ಬೆಂಗಳೂರು: ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ಧ್ರುವ ಸರ್ಜಾ ಅಜ್ಜಿ, ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಇಂದು ಮಾಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎನ್ನು ಮಾಹಿತಿ ಲಭ್ಯವಾಗಿದೆ. ಲಕ್ಷ್ಮೀದೇವಿ ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಕಳೆದ 22 ದಿಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. …
Read More »ಹೊನ್ನಾಳಿಯ ರೇಣುಕಾಚಾರ್ಯ ಮನೆಗೆ ಬಂದ ಯಡಿಯೂರಪ್ಪ; BSY ಕಂಡು ಕಣ್ಣೀರಾದ ಶಾಸಕ
ದಾವಣಗೆರೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮನೆಗೆ ಭೇಟಿ ನೀಡಿದ್ದು, ಮಾಜಿ ಸಿಎಂ ಅವರನ್ನು ಕಂಡು ರೇಣುಕಾಚಾರ್ಯ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಕೆಲ ಕಾಲ ಚರ್ಚೆ ನಡೆಸಿದರು. ಈ ವೇಳೆ ಯಡಿಯೂರಪ್ಪನವರ ಆಡಳಿತ ವೈಖರಿ ನೆನೆದು ರೇಣುಕಾಚಾರ್ಯ ಭಾವುಕರಾದರು. ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಆದರೆ ಪಕ್ಷ …
Read More »ನನಗೂ ಸಿಎಂ ಆಗಬೇಕೆಂಬ ಆಸೆ ಇದೆ.: ಜಮೀರ್ ಅಹ್ಮದ್
ರಾಜ್ಯ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ.ನಾವು ಯಾರು ತೀರ್ಮಾನ ಮಾಡಕ್ಕಾಗಲ್ಲ.ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನನ್ನ ಅಭಿಪ್ರಾಯ ಹೇಳೋದು ತಪ್ಪೇನಿಲ್ಲಲ್ಲ.ನಮ್ಮ ಸಂವಿಧಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು, ಯಾರೇ ಇದ್ರು ಬಾಯಿ ಮುಚ್ಚಿಕೊಂಡು ಕೆಲಸ …
Read More »ನನ್ನ ಅಶ್ಲೀಲ ವೀಡಿಯೊಗಳನ್ನು ಖಾಸಗಿ ವೆಬ್ಸೈಟ್ವೊಂದಕ್ಕೆ ರಾಜಕುಮಾರ್ ಟಾಕಳೆ ಮಾರಿಕೊಂಡಿದ್ದಾನೆ
ರಾಜಕುಮಾರ್ ಟಾಕಳೆ ನನ್ನನ್ನು ಮದುವೆಯಾಗಿ ನನ್ನೊಂದಿಗಿನ ಏಕಾಂತದಲ್ಲಿನ ವೀಡಿಯೋ ಮಾಡಿ ಅವನ್ನು ವೆಬ್ಸೈಟ್ವೊಂದಕ್ಕೆ ಮಾರಿಕೊಂಡಿರುವ ಬಗ್ಗೆ ನನಗೆ ಮಾಹಿತಿ ಇದೆ. ಆತನಿಂದ ನನಗೆ ಹನಿಟ್ರ್ಯಾಪ್ ಆಗಿದೆ. ಇದರಿಂದ ನನ್ನ ಹಣ ಹಾಗೂ ಗೌರವ ಹಾನಿಯಾಗಿದೆ ಎಂದು ನವ್ಯಶ್ರೀ ರಾವ್ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ನವ್ಯಶ್ರೀ ರಾವ್ ಸಾಮಾಜಿಕ ಜಾಲತಾಣದಲ್ಲಿ ಅವರ ಅಶ್ಲೀಲ ವಿಡಿಯೋ, PHOTO ವೈರಲ್ ಆದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದರು. ನಾನು ಭಾರತದಲ್ಲಿ ಇಲ್ಲದೇ ಇರೋ …
Read More »ನಮ್ಮ ಪಕ್ಷದ ಬಾಹುಬಲಿ ಜಮೀರ್: ಸತೀಶ ಜಾರಕಿಹೊಳಿ
ನಮ್ಮ ಪಕ್ಷದ ಉನ್ನತ ನಾಯಕ ಜಮೀರ್ ಅಹ್ಮದ್ಖಾನ್. ಅವರನ್ನು ನೀವು ಎಲ್ಲ ರೀತಿಯಿಂದ ಬೆಳಸಬೇಕು.ಅವರು ನಮ್ಮ ಪಕ್ಷದ ಬಾಹುಬಲಿ. ತಮ್ಮದೇ ಆದ ಶಕ್ತಿಯನ್ನು ಹೊಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 3ರಂದು ಸಿದ್ದರಾಮಯ್ಯನವರ ಹುಟ್ಟು ಹಬ್ಬ ದಾವಣಗೆರೆಯಲ್ಲಿ ಮಾಡ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ ನಮ್ಮ ನಾಯಕ ಸಿದ್ದರಾಮಯ್ಯ ನವರ ಹುಟ್ಟು ಹಬ್ಬ ಆಚರಣೆ …
Read More »ರಕ್ಷಣೆ ಕೇಳಲು ಬಂದ ಸಲ್ಮಾನ್ ಖಾನ್ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಮುಂಬೈ ಪೊಲೀಸ್..!
ಶುಕ್ರವಾರದಂದು ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈ ಪೊಲೀಸ್ ಕಮೀಷನರ್ ವಿವೇಕ್ ಪಾನ್ಸಲ್ಕರ್ ಅವರನ್ನು ಭೇಟಿ ಮಾಡಿದ್ದರು. ಸಂಜೆ 4:00 ಸುಮಾರಿಗೆ ಕ್ರಾಫರ್ಡ್ ಮಾರ್ಕೆಟ್ ಎದುರಿಗಿರುವ ಮುಂಬೈ ಪೊಲೀಸ್ ಮುಖ್ಯ ಕಚೇರಿಗೆ ಆಗಮಿಸಿದ್ದ ಅವರು ಬಳಿಕ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಈ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಲ್ಮಾನ್ ಖಾನ್, ಇದೊಂದು ಸೌಜನ್ಯದ ಭೇಟಿ ಇದರಲ್ಲಿ ಯಾವುದೇ ವಿಶೇಷವಿಲ್ಲ ಎಂದು ಹೇಳಿದ್ದಾರೆ. ಆದರೆ …
Read More »ಸಚಿವರ ಸಹಾಯಕನ ಮನೆಯಲ್ಲಿ ಕಂತೆ ಕಂತೆ ನೋಟು ಕಂಡು ಶಾಕ್ ಆದ ಇಡಿ ಅಧಿಕಾರಿಗಳು
ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಸಚಿವರಾಗಿದ್ದ ಪಾರ್ಥ ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ಹಲವಾರು ಗಂಟೆಗಳ ಕಾಲ ನಡೆದ ದಾಳಿಯಲ್ಲಿ, ಇಡಿ ಸುಮಾರು 20 ಕೋಟಿ ರೂ.ಗಳ ನಗದನ್ನು ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದ ಶಾಲಾ ಸೇವಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯಲ್ಲಿನ ಅಕ್ರಮ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಏಕಕಾಲದಲ್ಲಿ ವಿವಿಧ ಸ್ಥಳಗಳಲ್ಲಿ ಕಾರ್ಯಚರಣೆ …
Read More »ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ!
ಬಿಗ್ ಬಾಸ್ ಸೇರಿದಂತೆ ವಿವಿಧ ಶೋಗಳ ಮೂಲಕ ನಾಡಿನ ಜನರಿಗೆ ಪರಿಚಿತರಾಗಿರುವ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿಯೊಂದನ್ನು ಮುಡಿಗೇರಿಸಿಕೊಂಡಿದ್ದಾರೆ. ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರಿಂದ ಪ್ರಶಸ್ತಿ ಪಡೆಯುತ್ತಿರುವ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನರ ಹೃದಯವನ್ನು ಗೆದ್ದು,ಅವರ ಮನ ಮುಟ್ಟುವುದು ನಿಜವಾದ ಸಾಧನೆ ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್ ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ನಿವೇದಿತಾ ಗೌಡ ತಮ್ಮ ಉಪಸ್ಥಿತಿಯೊಂದಿಗೆ ಲಕ್ಷಾಂತರ …
Read More »ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯ
ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ. ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಕೈಗಾರಿಕೆಗಳಲ್ಲಿ ಬಂಡವಾಳ ಹೂಡಿಕೆ ವಿಸ್ತರಣೆಯನ್ನು ಆಧರಿಸಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚುವರಿ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸುವ ಕರ್ನಾಟಕ ಉದ್ಯೋಗ ನೀತಿ 2022 -25 ಕ್ಕೆ ಅನುಮೋದನೆ ನೀಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ …
Read More »ಅಗಸ್ಟ್ 9ರಂದು ಕ್ರಾಂತಿ ದಿನಾಚರಣೆ ಪ್ರಯುಕ್ತ ಎಂಇಎಸ್ನಿಂದ ಪ್ರತಿಭಟನೆ..!
ಬೆಳಗಾವಿ ನಗರದಲ್ಲಿ ಬರುವ ಅಗಸ್ಟ್ 9ರಂದು ಕ್ರಾಂತಿ ದಿನಾಚರಣೆ ನಿಮಿತ್ಯವಾಗಿ ಮರಾಠಿ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮರಾಠಿಯಲ್ಲೇ ಎಲ್ಲಾ ಸರಕಾರ ದಾಖಲೆಗಳನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಂಇಎಸ್ ಮುಖಂಡರಾದ ದೀಪಕ ದಳವಿ ಹೇಳಿದ್ದಾರೆ. ಹೌದು ಇಂದು ಶುಕ್ರವಾರ ಬೆಳಗಾವಿ ನಗರದಲ್ಲಿ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮರಾಠಿ ಭಾಷೆಯಲ್ಲಿಯೇ ಪಡೆಯಬೇಕಂಬ ಬೇಡಿಕೆಯನ್ನು ಇಟ್ಟುಕೊಂಡು ಬರುವ ಅಗಸ್ಟ್ 9ರಂದು …
Read More »