Breaking News

ಪಿಎಸ್ಐ ಪರೀಕ್ಷೆ ಅಕ್ರಮ: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದ ರಚನಾ ಸಿಐಡಿ ವಶಕ್ಕೆ

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಕಳೆದ ಮೂರು ತಿಂಗಳಿನಿಂದ ಸಿಐಡಿ ಪೊಲೀಸರ ಕೈಗೆ ಸಿಗದೆ ಓಡಾಡುತ್ತಿದ್ದ ಪಿಎಸ್ಐ ಪರೀಕ್ಷೆ ಅಕ್ರಮದ ಮತ್ತೋರ್ವ ಮಹಿಳಾ ಆರೋಪಿ ಅಂದರ್ ಆಗಿದ್ದಾರೆ. ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ರಚನಾ ಹನುಮಂತ ಮುತ್ತಲಗೇರಿ ಕೊನೆಗೂ ಬಂಧನವಾಗಿದೆ. ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್‌ನಲ್ಲಿ ವ್ಯತ್ಯಾಸ ಕಂಡುಬಂದು ತಮ್ಮ ವಿರುದ್ಧ ಬೆಂಗಳೂರು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ …

Read More »

ಬಿರಿಯಾನಿ ತಿನ್ನೋಕೆ ಬಂದವರು ಜೈಲು ಪಾಲಾದ್ರು;

ಹುಬ್ಬಳ್ಳಿ: ಇನ್ನೇನು ಹುಬ್ಬಳ್ಳಿ (Hubballi) ಶಾಂತವಾಯಿತು ಅನ್ನುವಷ್ಷರೊಳಗಾಗಿ ಏನಾದರೂ ಒಂದು ಘಟನೆಗಳು ನಡೆಯುತ್ತಲೇ ಇವೆ.  ಗುರಾಯಿಸಿ ನೋಡಿದ ಅಂತ ಗ್ಯಾಂಗ್​ವೊಂದು ಯುವಕನ (Youth Assault) ಮೇಲೆ ಮಾರಣಾಂತಿಕ ಹಲ್ಲೆ ಮಾಡಿದೆ. ಬಿರಿಯಾನಿ (Biryani) ತಿನ್ನೋಕೆ ಹೋದವರು ಹಲ್ಲೆ ಮಾಡಿ ಈಗ ಕಂಬಿ ಎಣಿಸುತ್ತಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಚಾಕು ಮತ್ತು ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ನ್ಯೂ …

Read More »

ಬಸ್ ನಿಲ್ದಾಣವನ್ನೇ ಕದ್ದೊಯ್ದ ಕಳ್ಳರು!

ಕಾರವಾರ: ಸಣ್ಣಪುಟ್ಟ ವಸ್ತುಗಳು, ಮನೆ-ಅಂಗಡಿಗಳಲ್ಲಿ ಕಳ್ಳತನವಾಗುವ ಬಗ್ಗೆ ನೀವೆಲ್ಲಾ ಕೇಳಿರಬಹುದು. ಆದರೆ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ ಬಸ್ ತಂಗುದಾಣವನ್ನೇ ಕಳ್ಳತನ ಮಾಡಿರುವ ಬಗ್ಗೆ ಕೇಳಿದ್ದೀರಾ? ಇಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ತಿನೈಘಾಟ ಸಮೀಪದ ಪಿರೆಗಾಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೋಯಿಡಾ ತಾಲೂಕಿನ ಹಲವು ಕಡೆ ರುಡ್ ಸೆಟ್ ಸಂಸ್ಥೆಯವರು ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರು. ಅದರಂತೆ 3 ವರ್ಷದ ಹಿಂದೆ 2 ಲಕ್ಷ ರೂ. ವೆಚ್ಚದಲ್ಲಿ …

Read More »

ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್ ಶ್ರೀಗಳಿಗೆ ಬಂಧನದ ಭೀತಿ

ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಶರಣರು ಈಗ ಬಂಧನದ ಭೀತಿಯನ್ನು ಎದುರಿಸುವಂತಾಗಿದೆ. ಮಠದಲ್ಲಿ ಓದುತ್ತಿದ್ದ ಬಾಲಕಿಯರನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಬಾಲಕಿಯಯರು ದೂರು ನೀಡಿದ್ದು, ಈಗ ಪೋಕ್ಸೋ ಪ್ರಕರಣದ ಮೇಲೆ ಬಂಧನವಾಗುವ ಸಾಧ್ಯತೆ ಇದೆ. ಈಗಾಗಲೇ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಹಾಗೂ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ. ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ …

Read More »

ಗಣೇಶ ಚತುರ್ಥಿಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿಯಲಿದ್ದು, ಗಣೇಶ ಹಬ್ಬದ ದಿನ(ಆ.31) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಭರ್ಜರಿ ಮಳೆಯಾಗಿರುತ್ತಿರುವ ಪರಿಣಾಮ ನದಿಗಳು ಮೈದುಂಬಿ ಹರಿಯುತ್ತಿವೆ. ಇದು ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, …

Read More »

ಬೆಳಗಾವಿಯಲ್ಲಿ ನಕಲಿ‌ ಪತ್ರಕರ್ತರ ಬಳಿಕ ನಕಲಿ ಪೊಲೀಸರು; ಐವರ ಬಂಧನ

ಬೆಳಗಾವಿ: ನಾಲ್ವರು ನಕಲಿ‌ ಪತ್ರಕರ್ತರನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಈಗ ಐವರು ನಕಲಿ‌ ಪೊಲೀಸರನ್ನು ಬಂಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ತಾಲೂಕಿನ ಸುಳೇಭಾವಿ ಗ್ರಾಮದ ಜಾಕೀರಹುಸೇನ್ ಕುತ್ಬುದ್ದಿನ್ ಮನಿಯಾರ(42), ಬಸವರಾಜ ಗುರಪ್ಪ ಪಾಟೀಲ(32), ಸರ್ವೇಶ ಮೋಹನ ತುಡವೇಕರ(38), ಸೇಹಲಾಹ್ಮದ ಶಾಹಬುದ್ದಿನ್ ತರಸಗಾರ(41) ಹಾಗೂ ನಯೀಮ್‌ ಮಹ್ಮದಶಫೀ ಮುಲ್ಲಾ(30) ಎಂಬಾತರನ್ನು ಬಂಧಿಸಲಾಗಿದೆ.   ರಾಮತೀರ್ಥ ನಗರದ ಅತಾವುಲ್ಲಾ ಮಹ್ಮದಹಯಾತ್ ಹೊನಗೇಕರ ಎಂಬವರು ಕಾರಿನಲ್ಲಿ ಹೊರಟಿದ್ದಾಗ ಇಂಡಿಕಾ ಕಾರಿನಲ್ಲಿ ಬಂದ ಐವರು ಪೊಲೀಸರು ಎಂದು …

Read More »

ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲು

ಮೈಸೂರು/ಚಿತ್ರದುರ್ಗ: ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣ ಘಟಕದ ದೂರಿನನ್ವಯ ಮಠದ ಶ್ರೀ ಸಹಿತ ವಸತಿ ನಿಲಯದ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ, ಪರಮಶಿವಯ್ಯ, ವಕೀಲ ಗಂಗಾಧರಯ್ಯ ಅವರ ವಿರುದ್ಧ ಪೋಕೊà ಕಾಯಿದೆಯಡಿ ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಮೇಲೆ ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ …

Read More »

ಮಲಗಿದ್ದ ಮಹಿಳೆಯ ಬೆನ್ನೇರಿ ಹೆಡೆ ಬಿಚ್ಚಿದ ಹಾವು

ಅಫಜಲಪುರ (ಕಲಬುರಗಿ): ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ಸುಮಾರು ಒಂದು ಗಂಟೆ ಕಾಲ ಕುಳಿತಿದ್ದರೂ ಆಕೆಗೆ ಯಾವುದೇ ಹಾನಿ ಮಾಡದೆ ಇಳಿದು ಹೋದ ಕುತೂಹಲಕಾರಿ ಘಟನೆ ನಡೆದಿದೆ. ಮಲ್ಲಾಬಾದ ಗ್ರಾಮದ ರೈತ ಮಹಿಳೆ ಭಾಗಮ್ಮ ಹಣಮಂತ ಬಡದಾಳ ಅವರು ತಮ್ಮದೇ ತೋಟದಲ್ಲಿ ಕೃಷಿ ಕೆಲಸ ಮುಗಿಸಿ ಊಟ ಮಾಡಿ, ಗಿಡವೊಂದರ ಕೆಳಗೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ನಡೆದಿದೆ.   ಹಾವು ಮೈಮೇರಿದ್ದು ಗಮನಕ್ಕೆ ಬಂದ ಕೂಡಲೇ …

Read More »

ಅನಿರೀಕ್ಷಿತ ಮಳೆಯಿಂದಾಗಿ ಜನಜೀವನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತ

ಒಂದು ವಾರದಿಂದ ಶಾಂತವಾಗಿದ್ದ ಮಳೆರಾಯ ಬೆಳಗಾವಿಯಲ್ಲಿ ಮತ್ತೆ ತನ್ನ ಆರ್ಭಟ ಆರಂಭಿಸಿದ್ದು. ಮಧ್ಯಾಹ್ನ ಸತತವಾಗಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ಥವಾಗಿತ್ತು. ಹೌದು ಬೆಳಗ್ಗೆಯಿಂದ ಸ್ವಲ್ಪ ಪ್ರಮಾಣದ ಬಿಸಿಲಿತ್ತು. ಆದರೆ ಮಧ್ಯಾಹ್ನದ ನಂತರ ಏಕಾಏಕಿ ಜೋರಾಗಿ ಮಳೆ ಆರಂಭವಾಯಿತು. ಇದರಿಂದ ಜನ ಹೊರಗಡೆ ಓಡಾಡಲು ತೀವ್ರ ಪರದಾಡುವಂತಾಯಿತು.ನಗರದ ಚನ್ನಮ್ಮ ಸರ್ಕಲ್, ಖಡೇಬಜಾರ್, ಕಾಲೇಜು ರಸ್ತೆ, ಶನಿವಾರ್ ಕೂಟ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿತ್ತು. ಇನ್ನು ಗಣೇಶೋತ್ಸವ ಹಬ್ಬ ಬರುತ್ತಿರುವ …

Read More »

ಜ್ಯೋತಿಷಿ ರುಂಡ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್..!

ಗುರೂಜಿ ಭೇಟಿಯಾಗಲು ಚೆನ್ನೈಗೆ ಹೊರಟಿದ್ದ ಜ್ಯೋತಿಷಿಯನ್ನು ಬೆಳಗಾವಿ ತಾಲೂಕಿನ ಹಲಗಾದಲ್ಲಿ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಹಿರೇಬಾಗೇವಾಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಬೆಳಗಾವಿ ತಾಲೂಕಿನ ಶಿಂಧೋಳ್ಳಿ ಗ್ರಾಮದ ಗದಗಯ್ಯ ಹಿರೇಮಠನ ರುಂಡವನ್ನೇ ಕತ್ತರಿಸಿ ಕೊಲೆ ಮಾಡಲಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಹಿರೇಬಾಗೇವಾಡಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಪ್ರಕರಣ ಭೇದಿಸಿದ್ದು. ಕೊಲೆ ಮಾಡಿದವನು ಬೇರೆ ಯಾರೂ ಅಲ್ಲ, ಕೊಲೆಯಾದ ಗದಗಯ್ಯನ ಆಪ್ತಮಿತ್ರ ವಿಠಲ್ …

Read More »