ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಾರಿಗೆ ಅಧಿಕಾರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಮತ್ತು 63 ಲಕ್ಷ ರೂ. ಭಾರಿ ಮೊತ್ತದ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪಿ.ಶಾಂತಕುಮಾರ ತಂದೆ ಮನ್ನಸ್ವಾಮಿ, ಎಆರ್ಟಿಓ ಆರ್ಟಿ, ಠಾಣೆ ಹುಮನಾಬಾದ ಜಿಲ್ಲಾ: ಬೀದರ್ ಇವರು ತಮ್ಮ ಸೇವಾ ಅವಧಿಯಲ್ಲಿ ಭ್ರಷ್ಟಾಚಾರ ಮತ್ತು ಲಂಚಗುಳಿತನದಿಂದ ಅಕ್ರಮ ಆಸ್ತಿಯನ್ನು ಸಂಪಾದಿಸಿದರ ಕುರಿತು ಗುಪ್ತ ಮಹಿತಿ ಕಲೆಹಾಕಿ ಆರ್.ಕೆ. …
Read More »ಮನೆಯ ಸಿಲಿಂಡರ್ ಸ್ಫೋಟ
ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ-ಯಲ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೆಳಿಗ್ಗೆ ಸಿಲಿಂಡರ್ ಸ್ಫೋಟವಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ. ಕರಗುಪ್ಪಿ-ಯಲ್ಲಾಪುರ ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬುವವರ ಮನೆಯಲ್ಲಿ ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಈ ದುರಂತ ಸಂಭವಿಸಿದೆ. ಶೇ.೫೦ರಷ್ಟು ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು …
Read More »2.69 ಕೋಟಿ ರೂ. ಲಪಟಾಯಿಸಿದ್ದ ಅಸಿಸ್ಟೆಂಟ್ ಬ್ಯಾಂಕ್ ಮ್ಯಾನೇಜರ್; ತಲೆಮರೆಸಿಕೊಂಡಿದ್ದವ ಕೊನೆಗೂ ಸಿಕ್ಕಿಬಿದ್ದ..
ಉತ್ತರಕನ್ನಡ: ಬ್ಯಾಂಕ್ನಲ್ಲಿ ಕೋಟ್ಯಂತರ ರೂಪಾಯಿಯನ್ನು ಲಪಟಾಯಿಸಿ ತಲೆಮರೆಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಈ ಪ್ರಕರಣ ನಡೆದಿತ್ತು. ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕುಮಾರ್ ಬೋನಾಲ್ ಎಂಬಾತ ಬ್ಯಾಂಕ್ನಿಂದಲೇ 2.69 ಕೋಟಿ ರೂ. ಲಪಟಾಯಿಸಿದ್ದ. ಆಂಧ್ರಪ್ರದೇಶ ಮೂಲದ ಈತ ಇನ್ನೊಬ್ಬ ಉದ್ಯೋಗಿಯ ಲಾಗಿನ್ ದುರ್ಬಳಕೆ ಮಾಡಿಕೊಂಡು 2.69 ಕೋಟಿ ರೂ. ಲಪಟಾಯಿಸಿದ್ದ. ಈ ಕುರಿತು ಯಲ್ಲಾಪುರ ಪೊಲೀಸ್ …
Read More »ಮೈಸೂರು ಅರಮನೆಯಲ್ಲಿ ಸೆ.26ರಿಂದ ಖಾಸಗಿ ದರ್ಬಾರ್
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಇದರ ನಡುವೆಯೇ ರಾಜವಂಶಸ್ಥರು ನಡೆಸುವ ನವರಾತ್ರಿ ಉತ್ಸವಕ್ಕೂ ಸಿದ್ಧತೆ ಶುರುವಾಗಿದೆ. ಮಂಗಳವಾರ ಅಂಬಾವಿಲಾಸ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ ಸಂಪ್ರದಾಯಬದ್ಧವಾಗಿ ನೆರವೇರಿತು. ಅರಮನೆಯ ನೆಲಮಾಳಿಗೆಯ ಖಜಾನೆಯಲ್ಲಿ ಭದ್ರವಾಗಿ ಇಡಲಾಗಿದ್ದ ಸಿಂಹಾಸನವನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸಮ್ಮುಖದಲ್ಲಿ ಹೊರ ತೆಗೆಯಲಾಯಿತು. ಬಿಡಿಬಿಡಿಯಾಗಿದ್ದ ಸಿಂಹಾಸನದ ಭಾಗಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ದರ್ಬಾರ್ ಹಾಲ್ಗೆ ತರಲಾಯಿತು. ದರ್ಬಾರ್ ನಡೆಯುವ ಹಾಲ್ನಲ್ಲಿ ಶುಭ ವೃಶ್ಚಿಕ ಲಗ್ನದಲ್ಲಿ …
Read More »ಸಂಕಷ್ಟದಲ್ಲಿ ಮುರುಘಾ ಮಠದ ವಿದ್ಯಾಸಂಸ್ಥೆಯ 3 ಸಾವಿರ ಸಿಬ್ಬಂದಿ..!
ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು, ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇದರಿಂದ ಎಸ್ ಜೆ ಎಂ ವಿದ್ಯಾಸಂಸ್ಥೆಯ ಸಿಬ್ಬಂದಿಗೆ …
Read More »ಹುಬ್ಬಳ್ಳಿ: ಇದು ಎರಡು ನಾಯಿಗಳ ಕಥೆ; ರಕ್ತದಾನ ಮಾಡಿ ಮಾಯಾಳ ಜೀವ ಉಳಿಸಿದ ಚಾರ್ಲಿ!
ಹುಬ್ಬಳ್ಳಿ: ಸಮಯೋಚಿತ ಸಹಾಯವು ಜೀವಗಳನ್ನು ಉಳಿಸುತ್ತದೆ. ಅಂತಹ ಒಂದು ಘಟನೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವರದಿಯಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಡಾಗ್ ಆಗಿ ಕಾರ್ಯನಿರ್ವಹಿಸುತ್ತಿರುವ ಬೆಲ್ಜಿಯಂ ಶೆಫರ್ಡ್ ಅಸ್ವಸ್ಥ ನಾಯಿ ಮಾಯಾಳ ಜೀವ ಉಳಿಸಲು ಜರ್ಮನ್ ಶೆಫರ್ಡ್ ಚಾರ್ಲಿ ರಕ್ತದಾನ ಮಾಡಿದ್ದಾನೆ. ಈಗ ಮಾಯಾ ಚೇತರಿಸಿಕೊಂಡಿದ್ದು, ವಾರದೊಳಗೆ ಮತ್ತೆ ಏರ್ಪೋರ್ಟ್ ಡ್ಯೂಟಿಗೆ ಹಾಜರಾಗಲಿದ್ದಾಳೆ. ಇದು ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರಗಳ ಎರಡು ನಾಯಿಗಳ ಕಥೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ …
Read More »ಕಾರು-ಬೈಕ್ ಭೀಕರ ಅಪಘಾತ: ಸವಾರರಿಬ್ಬರೂ ಸ್ಥಳದಲ್ಲೇ ಸಾವು, ಚಾಲಕ ಕಾರು ಬಿಟ್ಟು ಪರಾರಿ..
ವಿಜಯಪುರ: ಕಾರು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿದೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಕ್ರಾಸ್ ಬಳಿ ಈ ಅಪಘಾತವಾಗಿದೆ. ಕಾರು ಮತ್ತೆ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬೈಕಸ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಡಗಾನೂರ ತಾಂಡಾದ ಬಾಬು ಚೌವ್ಹಾಣ, ಅಶೋಕ ನಾಯಕ್ ಸಾವಿಗೀಡಾದವರು. ಅಪಘಾತದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದು ತಿಳಿಯುತ್ತಿದ್ದಂತೆ ಚಾಲಕ …
Read More »ವೈಯಕ್ತಿಕ ಸ್ವಾರ್ಥಕ್ಕಾಗಿ ಮೃತ್ಯುಂಜಯ ಸ್ವಾಮೀಜಿ ಹೋರಾಟ: ಪಂಚಮಸಾಲಿ ಮುಖಂಡರ ಆರೋಪ
ಕೊಪ್ಪಳ: ‘ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶಿಗ್ಗಾವಿಯಲ್ಲಿ ತಮ್ಮ ಸ್ವಾರ್ಥ ಸಾಧನೆಗೆ ಹೋರಾಟ ಮಾಡುತ್ತಿದ್ದಾರೆ’ ಎಂದು ಕೊಪ್ಪಳ ಜಿಲ್ಲಾ ಲಿಂಗಾಯತ ಪಂಚಮಸಾಲಿ (ಪಂಚಸೈನ್ಯ) ಸಮಾಜದ ಸಂಘಟನೆ ಮುಖಂಡರು ಆರೋಪಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಬಾದವಾಡಗಿ ‘ಮುಖ್ಯಮಂತ್ರಿ ಮನೆ ಮುಂದೆ ಏಕಾಏಕಿ ಧರಣಿ ಸರಿಯಲ್ಲ. ಇದರಿಂದ ಏನೂ ಪ್ರಯೋಜನವಿಲ್ಲ. ರಾಜಕೀಯ ಉದ್ದೇಶವಿಟ್ಟುಕೊಂಡು ಹೋರಾಟ …
Read More »ಯಡಿಯೂರಪ್ಪಗೆ ಕಂಡಲ್ಲಿ ಕಪ್ಪುಬಾವುಟ ತೋರಿಸಿ: ಕೂಡಲಸಂಗಮಶ್ರೀ ಸೂಚನೆ
ಶಿಗ್ಗಾವಿ (ಹಾವೇರಿ ಜಿಲ್ಲೆ): ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಮನಸ್ಸಿದೆ. ಆದರೆ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್.ಯಡಿಯೂರಪ್ಪ ಮೀಸಲಾತಿ ನೀಡದಂತೆ ಒತ್ತಡ ತರುತ್ತಿದ್ದಾರೆ’ ಎಂದು ಆರೋಪಿಸಿದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ರಾಜ್ಯದ ಪಂಚಮಸಾಲಿ ಸಮಾಜ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಬೇಕು’ ಎಂದು ಸೂಚನೆ ನೀಡಿದರು. 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಶಿಗ್ಗಾವಿ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ, ಮುಖ್ಯಮಂತ್ರಿ …
Read More »ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಪಿಎಸ್ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಿಎಸ್ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ …
Read More »
Laxmi News 24×7