ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇನಾಡಿಯಲ್ಲಿ ಮನೆಯ ಬೀಗ ಮುರಿದು ಒಳಹೊಕ್ಕ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ.12ರಂದು ಮಧ್ಯಾಹ್ನ 3 ರಿಂದ ಸಂಜೆ 5 ರ ಅವಧಿಯಲ್ಲಿ ತಮ್ಮ ಮನೆಯ ಬೀಗ ಮುರಿದು ಒಳಹೊಕ್ಕಿ ತಿಜೋರಿಯಲ್ಲಿದ್ದ ಲಾಕರ್ ತೆರೆದು 1.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 9 ಸಾವಿರ ರೂ. ನಗದು ಕಳುವು ಮಾಡಿದ ಬಗ್ಗೆ ಮಾಧುರಿ ಶರದ ಪಿಂಪಳೆ ಎಂಬುವವರು …
Read More »ಬಿಸಿಯೂಟ ಸೇವಿಸಿ ಅಮೀನಗಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥ
ರಾಯಚೂರು: ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಅಮೀನಗಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿ ಹೊಟ್ಟೆ ನೋವಿನಿಂದ ಬಳಲಿದ ವಿದ್ಯಾರ್ಥಿಗಳನ್ನು ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
Read More »ಬೆಳವಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ ಬೆಳಗಾವಿ “ಗಾಲ್ಫ ಕ್ಲಬ್ ಚಿರತೆಯೊ ಅಥವಾ ಇದು ಬೇರೆ ಚಿರತೆಯೊ..?
ಬೆಳಗಾವಿಯಿಂದ 18 ಕಿ.ಮೀ. ದೂರದ ಬೆಳವಟ್ಟಿಯಲ್ಲಿ ರವಿವಾರ ಮುಂಜಾನೆ ಚಿರತೆಯು ಕಾಣಿಸಿಕೊಂಡಿದೆ. ಈ ಚಿರತೆ ಬೆಳಗಾವಿ “ಗಾಲ್ಫ ಕ್ಲಬ್ ಚಿರತೆಯೊ ಅಥವಾ ಇದು ಬೇರೆ ಚಿರತೆಯೊ..? ಎಂಬ ಅನುಮಾನ ಮೂಡಿದೆ. ಹೌದು ಇದೇ ಅಗಸ್ಟ್ 5ರಂದು ಬೆಳಗಾವಿಯ ಜಾಧವ ನಗರದಲ್ಲಿ ಮಟ ಮಟ ಮಧ್ಯಾಹ್ನ 12 ಗಂಟೆಗೆ ಕಾಣಿಸಿಕೊಂಡು ಕಟ್ಟಡ ಕಾರ್ಮಿಕನೊಬ್ಬನ ಮೇಲೆ ದಾಳಿ ಮಾಡಿ ಮಾಯವಾದ ಚಿರತೆಯ ಶೋಧಕ್ಕಾಗಿ ಅರಣ್ಯ ಇಲಾಖೆಯು ನಡೆಸಿದ ಪ್ರಯತ್ನಗಳಿಗೆ ಇನ್ನೂ ಫಲ ಸಿಕ್ಕಿಲ್ಲ. …
Read More »ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ:B.S.Y.ಶುಭ ಕೋರಿದ ಗಣ್ಯರು
ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ. ಹೌದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಶು¨s ಕೋರಿದರು. ಈ ವೇಳೆ ಯಡಿಯೂರಪ್ಪನವರಿಗೆ ಶಾಲು ಹೊದಿಸಿ ಸನ್ಮಾನಿಸಿ …
Read More »ಸಾಲಭಾದೆ ತಾಳಲಾರದೆ ಯುವಕ ನದಿಗೆ ಹಾರಿ ಆತ್ಮಹತ್ಯೆ
ಸಾಲಭಾದೆ ತಾಳಲಾರದೆ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಯಡೂರಟೇಕ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ದುಂಡಪ್ಪಾ ಪಾಟೀಲ (30) ಆತ್ಮಹತ್ಯೆಯನ್ನು ಮಾಡಿಕೊಂಡ ಯುವಕ.ಕುಟುಂಬ ನಿರ್ವಹಣೆಗಾಗಿ ಸಾಲವನ್ನು ಮಾಡಿಕೊಂಡಿದ್ದನು .ಸಾಲವನ್ನು ತೀರಿಸಲಾಗದೆ ಮನನೊಂದು ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾನೆಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ.ಹಳೇ ಯಡೂರ ಗ್ರಾಮದ ಎಸ್.ಸಿ ಕಾಲೋನಿಯ ನದಿತೀರದಲ್ಲಿ ಶವಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಪಿಎಸ್ಐ ರೂಪಾಲಿ ಗೂಡೋಡಗಿ ಹೆಡ್ ಕಾನಸ್ಟೇಬಲ್ ಸೂರ್ಯಕಾಂತ …
Read More »ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ
ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಇದ್ದು, ಬಿಸಿಯೂಟ ಕಾರ್ಯ ಕರ್ತೆಯರು ಮತ್ತೆ ಹೋರಾಟಕ್ಕಿಳಿದಿದ್ಧಾರೆ. ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.60 ವರ್ಷ ವಯಸ್ಸಾದ ಕಾರ್ಯಕರ್ತೆಯರನ್ನು ವಜಾ ಮಾಡಿದ ಹಿನ್ನೆಲೆ ಇಂದಿನಿಂದ ಶಾಲೆಗಳಲ್ಲಿ ಬಿಸಿಯೂಟ ಮಾಡದಿರಲು ನಿರ್ಧಾರ ಮಾಡಿದ್ಧಾರೆ. ಸುಮಾರು 6,500 ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹೀಗಾಗಿ ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ …
Read More »ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಯತ್ನಾಳ್
ಬೆಂಗಳೂರು : ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಆಗಿದೆ, ಅವರಿಗೆ ಅಭಿನಂದನೆಗಳು ಎಂದು ಮಾಜಿ ಕೇಂದ್ರ ಸಚಿವ, ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರು ಅನೇಕ ಕೊಡುಗೆ ನೀಡಿದ್ದಾರೆ.ಸಮರ್ಥ ವಾಗಿ ಬಿಜೆಪಿ ಪಕ್ಷವನ್ನ ನಿಭಾಯಿಸಿದ್ದರು.ಯಡಿಯೂರಪ್ಪ ಅವರಿಗೆ ಶುಭಾಶಯಗಳು ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿರೋದಕ್ಕೆ ನಾವು ತಲೆ …
Read More »ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಯು ಮೇಲ್ದರ್ಜೆಗೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಾಣಗೊಂಡಿದೆ
ಚಿಕ್ಕೋಡಿ: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ನಿರ್ಮಾಣಗೊಂಡಿದ್ದು. ಅಪಘಾತಕ್ಕೆ ಆಹ್ವಾನ ನೀಡುತ್ತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಯು ಮೇಲ್ದರ್ಜೆಗೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಾಣಗೊಂಡಿದೆ ಇದು ಚಿಕ್ಕೋಡಿ ನಗರದಲ್ಲಿ ಹಾದು ಹೋಗಿದೆ. ನಗರದ ಬಸವೇಶ್ವರ ಸರ್ಕಲ್ ದಿಂದ ಬಿ.ಕೆ.ಕಾಲೇಜಿನವರಿಗೆ ರಸ್ತೆಯಲ್ಲಿ ಹಲವು ಭಾರಿ ಗಾತ್ರದ ಗುಂಡಿ ಬಿದ್ದಿವೆ. ಸರಕು ತುಂಬಿಕೊಂಡ ನೂರಾರು ಭಾರಿ ವಾಹನಗಳು, ಬಸ್ ಹಾಗೂ ಲಘು ವಾಹನಗಳು ಈ …
Read More ». ರಾಜ್ ಕುಮಾರ್ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್ ಕುಮಾರ್ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. ಸಿಎಂ ಅಧಿಕೃತ ನಿವಾಸ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿಪುನೀತ್ …
Read More »ನ. 1ರಿಂದ 20 ನಿಮಿಷಗಳಲ್ಲೇ ಆಸ್ತಿ ನೋಂದಣಿ ಸೌಲಭ್ಯ
ಬೆಂಗಳೂರು: ಆಸ್ತಿ ನೋಂದಣಿಯ ಹಲವು ತೊಡಕುಗಳನ್ನು ನಿವಾರಿಸಲು ಮುಂದಾದ ಸರಕಾರ ನ. 1ರಿಂದ ಹೊಸ ನಿಯಮ ಜಾರಿಗೊಳಿಸಲಿದೆ. ಪಾಸ್ ಪೋರ್ಟ್ ಪಡೆಯುವ ಮಾದರಿಯ ವೆಬ್ ಆಧಾರಿತ ಸೇವೆ ಇದಾಗಿದ್ದು ತರುವ ಮೂಲಕ 20 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ರಾಜ್ಯ ಸರಕಾರ ತನ್ನ ಇ- ಆಡಳಿತ ಇಲಾಖೆ ಅಧೀನ ಸಂಸ್ಥೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಸಂಸ್ಥೆ ಅಭಿವೃದ್ಧಿಪಡಿಸಿದ ‘ಕಾವೇರಿ-2’ ತಂತ್ರಾಂಶವನ್ನು ರೂಪಿಸಿದೆ. ಸಂಪೂರ್ಣ ತಾಂತ್ರಿಕ ದೋಷರಹಿತವಾಗಿರುವ …
Read More »