ಬೆಂಗಳೂರು :ಚಂದ್ರ, ಹರ್ಷ, ಪ್ರವೀಣ ನಾಳೆ ಇನ್ಯಾರೋ ? ಎಂದು ಬಿಜೆಪಿ ಸರಕಾರದ ಕಾರ್ಯ ನಿರ್ವಹಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧವೇ ಸಿ.ಟಿ. ರವಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂಥ ಘಟನೆಗಳಿಂದ ಕಾರ್ಯಕರ್ತರು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಚಂದ್ರು, ಹರ್ಷ, ಪ್ರವೀಣ್ ನಾಳೆ …
Read More »ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ
ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಅಂತಿಮ ಯಾತ್ರೆ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸಚಿವರು ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ. ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಈ ವೇಳೆ ಆಗಮಿಸಿದ ಸಚಿವರಾದ ಸುನಿಲ್ ಕುಮಾರ್ , ಎಸ್ . ಆಂಗಾರ , ಬಿಜೆಪಿ ರಾಜ್ಯಾಧ್ಯಕ್ಷ …
Read More »ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತೀರ್ಮಾನಿಸುವುದು ಜನ,ಬಿಜೆಪಿ ನಾಯಕರಲ್ಲ: ರಮೇಶ್ ಕುಮಾರ್
ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳುವುದು ರಾಜಕೀಯ ಸಹಜ. ಆದರೆ ಯಾರು ಅಧಿಕಾರಕ್ಕೆ ಬರಬೇಕೆಂದು ತೀರ್ಮಾನಿಸುವುದು ರಾಜ್ಯದ ಜನತೆಯೇ ಹೊರತು ಬಿಜೆಪಿ ನಾಯಕರಲ್ಲ ಎಂದು ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷರಾದ ಶಾಸಕ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕರೇ ಹೇಳಿದರೆ, ಬಿಜೆಪಿ ಅಧಿಕಾರಕ್ಕೆ ಬರುತ್ತೆಂದು ಕಾಂಗ್ರೆಸ್ ನಾಯಕರು ಹೇಳಿದರೆ ಅದರ ರಾಜಕಾರ …
Read More »ಪ್ರವೀಣ್ ಹತ್ಯೆ: ಬೆಳ್ಳಾರೆಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಪ್ರವೀಣ್ ಅವರ ಪಾರ್ಥೀವ ಶರೀರ ಮೆರವಣೆಗೆ ವೇಳೆ ಸಾವಿರಾರು ಜನ ಜಮಾಯಿಸಿದ್ದು, ಈ ವೇಳೆ ಕೆಲವರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ …
Read More »ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್ಡಿಕೆ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, …
Read More »ಬೆಳಗಾವಿಯಲ್ಲಿ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬ ಆಚರಣೆ
ಬೆಳಗಾವಿಯ ಶಿವಸೇನಾ ವತಿಯಿಂದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಜನುಮ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಟಿಳಕ ಚೌಕ್ನಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬವನ್ನು ಸ್ಥಳೀಯ ಹಿರಿಯ ನಾಗರಿಕ ಮಹಾದೇವ ಅವರ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರಿಗೆ ಸಿಹಿಯನ್ನು ಹಂಚಿ, ಉದ್ಧವ್ ಠಾಕ್ರೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಬೆಳಗಾವಿಯ ಶಿವಸೇನಾ …
Read More »ಸ್ಕೂಟಿಗೆ ಲಾರಿ ಡಿಕ್ಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ
ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊಸೂರ್ ವೃತ್ತದ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಹಳೆ ಹುಬ್ಬಳ್ಳಿಯ ಬೀರಬಂದ್ ಗಲ್ಲಿ ನಿವಾಸಿ ಪೈಜಾಲ್ ಧಾರವಾಡ ಎಂದು ಗುರುತಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಗಂಭೀರ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read More »ಬಿಜೆಪಿಯವರಿಗೆ ತಿರಂಗಾ ಝಂಡಾ ಹಾರಿಸೋ ಅಧಿಕಾರ ಇಲ್ಲ: ಸತೀಶ ಜಾರಕಿಹೊಳಿ
ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾಧ್ಯಂತ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಪರಿವರ್ತನೆ ಮಾಡಿ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಗೋಕಾಕ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ 12ನೇ ಶತಮಾನದಲ್ಲಿಯೇ ವಿಶ್ವಗುರು ಬಸವಣ್ಣನವರು ಮೌಢ್ಯತೆ ಆಚರಿಸುವುದು ಸರಿಯಲ್ಲ ಎಂದು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ಆದರೆ ಇನ್ನು ಕೂಡ ಜನರು ಮೂಢನಂಬಿಕೆ, ಮೌಢ್ಯತೆಯಲ್ಲಿಯೇ ಮುಳುಗಿದ್ದಾರೆ. ಇದನ್ನು ಬದಲಾವಣೆ …
Read More »ಬಿಜೆಪಿ ಯುವ ಮುಖಂಡನಿಗೆ ಮಾರಣಾಂತಿಕ ಹಲ್ಲೆ.. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವು
ಸುಳ್ಯ: ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್(32) ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಯುವ ನಾಯಕ ಆಗಿರುವ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕರಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನಂತರ ಪ್ರವೀಣ್ ಗಂಭೀರ ಗಾಯಗೊಂಡಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. …
Read More »ತವರಿನ ದೇವತೆಗೆ ಕುರಿಮರಿ, ಕೋಳಿಪಿಳ್ಳಿ ಅರ್ಪಿಸಿ ಹರಕೆ ತೀರಿಸಿದ ಮಹಿಳೆಯರು
ಬೆಳಗಾವಿ: ಇಲ್ಲಿನ ವಡಗಾವಿಯ ಪಾಟೀಲ ಗಲ್ಲಿಯಲ್ಲಿರುವ ಮಂಗಾಯಿ ದೇವಿ ಜಾತ್ರೆಗೆ ಮಂಗಳವಾರ ಅಪಾರ ಸಂಖ್ಯೆಯ ಭಕ್ತರ ನಡುವೆ ಚಾಲನೆ ದೊರೆಯಿತು. ‘ತವರು ಮನೆಯ ದೇವತೆ’ ಎಂದೇ ಪರಿಗಣಿಸಲಾಗುವ ಈ ದೇವಿಯ ಜಾತ್ರೆಗೆ ಹೆಣ್ಣು ಮಕ್ಕಳೇ ಹೆಚ್ಚಾಗಿ ಸೇರುತ್ತಾರೆ. ಬೆಳಗಾವಿ ಜಿಲ್ಲೆಯಿಂದ ಬೇರೆ ಬೇರೆ ಊರುಗಳಿಗೆ ಮದುವೆಯಾಗಿ ಹೋದ ಬಹುಪಾಲು ಹೆಣ್ಣುಮಕ್ಕಳು ಈ ಜಾತ್ರೆಗೆ ಬರುವುದು ಸಂಪ್ರದಾಯ. ಐದು ದಿನ ನಡೆಯುವ ಉತ್ಸವದಲ್ಲಿ ಜಿಲ್ಲೆ, ನೆರೆಯ ಜಿಲ್ಲೆ, ಗೋವಾ, ಮಹಾರಾಷ್ಟ್ರದಿಂದ …
Read More »