ಬೆಳಗಾವಿ :ವಿಜಯದಶಮಿ ದಿನ ಬೆಳಗಾವಿಯ ಬುರುಡ ಗಲ್ಲಿಯಲ್ಲಿ ಆಯೋಸಿದ್ದ ಭಿಷ್ಠಾದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೆರಿತು.ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು. ಬೆಳಗಾವಿ ನಗರದಲ್ಲೇ ಅತಿ ವಿಜೃಂಭಣೆಯಿಂದ ಆಚರಿಸುವ ಶ್ರೀ ಭಿಷ್ಠಾದೇವಿ ದಸರಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.ಕೋರೊನಾ ಕಾಲದಲ್ಲಿ ಸರಳವಾಗಿ ಆಚರಿಸಲ್ಪಟ್ಟಿದ್ದರಿಂದ ಈ ವರ್ಷ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ಕೈಗೊಳ್ಳಲಾಗಿತ್ತು.ನವರಾತ್ರಿ ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೆರಿಸಿ ವಿಜಯದಶಮಿ ದಿನ ಮಹಾಪೂಜೆ ಹಾಗೂ ಮಹಾಪ್ರಸಾದ …
Read More »ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳಿ ಬಂಧನ
ಬೆಳಗಾವಿ: ಜಿಲ್ಲೆಯ ಸವದತ್ತಿಯ ಯಲ್ಲಮ್ಮನಗುಡ್ಡ ರೇಣುಕಾ ದೇವಸ್ಥಾನದ ಜಾತ್ರೆಯಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳಿಯನ್ನು ಸವದತ್ತಿ ಪೊಲೀಸರು ಬಂಧಿಸಿ, 40 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತ ಮಹಿಳೆಯ ಮೂಲವು ಮಹಾರಾಷ್ಟ್ರದ ಸೊಲ್ಲಾಪುರವಾಗಿದ್ದು, ಕಳೆದ ಸೆ.30ರಂದು ಧಾರವಾಡದ ಅನ್ನಪೂರ್ಣ ಸಂದಿಗವಾಡ ಎಂಬುವವರ ಕೊರಳಲ್ಲಿದ್ದ 40ಗ್ರಾಂ ತೂಕದ ಮಂಗಳಸೂತ್ರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಳು. ಈ ಬಗ್ಗೆ ಚಿನ್ನಾಭರಣ ಕಳೆದುಕೊಂಡ ಮಹಿಳೆಯು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಹೆಚ್ಚುವರಿ ಎಸ್ಪಿ …
Read More »ಅದ್ದೂರಿಯಾಗಿ ನೆನವೆರಿತು ಬೀಷ್ಠಾದೇವಿ ಜಾತ್ರಾ ಮಹೋತ್ಸವ..!!
ಬೆಳಗಾವಿ : ವಿಜಯದಶಮಿ ದಿನ ಬೆಳಗಾವಿಯ ಬುರುಡ ಗಲ್ಲಿಯಲ್ಲಿ ಆಯೋಸಿದ್ದ ಭಿಷ್ಠಾದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೆರಿತು.ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು. ಬೆಳಗಾವಿ ನಗರದಲ್ಲೇ ಅತಿ ವಿಜೃಂಭಣೆಯಿಂದ ಆಚರಿಸುವ ಶ್ರೀ ಭಿಷ್ಠಾದೇವಿ ದಸರಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.ಕೋರೊನಾ ಕಾಲದಲ್ಲಿ ಸರಳವಾಗಿ ಆಚರಿಸಲ್ಪಟ್ಟಿದ್ದರಿಂದ ಈ ವರ್ಷ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ಕೈಗೊಳ್ಳಲಾಗಿತ್ತು.ನವರಾತ್ರಿ ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೆರಿಸಿ ವಿಜಯದಶಮಿ ದಿನ ಮಹಾಪೂಜೆ …
Read More »…..
ಅದ್ದೂರಿಯಾಗಿ ನೆನವೆರಿತು ಬೀಷ್ಠಾದೇವಿ ಜಾತ್ರಾ ಮಹೋತ್ಸವ..!! ಬೆಳಗಾವಿ : ವಿಜಯದಶಮಿ ದಿನ ಬೆಳಗಾವಿಯ ಬುರುಡ ಗಲ್ಲಿಯಲ್ಲಿ ಆಯೋಸಿದ್ದ ಭಿಷ್ಠಾದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೆರಿತು.ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು. ಬೆಳಗಾವಿ ನಗರದಲ್ಲೇ ಅತಿ ವಿಜೃಂಭಣೆಯಿಂದ ಆಚರಿಸುವ ಶ್ರೀ ಭಿಷ್ಠಾದೇವಿ ದಸರಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.ಕೋರೊನಾ ಕಾಲದಲ್ಲಿ ಸರಳವಾಗಿ ಆಚರಿಸಲ್ಪಟ್ಟಿದ್ದರಿಂದ ಈ ವರ್ಷ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ಕೈಗೊಳ್ಳಲಾಗಿತ್ತು.ನವರಾತ್ರಿ ದಿನ ವಿವಿಧ ಧಾರ್ಮಿಕ …
Read More »ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ …
Read More »ಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ: ಆರೋಪಿ ಬಂಧನ
ಚಿಕ್ಕೋಡಿ(ಬೆಳಗಾವಿ): ಎಟಿಎಂನಲ್ಲಿ ಹಣ ತೆಗೆಯುವಾಗ ಸಹಾಯದ ನೆಪದಲ್ಲಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿದ್ದ 51 ವಿವಿಧ ಬ್ಯಾಂಕ್ಗಳ ಎಟಿಎಂ ಕಾರ್ಡ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಅಮುಲ್ ದಿಲೀಪ್ ಸಖಟೆ (30) ಬಂಧಿತ ಆರೋಪಿ. ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ಗೋಕಾಕ್ ಹಾಗೂ ಬಾಗಲಕೋಟೆ ಸೇರಿದಂತೆ ಇತರ ರಾಜ್ಯಗಳಲ್ಲಿನ ಎಟಿಎಂನಲ್ಲಿ ಹಣ ತೆಗೆಯುವಾಗ ಸಹಾಯ ಮಾಡುವುದಾಗಿ ಹೇಳಿ, ಬಳಿಕ ಎಟಿಎ ಕಾರ್ಡ್ ಬದಲಿಸಿ ವಂಚನೆ …
Read More »ಅಣ್ಣನೊಂದಿಗೆ ಗಾಳಿಪಟ ಹಾರಿಸುವ ವೇಳೆ ಮೇಲಿಂದ ಬಿದ್ದು ಬಾಲಕ ಸಾವು..!
ಬೆಳಗಾವಿ: ಗಾಳಿಪಟ ಹಾರಿಸುವಾಗ ಆಯತಪ್ಪಿ ಕಟ್ಟಡ ಮೇಲಿಂದ ಬಿದ್ದು 11 ವರ್ಷದ ಬಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಉಜ್ವಲ್ ನಗರದ ಸೆಕೆಂಡ್ ಕ್ರಾಸ್ ತಿರಂಗಾ ಕಾಲೋನಿಯ ಅರ್ಮಾನ್ ದಫೆದಾರ್(11) ಮೃತ ಬಾಲಕ. ನಿನ್ನೆ ಅಶೋಕ ನಗರದ ತಮ್ಮ ಸಂಬಂಧಿಕರ ಮನೆಗೆ ಕುಟುಂಬಸ್ಥರ ಜೊತೆಗೆ ಬಾಲಕ ಬಂದಿದ್ದನು. ಈ ವೇಳೆ ಉಪಹಾರ ಮಾಡಿದ ಬಳಿಕ ತನ್ನ ಅಣ್ಣನ ಜೊತೆಗೆ ಗಾಳಿಪಟ ಹಾರಿಸಲು ಕಟ್ಟಡದ ಟೆರಸ್ ಮೇಲೆ ಹೋಗಿದ್ದಾನೆ. …
Read More »ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ
ಬೆಳಗಾವಿ: ಬೆಳ್ಳಂಬೆಳಗ್ಗೆ ಯರಗಟ್ಟಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಕಾರಿನಲ್ಲಿದ್ದ ತಂದೆ-ಮಗ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಮೃತ ವ್ಯಕ್ತಿ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಭೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕದಲ್ಲಿ ಮೃತ ಲಾರಿ ಚಾಲಕ ಲಾರಿಯನ್ನು ಸೈಡ್ಗೆ ಹಾಕಿದ್ದರು. ಸರಕಿಗೆ ಹಗ್ಗ ಕಟ್ಟಿ ಪ್ಯಾಕ್ ಮಾಡುತ್ತಿದ್ದ ಸಂದರ್ಭದಲ್ಲಿ ಕಾರು ನಿಯಂತ್ರಣ …
Read More »ಬಾಲಿವುಡ್ಗೆ ಮತ್ತೆ ಬಾಯ್ಕಾಟ್ ಬಿಸಿ, ಆದಿಪುರುಷ ಬ್ಯಾನ್ಗೆ ಅಯೋಧ್ಯ ಅರ್ಚಕರ ಪಟ್ಟು!
ನವದೆಹಲಿ, ಅ. 06: ಭಗವಾನ್ ರಾಮ, ಹನುಮಾನ್ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂಬ ಆರೋಪದ ಮೇಲೆ ಬಾಲಿವುಡ್ ಚಲನಚಿತ್ರ ಆದಿಪುರುಷ ಟೀಸರ್ ಕುರಿತು ನಡೆಯುತ್ತಿರುವ ಗದ್ದಲದ ನಡುವೆಯೇ, ಚಲನಚಿತ್ರವನ್ನು ತಕ್ಷಣವೇ ನಿಷೇಧಿಸಬೇಕೆಂದು ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಒತ್ತಾಯಿಸಿದ್ದಾರೆ. ಶ್ರೀರಾಮ, ಹನುಮಾನ್ ಮತ್ತು ರಾವಣನ ಚಿತ್ರಣವು ಮಹಾಕಾವ್ಯಕ್ಕೆ ಹೊಂದಿಕೆಯಾಗುವುದಿಲ್ಲ. ಸಿನಿಮಾದಲ್ಲಿನ ಅವರ ಚಿತ್ರಣವು ಅವರ ಘನತೆಗೆ ತಕ್ಕಂತೆ ಇಲ್ಲ ಎಂದು ಅವರು ಆರೋಪಿಸಿದ್ದಾರೆ. ಸಿನಿಮಾ ಮಾಡುವುದು …
Read More »ಡಿವೋರ್ಸ್ ವಾಪಸ್: ದಾಂಪತ್ಯ ಜೀವನ ಮುಂದುವರೆಸಲು ನಟ ಧನುಷ್ & ಐಶ್ವರ್ಯಾ ರಜನಿಕಾಂತ್ ನಿರ್ಧಾರ!
ಚೆನ್ನೈ: ಸುಮಾರು ಒಂಬತ್ತು ತಿಂಗಳ ಹಿಂದೆ ಬೇರ್ಪಟ್ಟ ಖ್ಯಾತ ತಮಿಳು ನಟ ಧನುಷ್(Dhanush) ಮತ್ತು ಐಶ್ವರ್ಯಾ ರಜನಿಕಾಂತ್(Aishwaryaa Rajinikanth) ತಮ್ಮ ವಿಚ್ಛೇದನವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಧನುಷ್ ಹಾಗೂ ಐಶ್ವರ್ಯಾ ಒಟ್ಟಿಗೆ ಇರಲು ಅವರನ್ನು ಮನವೊಲಿಸಲು ಅವರ ಕುಟುಂಬಗಳು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಧನುಷ್ ಅಥವಾ ಐಶ್ವರ್ಯ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಸೂಪರ್ಸ್ಟಾರ್ ರಜನಿಕಾಂತ್ ಅವರ ಮಗಳು ಐಶ್ವರ್ಯ ಅವರು 2004 ರಲ್ಲಿ …
Read More »
Laxmi News 24×7