Breaking News

ಆಯುಧ ಪೂಜೆಗೆ ಕೇವಲ 50 ರೂ. ಕೊಟ್ಟ ರಾಜ್ಯ ಸರ್ಕಾರ..!

ಮಂಡ್ಯ : ದಸರಾ ಆಯುಧ ಪೂಜೆಗೆ ಕೇವಲ 50 ರೂ ಕೊಟ್ಟ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಕೋಟಿ ಕೋಟಿ ಬೊಕ್ಕಸಕ್ಕೆ ತುಂಬಿಕೊಳ್ಳುವ ಸರ್ಕಾರ ಚಿಲ್ಲರೆ ಕಾಸು ನೀಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ಘಟಕಗಳಲ್ಲಿನ ಪ್ರತಿ ವಾಹನಕ್ಕೆ ತಲಾ 50 ರೂಪಾಯಿ. ವಿಭಾಗೀಯ ಕಾರ್ಯಗಾರಕ್ಕೆ 1000 ರೂಪಾಯಿ. ಪ್ರಾದೇಶಿಕ ಕಾರ್ಯಾಗಾರಕ್ಕೆ 2000 ರೂಪಾಯಿ ಹೀಗೆ ಆಯುಧ ಪೂಜೆಗಾಗಿ ಕೆಎಸ್‌ಆರ್‌ಟಿಸಿಗೆ ಸರ್ಕಾರ ಚಿಲ್ಲರೆ ಕಾಸು ಕೊಟ್ಟಿದೆ …

Read More »

ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.   ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ …

Read More »

ರಸ್ತೆ ಸುಸ್ಥಿತಿಯಲ್ಲಿದ್ದರೂ ಮತ್ತೆ ಡಾಂಬರೀಕರಣ!

ಕಲಬುರಗಿ: ನಗರದ ಹಲವು ಕಡೆ ರಸ್ತೆಗಳು ಹದಗೆಟ್ಟಿವೆ. ದುರಸ್ತಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದರೆ, ಸುಸ್ಥಿತಿಯಲ್ಲಿರುವ ರಸ್ತೆ ಮೇಲೆಯೇ ಶನಿವಾರ ಡಾಂಬರು ಹಾಕಲಾಗಿದೆ. ಇದಕ್ಕಾಗಿ ಲೋಕೋಪಯೋಗಿ ಇಲಾಖೆ ₹ 1.25 ಕೋಟಿ ಖರ್ಚು ಮಾಡಿದೆ! ಹೊಸ ಆರ್‌ಟಿಒ ಕಚೇರಿಯ ಗೇಟ್‌ ಸಮೀಪದ ಕುಸನೂರ ರಸ್ತೆಯ 3 ಕಿ.ಮೀ. ಉದ್ದ ಡಾಂಬರ್ ಹಾಕಲಾಗಿದೆ. ಆದರೆ, ಇಡೀ ರಸ್ತೆಯಲ್ಲಿ ಸಣ್ಣ ಪುಟ್ಟ ತಗ್ಗು, ಸ್ಪೀಡ್ ಬ್ರೇಕರ್ ಹೊರತುಪಡಿಸಿ ರಸ್ತೆ ಸುಸ್ಥಿತಿಯಲ್ಲಿದೆ. ಆರ್‌ಟಿಒ ಕಚೇರಿ ಎದುರಿನ ಈ …

Read More »

ಪಂಜಾಬ್ ನಲ್ಲಿ ಹಾವೇರಿ ಮೂಲದ ಯೋಧ ಹುತಾತ್ಮ : ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು : ಪಂಜಾಬ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ಯೋಧ ಶಿವರಾಜ್ ಎಂಬುವವರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ಯೋಧ ಶಿವರಾಜ್ ಹುತಾತ್ಮರಾಗಿದ್ದಾರೆ.   ಈ ಹಿನ್ನೆಲೆ ಮೃತಪಟ್ಟ ಯೋಧನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ …

Read More »

ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ

ಚಿಕ್ಕಮಗಳೂರು : ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಟ್ಟಿದ್ದಾರೆ. ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು. ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ . ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ . ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.   …

Read More »

ಬೆಳಗಾವಿ:ರೈಲ್ವೆ ನಿಲ್ದಾಣ ಅಭಿವೃದ್ಧಿ ಪರಿಶೀಲನೆ

ಬೆಳಗಾವಿ: ಬೆಳಗಾವಿ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ವೀಕ್ಷಿಸಲು ಶನಿವಾರ ಭೇಟಿ ನೀಡಿದ ನೈರುತ್ಯ ವಲಯ ರೇಲ್ವೆ ಮಹಾಪ್ರಬಂಧಕ ಸಂಜೀವ ಕಿಶೋರಿ ಅವರಿಗೆ ಸಂಸದೆ ಮಂಗಲಾ ಅಂಗಡಿ ಅವರು ಸುಧಾರಣಾ ಕಾಮಗಾರಿಗಳ ಪಟ್ಟಿ ನೀಡಿದರು. ಬೆಳಗಾವಿ- ಕಿತ್ತೂು- ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಬೇಗ ಪ್ರಾರಂಭಿಸಬೇಕು. ನಗರದ ಟಿಳಕವಾಡಿ ಸಿಎಲ್‌ಸಿ ಸಂಖ್ಯೆ 383 ಹಾಗೂ 382 (ಟಿಳಕವಾಡಿ ಗೇಟ್‌ ನಂಬರ್‌ 1 ಹಾಗೂ 2) ಹತ್ತಿರ ರೈಲ್ವೆ …

Read More »

ನಿಂಗಾನಂದಗೆ ‘ಮಿಸ್ಟರ್‌ ಲಿಂಗರಾಜ’ ಪಟ್ಟ

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಕ್ರೀಡಾ ವಿಭಾಗ ಹಾಗೂ ಜಿಲ್ಲಾ ದೇಹದಾರ್ಢ್ಯ ಅಸೋಸಿಯೇಷನ್ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ 36ನೇ ‘ಮಿಸ್ಟರ್ ಲಿಂಗರಾಜ’ ಸ್ಪರ್ಧೆ ಗಮನ ಸೆಳೆಯಿತು. ಸ್ಪರ್ಧೆಯಲ್ಲಿ ಬಿ.ಎ ಪ್ರಥಮ ವರ್ಷದ ನಿಂಗಾನಂದ ಹಿರೇಮಠ ‘ಮಿಸ್ಟರ್ ಲಿಂಗರಾಜ’ ಪ್ರಶಸ್ತಿ ಪಡೆದುಕೊಂಡರು. ಪ್ರವೀಣ ಕುದರಿಮುತಿ ದ್ವಿತೀಯ, ಅರ್ಪಿತ್‌ ತೋರಗಲ್ ತೃತೀಯ ಸ್ಥಾನ ಪಡೆದರು. ಸ್ಪರ್ಧೆಯ ನಿರ್ಣಾಯಕರಾಗಿ ಅಂತರರಾಷ್ಟ್ರೀಯ ಖ್ಯಾತಿಯ ಅಜಿತ್ ಸಿದ್ದಣ್ಣವರ, ಜಿಲ್ಲಾ ದೇಹದಾರ್ಢ್ಯ ಅಸೋಸಿಯೇಷನ್‍ ಅಧ್ಯಕ್ಷ ಎಂ.ಕೆ.ಗುರವ್, …

Read More »

ಮದ್ಯಪಾನ ಮಾಡಿ ವಾಹನ ಚಲಾವಣೆ: ನ್ಯಾಯಾಲಯದಲ್ಲಿ ಮಾತ್ರ ದಂಡ ಪಾವತಿ.. ಹೈಕೋರ್ಟ್​ ಸೂಚನೆ

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದನ್ನು ಪ್ರಶ್ನಿಸಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬುದಾಗಿ ಸಾಕ್ಷ್ಯರಹಿತ ಆರೋಪದಲ್ಲಿ ಬಿಹಾರ ಮೂಲದ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಬಿಹಾರ ರಾಜ್ಯದ ಪಾಟ್ನಾ ಮೂಲದ ಪ್ರಿಯಾಂಶು ಕುಮಾರ್ ಮತ್ತು ಅಲೋಕ್ ಕುಮಾರ್ ಎಂಬುವರು ಸಲ್ಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ, ತನಿಖಾಧಿಕಾರಿಗಳು …

Read More »

ತಡರಾತ್ರಿ ಹಿಂಡಲಗಾ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ತಿಂಗಳ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ಮಹಾಂತೇಶ ನಾಯ್ಕರ (20) ನೇಣಿಗೆ ಶರಣಾಗಿರುವ ಕೈದಿ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಿಂದಲೂ ಆರೋಪಿ ಹಿಂಡಲಗಾ ಜೈಲಿನಲ್ಲಿದ್ದನು. …

Read More »

ಇಂದು ಗಾಂಧಿ ಜಯಂತಿ; ಸೇವಾಕಾರ್ಯಕ್ಕೆ ಗಾಂಧೀಜಿ ಪ್ರೇರಣೆ

ಬೆಳಗೆರೆ ಕೃಷ್ಣಶಾಸ್ತ್ರಿಗಳು ಮೊದಲಿನಿಂದ ಗಾಂಧೀಜಿಯವರ ವ್ಯಕ್ತಿತ್ವದಿಂದ ಪ್ರಭಾವಿತರಾಗಿದ್ದರು. 1936ರಲ್ಲಿ ಗಾಂಧೀಜಿ ಕರ್ನಾಟಕಕ್ಕೆ ಭೇಟಿ ಕೊಟ್ಟಾಗ ಬೆಳಗೆರೆ ಕೃಷ್ಣಶಾಸ್ತ್ರಿಗಳು ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದರು. ಮೋಹನದಾಸ ಕರಮಚಂದ್‌ ಗಾಂಧಿ, ಜನಸಾ ಮಾನ್ಯರ “ಬಾಪು’ (ತಂದೆ), ಮಹಾತ್ಮಾ, ಹುಟ್ಟಿ ಇಂದಿಗೆ 153 ವರ್ಷಗಳಾಗಿವೆ. “ಮೋಹನ’ ಎಂದರೆ ಮನಸ್ಸನ್ನು ಆಕರ್ಷಿಸುವುದು ಎಂದರ್ಥ. ನಿಜವಾಗಿ, ಮೋಹನ ದಾಸ ಕರಮಚಂದ್‌ ಗಾಂಧಿಯವರ ಆಕರ್ಷಣೆಗೆ ಒಳಗಾಗದವರೇ ಇಲ್ಲ. “ಗಾಂಧಿ ಒಬ್ಬ ವ್ಯಕ್ತಿ ಅಲ್ಲ, ಒಂದು ಪಂಥ ಎನ್ನುವುದು ಅಂದಿನ ದಿನಗಳಲ್ಲಿ ಕೇಳಿ ಬರುತ್ತಿದ್ದ …

Read More »