ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, 3.26 ಕೋಟಿ ರೂ. ಸಂಗ್ರಹವಾಗಿದೆ. ಇದು ಕಳೆದ 35 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಎಂಬುದು ಗಮನಾರ್ಹ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ರಾತ್ರಿ 10ರ ತನಕವೂ ಹುಂಡಿ ಎಣಿಕೆ ನಡೆದಿತ್ತು. ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, “ಅಮಾವಾಸ್ಯೆ, ಸರ್ಕಾರಿ ರಜಾ ದಿನ, ಯುಗಾದಿ ಜಾತ್ರೆ, ವಿವಿಧ …
Read More »ಜಾತಿ ಗಣತಿ ವರದಿ ದೋಷಪೂರಿತ, ಲಿಂಗಾಯತರಿಗೆ ಅನ್ಯಾಯ: ತೋಂಟದಾರ್ಯ ಶ್ರೀ ಅಸಮಾಧಾನ
ಗದಗ: ”ಜಾತಿ ಗಣತಿ ವರದಿಯು ದೋಷಪೂರಿತವಾಗಿದೆ. ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ, ವರದಿ ಸಿದ್ಧಪಡಿಸಬೇಕು” ಎಂದು ಗದಗದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ”ಜಾತಿ ಗಣತಿ ವರದಿಯು ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. 10 ವರ್ಷಗಳ ಹಿಂದೆ ಗಣತಿ ನಡೆಸಿ, ಈ ವರದಿ ಮಾಡಿದ್ದಾರೆ. ವರದಿಯು ಸಮರ್ಪಕವಾಗಿಲ್ಲ. ಅದನ್ನು ಸಿದ್ದಪಡಿಸಿದವರು ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಯನ್ನೂ ಸಂಪರ್ಕಿಸಿಲ್ಲವೆಂಬ ಆರೋಪವಿದೆ” …
Read More »ಕೊಪ್ಪಳದ ಇಟಗಿ ಮಹಾದೇವ ದೇವಾಲಯವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಪತ್ರ
ಕೊಪ್ಪಳ: ಐತಿಹಾಸಿಕ ಹಿನ್ನೆಲೆಯುಳ್ಳ ಕೊಪ್ಪಳ ಜಿಲ್ಲೆಯಲ್ಲಿ ಅನೇಕ ಸ್ಮಾರಕಗಳು, ಶಿಲಾ ಶಾಸನಗಳು ಕಾಣಸಿಗುತ್ತವೆ. ಅದರಲ್ಲೂ ಶಿಲ್ಪಕಲಾ ವೈಭವವನ್ನು ಬಿಂಬಿಸುವ, ದೇವಾಲಯಗಳ ತೊಟ್ಟಿಲು ಎಂದೇ ಪ್ರಸಿದ್ಧಿ ಪಡೆದಿರುವ ಕುಕನೂರ ತಾಲೂಕಿನ ಇಟಗಿಯ ಮಹಾದೇವ ದೇವಾಲಯವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ನಾಮನಿರ್ದೇಶನ ಮಾಡಲು ಪ್ರಸ್ತಾವ ಕಳುಹಿಸುವಂತೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕಾರ್ಯದರ್ಶಿಗೆ ಪುರಾತತ್ವ ಇಲಾಖೆ ಪತ್ರ ಬರೆದಿದೆ. ಈಗಾಗಲೇ ಕರ್ನಾಟಕದ ಹಂಪಿ, ಬೇಲೂರು, ಹಳೇಬೀಡು ಸೇರಿ ಹಲವು ಪ್ರದೇಶಗಳು ವಿಶ್ವವಿಖ್ಯಾತಿ ಹೊಂದಿವೆ. …
Read More »ಬೆಳಗಾವಿಯ ದಂಡು ಮಂಡಳಿಯ ಶಾಲೆಯಲ್ಲಿ ಉಚಿತ ಬೇಸಿಗೆ ಶಿಬಿರ ಮನೆಯೇ ಮೊದಲ ಪಾಠ ಶಾಲೆ; ಡಾ. ಗಿರೀಶ್ ಸೋಲವಾಲ್ಕರ್
ಬೆಳಗಾವಿಯ ದಂಡು ಮಂಡಳಿಯ ಶಾಲೆಯಲ್ಲಿ ಉಚಿತ ಬೇಸಿಗೆ ಶಿಬಿರ ಮನೆಯೇ ಮೊದಲ ಪಾಠ ಶಾಲೆ; ಡಾ. ಗಿರೀಶ್ ಸೋಲವಾಲ್ಕರ್ ವಿದ್ಯಾರ್ಥಿಗಳಿಗೆ ಮನೆಯ ಮೊದಲ ಪಾಠ ಶಾಲೆಯಾಗಿರುತ್ತದೆ ಎಂದು ಡಾ. ಗಿರೀಶ್ ಸೋಲವಾಲ್ಕರ್ ಹೇಳಿದರು. ಗುರುವಾರ ದಂಡು ಮಂಡಳಿ ಶಾಲೆಯ ಮೈದಾನದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಕೇವಲ ಪಠ್ಯದ ಅಭ್ಯಾಸ ಮಾಡಿಸುತ್ತಾರೆ. ಆದರೆ ನಿಜವಾಗಿಯೂ ಮನೆಯೇ ಮಕ್ಕಳಿಗೆ …
Read More »ಸಾರ್ವಜನಿಕರು ಮದ್ಯವರ್ತಿಗಳಿಗೆ ಬಲಿಯಾಗಬೇಡಿ: ತಹಸಿಲ್ದಾರ ಮಂಜುಳಾ ನಾಯಿಕ
ಹುಕ್ಕೇರಿ : ಸಾರ್ವಜನಿಕರು ಮದ್ಯವರ್ತಿಗಳಿಗೆ ಬಲಿಯಾಗಬೇಡಿ – ತಹಸಿಲ್ದಾರ ಮಂಜುಳಾ ನಾಯಿಕ ಸಾರ್ವಜನಿಕರು ಸರ್ಕಾರಿ ಕೇಲಸದಲ್ಲಿ ಮದ್ಯವರ್ತಿಗಳಿಂದ ದೂರ ಇರಬೇಕು ಎಂದು ಹುಕ್ಕೇರಿ ತಹಸಿಲ್ದಾರ ಶ್ರೀಮತಿ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಇತ್ತೀಚಿಗೆ ಕೇಲ ಮದ್ಯವರ್ತಿಗಳು ಆಕ್ರಮ ಸಾಗುವಳಿ ಜಮಿನು ಸಕ್ರಮ ಮಾಡುವದಾಗಿ ಹಣದ ಬೇಡಿಕೆ ಹಾಗೂ ಇನ್ನಿತರ ಆಮಿಷಿ ನೀಡಿ ಜನರಿಗೆ ಮೋಸ ಮಾಡುವದು ಕಂಡು ಬಂದಿದೆ . ಸಾರ್ವಜನಿಕರಿಂದ ಈಗಾಗಲೇ ಆಕ್ರಮ ಆಸ್ತಿಗಳ …
Read More »ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ತೀವ್ರ ವಿರೋಧ*
ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ತೀವ್ರ ವಿರೋಧ* ಸವದತ್ತಿ ಪಟ್ಟಣದ ಯಲ್ಲಮ್ಮ ರೇಣುಕಾ ದೇವಿ ಆವರಣದಲ್ಲಿನ ಅನಧಿಕೃತ ಮಳಿಗೆಗಳ ತೆರವು ಬಿಗಿ ಪೊಲೀಸ್ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಅಧಿಕಾರಿಗಳು ತೆರವು ಕಾರ್ಯಾಚರಣೆ ವಿರೋಧಿಸಿ ಶ್ರೀರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿ ಮುತ್ತಿಗೆ ಪ್ರಾಧಿಕಾರದ ಆಯುಕ್ತ ಅಶೋಕ ದುಡಗುಂಟಿ ಅವರನ್ನು ದೇಗುಲದಲ್ಲಿ ಕೂಡಿಹಾಕಿ ಆಕ್ರೋಶ ಅನಧಿಕೃತ ಅಂಗಡಿಗಳನ್ನ ತೆರವು ಮಾಡದಂತೆ ಆಯಕ್ತರ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ಯಾವುದೇ …
Read More »ಹಾವೇರಿ: ಬಿರುಗಾಳಿ ಸಹಿತ ಭಾರೀ ಮಳೆಗೆ 10ಕ್ಕೂ ಹೆಚ್ಚು ವಿದ್ಯುತ್ ಕಂಬ, 10ಕ್ಕೂ ಅಧಿಕ ಮರ ನೆಲಸಮ
ಹಾವೇರಿ: ಮಂಗಳವಾರ ಸುರಿದ ಭಾರೀ ಮಳೆಗೆ ಹಾವೇರಿ ನಗರ ತತ್ತರಿಸಿದೆ. ಮಳೆಯಿಂದ ಸುಮಾರು 10ಕ್ಕೂ ವಿದ್ಯುತ್ ಕಂಬಗಳು, 10ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, ವಿದ್ಯುತ್ ಇಲ್ಲದೇ ಕೆಲ ಬಡಾವಣೆಗಳು ಇಡೀ ರಾತ್ರಿ ಕತ್ತಲಲ್ಲೇ ಕಾಲ ಕಳೆಯಬೇಕಾಯಿತು. ಎರಡು ಕಾರುಗಳ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಕಾರು ಪ್ರಯಾಣಿಕರು ಪಾರಾಗಿದ್ದಾರೆ. ಕೆರಿಮತ್ತಿಹಳ್ಳಿ-ಹಾವೇರಿ ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ಮರವೊಂದು ಬೇರು ಸಮೇತ ಧರೆಗುರುಳಿದ್ದು, ಸಂಚಾರ ಬಂದ್ ಆಗಿದೆ. ಪರಿಣಾಮ ಹಾವೇರಿಯಿಂದ ಕೆರಿಮತ್ತಿಹಳ್ಳಿಗೆ ಹೋಗಲು …
Read More »ಬೀದರ್ನಲ್ಲಿ 2025 ಕೋಟಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಬೀದರ್: “ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ. ಇದಕ್ಕೆ ಈ ಕಾರ್ಯಕ್ರಮವೇ ಉದಾಹರಣೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ್ಕೆ ಮುಕುಟವಾಗಿರುವ ಬೀದರ್ ಜಿಲ್ಲೆಯಲ್ಲಿ 2025 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. “ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರಕಾರವು ಬದ್ಧವಾಗಿದ್ದು, ಗ್ಯಾರಂಟಿ …
Read More »ಬೆಳಗಾವಿ ನಗರದಲ್ಲಿ ಗೋಮಾಂಸ ಸಾಗಾಟ…
ಬೆಳಗಾವಿ ನಗರದಲ್ಲಿ ಗೋಮಾಂಸ ಸಾಗಾಟ… ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಶ್ರೀರಾಮಸೇನೆ ಮತ್ತು ಹಿಂದೂಪರ ಸಂಘಟನೆಯ ಕಾರ್ಯಕರ್ತರು… ಮತ್ತು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಬೆಳಗಾವಿ ನಗರದಲ್ಲಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ವಾಹನ ಮತ್ತು ಚಾಲಕನನ್ನು ಶ್ರೀರಾಮಸೇನೆ & ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರ್ಯಕರ್ತರು ಹಿಡಿದು ಎಪಿಎಂಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಮಧ್ಯಾನ್ಹ ನಡೆದಿದೆ. ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದ ಸಿಗ್ನಲ್’ನಲ್ಲಿ ಬೋಲೆರೋ ಟೆಂಪೋ ವಾಹನ ನಿಂತುಕೊಂಡಿತ್ತು. ಅದರಿಂದ …
Read More »ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ*: *ಮುಖ್ಯಮಂತ್ರಿ ಸಿದ್ದರಾಮಯ್ಯ*
ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ* ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ …
Read More »