Breaking News

ಸರ್ಕಾರಿ ಸಂಬಳ ಸಾಲ್ತಿಲ್ವಂತೆ: ಈ ಅಗ್ನಿಶಾಮಕ ಸಿಬ್ಬಂದಿಗೆ ತಿಂಗಳಿಗಿಷ್ಟು ಬೇಕೇ ಬೇಕಂತೆ!

ಬೆಳಗಾವಿ: ಜನರ ಪರವಾಗಿ ಕಾರ್ಯನಿರ್ವಹಿಸಬೇಕಿದ್ದ, ಸರ್ಕಾರಿ ನೌಕರರೇ ದಂಧೆಗಿಳಿದ ಹಲವು ಪ್ರಕರಣಗಳು ನಡೆದಿವೆ. ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.   ಹೌದು, ಆನಂದ್ ಎಂಬ ಅಗ್ನಿಶಾಮಕದಳ ಸಿಬ್ಬಂದಿ, ಸಿಸಿಬಿ ವಿಭಾಗದ ಎಸಿಪಿ ರಿನಾ ಸುವರ್ಣ ಹೆಸರು ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಪ್ರತಿ ತಿಂಗಳು ಗೌರವ ಮೊತ್ತದ ಸರ್ಕಾರಿ ಸಂಬಳ ಬರುತ್ತಿದ್ದರೂ, ಹಣದೆ …

Read More »

ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು …

Read More »

ಬಿಜೆಪಿ ಶಾಸಕರು ನಾಳೆ ಸಂಜೆಯೊಳಗೆ ಕಾಂಗ್ರೆಸ್‌ಗೆ ಸೇರುತ್ತಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬಳ್ಳಾರಿ, ಸೆ.27 : ಮುಹೂರ್ತ ಫಿಕ್ಸ್ ಮಾಡಿಕೊಳ್ಳಿ, ಇಂದು ಅಥವಾ ನಾಳೆ ಸಂಜೆಯೊಳಗೆ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯಲ್ಲಿ ಸಮಾವೇಶ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮುನಿಸಿಪಲ್ ಮೈದಾನವನ್ನು ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರಲಿದ್ದಾರೆ ಎಂಬ ಶಾಸಕ ಸೋಮಶೇಖರ ರೆಡ್ಡಿ …

Read More »

ರಾಜ್ಯ ಸರ್ಕಾರದಿಂದ `ಅನರ್ಹ ಪಿಂಚಣಿದಾರ’ರಿಗೆ ಬಿಗ್ ಶಾಕ್ : 7 ಲಕ್ಷ ಅರ್ಜಿ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದು, 2019 ರಿಂದ 7 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳನ್ನು ತಿರಸ್ಕರಿಸಿದ್ದು, ಅನರ್ಹ ಫಲಾನುಭವಿಗಳನ್ನು ಕಂಡುಹಿಡಿಯಲು ಮೂರು ನಾಗರಿಕ ಡೇಟಾಬೇಸ್ ಗಳನ್ನು ಸಂಯೋಜಿಸುವ ಮೂಲಕ ರದ್ದುಗೊಳಿಸಿದೆ.     ಕಂದಾಯ ಇಲಾಖೆಯ ಅಂಕಿಅಂಶಗಳ ಪ್ರಕಾರ, 2019 ರಿಂದ ಇಲ್ಲಿಯವರೆಗೆ 30 ಲಕ್ಷ ಅರ್ಜಿಗಳ ಪೈಕಿ 22.69 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಮಂಜೂರು ಮಾಡಲಾಗಿದೆ. 39,597 ಪಿಂಚಣಿ …

Read More »

PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ದೇಶದಲ್ಲಿ ಪಿಎಫ್‌ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದ ಬೆನ್ನಲ್ಲೇ ಹೊಸ ಬೇಡಿಕೆ ಇಡುವ ಮೂಲಕ ಕಾಂಗ್ರೆಸ್‌ಮುಂದಾಗಿದೆ. ಅದರರಲ್ಲೂಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್‌ಎಸ್‌ಎಸ್‌ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ …

Read More »

ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ.

ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ. ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೆ.26ರಂದು ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಬಗ್ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಚೆನ್ನೈನ ಅಣ್ಣಾನಗರ 12ನೇ ಬೀದಿಯಲ್ಲಿ ನಟ ವಿಶಾಲ್ ಕುಟುಂಬ ಸಮೇತ ವಾಸವಾಗಿದ್ದಾರೆ. ಆದ್ರೆ …

Read More »

ಪಿಎಫ್‌ಐ ನಿಷೇಧ: ಡಿಕೆಶಿ, ಸಿದ್ದರಾಮಯ್ಯ ಬಾಯಿ ತೆರೆದಿಲ್ಲ ಏಕೆ -ಬಿಜೆಪಿ ಪ್ರಶ್ನೆ

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶ ಬಿಜೆಪಿ -ಕಾಂಗ್ರೆಸ್‌ ನಡುವೆ ರಾಜಕೀಯ ತಿರುವು ಪಡೆದುಕೊಂಡಿದೆ. ಪಿಎಫ್‌ಐ ನಿಷೇಧ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಕ್ಷ (ಕಾಂಗ್ರೆಸ್) ಬೆಂಗಾವಲಾಗಿ ನಿಂತಿತ್ತು ಎಂದು ಆರೋಪಿಸಿದೆ.   ಪಿಎಫ್‌ಐ …

Read More »

ಮಂಗಳ ಗ್ರಹದಲ್ಲಿ ಈಗಲೇ 7118 ಕೆಜಿ ತ್ಯಾಜ್ಯ!

ಪ್ಯಾರಿಸ್, ಸೆ. 27: ಸುಮಾರು 50 ವರ್ಷಗಳ ಹಿಂದೆ ಮಂಗಳ ಗ್ರಹದ ಶೋಧ ಕಾರ್ಯಾಚರಣೆ ಆರಂಭಿಸಿರುವ ಮಾನವ ಕುಲವು, ಅಲ್ಲಿಗೆ ಹಲವು ಬಾಹ್ಯಾಕಾಶ ನೌಕೆಗಳನ್ನು ಈಗಾಗಲೇ ಕಳುಹಿಸಿದೆ. 2030ರ ದಶಕದ ವೇಳೆಗೆ ಅಲ್ಲಿಗೆ ಮೊದಲ ಬಾರಿಗೆ ಮಾನವನನ್ನು ಕಳುಹಿಸುವ ಯೋಜನೆಯನ್ನು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಹೊಂದಿದೆ.   ಮಂಗಳ ಗ್ರಹದ ಮೇಲೆ ಮಾನವ ಕಾಲಿಡಲು ಇನ್ನೂ ತುಂಬಾ ಸಮಯವಿದೆಯಾದರೂ, ಅಲ್ಲಿ ಕಸವನ್ನು ಹರಡುವುದರಿಂದ ಮಾನವರೇನೂ ಹಿಂದೆ ಬಿದ್ದಿಲ್ಲ. …

Read More »

ವೇದಿಕೆ ಮೇಲೆಯೇ ದಂಪತಿಗಳ ಕುರ್ಚಿ ಕಾದಾಟ : ಸಿದ್ದು ಸಲಹೆಯೇನು..?!

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ ಕಾಶಪ್ಪನವರು ಸಿದ್ದರಾಮಯ್ಯ ಬಳಿ ಬಂದು ಪಕ್ಕದ ಕುರ್ಚಿಯಲ್ಲೇ ಆಸೀನರಾದಂತಹ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪ ನವರು ಸಿದ್ದರಾಮಯ್ಯ ಬಳಿ ಬಂದು ವೀಣಾ ರವರನ್ನು ಬೇರೆಡೆ ಕೂರಿಸುವಂತೆ ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ ವೀಣಾ ಕಾಶಪ್ಪರವರನ್ನು ಬೇರೆಡೆ ಆಸೀನರಾಗುವಂತೆ ಸಲಹೆ ನೀಡುತ್ತಾರೆ. ಇದೀಗ ವೇದಿಕೆ ಮೇಲೆಯೇ ನಡೆದ ದಂಪತಿಗಳ ಕುರ್ಚಿ ಕಾದಾಟ ಸದ್ದು …

Read More »

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಇಲ್ಲಿದೆ ಮಾಹಿತಿ

ನವದೆಹಲಿ: ನೀವು ತಂದೆಯಾಗಿದ್ದರೆ ನಿಮ್ಮ ಮಗಳ ಭವಿಷ್ಯವನ್ನು ಆರ್ಥಿಕವಾಗಿ ಸಮೃದ್ಧವಾಗಿರಿಸಬಹುದು. ಮಗಳು ಎಂದಿಗೂ ಹಣದ ಸಮಸ್ಯೆ ಎದುರಿಸಬಾರದು ಅಂತಾ ಬಯಸಿದರೆ ಸರ್ಕಾರದ ಈ ಅದ್ಭುತ ಯೋಜನೆಯಲ್ಲಿ ಹೂಡಿಕೆ ಪ್ರಾರಂಭಿಸಬಹುದು. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ನಿಮ್ಮ ಮಗಳು 21 ವರ್ಷಗಳಲ್ಲಿ ಮಿಲಿಯನೇರ್ ಆಗುತ್ತಾಳೆ. ಈ ಯೋಜನೆಯಲ್ಲಿ ನೀವು ಪ್ರತಿದಿನ 416 ರೂ. ಹೂಡಿಕೆ ಮಾಡಬೇಕು. ಈ 416 ರೂ. ಸಣ್ಣ ಮೊತ್ತದ ಹೂಡಿಕೆಯು ನಿಮ್ಮ ಮಗಳಿಗೆ 65 ಲಕ್ಷ ರೂ.ನಷ್ಟು …

Read More »