Breaking News

ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು: ಡಿಕೆ ಶಿವಕುಮಾರ್

ಶಿವಮೊಗ್ಗ: ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಕ್ರಮ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಇದಕ್ಕೊಂದು ಕೊನೆ ಕಾಣಿಸಬೇಕು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳೇ ಸೋಮೋಟೊ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.   ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹುಟ್ಟಿರುವುದೇ ಭ್ರಷ್ಟಾಚಾರದಿಂದ, ಆಪರೇಷನ್ ಲೋಟಸ್ ನಿಂದ. ತೆಲಂಗಾಣದಲ್ಲಿ ಆಪರೇಷನ್ ಕಮಲ ನಡೆದಿದೆ, ರೆಡ್ ಹ್ಯಾಂಡ್ ಆಗಿ ಕೋಟಿ ಕೋಟಿ …

Read More »

ಅಪ್ಪು ಪ್ರೇರಣೆಯಿಂದ ಅಂಗಾಂಗ ದಾನ ಹೆಚ್ಚಳ

ಬೆಂಗಳೂರು: ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ (ಅಪ್ಪು) ಅವರು ನಮ್ಮನ್ನೆಲ್ಲ ಅಗಲಿ ಒಂದು ವರ್ಷವೇ ಕಳೆಯಿತು. ಆದರೆ, ಅವರ ನೆನಪುಗಳು ಮಾತ್ರ ಇನ್ನೂ ಸದಾ ಹಸಿಯಾಗಿವೆ. ಪುನೀತ್‌ ನಟನೆಗೆ ಮಾತ್ರ ಸೀಮಿತವಾಗದೇ, ಪರೋಕ್ಷವಾಗಿ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ತೊಡಗಿದ್ದರು. ಸಾವಿನ ನಂತರ ಕಣ್ಣುಗಳನ್ನು ದಾನ ಮಾಡಿ, ನಾಲ್ಕು ಜನರಿಗೆ ಬೆಳಕಾಗಿರುವುದು ನಮಗೆಲ್ಲಾ ಗೊತ್ತೇ ಇದೆ. ಅವರ ಸ್ಫೂರ್ತಿ, ಪ್ರೇರಣೆಯಿಂದ ಪುನೀತ್‌ ಅವರ ಅಭಿಮಾನಿಗಳು ಸೇರಿದಂತೆ ನಾಡಿನಾದ್ಯಂತ ಸಹಸ್ರಾರು ಮಂದಿ ನೇತ್ರದಾನ …

Read More »

ಮುದ್ದೇಬಿಹಾಳ: ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಂದ ದಾಂಧಲೆ, ಕಲ್ಲೆಸೆತ

ಮುದ್ದೇಬಿಹಾಳ: ಪ್ರತಿ ಟನ್ ಕಬ್ಬಿಗೆ ಎಫ್‌ಆರ್ಪಿ ದರ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮುದ್ದೇಬಿಹಾಳ, ತಾಳಿಕೋಟೆ, ಬಸವನ ಬಾಗೇವಾಡಿ ತಾಲೂಕುಗಳ ಸಾವಿರಾರು ರೈತರು ಯರಗಲ್ಲ-ಮದರಿ ಬಳಿ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ, ಕಲ್ಲೆಸೆದು, ದಾಂಧಲೆ ನಡೆಸಿದ್ದಾರೆ.   ಅಪಾರ ಸಂಖ್ಯೆಯಲ್ಲಿದ್ದ ರೊಚ್ಚಿಗೆದ್ದಿದ್ದ ಕಬ್ಬು ಬೆಳೆಗಾರ ರೈತರನ್ನು ತಡೆಯಲು ಬೆರಳೆಣಿಕೆಯಷ್ಟು ಸಂಖ್ಯೆಯಲ್ಲಿದ್ದ ಪೊಲೀಸರು ಹರಸಾಹಸ ಪಟ್ಟರೂ ಪ್ರಯೋಜನ ಆಗಲಿಲ್ಲ. ಪೊಲೀಸರ ಕೋಟೆ ಭೇದಿಸಿ ಕಾರ್ಖಾನೆ ಒಳಗೆ ನುಗ್ಗಿದ ರೈತರು …

Read More »

ಗುಜರಾತ್; ವಲ್ಸಾಡ್ ಸಮೀಪ ಹಸುವಿಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು

ಅಹಮದಾಬಾದ್: ವೇಗದ ವಂದೇ ಭಾರತ್ ರೈಲು ಗುಜರಾತ್ ನ ವಲ್ಸಾಡ್ ನಲ್ಲಿ ಶನಿವಾರ (ಅಕ್ಟೋಬರ್ 29) ಹಸುವಿಗೆ ಡಿಕ್ಕಿ ಹೊಡೆದ ಘಟನೆ ಗುಜತಾತ್ ವಲ್ಸಾಡ್ ನ ಅತುಲ್ ಸಮೀಪ ದುರಂತ ನಡೆದಿರುವುದಾಗಿ ವರದಿ ತಿಳಿಸಿದೆ. ಮುಂಬೈ ಸೆಂಟ್ರಲ್ ಗುಜರಾತ್ ನಿಂದ ಗಾಂಧಿ ನಗರಕ್ಕೆ ವಂದೇ ಭಾರತ್ ರೈಲು ಸಂಚರಿಸುತ್ತಿದ್ದ ವೇಳೆಯಲ್ಲಿ ಈ ಅಫಘಾತ ಸಂಭವಿಸಿದೆ. ಒಂದೇ ಭಾರತ್ ರೈಲು ಹಸುವಿಗೆ ಡಿಕ್ಕಿ ಹೊಡೆದ ನಾಲ್ಕನೇ ಪ್ರಕರಣ ಇದಾಗಿದೆ. ಘಟನೆಯಿಂದಾಗಿ ವಂದೇ ಭಾರತ್ …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಗುದನಟ್ಟಿ ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …

Read More »

ವಿಶ್ವದ ಎತ್ತರದ ಶಿವ ಮೂರ್ತಿ ಇಂದು ಲೋಕಾರ್ಪಣೆ

ವಿಶ್ವದಲ್ಲೇ ಅತೀ ಎತ್ತರದ ಶಿವನ ಪ್ರತಿಮೆ “ವಿಶ್ವಾಸ ಸ್ವರೂಪಂ’ ಶನಿವಾರ ಲೋಕಾರ್ಪಣೆಗೊಳ್ಳಲಿದೆ.ರಾಜಸ್ಥಾನದ ರಾಜಸ್‌ಮಂಡ್‌ ಜಿಲ್ಲೆಯ ನಾಥ್‌ದ್ವಾರ ಪಟ್ಟಣದಲ್ಲಿ ಈ ಪ್ರತಿಮೆ ತಲೆಎತ್ತಿದೆ. ಆಧ್ಯಾತ್ಮಿಕ ನಾಯಕ ಮೊರಾರಿ ಬಾಪು ಅವರು ಈ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಸಿಎಂ ಅಶೋಕ್‌ ಗೆಹೊÉàಟ್‌, ಸ್ಪೀಕರ್‌ ಸಿ.ಪಿ. ಜೋಷಿ ಮತ್ತಿತರರು ಭಾಗಿಯಾಗಲಿದ್ದಾರೆ. 9 ದಿನ ಕಾರ್ಯಕ್ರಮ ಉದಯಪುರದಿಂದ 45 ಕಿ.ಮೀ. ದೂರದಲ್ಲಿ ಧ್ಯಾನಸ್ಥನಾಗಿರುವಂತೆ ಶಿವನ ಪ್ರತಿಮೆ ನಿರ್ಮಿಸಲಾಗಿದೆ. ಪ್ರತಿಮೆ ಲೋಕಾರ್ಪಣೆಗೊಂಡ ಬಳಿಕ ಅ. 29ರಿಂದ ನ. 6ರ …

Read More »

ಸೋಲಿನ ಭೀತಿ: ಹೊಸ ಕ್ಷೇತ್ರದ ಹುಡುಕಾಟದಲ್ಲಿ ಸಿದ್ದು: ಬಿಎಸ್‌ವೈ

ಮಂಗಳೂರು: ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಜನರ ವಿಶ್ವಾಸ, ನಂಬಿಕೆಯನ್ನು ಕಳೆದುಕೊಂಡಿದ್ದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಹೊಸ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.   ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಮೈಸೂರು, ಬಾದಾಮಿ ಬಿಟ್ಟು ಈಗ ಮತ್ತೂಂದು ಕ್ಷೇತ್ರ ಹುಡುಕುತ್ತಿದ್ದಾರೆ.ಯಾವುದೂ ಸಿಕ್ಕಿಲ್ಲ. ಹಾಗಾಗಿ ಈಗ ಕೋಲಾರ ಎಂದು ಹೇಳುತ್ತಿದ್ದಾರೆ. ಬಾದಾಮಿಯಲ್ಲಿ ನಿಲ್ಲಲು ಹಿಂದೇಟು ಹಾಕುತ್ತಿರುವುದುರಿಂದ ಗೊತ್ತಾಗುತ್ತದೆ …

Read More »

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ

ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …

Read More »

ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ: ಸಿದ್ದ ರಾಮಯ್ಯ

ಶಿವಮೊಗ್ಗ: ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ವಿಪಕ್ಷ ನಾಯಕ ಸಿದ್ದ ರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು.   ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು. ಪರೇಶ್‌ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದರು. ಈ …

Read More »

ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರು, ಬೆಳಗಾವಿಗೆ ಬರ್ತಾರಂತೆ ಶಿವಸೇನೆ ಗೂಂಡಾಗಳು..?

ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜ್ಯೋತ್ಸವದ ದಿನ ಲಕ್ಷಾಂತರ ಕನ್ನಡಿಗರು ಒಂದು ಕಡೆ ಸೇರಿ ಕನ್ನಡಮ್ಮನ ತೇರು ಎಳೆದು ಬಾನೆತ್ತರದಲ್ಲಿ ಕನ್ನಡದ ಬಾವುಟ ಹಾರಿಸಲು ಕನ್ನಡಮ್ಮನ ಕಂದಮ್ಮಗಳು ಸಿದ್ಧತೆಯನ್ನು ನಡೆಸಿದ್ದಾರೆ. ಇದನ್ನು ನೋಡಿ ಸಹಿಸಿಕೊಳ್ಳಲು ಆಗದ ನಾಡದ್ರೋಹಿ ಎಂಇಎಸ್ ಸಂಘಟನೆ ಮತ್ತು ಎಂಇಎಸ್ ಪುಂಡರು ತಮ್ಮ ಕಿಪಾಪತಿ ಮುಂದುವರಿಸಿದ್ದಾರೆ.  ಹೌದು ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಈ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲು ಭರದ ಸಿದ್ಧತೆ ನಡೆಯುತ್ತಿದೆ. ಈ ಮಧ್ಯ ನಾಡದ್ರೋಹಿ …

Read More »