Breaking News

ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ ಜೋರು

ಶತಮಾನದ ಇತಿಹಾಸ ಹೊಂದಿರುವ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ ಜೋರಾಗಿದ್ದು. ಬೆಳಗಾವಿಯ ಸಾರ್ವಜನಿಕ ಗಣೇಶೋತ್ಸವ ಮಂಟಪಗಳಲ್ಲಿ ಸಾವರ್ಕರ್ ಫೆÇೀಟೋ ಇಟ್ಟು ಪೂಜೆ ಮಾಡಲಾಗಿದೆ. ಹೌದು ಬೆಳಗಾವಿಯ ರಾಮತೀರ್ಥ ನಗರ, ಚನ್ನಬಸವೇಶ್ವರ ಬಡಾವಣೆಯ ಗಣೇಶೋತ್ಸವ ಮಂಡಳಿಗಳಿಂದ ವಿಘ್ನನಿವಾರಕನ ಜೊತೆಗೆ ಸಾವರ್ಕರ್‍ಗೂ ಪೂಜೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಗಣೇಶೋತ್ಸವ ಮಂಡಳಿಗಳಿಗೆ ಬೆಳಗಾವಿ ಮಹಾನಗರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ಸಾವರ್ಕರ್ ಭಾವಚಿತ್ರ ವಿತರಿಸಿದ್ದರು. ಗಣೇಶೋತ್ಸವ ಮಂಟಪಗಳಲ್ಲಿ ವೀರ್ ಸಾವರ್ಕರ್ …

Read More »

ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ.: ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ: ಭಾಸ್ಕರ್‍ರಾವ್

ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ. ಬಾಂಬೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಇರಿಸಿ, ಅವರ ವಿಡಿಯೋ ಮಾಡಿ ಬ್ಲಾಕ್‍ಮೇಲ್ ಮಾಡಿ ಇವರು ಅಧಿಕಾರಕ್ಕೆ ಬಂದಿದ್ದಾರೆ. ಕೆಂಪು ಕೋಟೆ ಮೇಲೆ ನಿಂತು ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ. ನಾನು ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ ಇಷ್ಟೆಲ್ಲಾ ಭ್ರಷ್ಟಾಚಾರ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್‍ರಾವ್ ಆರೋಪಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ …

Read More »

ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲ

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ …

Read More »

ವಿಡಿಯೋ: 20 ಸಾವಿರ ಪ್ಲಾಸ್ಟಿಕ್​ ಬಾಟಲ್‌​ಗಳಿಂದ ತಯಾರಾದ ಗಣೇಶ

ಬಾಗಲಕೋಟೆಯ ಇಳಕಲ್ಲು ಪಟ್ಟಣದ ವಿಜಯ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿನಲ್ಲಿ ವಿಶೇಷವಾಗಿ ಪ್ಲಾಸ್ಟಿಕ್​ ಬಾಟಲ್​ಗಳಿಂದ ಗಣೇಶ ಮೂರ್ತಿ ತಯಾರಿಸಲಾಗಿದೆ. ​20 ಅಡಿ ಎತ್ತರದ ಮೂರ್ತಿಗೆ ಸುಮಾರು 20 ಸಾವಿರ ಬಾಟಲ್‌ಗಳನ್ನು ಬಳಸಲಾಗಿದೆ. ಕಳೆದ 30 ವರ್ಷಗಳಿಂದ ಕಾಲೇಜಿನಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ನಿರುಪಯುಕ್ತ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿ ಗಮನ ಸೆಳೆದಿದೆ.

Read More »

ಎಲ್​​​ಪಿಜಿ ಸಿಲಿಂಡರ್​ ಬೆಲೆಯಲ್ಲಿ 91 ರೂ. ಇಳಿಕೆ

ನವದೆಹಲಿ: ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಎಲ್​​​ಪಿಜಿ ಗ್ಯಾಸ್​ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿವೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ. 19 ಕೆಜಿ ವಾಣಿಜ್ಯ ಇಂಧನ ಗ್ಯಾಸ್​ ಬೆಲೆ ಇದೀಗ 1,976 ರೂಪಾಯಿ ಬದಲಿಗೆ 1,885 ಆಗಿರುತ್ತದೆ. ತೈಲ ಕಂಪನಿಗಳು ಪ್ರತಿ ತಿಂಗಳ …

Read More »

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ಇತ್ತೀಚಿನ ವರ್ತನೆಯಿಂದ ಬೇಸತ್ತು ಪಕ್ಷ ತ್ಯಾಗ ಮಾಡುತ್ತೇನೆ ಎಂದು ತಿಳಿಸಿದ್ದಾರೆ.   ವಿಧಾನ ಪರಿಷತ್ ಸದಸ್ಯತ್ವ ಆಕಾಂಕ್ಷಿಯಾಗಿದ್ದ ಲಕ್ಷ್ಮಿನಾರಾಯಣ ಅವರಿಗೆ ಕಾಂಗ್ರೆಸ್ ನಲ್ಲಿ ಸೂಕ್ತ ಮನ್ನಣೆ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಬೇಸರಗೊಂಡಿದ್ದರು. ಮುಂದಿನ ದಿನಗಳಲ್ಲಿ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಬಹುದು ಎಂದು ಹೇಳಲಾಗುತ್ತಿದೆ. …

Read More »

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ

ಕೋಲಾರ: ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  

Read More »

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆಯಂಬುಲೆನ್ಸ್​​ ಚಾಲನೆ: 4 ವಾಹನಗಳಿಗೆ ಡಿಕ್ಕಿ

ಉತ್ತರಕರ್ನಾಟಕದಲ್ಲಿ ಮಳೆ ಜೀವಗಳಿಗೆ ಕಂಟಕವಾಗಿದೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು 25 ವರ್ಷದ ಕವಿತಾ ಎಂಬ ಯುವತಿಯೊಬ್ಬಳು ಸಾವನಪ್ಪಿದ್ದಾಳೆ.ಬೆಂಗಳೂರು: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್​ ಗಾರ್ಡನ್​ ಠಾಣಾ ವ್ಯಾಪ್ತಿಯ 10ನೇ ಕ್ರಾಸ್​ ಬಳಿ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್​​ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್​ ಗಾರ್ಡನ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. …

Read More »

ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ: ಚಿತ್ರದುರ್ಗ ಎಸ್​​ಪಿ ಪರಶುರಾಮ್​ಗೆ NCPCR ನೋಟಿಸ್ ಜಾರಿ

ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ.ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ ಸಂಬಂಧ ಚಿತ್ರದುರ್ಗ ಎಸ್​​ಪಿ ಪರಶುರಾಮ್​ಗೆ ಎನ್​​ಸಿಪಿಸಿಆರ್​ (NCPCR) ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ …

Read More »

ಈ ರಾಶಿಯವರ ಮೇಲೆ ಗಣಪತಿಯ ಆಶೀರ್ವಾದ ಸದಾ ಇರುತ್ತೆ

Ganesh Chaturthi 2022: ಹಿಂದೂ ಧರ್ಮದಲ್ಲಿ, ಗಣೇಶನನ್ನು ಮೊದಲ ಆರಾಧಕ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಪ್ರತಿ ಪೂಜೆ, ಆಚರಣೆ ಮತ್ತು ಮಂಗಳಕರ ಕೆಲಸಕ್ಕೂ ಮೊದಲು ಗಣೇಶನನ್ನು ಆವಾಹನೆ ಮಾಡಲಾಗುತ್ತದೆ. ಇದರಿಂದ ವಿಧ್ವಂಸಕ ಗಣೇಶನ ಕೃಪೆಯಿಂದ ಪ್ರತಿಯೊಂದು ಕೆಲಸವೂ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ಅಲ್ಲದೆ, ಆ ಕಾರ್ಯಗಳು ಶುಭ ಫಲಿತಾಂಶಗಳನ್ನು ನೀಡುತ್ತವೆ. ಅದೇ ಸಮಯದಲ್ಲಿ, ಕೆಲವು ಜನರು ಹುಟ್ಟಿನಿಂದಲೇ ಗಣೇಶನ ಆಶೀರ್ವಾದವನ್ನು ಪಡೆಯುವ ಅದೃಷ್ಟವನ್ನು ಹೊಂದಿರುತ್ತಾರೆ. ಈ ಜನರು ಯಾವುದೇ ಕೆಲಸ ಮಾಡಿದರೂ ಅವರಿಗೆ …

Read More »