ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಘಟಪ್ರಭಾದಿಂದ ಹೆಚ್ಚು ನೀರು ಹರಿದು ಬರುತ್ತಿರುವ ಕಾರಣ ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಅಪಾರಪ್ರಮಾಣದ ನೀರು ಹರಿದುಬರುತ್ತಿದೆ. ಜಲಾಶಯದ 26 ಕ್ರಸ್ಟ್ ಗೇಟ್ಗಳ ಮೂಲಕ ಸೋಮವಾರ ಸಂಜೆಯಿಂದ 1,25000 ಕ್ಯುಸೆಕ್ ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗುತ್ತಿದೆ. ಕಳೆದ 20 ದಿನಗಳಿಂದ ಶಾಂತವಾಗಿದ್ದ ಕೃಷ್ಣಾನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು. ಇದು ತಾತ್ಕಾಲಿ ಎನ್ನಲಾಗುತ್ತಿದೆ. ನಿನ್ನೆ ಬೆಳಗ್ಗೆ 16 …
Read More »ಸಿದ್ದಾರ್ಥ ಹೆಗ್ಡೆ ಕನಸಿನ ಕಾಫಿ ಡೇ ಸಾಲ ತಗ್ಗಿಸಿದ ಗಟ್ಟಿಗಿತ್ತಿ ಮಾಳವಿಕಾ
ಕೆಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ಅಕಾಲಿಕ ಮರಣದ ಬಳಿಕ ಕಾಫಿ ಡೇ ಸಂಸ್ಥೆಯ ಮಾರುಕಟ್ಟೆ ಮೌಲ್ಯ ದಿನದಿನಕ್ಕೆ ಕುಸಿಯುತ್ತಿದೆ, ಷೇರುಪೇಟೆಯಲ್ಲಿ ಕಾಫಿ ಡೇ ಷೇರುಗಳು ನೆಲಕಚ್ಚಿವೆ ಎಂಬ ಕಹಿ ಸುದ್ದಿ ನಡುವೆ, ಸಾಲದ ಹೊರೆ ತಗ್ಗಿರುವ ಸಿಹಿ ಸುದ್ದಿ ಬಂದಿದೆ. ವಿಜಿ ಸಿದ್ಧಾರ್ಥ ಅವರು ಸ್ಥಾಪಿಸಿದ್ಧ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಮತ್ತು ಅಮಲ್ಗಮೇಟೆಡ್ ಬೀನ್ ಕಾಫಿ ಟ್ರೇಡಿಂಗ್ ಕೋ ಲಿಮಿಟೆಡ್ನ ನಾನ್ ಎಕ್ಸಿಕ್ಯೂಟಿವ್ …
Read More »ಸಹ ಶಿಕ್ಷಕರ ನೇಮಕಾತಿ ಅಕ್ರಮ ಬಗೆದಷ್ಟೂ ಆಳ. ಬೇನಾಮಿಗಳಿಗೆ ಟೀಚರ್ ಭಾಗ್ಯ!
ಬೆಂಗಳೂರು :ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣದ ಸಿಐಡಿ ತನಿಖೆಯಲ್ಲಿ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. ಮುಖ್ಯ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದು ಕರ್ತವ್ಯಕ್ಕೆ ಹಾಜರಾಗದ ಅಭ್ಯರ್ಥಿಗಳ ಬದಲಿಗೆ ಅದೇ ಹೆಸರಿನ, ಪರೀಕ್ಷೆಯನ್ನೇ ಬರೆಯದ, ಅರ್ಹತೆಯೂ ಇಲ್ಲದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ಕೊಟ್ಟಿರುವುದು ತನಿಖೆಯಲ್ಲಿ ದೃಢಪಟ್ಟಿದೆ. 2012-13 ಹಾಗೂ 2014-15ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ ಗ್ರೇಡ್-2 ಸಹಶಿಕ್ಷಕರು ಹಾಗೂ ಗ್ರೇಡ್-1 ದೈಹಿಕ ಶಿಕ್ಷಣ …
Read More »ಅಕ್ಟೋಬರ್ 9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ: ಅಶೋಕ ದುಡಗುಂಟಿ ಸಭೆ
ಅಕ್ಟೋಬರ್ 9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮನಿಸಲಾಯಿತು. ಬೆಳಗಾವಿ ಜಿಲ್ಲೆಯಲ್ಲಿ ಪ್ರತೀವರ್ಷ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡುತ್ತಾ ಬಂದಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಈ ಆಚರಣೆಗೆ ಕೋವಿಡ್ನಿಂದಾಗಿ ಬ್ರೇಕ್ ಹಾಕಲಾಗಿತ್ತು. ಆದರೆ ಈ ಬಾರಿ ಎಲ್ಲಾ ಸಮುದಾಯಗಳ ಮುಖಂಡರು ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧಾರ ಮಾಡಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ …
Read More »ಗಣೇಶ ಹುಕ್ಕೇರಿ, ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸರಳವಾಗಿ ಜರುಗಿದ ಗಣಹೋಮ
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪ್ರತಿ ವರ್ಷ ಅದ್ದೂರಿಯಾಗಿ ಜರುಗುತ್ತಿದ್ದ ಗಣಹೋಮವು ಈ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಸಹೋದರ ಕೇದಾರಿ ಹುಕ್ಕೇರಿ ನಿಧನ ಹೊಂದಿದ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣಹೋಮ ಜರುಗಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಹನುಮಾನ ಗಣೇಶ ಮಂಡಳ ವತಿಯಿಂದ ಶಾಸಕ ಗಣೇಶ ಹುಕ್ಕೇರಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಪ್ರತಿವರ್ಷ ಗಣಹೋಮ ಅದ್ದೂರಿಯಾಗಿ ಜರಗುತಿತ್ತ. ಆದರೆ ಈ ಬಾರಿ …
Read More »ದುಪ್ಪಟ್ಟು ಪ್ರಯಾಣಿಕರ ತುಂಬಿದ್ದ ವಾಹನಗಳಿಗೆ ಬೆಳಗಾವಿ ಪೊಲೀಸರ ದಂಡಾಸ್ತ್ರ
ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಸಂಚಾರ ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರನ್ನು ಕುರಿ ಮಂದೆಯಂತೆ ತುಂಬುವುದರ ವಿರುದ್ಧ ಪೆÇಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲ ಖಾಸಗಿ ವಾಹನದವರು ಅನುಮತಿಗಿಂತ ದುಪ್ಪಟ್ಟು ಪ್ರಯಾಣಿಕರನ್ನು ತುಂಬುತ್ತಾರೆ. ಇದರಿಂದ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇವೆ. ಹೀಗಾಗಿ ಮಂಗಳವಾರ ಪೆÇಲೀಸರು ಅನುಮತಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 45 ವಾಹನಗಳನ್ನು ಹಿಡಿದು 9000 ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಅನುಮತಿಗಿಂತ ಹೆಚ್ಚು …
Read More »ಅಕ್ರಮ ಸಂಬಂಧಕ್ಕೆ ಬೇಸತ್ತು ತವರು ಸೇರಿದರೂ ಬಿಡದ ಅಥಣಿ ಪತಿ! ಎರಡು ಸುತ್ತು ಗುಂಡು ಹಾರಿಸಿದ ಭೂಪ.
ಚಿಕ್ಕೋಡಿ: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಸೇರಿದ ಪತ್ನಿಯ ಮೇಲೆ ಆತ ಗುಂಡು ಹಾರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ತವರು ಮನೆಯಿಂದ ವಾಪಸ್ ಬರುವಂತೆ ಪತ್ನಿಯ ಮೇಲೆ ಹಲ್ಲೆ ಮಾಡಿ ಅವರ ಮೇಲೆ ಗುಂಡು ಹಾರಿಸಿರುವ ಆರೋಪವನ್ನು ಶಿವಾನಂದ ಕಾಗಲೆ (4೦) ಎದುರಿಸುತ್ತಿದ್ದಾನೆ. ಪತ್ನಿ ಪ್ರೀತಿ ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಮನೆ ಸೇರಿದ್ದರು. ಅವರ ಮನೆಗೆ ಹೋಗಿದ್ದ ಶಿವಾನಂದ ಕಾಗಲೆ, ವಾಪಸಾಗುವಂತೆ ಪತ್ನಿಯ …
Read More »ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ
ಬೆಂಗಳೂರು,ಸೆ.13- ಪಿಎಸ್ಐ ನೇಮಕಾತಿ ಅಕ್ರಮ ಹಾಗೂ 40% ಕಮೀಷನ್ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಮತ್ತೆ ಹೊಬ್ಲೆಟ್ ವಾಚ್ ವಿವಾದವನ್ನು ಮುಂದಿಡಲು ತೀರ್ಮಾನಿಸಿದೆ. ಪ್ರವಾಹ ಭ್ರಷ್ಟಾಚಾರ ಇನ್ನಿತರೆ ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಯತ್ನಿಸುತ್ತಿರುವ ವಿಪಕ್ಷ ಕಾಂಗ್ರೆಸ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ಹೊಬ್ಲೊಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಪಟ್ಟುಹಿಡಿದು ಒತ್ತಾಯಿಸಲಿದೆ. 2016ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜಕೀಯ …
Read More »ನಲಪಾಡ್ ಅಕಾಡೆಮಿಯ ತೆರವು ಕಾರ್ಯ ಸ್ಥಗಿತ : ಜೆಸಿಬಿ ಗೇಟ್ ಟಚ್ ಮಾಡುತ್ತಿದ್ದಂತೆ ಹೈಡ್ರಾಮ
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಎರಡನೇ ದಿನವೂ ಬೃಹತ್ ಕಟ್ಟಡಗಳನ್ನು ತೆರವು ಕಾರ್ಯ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ ನಲಪಾಡ್ ಅಕಾಡೆಮಿಯ ತೆರವು ಕಾರ್ಯಕ್ಕಾಗಿ ಜೆಸಿಬಿ ಗೇಟ್ ಟಚ್ ಮಾಡುತ್ತಿದ್ದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಭಾರೀ ಹೈಡ್ರಾಮಕ್ಕೆ ಕಾರಣವಾಗಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಈ ಬೆನ್ನಲ್ಲೇ ಇದೀಗ …
Read More »ಗೋವಾ ಮದ್ಯ ಅಕ್ರಮ ಸಾಗಾಟ: ಕಾರು ಬಿಟ್ಟು ಪರಾರಿಯಾದ ಚಾಲಕ
ಕಾರವಾರ (ಉತ್ತರಕನ್ನಡ): ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬ, ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಹೆದ್ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ತಾಲೂಕಿನ ಸದಾಶಿವಗಡದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ್ ಅವರಿಗೆ ಬಂದ ಮಾಹಿತಿಯಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ …
Read More »
Laxmi News 24×7