ಬೆಂಗಳೂರು: ರಾಜ್ಯ ಸರ್ಕಾರ 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ (Poshan abhiyaan) ಶಾಲೆಗಳ ಮಧ್ಯಾಹ್ನ ಊಟದ (Mid Day Meal) ಮೆನು ಸಿದ್ಧಪಡಿಸಿದೆ. ಹೊಸ ಮೆನು ಕಂಡು ವಿದ್ಯಾರ್ಥಿಗಳು (Students) ಸಂತೋಷ ವ್ಯಕ್ತಪಡಿಸಿದ್ದಾರೆ. ಹೊಸ ಮೆನುವಿಗೆ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಶಾಲಾ ವಿದ್ಯಾರ್ಥಿಗಳಿಗೆ ಅವರ ಪ್ರದೇಶಕ್ಕೆ ಅನುಗುಣವಾಗಿ ಬಗೆ ಬಗೆಯ ಊಟ ಸಿಗಲಿದೆ. ಇದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಆಹಾರ (Quality Food) ಲಭ್ಯವಾಗಲಿದೆ. …
Read More »ಸಿಲಿಂಡರ್ ಅಗ್ಗ; 1100 ರೂ ಸಿಲಿಂಡರ್ ಕೇವಲ 587 ರೂ.ಗೆ ಸಿಗುತ್ತಾ?
ಬೆಲೆ ಏರಿಕೆಯಿಂದ ದಿನನಿತ್ಯವು ಸಂಕಷ್ಟದಲ್ಲಿರುವ ಶ್ರೀಸಾಮಾನ್ಯನಿಗೆ ದಿನನಿತ್ಯದ ಬೆಲೆಗಳು ಬೇಸರ ಮೂಡಿಸಿವೆ. ಜೀವನವನ್ನು ನಡೆಸಲು ತೀವ್ರ ಕಷ್ಟವನ್ನು ಅನುಭವಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಬಹುದು ಎಂಬುವುದಕ್ಕೆ ಗ್ಯಾಸ್ ಬೆಲೆಯಲ್ಲಿ ಮತ್ತೆ ಬದಲಾವಣೆ ಆಗಲಿದೆ ಎಂಬ ವರದಿಗಳು ಕೇಳಿ ಬರುತ್ತಿವೆ. ಹೌದು ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಎಲ್ಪಿಜಿ ಸಿಲಿಂಡರ್ ಬೆಲೆಯಿಂದ ಪರಿಹಾರ ಕಂಡು ಬರುತ್ತಿದೆ. ಗ್ಯಾಸ್ ಸಿಲಿಂಡರ್ ಮೇಲಿನ ಸಬ್ಸಿಡಿಯನ್ನು ಮರುಪ್ರಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಈ …
Read More »ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕೆಎಸ್ಆರ್ಟಿಸಿ ಬಸ್ಗಳನ್ನು ಎರವಲು ಸೇವೆ ನೀಡಿದ್ದರಿಂದ ಇಂದು ಬಸ್ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ
ಬೆಂಗಳೂರು: ದಾವಣಗೆರೆಯಲ್ಲಿ ಇಂದು ನಡೆಯುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳನ್ನು ಎರವಲು ಸೇವೆಗೆ ನೀಡಿದ್ದು, ಇದರಿಂದ ಇಂದು ನಗರದಲ್ಲಿ ಬಸ್ ಪ್ರಯಾಣಿಕರಿಗೆ ತೊಂದರೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ನಿನ್ನೆ ಮಧ್ಯಾಹ್ನವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 700ಕ್ಕೂ ಹೆಚ್ಚು ಬಸ್ಸುಗಳು ದಾವಣಗೆರೆಯತ್ತ ಸಿದ್ದರಾಮಯ್ಯ ಅಭಿಮಾನಿಗಳನ್ನ ಕರೆದುಕೊಂಡು ತೆರಳಿದೆ. ಸಮಾರಂಭದ ಆಯೋಜಕರು ಈ ಬಸ್ಗಳನ್ನು ಗುತ್ತಿಗೆ ರೂಪದಲ್ಲಿ ಪಡೆದಿದ್ದು, ಇಂದು ರಾತ್ರಿ ವೇಳೆಗೆ …
Read More »ಚುನಾವಣಾ ಪೂರ್ವ ತಂತ್ರಗಾರಿಕೆ: ಒಗ್ಗಟ್ಟಿನಿಂದ ಮುಂದೆ ಸಾಗುವಂತೆ ಕೈ ನಾಯಕರಿಗೆ ರಾಹುಲ್ ಸಲಹೆ
ಹುಬ್ಬಳ್ಳಿ: ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಚುನಾವಣಾ ಕಾರ್ಯತಂತ್ರಗಳ ಕುರಿತಂತೆ ಚರ್ಚಿಸಲು ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಯಿತು. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ …
Read More »ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟಿ
ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟಿ ರಾಷ್ಟ್ರದ ಗೌರವವನ್ನು ರಕ್ಷಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳು ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಆಗುವ ಘಟನೆಗಳು ನಡೆಯುತ್ತವೆ. ಹೀಗಾಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ರೀತಿ ರಾಷ್ಟ್ರ ಧ್ವಜಕ್ಕೆ ಅಪಮಾನ ಆಗದಂತೆ ನೋಡಿಕೊಳ್ಳಬೇಕು ಎಂದು ಮನವಿ …
Read More »ಮನೆಹಾನಿ ತಕ್ಷಣವೇ ಪರಿಹಾರ ನೀಡಲು ಸಿಎಂ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ
ಹಿನ್ನೆಲೆಯಲ್ಲಿ ಬೆಳಗಾವಿ ಸೇರಿದಂತೆ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಮನೆಹಾನಿಯಾದ ಸಂದರ್ಭದಲ್ಲಿ ಯಾವುದೇ ಕುಟುಂಬಗಳು ಪರಿಹಾರದಿಂದ ವಂಚಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದರು. ಖಾನಾಪುರದಲ್ಲಿ ಮಳೆ ಜಾಸ್ತಿಯಾದಾಗ ಮಲಪ್ರಭಾ ನದಿ ನೀರು ಹರಿವು ಹೆಚ್ಚಾಗುತ್ತದೆ. ಆದ್ದರಿಂದ ನಿರಂತರ ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಮಹಾರಾಷ್ಟ್ರದ ಲ್ಲಿ ಆಗುತ್ತಿರುವ ಮಳೆಯ ವಿವರ ಪಡೆದುಕೊಂಡ ಅವರು, ಕೊಯ್ನಾ, ರಾಜಾಪುರ ಸೇರಿದಂತೆ ಪ್ರತಿಯೊಂದು ಜಲಾಶಯಗಳ ಮಟ್ಟ …
Read More »ಕಳೆದ 8 ವರ್ಷಗಳಿಂದ ಬಸವ ಪಂಚಮಿ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಮೌಢ್ಯ, ಮೂಢನಂಬಿಕೆ ಇರುವುದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗಿಲ್ಲ.
ನಾಗರ ಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ಆಚರಿಸುವ ಮೂಲಕ ಘಟಪ್ರಭಾದ ಮಾನವ ಬಂಧುತ್ವ ವೇದಿಕೆ ವತಿಯಿಂದ ಘಟಪ್ರಭಾದ ಕೆಎಚ್ಐ ಆಸ್ಪತ್ರೆಯ ರೋಗಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೌದು ಇಂದು ಮಂಗಳವಾರ ಘಟಪ್ರಭಾದಲ್ಲಿ ನಾಗಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಘಟಪ್ರಭಾ ಕೆಎಚ್ಐ ಆಸ್ಪತ್ರೆಯ ರೋಗಿಗಳಿಗೆ ಹಾಲಿನ ಪಾಕೇಟ್ಗಳನ್ನು ವಿತರಿಸಲಾಯಿತು. …
Read More »ಸಿದ್ದರಾಮೋತ್ಸವ’ಕ್ಕೆ ಹೊರಟಿದ್ದ ಬಸ್ ಅಪಘಾತ : ಓರ್ವ ಸಾವು
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರ ಪೈಕಿ ಶಾಬಾಜ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಮಹಮ್ಮದ್ ಉಸ್ಮಾನ್, ಶಿಫಾ, ರಿಯನ್ , ಖಮರುನ್ನಿಸಾ, ಜಬ್ರನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಜೋಗ್ ಜಲಪಾತ ವೀಕ್ಷಿಸಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಬಸ್ ನಲ್ಲಿದ್ದವರು ದಾವಣಗೆರೆ ಮೂಲದವರು. ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ …
Read More »ಸಿದ್ದರಾಮೋತ್ಸವ’ ದಲ್ಲಿ ಪಾಲ್ಗೊಳ್ಳುವವರಿಗೆ ಭರ್ಜರಿ ಭೋಜನ; ಹೀಗಿದೆ ಮೆನು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅದ್ದೂರಿ ಸಿದ್ದತೆ ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಲಿದ್ದಾರೆ ಎಂದು ಹೇಳಲಾಗಿದ್ದು, ಈಗಾಗಲೇ ದಾವಣಗೆರೆಯ ಲಾಡ್ಜ್, ಛತ್ರಗಳು, ಮಠಗಳು ಸೇರಿ 38,000 ರೂಮುಗಳನ್ನು ಬುಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯ ರಸ್ತೆ ಸಾರಿಗೆ …
Read More »ಭೂಮಿ ಕಂಪಿಸಲಿದೆ, ಮೇಘ ಘರ್ಜಿಸಲಿದೆ: ಕೋಡಿಮಠ ಸ್ವಾಮೀಜಿ
ಈ ಸಂವತ್ಸರದ ಫಲ ನೋಡಿದರೆ ಮೇಘ ಘರ್ಜಿಸೀತು , ಭೂಮಿ ತಲ್ಲಣಗೊಂಡೀತು . ಭೂಮಿ ಕಂಪಿಸುತ್ತೆ , ಗುಡ್ಡಗಳು ಕುಸಿಯುತ್ತವೆ , ಕೆರೆ ಕಟ್ಟೆಗಳು ಒಡೆದು ಹೋಗುತ್ತವೆ . ಇದು ಈ ಸಂವತ್ಸರದ ಕಡೆಯವರೆಗೂ ಇರುತ್ತೆ ಎಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ . ಶುಭಕೃತ ನಾಮ ಸಂವತ್ಸರದ ಫಲದಲ್ಲಿ ಗುಡುಗು , ಮಿಂಚು , ಗಾಳಿ …
Read More »