Breaking News

ಕಾಗವಾಡನಲ್ಲಿ ಹೆಚ್ಚಿನ ಕಳ್ಳತನ; ಪೊಲೀಸ್ ವೈಫಲ್ಯ ರಾಗಿದ್ಧಾರೆ.: ಶ್ರೀಮಂತ ಪಾಟೀಲ

ಕಳೆದ ಕೆಲ ತಿಂಗಳಗಳಿಂದ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ.ಇದನ್ನುತಡೆಯಲುಕಾಗವಾಡ ಪೊಲೀಸರುವಿಫಲರಾಗಿದ್ದಾರೆ.ಇದರ ವಿರುದ್ಧ ಗೃಹ ಸಚಿವರಿಗೆ ನಾನು ದೂರು ಸಲ್ಲಿಸಿದ್ದೇನೆ ಎಂದುಕಾಗವಾಡ ಶಾಸಕ ಶ್ರೀಮಂತ ಪಾಟೀಲರು ಸ್ಪಷ್ಟಪಡಿಸಿದ್ದರು. ಕಾಗವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿ ದಿನನಿತ್ಯ ಸರಣಿಗಳತನ, ಮನೆಗಳಲ್ಲಿ ದರೋಡೆ, ನದಿ ತೀರದ ಪಂಪ ಸೆಟಗಳ ಕೇಬಲ ಕಳ್ಳತನ ಬಹಳಷ್ಟು ಪ್ರಮಾಣದಲ್ಲಿಹೆಚ್ಚಾಗಿದ್ದಾವೆ. ಈ ಪ್ರಕರಣಗಳು ತನಿಖೆ ಮಾಡಿ ಕಳ್ಳರನ್ನು ಬಂಧಿಸಲುಕಾಗವಾಡ ಪೊಲೀಸರುವಿಫಲರಾಗಿದ್ಧಾರೆ. ಜುಗುಳ ಗ್ರಾಮದಲ್ಲಿ ಮನೆ ದರೋಡೆ ಮಾಡಿ 16 …

Read More »

ತಮ್ಮ 600 ಕೋಟಿ ರೂ. ಆಸ್ತಿಯನ್ನು ಸರ್ಕಾರದ ಹೆಸರಿಗೆ ಬರೆದ ವೈದ್ಯ; ಯಾರಿವರು?

ಅರವಿಂದ್ ಗೋಯಲ್ ಉತ್ತರ ಪ್ರದೇಶದ ಅತ್ಯಂತ ಯಶಸ್ವಿ ವೈದ್ಯರಲ್ಲಿ ಒಬ್ಬರು. ಅವರು ಕಳೆದ 50 ವರ್ಷಗಳಿಂದ ವೈದ್ಯರಾಗಿ ಕೆಲಸ ಮಾಡುತ್ತಿದ್ದು, ತಮ್ಮ ಕಠಿಣ ಪರಿಶ್ರಮದಿಂದ ನೂರಾರು ಕೋಟಿ ರೂ. ಹಣವನ್ನು ಸಂಪಾದಿಸಿದ್ದಾರೆ.ನವದೆಹಲಿ: ಅರವಿಂದ್ ಗೋಯಲ್ ಎಂಬ ವ್ಯಕ್ತಿ ತನ್ನ 600 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ (Uttar Pradesh Government) ದಾನ ಮಾಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಭಾರತದ ಬಡ ಜನರಿಗೆ ಸಹಾಯ ಮಾಡಲು ಅರವಿಂದ್ …

Read More »

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಯಕೆ ಈಡೇರಿಸಿದ ಪೊಲೀಸರು!

ಬೆಂಗಳೂರು: ಗುಣಮುಖವಾಗದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಹುದಿನದ ಬಯಕೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈಡೇರಿಸಿದ್ದಾರೆ. ಕೇರಳದ ಮೊಹಮದ್ ಸಲ್ಮಾನ್ ಮತ್ತು ಬೆಂಗಳೂರಿನ ಬಿ, ಮಿಥಿಲೇಶ್ ಮಾರಣಾಂತಿಕ ರೋಗದಿಂದ ಬಳಲುತ್ತಿದ್ದು ಇಬ್ಬರು ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಈ ಇಬ್ಬರು ಬಾಲಕರು ಪೊಲೀಸ್ ಅದಿಕಾರಿಯಾಗಬೇಕೆಂದು ಮೇಕ್ ಎ ವಿಶ್ ಇಂಡಿಯಾ ಎಂಬ ಎನ್ ಜಿ ಒ ಕಾರ್ಯಕರ್ತರ ಬಳಿ ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಅದರಂತೆ …

Read More »

ಇ.ಡಿ. ತೆಕ್ಕೆಯಲ್ಲಿ ಅತ್ತೆ: ರಾಜಕೀಯಕ್ಕೆ ಅಳಿಯನ ಎಂಟ್ರಿ? ಸೋನಿಯಾ ಕುಟುಂಬದಿಂದ ಬಂತೊಂದು ಸುದ್ದಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್​ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಇದಾಗಲೇ ವಿಚಾರಣೆಗೆ ಒಳಪಡಿಸಿದೆ. ರಾಹುಲ್​ ಗಾಂಧಿ ಇದಾಗಲೇ ಕೆಲವು ಬಾರಿ ವಿಚಾರಣೆ ಎದುರಿಸುದ್ದರೆ, ಸೋನಿಯಾ ಅವರನ್ನು ನಿನ್ನೆ (ಗುರುವಾರ) ವಿಚಾರಣೆ ಮಾಡಲಾಗಿದೆ. ತಮ್ಮ ಅತ್ತೆಯನ್ನು ಇ.ಡಿ. ವಿಚಾರಣೆಗೆ ಒಳಪಡಿಸಿರುವುದಕ್ಕೆ ಕಿಡಿ ಕಾರಿರುವ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅಗತ್ಯ ಉಂಟಾದರೆ …

Read More »

ಬೆಳಗಾವಿ: ಪ್ರೇಯಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ, ಕಾರಣ?

ಬೆಳಗಾವಿ: ಯುವಕನೋರ್ವ ಪ್ರೇಯಸಿಯ ಕೊಂದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಸವ ಕಾಲೋನಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮದ್ಲೂರು ಗ್ರಾಮದ ರೇಣುಕಾ ಎಂಬುವಳನ್ನು ಬೂದಿಗೊಪ್ಪ ಗ್ರಾಮದ ರಾಮಚಂದ್ರ ತೆಣಗಿ (29) ಎಂಬಾತ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಮಚಂದ್ರ ತೆಣಗಿ ರಾಜ್ಯಶಾಸ್ತ್ರದಲ್ಲಿ ಉನ್ನತ ಪದವಿ ವ್ಯಾಸಂಗ ಮಾಡುತ್ತಿದ್ದ. ಕೊಲೆಯಾದ ರೇಣುಕಾ …

Read More »

ಈಶ್ವರಪ್ಪಗೆ ಕ್ಲೀನ್‌ಚಿಟ್‌: ನ್ಯಾಯ ಸಿಗುವವರೆಗೆ ಹೋರಾಟ; ಸಂತೋಷ್‌ ಸಹೋದರ ಪ್ರಶಾಂತ

ಬೆಳಗಾವಿ: ‘ಸಂತೋಷ್‌ ಪಾಟೀಲ ಹಾಗೂ ಶಾಸಕ ಕೆ.ಎಸ್‌.ಈಶ್ವರಪ್ಪ ಅವರ ಸಹವರ್ತಿಗಳ ಮೊಬೈಲ್‌ ಸಂಭಾಷಣೆಯ ದಾಖಲೆಗಳನ್ನು ಪಡೆದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುತ್ತೇವೆ’ ಎಂದು ಸಂತೋಷ್‌ ಅವರ ಹಿರಿಯ ಸಹೋದರ ಪ್ರಶಾಂತ ಪಾಟೀಲ ತಿಳಿಸಿದರು.   ಗುತ್ತಿಗೆದಾರ ಸಂತೋಷ್‌ ಪಾಟೀಲ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪ ಹೊತ್ತಿದ್ದ ಶಾಸಕ ಕೆ.ಎಸ್‌.ಈಶ್ವರಪ್ಪ ಅವರಿಗೆ ಕ್ಲೀನ್‌ಚಿಟ್‌ ನೀಡಿದ ಹಿನ್ನೆಲೆಯಲ್ಲಿ, ಅವರು ಗುರುವಾರ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರು.   ‘ಆರೋಪಿ …

Read More »

ದೇಹಲಿ ಭೇಟಿ ಬಳಿಕ ನಿಗಮ, ಮಂಡಳಿ ನೇಮಕ: ಸಿ.ಎಂ

ಮಂಡ್ಯ: ‘ದೆಹಲಿಗೆ ಭೇಟಿ ನೀಡಿದ ನಂತರ ನಿಗಮ, ಮಂಡಳಿ ನೇಮಕಾತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಮಂತ್ರಿಮಂಡಲಕ್ಕೆ ಸೇರ್ಪಡೆ ವಿಚಾರವನ್ನೂ ಪಕ್ಷದ ವರಿಷ್ಠರ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.   ಕೆ.ಆರ್‌.ಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡಲಿದ್ದು ನೇಮಕಾತಿ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ, ಮಂಡಳಿಗೆ ನೇಮಕಾತಿ ಕುರಿತಂತೆ ಇಲ್ಲಿಯವರೆಗೂ ಯಾವುದೇ ಚರ್ಚೆ ನಡೆಸಿಲ್ಲ’ ಎಂದರು. ಕೆ.ಎಸ್‌.ಈಶ್ವರಪ್ಪ ಅವರು …

Read More »

ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ : ಶಂಕರ ಪಾಟೀಲ ಮುನೇನಕೊಪ್ಪ

ಹುಬ್ಬಳ್ಳಿ: ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಮಾಹಿತಿ ನೀಡುವಂತೆ ತಾಕೀತು ಮಾಡಿದರು. ಇಲ್ಲಿನ ಮಿನಿವಿಧಾನಸೌಧದ ತಾಪಂ ಸಭಾಭವನದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ತ್ತೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈಗಾಗಲೇ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಕಟ್ಟಡಗಳ ಕಾಮಗಾರಿ ಅರ್ಧಕ್ಕೆ ಮಾಡಲಾಗಿದೆ ಎಂದರಲ್ಲದೆ, ಕಾಮಗಾರಿಗಳ ಕುರಿತು ಮಾಹಿತಿ ನೀಡುವಂತೆ ಅಧಿಕಾರಿಗೆ …

Read More »

ಒಬಿಸಿಗೆ ಶೇ.33 ಮೀಸಲಾತಿ

ಬೆಂಗಳೂರು: ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗ (ಒಬಿಸಿ) ಗಳಿಗೆ ಶೇ. 33ರಷ್ಟು ರಾಜಕೀಯ ಮೀಸಲಾತಿ ನೀಡುವಂತೆ ನ್ಯಾ| ಭಕ್ತವತ್ಸಲ ಸಮಿತಿಯು ತನ್ನ ವರದಿಯಲ್ಲಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ. ಸಮಿತಿಯು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಸಿದೆ. ಬಿಬಿಎಂಪಿ, ಜಿಲ್ಲಾ ಮತ್ತು ತಾ.ಪಂ. ಚುನಾವಣೆ ನಡೆಸಲು ಆಯೋಗದ ವರದಿ ನಿರ್ಣಾಯಕವಾಗಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾಕರನ್ನು ಒಳಗೊಂಡಂತೆ ಇತರ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ. 44.40ರಷ್ಟಿದೆ. …

Read More »

ಭಿಕ್ಷಾಟಣೆ ಮಾಡುತ್ತಿದ್ದ 8 ಜನ ಹೆಣ್ಣು ಮಕ್ಕಳು 2 ಜನ ಗಂಡು ಮಕ್ಕಳು ಹಾಗೂ 12 ಜನ ಮಹಿಳೆ ವಶಕ್ಕೆ

ಬೆಳಗಾವಿ ನಗರದ ಮಹಿಳಾ ಪೊಲೀಸ್ ಠಾಣೆಯ ಮಾನವ ಕಳ್ಳಸಾಗಾಣಿಕೆ ನಿಗ್ರಹ ಪಡೆ (AHTU) ಹಾಗೂ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ಕಾರ್ಮಿಕ ಇಲಾಖೆ, ಯೋಜನಾ ನಿರ್ದೇಶಕರು ಬಾಲ ಕಾರ್ಮಿಕ ಯೋಜನೆ ಬೆಳಗಾವಿ ಮತ್ತು ಸಮಾಲೋಚಕರ ಸಹಯೋಗದೊಂದಿಗೆ ಬೆಳಗಾವಿ ನಗರದ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕ ರಸ್ತೆಗಳ ಮೇಲೆ ಸಂಚರಿಸುವ ವಾಹನಗಳ ಸಿಗ್ನಲ್ ಹತ್ತಿರ ಭಿಕ್ಷಾಟಣೆ ಮಾಡುತ್ತಿದ್ದ 8 ಜನ ಹೆಣ್ಣು ಮಕ್ಕಳು 2 …

Read More »