Breaking News

ಔತಣ ಕೂಟದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಅವಮಾನಿಸಿದರಾ ಪ್ರಧಾನಿ ಮೋದಿ ?

ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆ ನಡೆದಿದ್ದು, ಎನ್.ಡಿ.ಎ. ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಪರಾಭವಗೊಳಿಸಿದ್ದಾರೆ. ದ್ರೌಪದಿ ಮುರ್ಮ ರಾಷ್ಟ್ರದ ನೂತನ ರಾಷ್ಟ್ರಪತಿಯಾಗಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಔತಣಕೂಟ ಏರ್ಪಡಿಸಲಾಗಿದ್ದು, ಈ ವೇಳೆ ರಾಮನಾಥ್ ಕೋವಿಂದ್ ಅವರು ನಮಸ್ಕರಿಸಿದರೂ ಸಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ …

Read More »

ಅರ್ಜುನ್ ಜನ್ಯ ಆಯ್ತು.. ಈಗ ಶಿವಣ್ಣನನ್ನೂ ಹಿಂದಿಕ್ಕಿದ ಅಭಿಮಾನಿ ಕಾಫಿನಾಡು ಚಂದು!

ಕಳೆದ ಕೆಲವು ದಿನಗಳಿಂದ ಎಲ್ಲಿ ನೋಡಿದರೂ ಒಂದೇ ಹೆಸರು ಕೇಳೋಕೆ ಸಿಗುತ್ತಿದೆ. ಅದು ಮತ್ಯಾರೂ ಅಲ್ಲ ಚಿಕ್ಕಮಗಳೂರಿನ ಸೋಶಿಯಲ್ ಮೀಡಿಯಾ ಸ್ಟಾರ್ ಕಾಫಿನಾಡು ಚಂದು. ಕರ್ನಾಟಕ ಮೂಲೆ ಮೂಲೆಯಲ್ಲೂ ಚಂದು ಬಗ್ಗೆನೇ ಮಾತು. ಅವರ ಹಾಡುಗಳದ್ದೇ ಟಾಕ್. ಸೋಶಿಯಲ್ ಮೀಡಿಯಾ ಸಾಮಾನ್ಯ ಜನರನ್ನೂ ಸೂಪರ್‌ಸ್ಟಾರ್ ಮಾಡುತ್ತಿದೆ. ತಮ್ಮ ವಿಶಿಷ್ಟ ಟ್ಯಾಲೆಂಟ್‌ನಿಂದ ಅದೆಷ್ಟೋ ಪ್ರತಿಭೆಗಳು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಹೆಚ್ಚು ಚರ್ಚೆಯಾಗುತ್ತಿರೋದು ವ್ಯಕ್ತಿ ಇದೇ ಕಾಫಿನಾಡು …

Read More »

ರೈತರ ಸಹಾಯಧನಕ್ಕೆ ಕನ್ನ: ಕಿಸಾನ್ ಸಮ್ಮಾನ್ ಹಗರಣ;

ಬೆಂಗಳೂರು :ಸಣ್ಣ ಮತ್ತು ಅತಿಸಣ್ಣ ರೈತರ ಅನುಕೂಲಕ್ಕಾಗಿ ಜಾರಿಯಾಗಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೂರಾರು ಕೋಟಿ ರೂ. ಅನರ್ಹರ ಪಾಲಾಗಿರುವುದು ಬೆಳಕಿಗೆ ಬಂದಿದೆ. ಅಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಗುತ್ತಿಗೆ ನೌಕರರು ಶಾಮೀಲಾಗಿದ್ದು, ಅಂಥವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್​ಐಆರ್​ಗಳು ದಾಖಲಾಗಿವೆ.   ಕರ್ನಾಟಕದಲ್ಲಿ 2.40 ಲಕ್ಷ ಅಪಾತ್ರರ ಖಾತೆಗಳಿಗೆ ಸಹಾಯಧನ ವರ್ಗಾ ವಣೆಯಾಗಿದೆ. ಈಗಾಗಲೇ ಖಾತೆದಾರರಿಗೆ ಕೃಷಿ ಇಲಾಖೆ ನೋಟಿಸ್ ಜಾರಿಗೊಳಿಸಿದ್ದು, ಅಕ್ರಮವಾಗಿ ಸ್ವೀಕರಿಸಿರುವ ಸಹಾಯಧನ …

Read More »

ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ!

ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ! ಮೂಡಲಗಿ : ನಾಗನೂರ ಪಟ್ಟಣದಲ್ಲಿ ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ ಸಿಕ್ಕಿದೆ ಇಲ್ಲಿ ಪೆಟ್ರೋಲ್ ಹಾಕಿಸಿದ ಏಳು ಗ್ರಾಹಕರಿಗೆ ಬಹುಮಾನ ಪಡೆದ್ದು ಕಾರ್ಯಕ್ರಮವನ್ನು ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ಗ್ರಾಹಕರಿಗೆ ಒಂದು ಕಾರು, ಬೈಕ್, ಸೈಕಲ್, ಫ್ರೀಜ್ ಮಿಕ್ಸರ್ ಸೇರಿದಂತೆ ಇನ್ನೂ ಅನೇಕ ಆಕರ್ಷಕ ಬಹುಮಾನಗಳನ್ನು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ …

Read More »

BJPಯಲ್ಲಿಯೂ ಆರಂಭವಾದ ದಲಿತ ಸಿಎಂ ವಿಚಾರ; ಕಾರಜೋಳ ಅವರನ್ನು C.M.ಮಾಡ್ತೀವಿ: ಚೆಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಆರಂಭವಾಗಿದ್ದ ದಲಿತ ಮುಖ್ಯಮಂತ್ರಿ ವಿಚಾರ ಇದೀಗ ಬಿಜೆಪಿ ಪಾಳಯದಲ್ಲಿಯೂ ಆರಂಭವಾಗಿದ್ದು, ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸದಸ್ಯ ಚೆಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.   ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಒಗ್ಗಟ್ಟಿಲ್ಲ, ಸ್ಥಾನಮಾನಕ್ಕಾಗಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ದಲಿತ ಸಿಎಂ ಎಂಬುದು ಆ ಪಕ್ಷದಲ್ಲಿ ಕೇವಲ ಹೇಳಿಕೆಗಷ್ಟೇ ಸೀಮಿತ ಎಂದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುವುದು …

Read More »

ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಬಳಿಯೇ ಬಿತ್ತು ವಿಂಡ್​ ಪವರ್​ ಫ್ಯಾನ್

ಬಾಗಲಕೋಟೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಏಕಾಏಕಿ ವಿಂಡ್​ ಪವರ್​ ಫ್ಯಾನ್​ ಬಿದ್ದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕೆಲಸಗಾರರು ಪಾರಾಗಿದ್ದಾರೆ. ಹಿರೇಓತಗೇರಿ ಗ್ರಾಮದಲ್ಲಿ ಹೊಲಗಳಿಗೆ ಅಳವಡಿಸಲಾಗಿರುವ ವಿಂಡ್ ಪವರ್ ಫ್ಯಾನ್​ ಬಿದ್ದಿದ್ದು, ಅದೇ ಹೊಲದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.   ಇಳಕಲ್ ತಾಲೂಕಿನ‌ ಹಿರೇಓತಗೇರಿ ಗ್ರಾಮದಲ್ಲಿ ಕೆಲವೆಡೆ ವಿಂಡ್​ ಪವರ್ ಫ್ಯಾನ್​ ಅಳವಡಿಕೆ ಮಾಡಲಾಗಿದೆ. ಆದರೆ ಭಾನುವಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಬಳಿಯೇ ತುಂಡಾಗಿ ಬಿದ್ದಿದ್ದು, ಇಲ್ಲಿನ ಜನರಿಗೆ ಆತಂಕ …

Read More »

ಹೆಚ್ಚು ತೆರಿಗೆ ಪಾವತಿಸಿದ ಅಕ್ಷಯ್‌ಗೆ ಭೇಷ್ ಎಂದ ಐಟಿ

ಅಕ್ಷಯ್ ಕುಮಾರ್ ಬಾಲಿವುಡ್‌ನ ಸ್ಟಾರ್ ನಟ. ಭಾರತದ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರಾಗಿರುವ ಅಕ್ಷಯ್ ವರ್ಷಕ್ಕೆ ಅತಿ ಹೆಚ್ಚು ಸಿನಿಮಾ ಮಾಡುವ ಏಕೈಕ ಸ್ಟಾರ್ ನಟ ಸಹ ಹೌದು. ಅಕ್ಷಯ್ ಕುಮಾರ್ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಭಾರಿ ಹಣ ದೋಚುವುದು ಮಾತ್ರವಲ್ಲ ಸ್ವತಃ ಅಕ್ಷಯ್ ಕುಮಾರ್ ಸಹ ಭಾರಿ ಮೊತ್ತದ ಸಂಭಾವನೆಯನ್ನೇ ನಿರ್ಮಾಪಕರಿಂದ ಪಡೆಯುತ್ತಾರೆ. ವಾರ್ಷಿಕವಾಗಿ ಅತಿ ಹೆಚ್ಚು ಹಣ ಗಳಿಸುವ ವಿಶ್ವ ನಟರ ಪಟ್ಟಿಯಲ್ಲಿ ಸಹ …

Read More »

ಟ್ರೋಲಿಗರಿಗೆ ಆಹಾರವಾದ ವಿಜಯಾನಂದ ಕಾಶಪ್ಪನವರ 2ನೇ ಮದುವೆ: ಜನರಿಗೆ ಇಳಕಲ್ ಕ್ರಿಕೆಟ್ ಪಂದ್ಯಾವಳಿ ನೆನಪು

ಬಾಗಲಕೋಟೆ: ಜಿಲ್ಲೆಯ ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ  2ರಡನೇ ಮದುವೆ ಪ್ರಕರಣವು ಇದೀಗ ಟ್ರೋಲಿಗರಿಗೆ ಆಹಾರವಾಗಿದೆ. ಈ ಹಿಂದೆ ಕ್ಷೇತ್ರದಲ್ಲಿ ಪೂಜಾಶ್ರೀ ಹೆಸರು ಯಾವಾಗೆಲ್ಲಾ ಪ್ರಸ್ತಾಪವಾಗಿತ್ತು ಎಂದು ಕ್ಷೇತ್ರದ ಜನರು ನೆನಪಿಸಿಕೊಳ್ಳುತ್ತಿದ್ದಾರೆ. ಕಳೆದ ಜುಲೈ 1ರಂದು ಇಳಕಲ್​ ಪಟ್ಟಣದಲ್ಲಿ ನಡೆದಿದ್ದ ಐಪಿಎಲ್ ಪ್ರಿಮಿಯರ್ ಲೀಗ್ ಉದ್ಘಾಟನೆ ವೇಳೆ ನಟಿ ಪೂಜಾಶ್ರೀ ಅವರ ಹೆಸರು ಮೈಕ್​ನಲ್ಲಿ ಪ್ರಕಟವಾಗಿತ್ತು ಎಂದು ಹೇಳಲಾಗಿದೆ. ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆಂದು ಇಳಕಲ್​ಗೆ ಹಲವು ಕಿರುತೆರೆ …

Read More »

ರೈತರೇ ಗಮನಿಸಿ : `ರೈತ ಶಕ್ತಿ ಯೋಜನೆ’ಯಡಿ ಡೀಸಲ್ ಸಹಾಯಧನ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು : 2022-23ರ ರಾಜ್ಯ ಬಜೆಟ್‌ನಲ್ಲಿ ರಾಜ್ಯದಲ್ಲಿ ಕೃಷಿ ಉತ್ಪಾದತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ ರೂ. 250/- ಗಳಂತೆ ಗರಿಷ್ಟ 5 ಎಕರೆಗೆ ರೂ. 1250/- ರವರೆಗೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಡೀಸಲ್‌ಗೆ ಸಹಾಯಧನಕ್ಕಾಗಿ ಕೃಷಿ ಇಲಾಖೆ ವತಿಯಿಂದ ‘ರೈತ ಶಕ್ತಿ’ ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ಫ್ರೂಟ್ಸ್ ಪೋರ್ಟಲ್‌ನಲ್ಲಿ ನೋಂದಾಯಿಸಬೇಕೆಂದು ಜಂಟಿ ಕೃಷಿ …

Read More »

ಹೆಂಡ್ತಿಯ ರೀಲ್ಸ್​ ಹುಚ್ಚಿಗೆ ಗಂಡ ಬಲಿಯಾದ..!

ಇತಿ-ಮಿತಿಯಲ್ಲಿ ಇಲ್ಲದಿದ್ದರೆ ಸೋಷಿಯಲ್ ಮೀಡಿಯಾ ಕೂಡ ಅಪಾಯಕಾರಿ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಏಕೆಂದರೆ ಹೆಂಡತಿಯು ತನ್ನ ಇನ್​ಸ್ಟಾಗ್ರಾಮ್ ರೀಲ್ಸ್​ ಹುಚ್ಚಿಗೆ ಗಂಡನನ್ನು ಬಲಿಕೊಟ್ಟಿದ್ದಾಳೆ. ರಾಜಸ್ಥಾನದ ಜೋಧ್​ಪುರದ ಲುನಿ ಎಂಬಲ್ಲಿ ಇಂತಹದೊಂದು ಆಘಾತಕಾರಿ ಘಟನೆ ನಡೆದೆ. ದಿನಗಳ ಹಿಂದೆಯಷ್ಟೇ ಜೋಧಪುರದ ಪ್ರಮುಖ ರಸ್ತೆಯಲ್ಲಿ ಆ್ಯಕ್ಸಿಡೆಂಟ್ ಮೂಲಕ ಡಬಲ್ ಮರ್ಡರ್ ನಡೆದಿತ್ತು. ಈ ಕೊಲೆಯನ್ನು ನೋಡಿದ ಪ್ರತಿಯೊಬ್ಬರೂ ಪ್ರೀ ಪ್ಲ್ಯಾನ್ ಮರ್ಡರ್ ಎಂದೇ ಉದ್ದರಿಸಿದ್ದರು. ಆದರೆ ಯಾಕಾಗಿ ಈ ಕೊಲೆ ನಡೆದಿದೆ …

Read More »