ಬೆಂಗಳೂರು: ಹಲವಾರು ರೈತರು ಇಂದಿಗೂ ಮಳೆಯನ್ನೇ ಆಶ್ರಯಿಸಿಕೊಂಡು ಜಮೀನು ಕಾರ್ಯದಲ್ಲಿ ತೊಡಗಿದ್ದಾರೆ. ಕಾರಣ ಅವರಲ್ಲಿ ಕೊಳವೆ ಬಾವಿ ತೋಡಿಸುವಷ್ಟು ಆರ್ಥಿಕ ಶಕ್ತಿ ಇಲ್ಲದಿರುವುದು. ಈ ಕಾರಣಕ್ಕೆ ಸರ್ಕಾರವೇ ಉಚಿತವಾಗಿ ಈ ಸೌಲಭ್ಯಗಳನ್ನು ರೈತರಿಗೆ ನೀಡುತ್ತಿದೆ. ನೀವು ಸದುಪಯೋಗಪಡಿಸಿಕೊಳ್ಳಿ. ಯೋಜನೆ ಏನು? : ಕೊಳವೆ ಬಾವಿ (ಬೋರ್ ವೆಲ್) ಕೊರೆಯುವ ಮತ್ತು ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆ. ವಿದ್ಯುತ್ ಸಂಪರ್ಕ ಕಲ್ಪಿಸಿ ಪಂಪ್ …
Read More »ಫೋಟೊ ಅಶ್ಲೀಲವಾಗಿ ಎಡಿಟ್ ಮಾಡಿ ಮಹಿಳೆಯರಿಗೆ ಬ್ಲ್ಯಾಕ್ಮೇಲ್; ಯುವಕ ಅರೆಸ್ಟ್
ಮುಂಬೈ: ಮಹಿಳೆಯರ ಅಶ್ಲೀಲ ವಿಡಿಯೋ ತಯಾರಿಸಿ ಅವರಿಗೆ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನೊಬ್ಬನನ್ನು ಗುಜರಾತ್ ಪೊಲೀಸರ ಸಹಾಯದಿಂದ ಮುಂಬೈ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಈತನನ್ನು ಜುಲೈ 29 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿ ಪ್ರಶಾಂತ ಆದಿತ್ಯ (19) ಈತ, ಯುವತಿಯರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಫೋಟೊಗಳನ್ನು ಕದ್ದು ಅವುಗಳಿಗೆ ಪೋರ್ನ್ ಚಲನಚಿತ್ರದ ಧ್ವನಿಯನ್ನು ಸೇರಿಸಿ ಎಡಿಟ್ ಮಾಡುತ್ತಿದ್ದ. ನಂತರ, ಅವನ್ನು ಮತ್ತೆ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಿಗೆ ಅಪ್ಲೋಡ್ …
Read More »ಮಾಡಿದ್ದುಣ್ಣೋ ಮಹಾರಾಯ! ಮಗ ನುಡಿದ ಸಾಕ್ಷಿಯಿಂದಲೇ ತಂದೆಗೆ ನಾಲ್ಕು ವರ್ಷ ಜೈಲು ಶಿಕ್ಷೆ
ಬಳ್ಳಾರಿ: ಪತ್ನಿಗೆ ಬಲವಂತವಾಗಿ ವಿಷ ಕುಡಿಸಲು ಹೋದ ಪತಿರಾಯ ಇದೀಗ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾನೆ. ಗಮನಾರ್ಹವೆಂದರೆ, ಸ್ವಂತ ಮಗನ ಸಾಕ್ಷಿಯಿಂದಾಗಿಯೇ ತಂದೆ ಕಂಬಿ ಹಿಂದ ಕೊಳೆಯಬೇಕಾದ ದುಸ್ಥಿತಿ ಎದುರಾಗಿದೆ. 2017ರ ಮೇ 18ರಂದು ನಡೆದ ಘಟನೆಯ ವಿಚಾರಣೆ ನಡೆಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿದೆ. ತನ್ನ ತಾಯಿಗೆ, ತಂದೆ ವಿಷ ಕುಡಿಸುವುದನ್ನು ಮಗ ನೋಡಿದ್ದ. ಇದೇ ಪ್ರಕರಣದ ಪ್ರಮುಖ ಸಾಕ್ಷಿಯಾತ್ತಿ. ಮಗ ನೀಡಿದ …
Read More »ಚಿಕನ್ ಅಂಗಡಿ ತೆರೆದಿದ್ದೇ ಪ್ರಾಣಕ್ಕೆ ಮುಳುವು?
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ಗೆ ಮೊದಲೇ ಸಾವಿನ ಸುಳಿವು ಸಿಕ್ಕಿತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಇದಕ್ಕೆ ಕಾರಣ, ಪ್ರವೀಣ್ ಸಹೋದರ ರಂಜಿತ್ ನೀಡಿರುವ ಸ್ಫೋಟಕ ಮಾಹಿತಿ. ಕಳೆದ ಹಲವು ದಿನಗಳಿಂದ ಪ್ರವೀಣ್ಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಕರೆಗಳು ಬರುತ್ತಿದ್ದವು. ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ತಿಳಿಸಲಾಗಿತ್ತು ಎಂದಿದ್ದಾರೆ. ಬೆಳ್ಳಾರೆಯಲ್ಲಿ ದೊಡ್ಡ ಮಟ್ಟದಲ್ಲಿ ಚಿಕನ್, ಮಟನ್ ದಂಧೆ ನಡೆಯುತ್ತಿದೆ. …
Read More »ಉತ್ತರ ಕರ್ನಾಟಕದಲ್ಲಿ ಡಿ.6ರಿಂದ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ
ಬೆಳಗಾವಿ: ಬೆಳಗಾವಿ ಸೇನಾ ನೇಮಕಾತಿ ವಿಭಾಗದಿಂದ ಉತ್ತರ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ಡಿಸೆಂಬರ್ 5ರಿಂದ 22ರ ವರೆಗೆ ಬೀದರ್ನ ನೆಹರು ಕ್ರೀಡಾಂಗಣದಲ್ಲಿ ‘ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. 2022ರ ಡಿಸೆಂಬರ್ 5ರಿಂದ ಆರಂಭವಾಗಲಿರುವ ಅಗ್ನಿಪಥ್ ಸೇನಾ ನೇಮಕಾತಿಯಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಆಸಕ್ತರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.3ರಿಂದ ಸೆ.3ರ ವರೆಗೆ ಆನ್ಲೈನ್ ರಿಜಿಸ್ಟ್ರೇಶನ್ ನಡೆಯಲಿದೆ. ಅಗ್ನಿವೀರ್ ಟೆಕ್ನಕಲ್, …
Read More »ಬೆಳಗಾವಿ: ಬೆಳಗಾವಿಯ ಬೂತರಾಮನಹಟ್ಟಿಯ ಸರಕಾರಿ ಶಾಲೆ ಎಲ್ಲದಕ್ಕೂ ಪ್ರಭುದ್ಧ
ಬೆಳಗಾವಿ: ಬೆಳಗಾವಿಯ ಬೂತರಾಮನಹಟ್ಟಿಯ ಸರಕಾರಿ ಶಾಲೆ ಎಲ್ಲದಕ್ಕೂ ಪ್ರಭುದ್ಧ ಮಕ್ಕಳು ಖುಷಿಯಿಂದ ಸೈ ಎಂದು ಈ ಒಂದು ಶಾಲೆಗೆ ಬರುತ್ತವೆ ಎಂಬ ಮಾತುಗಳು ಕೂಡ ಕೇಳಿ ಬರುತ್ತೆ . ಇನ್ನು ಇವತ್ತು ಈ ಶಾಲೆ ಬಗ್ಗೆ ಯಾಕೆ ಹೇಳೋದು ಅಂದ್ರೆ ಇಲ್ಲಿನ ಶಾಲೆಯ ಆಡಳಿತ ಮಂಡಳಿಯವರು ಬೆಳಗಾವಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಜಾರಕಿಹೊಳಿ ಅವರಿಗೆ ಭೇಟಿ ಮಾಡಿ ನಮ್ಮ ಶಾಲೆಗೆ ಮಕ್ಕಳಿಗೆ ಬೆಂಚಗಳ ಅವಶ್ಯಕತೆ ತುಂಬಾ …
Read More »ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳು ಆಗಬಾರದು: ಪ್ರಮೋದ್ ಮುತಾಲಿಕ್
ಉಡುಪಿ, ಜು.29: ಸುರತ್ಕಲ್ ನಲ್ಲಿ ಯುವಕನೋರ್ವನ ಕೊಲೆ ಯಾವ ಕಾರಣಕ್ಕೆ ಆಗಿದೆಯೆಂಬುದು ಗೊತ್ತಿಲ್ಲ. ಆದರೆ ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳಾಗಬಾರದು. ಹಿಂದು ಮತ್ತು ಮುಸ್ಲಿಮ್ ಧಾರ್ಮಿಕ ಮುಖಂಡರು ಒಟ್ಟು ಸೇರಿ ಇಂತಹ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಉಡುಪಿಯಲ್ಲಿಂದು ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯ ಸುಳ್ಯದಲ್ಲಿ ನಡೆದ ಪ್ರವೀಣ್ ಹತ್ಯೆ ಅತ್ಯಂತ ದುರದೃಷ್ಟಕರ. ಬಿಜೆಪಿಗರು ಕಾರ್ಯಕರ್ತರ ಕಷ್ಟ ಸುಖಕ್ಕೆ …
Read More »ಶ್ರಾವಣ ಮಾಸದಲ್ಲಿ ಜನರು ಏಕೆ ನಾನ್ ವೆಜ್ ತಿನ್ನೋದಿಲ್ಲ? ಇದರ ಹಿಂದಿನ ಕಾರಣಗಳೇನು?
ಹಿಂದೂಗಳು ಶ್ರಾವಣ ಮಾಸವನ್ನು (Shravan Masam) ತುಂಬಾ ಪವಿತ್ರವಾಗಿ ನೋಡುತ್ತಾರೆ. ಹಲವಾರು ವ್ರತ, ಉಪವಾಸ, ಕಟ್ಟು ನಿಟ್ಟಿನ ಪೂಜಾ ಕ್ರಮಗಳನ್ನು ಕೈಗೊಳ್ಳುತ್ತಾರೆ. ಶ್ರಾವಣ ಮಾಸದ ಈ ತಿಂಗಳಲ್ಲಿ ಭಕ್ತರು (Devotees) ಶಿವನನ್ನು ವಿಶೇಷವಾಗಿ ಪೂಜಿಸುತ್ತಾರೆ. ಈ ತಿಂಗಳಲ್ಲಿ ಬರುವ ಪ್ರತಿ ಸೋಮವಾರವನ್ನು ದೇವಾಲಯಗಳಲ್ಲಿ (Temples) ಶ್ರಾವಣ ಸೋಮವಾರ ಎಂದು ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಅಲ್ಲದೇ ಈ ಮಾಸದಿಂದ ಸಾಲು ಸಾಲು ಹಬ್ಬಗಳು (Festivals) ಸಹ ಶುರುವಾಗುತ್ತವೆ. ಕೃಷ್ಣ ಜನ್ಮಾಷ್ಟಮಿ, ರಕ್ಷಾ ಬಂಧನ, …
Read More »ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಅತ್ಯಾಚಾರ: ತನ್ನದೇ ಠಾಣೆ ಅಧಿಕಾರಿಗಳಿಂದ ಬಂಧನ
ಬೆಂಗಳೂರು: ಪಾರ್ಕ್ ಬಳಿ ಒಂಟಿಯಾಗಿ ನಿಂತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಗೋವಿಂದರಾಜನಗರ ಪೊಲೀಸ್ ಕಾನ್ಸ್ಟೇಬಲ್ ನನ್ನು ಬಂಧಿಸಲಾಗಿದೆ. ಪವನ್ ದ್ಯಾವಣ್ಣಬವರ್ ಬಂಧಿತ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ಆರೋಪಿ ಪವನ್, ಕಳೆದ ಆರನೇ ತಾರೀಕಿನಂದು ರಾತ್ರಿ ಗಸ್ತು ವೇಳೆ ಬಾಲಕಿಯನ್ನ ಪಾರ್ಕ್ ಬಳಿ ಕಂಡಿದ್ದ. ಚಾಮರಾಜನಗರ ಹೋಗ್ಬೇಕು ಎಂದು ಕೂತಿದ್ದ ಬಾಲಕಿ ನೋಡಿ ಡ್ರಾಪ್ ಕೊಡುವುದಾಗಿ ಕಾನ್ಸ್ಟೇಬಲ್ ಪವನ್ ಪುಸಲಾಯಿಸಿದ್ದಾನೆ. ನಂತರ ಡ್ರಾಪ್ ಕೊಡುತ್ತಿನಿ ಎಂದು ಬಾಲಕಿಯನ್ನು ರೂಂ ಗೆ ಕರೆದುಕೊಂಡು …
Read More »ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿರುವಂತ ಬಾರ್, ಮಧ್ಯದಂಗಡಿ ಮತ್ತು ಪಬ್ ಗಳಲ್ಲಿ ಕೈಗೊಳ್ಳಬೇಕಾದಂತ ಕ್ರಮಗಳ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ. ಈ ಸಂಬಂಧ ರಾಜ್ಯದ ಡಿಜಿಪಿ ಮತ್ತು ಐಜಿಪಿ ಅಲೋಕ್ ಕುಮಾರ್ ಅವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಿಗೆ, ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಡಿಐಜಿ ಮತ್ತು ಐಜಿಪಿ ಹೊರಡಿಸಿರುವಂತ ಆದೇಶದಲ್ಲಿ ಬಾರ್, ಪಬ್ ಮತ್ತು ಮಧ್ಯದ ಅಂಗಡಿಗಳಿಗೆ …
Read More »