Breaking News

ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನೀರುಪಾಲು

ಅಥಣಿ: ತಾಲ್ಲೂಕಿನ ಹಲ್ಯಾಳ ದೂರು ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಶುಕ್ರವಾರ ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನದಿ ನೀರಿನಲ್ಲಿ ತೇಲಿಹೋಗಿದ್ದಾರೆ. ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನೀರುಪಾಲಾದ ಯುವಕ. ದೇವರ ಪೂಜೆಗೆ ನದಿಯಿಂದ ನೀರು ಒಯ್ಯಲು ಬಂದಿದ್ದರು. ಸ್ನಾನ ಮಾಡಿ ಹೋಗಬೇಕು ಎಂದು ನದಿಗೆ ಇಳಿದರು. ಮರಳಿ ಬಂದಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ …

Read More »

ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …

Read More »

ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು..

ಇಂದು ಸನ್ಮಾನ್ಯ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ರವರು ಖಾನಾಪೂರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು.. ತಾಲೂಕಿನ _ಮುಗಳಿಹಾಳ್_ ಗ್ರಾಮದ ಪ್ರೌಢಶಾಲೆ ‌ಹಾಗೂ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ್ಯ ಶಾಸಕರು ಸ್ವತಃ ಹೋಗಿ ಭವಿಷ್ಯದ ಭಾರತದ ಬೆಳಕು ಮುದ್ದು ವಿದ್ಯಾರ್ಥಿಗಳಿಗೆ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ …

Read More »

ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು

ಇಂದು ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಸುರೇಶ್ ಪಾಟೀಲರು ಮಾತನಾಡಿ ಈ ಭಾಗದ ಜನತೆಯ ಮೂಲಭೂತ ಸೌಲಭ್ಯ ಒದಗಿಸಿ ಕೊಡುವಂತಹ ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕರು ದೊರಕಿರುವುದು ನಮ್ಮೆಲ್ಲರ ಸೌಭಾಗ್ಯವೆಂದರು ಜನತೆಯ ಪರವಾಗಿ ಶ್ರೀ ರಮೇಶಣ್ಣಾ ಜಾರಕಿಹೊಳಿಯವರಿಗೆ ಅಭಿನಂದನೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ಮಲ್ಲಾಪುರ್ ಪಿ.ಜಿ. ಶ್ರೀ ವಿಠ್ಠಲ್ …

Read More »

‘ಭಾರತ್ ಜೋಡೋ’ ಬದಲು, ‘ಕಾಂಗ್ರೆಸ್​ ಜೋಡೋ’ ಯಾತ್ರೆ ಮಾಡಿ -ರಾಹುಲ್​ಗೆ ಆಜಾದ್ ಕಿವಿ ಮಾತು

ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿನ ನಡೆಗಳ ಬಗ್ಗೆ ತುಂಬಾ ದಿನಗಳ ಹಿಂದೆಯೇ ಕೋಪಿಸಿಕೊಂಡಿದ್ದ ಆಜಾದ್, ಇಂದು ಪಕ್ಷದ ಎಲ್ಲಾ ಸ್ಥಾನ-ಮಾನಗಳಿಗೂ ರಾಜೀನಾಮೆ ಘೋಷಿಸಿದ್ದಾರೆ. ರಾಜೀನಾಮೆ ನೀಡಿ ಹಂಗಾಮಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ 4 ಪುಟಗಳ ಸುದೀರ್ಘ ಪತ್ರವನ್ನ ಬರೆದು, ರಾಹುಲ್ ಗಾಂಧಿ ವಿರುದ್ಧ ನೇರ ಅಸಮಾಧಾನ ಹೊರಹಾಕಿದ್ದಾರೆ. ರಾಹುಲ್ ಬಾಲೀಶ ವರ್ತನೆಗೆ ಕಿಡಿ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಬಾಲೀಶ …

Read More »

ಧಾರವಾಡ| ಬಸ್, ಲಾರಿ ನಡುವೆ ಅಪಘಾತ: ವ್ಯಕ್ತಿ ಸಾವು

ಧಾರವಾಡ: ನಗರದ ಹೊರವಲಯದ ಬೈಪಾಸ್‌ನಲ್ಲಿ ಖಾಸಗಿ‌ ಬಸ್ ಮತ್ತು ಲಾರಿ ನಡುವೆ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೀದರ್ ಜಿಲ್ಲೆಯ ಬಾಲ್ಕಿಯ ಮುರುದಾ ಖಾನ್ ಗಲ್ಲಿಯ ನಿವಾಸಿ ಶ್ಯಾಮ ವಿದ್ಯಾವಾನ ಪಾಟೀಲ (35) ಮೃತಪಟ್ಟವರು. ಶ್ಯಾಮ ಅವರು ಅಪಘಾತಕ್ಕೀಡಾದ ಎಸ್‌ಆರ್‌ಎಸ್‌ ಬಸ್‌ನ ಕ್ಲೀನರ್‌ ಆಗಿ ಕೆಲಸ ಮಾಡುತ್ತಿದ್ದರು. ಮಹಾರಾಷ್ಟ್ರದ ರತ್ನಪುರದ ನಿವಾಸಿ ವಿನಾಯಕ ದೋಗಡೆ (34) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಇಲ್ಲಿನ ಕಿಮ್ಸ್‌ಗೆ ದಾಖಲಿಸಲಾಗಿದೆ. …

Read More »

ಶೇ 40 ಲಂಚ… ಸಿದ್ದರಾಮಯ್ಯ ಡ್ರಾಮಾ: ಸಂಪುಟ ಸಭೆಯಲ್ಲಿ ಚರ್ಚೆ

ಬೆಂಗಳೂರು: ‘ಹಿಂದುತ್ವ, ಕೊಡಗು ಚಲೋ ವಿಚಾರದಲ್ಲಿ ಹಿನ್ನಡೆ ಆದ ಬೆನ್ನಲ್ಲೇ ಸಿದ್ದರಾಮಯ್ಯ ಅಂಡ್‌ ಕಂಪನಿ ಶೇ 40 ಕಮಿಷನ್‌ ವಿಚಾರವನ್ನು ಮುನ್ನೆಲೆಗೆ ತಂದು ಡ್ರಾಮಾ ಮಾಡ್ತಾ ಇದ್ದಾರೆ. ಇದು ಚುನಾವಣಾ ತಂತ್ರದ ಭಾಗವಾಗಿದ್ದು, ಇದಕ್ಕೆ ಪಕ್ಷ ಮತ್ತು ಸರ್ಕಾರ ತಿರುಗೇಟು ನೀಡಬೇಕು’ ಎಂದು ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಗೊತ್ತಾಗಿದೆ.   ‘ವರ್ಷದ ಹಿಂದೆಯೇ ಶೇ 40 ಕಮಿಷನ್‌ ವಿಷಯವನ್ನು ತೇಲಿ ಬಿಡಲಾಯಿತು. ಕೆಂಪಣ್ಣ ಅವರನ್ನು ಇದಕ್ಕೆ …

Read More »

ಕೂಲಿ ಅರಸಿ ಹೊರಟಿದ್ದವರು ಅಪಘಾತದಲ್ಲಿ ಸಾವು: ತಬ್ಬಲಿಯಾದ ಬಾಲಕ

(ರಾಯಚೂರು ಜಿಲ್ಲೆ): ಕೂಲಿ ಅರಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಆ ಎರಡು ಕುಟುಂಬಗಳು ಬೆಂಗಳೂರಿಗೆ ಹೊರಟ್ಟಿದ್ದವು. ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಅಪಘಾತದಲ್ಲಿ ಕುಟುಂಬದ ಕನಸು ನುಚ್ಚುನೂರಾಯಿತು ತಾಲ್ಲೂಕಿನ ಕುರುಕುಂದಾ ಗ್ರಾಮದ ಒಂದೇ ಕುಟುಂಬದ ನಾಲ್ವರು ಮತ್ತು ವಡವಟ್ಟಿ ಗ್ರಾಮದ ಒಂದೇ ಕುಟುಂಬದ ಮೂವರು ಮೃತರಲ್ಲಿ ಸೇರಿದ್ದಾರೆ. ಇಬ್ಬರು ವಾಹನ ಚಾಲಕರು ಇದ್ದಾರೆ. ಕುರುಕುಂದಾ ಗ್ರಾಮದ ಕ್ರೂಸರ್ ವಾಹನ ಚಾಲಕ ಸಿದ್ದಯ್ಯಸ್ವಾಮಿ ವಾರಕ್ಕೆರಡು ಸಲ ಕೂಲಿಕಾರರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದ. ಯಾದಗಿರಿ …

Read More »

4,244 ಅಂಗನವಾಡಿಗಳನ್ನು ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿಗಳನ್ನು ಆರಂಭಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಅಂಗನವಾಡಿ, ಪೋಷಣ್ ಅಭಿಯಾನ-2.0 ಅಡಿ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಅನುದಾನದಲ್ಲಿ ಇವುಗಳನ್ನು ತೆರೆಯಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.   ಪ್ರಮುಖ ತೀರ್ಮಾನಗಳು * ಕೊಂಕಣ ರೈಲ್ವೆ ನಿಗಮದ ಅಭಿವೃದ್ಧಿ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರದ ಪಾಲಿನ ಮೊತ್ತವಾದ ₹73.53 ಕೋಟಿ (ಶೇ 15) ಭರಿಸಲು …

Read More »

ರಾಯಬಾಗ ತಾಲೂಕೀನ ರೈತರಿಂದ ಯಲ್ಲಪ್ಪಾರಟ್ಟಿ 110 ಸಾಮರ್ಥ್ಯ ದ ವಿದ್ಯುತ ವಿತರಣಾ ಘಟಕಕ್ಕೆ ಮುತ್ತಿಗೆ ಹಾಕೀ ಪ್ರತಿಭಟನೆ

ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದ 110 ಸಾಮರ್ಥ್ಯದ ವಿದ್ಯುತ ವಿತರಣಾ ಘಟಕದ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನೂರುಕ್ಕೂ ಹೆಚ್ಚು ರೈತರು ವಿತರಣಾ ಘಟಕದ ಮುಂದೆ ಬೆಳ್ಳಿಗೆ ಜಮಾವಣೆ ಗೊಂಡು ಅಧಿಕಾರಿಗಳು ವಿರುದ್ಧ ಘೋಷಣೆ ಕೂಗಿದರು ಕಳೆದ ಮೂರು ದಿನಗಳಿಂದ ವಿದ್ಯುತ ಪೂರೈಕೆ ಕಡಿತಗೊಳಿಸಲಾಗಿದೆ ಇದರಿಂದ ಜಮೀನುಗಳಿಗೆ ಸರಿಯಾಗಿ ನೀರು ಹಾಯಿಸುವ ಸಾಧ್ಯವಾಗುತ್ತಿಲ್ಲ ಇದರಿಂದ ಬೆಳೆಗಳು ಒಣಗುತ್ತವೆ. ಹಾಗೂ ಮೂರು ದಿನಗಳಿಂದ ಗ್ರಾಮವು …

Read More »