ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮಳೆಯ ಆರ್ಭಟ (Rainfall) ಮುಂದುವರೆದಿದೆ. ರಾಜ್ಯಾದ್ಯಂತ ಕಳೆದೊಂದು ವಾರದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಕೆಲವು ದಿನಗಳವರೆಗೆ ಮಹಾರಾಷ್ಟ್ರ, ಕೇರಳ, ಒಡಿಶಾ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಆ. 1ರಿಂದ ರಾಜ್ಯದ ವಿವಿಧೆಡೆ ಮಳೆ ಚುರುಕುಗೊಂಡ ಬಳಿಕ ಶನಿವಾರದವರೆಗೆಮಳೆಸಂಬಂಧಿ …
Read More »ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್ ಸಂಪುಟ ಸೇರ್ಪಡೆಸಾಧ್ಯತೆ: ಬೊಮ್ಮಾಯಿ
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಆಗಸ್ಟ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಖಾಲಿ ಇರುವ ಒಟ್ಟು 5 ಸಚಿವ …
Read More »15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಶಿವರಾಜ ತಂಗಡಗಿ
ಹುಲಗಿ (ಕೊಪ್ಪಳ): ‘ಆಗಸ್ಟ್ 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ನಾನು ನುಡಿದ ಭವಿಷ್ಯ ನಿಜವಾಗಲಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು. ಹುಲಗಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಹಿಂದೆ ಹೇಳಿದ್ದೆ. ಆ ಕಾಲ ಈಗ ಸನ್ನಿಹಿತವಾಗಿದೆ’ ಎಂದರು. ‘ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಕಾರ್ಯಕ್ರಮದ ಬಳಿಕ ಕಾಂಗ್ರೆಸ್ ಮೂರು …
Read More »ಬಹಮನಿಯರ ಕೋಟೆ ಮೇಲೆ ಹಾರಾಡಲಿದೆ ರಾಷ್ಟ್ರಧ್ವಜ
ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದಲ್ಲಿರುವ ಬಹಮನಿ ಸುಲ್ತಾನರ ಕಾಲದ ಕೋಟೆ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ತ್ರಿವರ್ಣ ಬೆಳಕಿನಲ್ಲಿ ಮೈದೆಳೆದ ಕೋಟೆ ವೀಕ್ಷಣೆಗೆ ಅನುಕೂಲವಾಗುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಸ್ಮಾರಕಗಳ ವೀಕ್ಷಣೆ ಸಮಯವನ್ನು ರಾತ್ರಿ 9 ಗಂಟೆಯವರೆಗೂ ವಿಸ್ತರಿಸಿದೆ. ಅಷ್ಟೇ ಅಲ್ಲ; ಐತಿಹಾಸಿಕ ಕೋಟೆ ಆವರಣದಲ್ಲಿ ರಾಷ್ಟ್ರ್ರ ಧ್ವಜ ಹಾರಿಸಲು ಸಿದ್ಧತೆ ನಡೆಸಿದೆ. ಕೋಟೆಯೊಳಗಿನ ಗುಂಬಜ್ ದರ್ವಾಜಾ, ತರ್ಕಿಶ್ ಮಹಲ್ ಹಾಗೂ ಸೋಲಾ ಕಂಬಾ ಮಸೀದಿ …
Read More »ಹೊಂಬಾಳೆ ಫಿಲ್ಸ್ಮ್ ಮೂಲಕ ರಮ್ಯಾ ಕಮ್ ಬ್ಯಾಕ್
ರಮ್ಯಾ ದಿವ್ಯ ಸ್ಪಂದನಾ (Ramya Divya Spandana).. ಈ ಹೆಸರು ಕೇಳಿದ ತಕ್ಷಣ ಕನ್ನಡ (Kannada) ಸಿನಿ ರಸಿಕರ ಮನಸ್ಸು ಸಂತೋಷದಿಂದ ಕುಣಿಯುತ್ತದೆ. ಮನಮೋಹಕ ಅಭಿನಯದಿಂದ (Acting) ಕನ್ನಡ ಕಲಾ ರಸಿಕರ ಮನಗೆದ್ದು ಮೋಹಕ ತಾರೆ ಪಟ್ಟವನ್ನು ತಮ್ಮದಾಗಿಸಿಕೊಂಡ ನಟಿ ಇವರು. ಆದರೆ ಕಳೆದ ಕೆಲ ವರ್ಷಗಳಿಂದ ರಮ್ಯಾ ಚಿತ್ರರಂಗದಿಂದ ಕಾಣೆಯಾಗಿದ್ದರು. ಇದೀಗ ಅವರು ಮತ್ತೆ ಸಿನಿಮಾಗೆ ಬರಲು ಸಜ್ಜಾಗಿದ್ದಾರೆ. ಈ ವಿಚಾರ ಹಳೆಯದು, ಹೊಸ ವಿಚಾರ ಎಂದರೆ ರಮ್ಯಾ …
Read More »ಸಾಹುಕಾರ ರಮೇಶ್ ಜಾರಕಿಹೊಳಿ ರಾಜಕೀಯ ನಡೆ ನಿಗೂಢ:
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ ಇನ್ನೂ ಜೀವಂತವಾಗಿದ್ದು, ಪಕ್ಷದ ತೀರ್ಮಾವನ್ನು ನೋಡಿಕೊಂಡು ಕೆಲವು ನಾಯಕರು ತಮ್ಮ ರಾಜಕೀಯ ಭವಿಷ್ಯದ ನಿರ್ಧರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೈತ್ರಿ ಸರಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೋಕಾಕ್ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ನಡೆ ನಿಗೂಢವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕಾಗಿ …
Read More »ಅರಣ್ಯ ಅಧಿಕಾರಿಗಳು ಅಳವಡಿಸಿದ್ದ ಕ್ಯಾಮೆರಾ ಕಣ್ಣಿಗೆ ಬಿದ್ದ ಚಿರತೆ
ಬೆಳಗಾವಿ: ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಬೆಳಗಾವಿಯ 11 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಡಿಡಿಪಿಐ ಮೌಖಿಕ ಸೂಚನೆಯಂತೆ ಬೆಳಗಾಗಿವೆ ನಗರದ ಬಿಇಒ ಆದೇಶ ಹೊರಡಿಸಿದ್ದಾರೆ. ಜಾಧವ ನಗರ, ಹನುಮಾನ್ ನಗರ, ಕುವೆಂಪು ನಗರ, ಸಹ್ಯಾದ್ರಿನಗರ, ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ. ಆಗಸ್ಟ್ 5 …
Read More »ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ
ಬೆಳಗಾವಿ – ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಖಾನಾಪುರ ತಾಲೂಕಿನ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಡಿಡಿಪಿಐ ಬಸವರಾಜ ನಾಲತವಾಡ ಪ್ರಗತಿವಾಹಿನಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ತಾಲೂಕಿನ 22 ಶಾಲೆಗಳಿಗೆ ಈಗಾಗಲೆ ರಜೆ ಘೋಷಿಸಲಾಗಿತ್ತು. ಈಗ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಕಳೆದ ರಾತ್ರಿಯಿಂದ …
Read More »ಮತ್ತೆ ಸಿ ಎಂ ಬದಲಾವಣೆ ಚರ್ಚೆ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದ್ದೇನು?
ಹುಬ್ಬಳ್ಳಿ: ಸದ್ಯ ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿ ಸಿಎಂ ಹುದ್ದೆ ಬಗ್ಗೆ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಈ ರೀತಿಯಾಗಿ ಗಾಳಿ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು. ಸಿದ್ದರಾಮೋತ್ಸವದಿಂದ ಬಿಜೆಪಿಗೆ ಏನು ಆಗಿಲ್ಲ. ಆದರೆ, ಆ ಕಾರ್ಯಕ್ರಮದಿಂದ ಕಾಂಗ್ರೆಸ್ಗೆ ಸೈಡ್ …
Read More »ಎಸ್ಪಿ ನಾಯಕರ ಕಾರ್ಗೆ ಡಿಕ್ಕಿ ಹೊಡೆದು 500 ಮೀಟರ್ಗಳವರೆಗೆ ಎಳೆದೊಯ್ದ ಟ್ರಕ್!
ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಬೆಳಕಿಗೆ ಬಂದಿದೆ. ಮೈನಪುರಿಯಲ್ಲಿ ಎಸ್ಪಿ ನಾಯಕರ ಕಾರ್ಗೆ ಟ್ರಕ್ ಡಿಕ್ಕಿ ಹೊಡೆದಿದ್ದಲ್ಲದೇ, ಆ ಕಾರನ್ನು 500 ಮೀಟರ್ಗಳವರೆಗೆ ಎಳೆದೊಯ್ದಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಎಸ್ಪಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಕಾರ್ಗೆ ಡಿಕ್ಕಿ ಹೊಡೆದ ಲಾರಿ ಸುಮಾರು 500 ಮೀಟರ್ಗಳವರೆಗೆ ಎಳೆದೊಯ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಟಾವಾ ಮೂಲದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮೈನ್ಪುರಿ ಎಸ್ಪಿ ಕಮಲೇಶ್ ದೀಕ್ಷಿತ್ ಹೇಳಿಕೆ ನೀಡಿದ್ದಾರೆ.
Read More »