ಮಕ್ಕಳು ತಮ್ಮ ಜೀವನದ ಆರಂಭದಲ್ಲಿ ಯಾವ ಆಹಾರ ಪದ್ಧತಿ ಅನುಸರಿಸುತ್ತಾರೋ ಅದು ಜೀವನದುದ್ದಕ್ಕೂ ಪರಿಣಾಮ ಬೀರುತ್ತದೆ . ಹಾಗಿದ್ದರೆ ನೀವು ನಿಮ್ಮ ಮಕ್ಕಳಿಗೆ ಸರಿಯಾದ ಆಹಾರ ಕ್ರಮ ಅನುಸರಿಸುತ್ತಿದ್ದೀರಾ..? ಮಕ್ಕಳಲ್ಲಿ ಎನರ್ಜಿ ಹೆಚ್ಚಿಸಲು ಅವರಲ್ಲಿ ರಕ್ತದ ಉತ್ಪಾದನೆ ಹೆಚ್ಚಿಸಲು ಈ ಜ್ಯೂಸ್ ಗಳನ್ನು ನೀಡಿ. -1 ಗ್ಲಾಸ್ ನೀರಿಗೆ 1 ಹಿಡಿ ಒಣದ್ರಾಕ್ಷಿ ಹಾಕಿ ರಾತ್ರಿಯಿಡಿ ನೆನೆಸಿಡಿ. ಬೆಳಿಗ್ಗೆ ಅದಕ್ಕೆ ಕೆಲವು ಹನಿ ನಿಂಬೆರಸ ಮಿಕ್ಸ್ ಮಾಡಿ ಮಕ್ಕಳಿಗೆ ನೀಡಿದರೆ …
Read More »ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ
ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ. ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, …
Read More »ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಂದಿನ ವಾರದಿಂದ ದುಬಾರಿ ದುನಿಯಾ: ಯಾವೆಲ್ಲಾ ವಸ್ತುಗಳ ಬೆಲೆ ಏರಿಕೆ?
ನವದೆಹಲಿ: ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮನೆಯ ಬಜೆಟ್ ಮೇಲೆ ಪರಿಣಾಮ ಬೀರುತ್ತಿದೆ. ಬೆಲೆಏರಿಕೆ ಜನಸಾಮಾನ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆಹಾರ ಮಾತ್ರವಲ್ಲ, ವಿವಿಧ ಅಗತ್ಯ ವಸ್ತುಗಳ ಬೆಲೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಕಡಿಮೆ ಆದಾಯ ಮತ್ತು ಹೆಚ್ಚುತ್ತಿರುವ ವೆಚ್ಚಗಳ ನಡುವೆ, ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈಗ ಜಿ.ಎಸ್.ಟಿ. ಹೆಚ್ಚಳದ ನಂತರ ಮನೆಯ ಬಜೆಟ್ ಮತತ್ಷ್ಟು ಹೆಚ್ಚಳವಾಗಲಿದೆ. ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಿ.ಎಸ್.ಟಿ. ಮಂಡಳಿ …
Read More »ಸಮೀಕ್ಷಾ ವರದಿಗೆ ಬೆಚ್ಚಿದ ಬಿಜೆಪಿ: ಎರಡು ದಿನಗಳ ಕಾಲ ರೆಸಾರ್ಟ್ ನಲ್ಲಿ ಎಲೆಕ್ಷನ್ ಮೀಟಿಂಗ್
ಬೆಂಗಳೂರು : ಬಿಜೆಪಿ ಶತಾಯ ಗತಾಯ 2023ಕ್ಕೆ ರಾಜ್ಯದ ಗದ್ದುಗೆ ಮೇಲೆ ಮತ್ತೊಮ್ಮೆ ಕೇಸರಿ ಧ್ವಜ ಹಾರಿಸುವ ಕನಸಿನಲ್ಲಿದೆ. ಇದಕ್ಕಾಗಿ ಶತಾಯ ಗತಾಯ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೆ ಏರುವ ಪ್ರಯತ್ನವನ್ನು ನಡೆಸಿದೆ. ಈ ಮಧ್ಯೆ ಚುನಾವಣೆಗೆ ಇನ್ನೂ 11 ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಎಲೆಕ್ಷನ್ ಮಾಸ್ಟರ್ ಪ್ಲ್ಯಾನ್ (Bjp Resort Meeting ) ಸಿದ್ಧಪಡಿಸಲು ಮುಂದಾಗಿದ್ದು, ಇದಕ್ಕಾಗಿ ರಾಜ್ಯ ಚುನಾವಣಾ ಉಸ್ತುವಾರಿ ಅರುಣ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲು …
Read More »ನಾನೀಗ ರಾಜೀನಾಮೆ ಕೊಡಬೇಕಾ?’: ಆನಂದ್ ಸಿಂಗ್
ಹೊಸಪೇಟೆ (ವಿಜಯನಗರ): ‘ನಾನೀಗ ರಾಜೀನಾಮೆ ಕೊಡಬೇಕಾ?’ – ಹೀಗೆಂದು ಸುದ್ದಿಗಾರರಿಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪ್ರಶ್ನಿಸಿದರು. ಅಂಜನಾದ್ರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಬುಧವಾರ ನಗರದಲ್ಲಿ ಏರ್ಪಡಿಸಿದ್ದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರಶ್ನಿಸಿದರು. ‘ಟೆಂಡರ್ ಇಲ್ಲದೆಯೇ ₹6 ಕೋಟಿಯಲ್ಲಿ ನಗರದಲ್ಲಿ ಧ್ವಜ ಸ್ತಂಭ ನಿರ್ಮಿಸಲಾಗುತ್ತಿದೆ ಎಂಬ ವಿಷಯವನ್ನು ಪಿಡಬ್ಲ್ಯೂಡಿ ಅಧಿಕಾರಿಗಳೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದು ಸರಿಯಾದ ಕ್ರಮವೇ? ಬೆಳಗಾವಿಯಲ್ಲಿ ಟೆಂಡರ್ ಇಲ್ಲದೇ ಕಾಮಗಾರಿ ಕೈಗೊಂಡಿದ್ದ …
Read More »ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’: ಕಾಂಗ್ರೆಸ್
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ದ್ರೋಹ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’ ಎಂಬ ಶೀರ್ಷಿಕೆಯಡಿ ಪಟ್ಟಿ ನೀಡಿದೆ. ಕಾಂಗ್ರೆಸ್ ನೀಡಿದ ಪಟ್ಟಿ ಇಲ್ಲಿದೆ… *ಕಾರಣ ನೀಡದೆ ಸಿಎಂ ಸ್ಥಾನದಿಂದ ಬಿಎಸ್ವೈ ಪದಚ್ಯುತಿ *ಅವರ ರಾಜ್ಯ ಪ್ರವಾಸಕ್ಕೆ ತಡೆ *ಬಿಎಸ್ವೈ ಆಪ್ತರ ಮೇಲೆ ಐಟಿ ದಾಳಿ *ವಿಜಯೇಂದ್ರರಿಗೆ …
Read More »ವಿಪರೀತ ಜನಸಂಖ್ಯೆಯಿಂದ ಅಸಮತೋಲನ ಸೃಷ್ಟಿ
ಬೆಳಗಾವಿ: ಜನಸಂಖ್ಯೆ ನಿಯಂತ್ರಣದ ಜೊತೆಗೆ ಇತ್ತೀಚೆಗೆ ಹರಡುತ್ತಿರುವ ಅನೇಕ ಸಾಂಕ್ರಾಮಿಕ ಕಾಯಿಲೆಗಳನ್ನೂ ನಿಯಂತ್ರಿಸಬೇಕಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಜನರು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ಬಿಮ್ಸ್ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ …
Read More »ಬೋಟ್ ಮೂಲಕ ಸಂಚರಿಸಿ ಕೃಷ್ಣಾ ನೀರಿನ ಮಟ್ಟ ಅವಲೋಕಿಸಿದ ಜಿಲ್ಲಾಧಿಕಾರಿ
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಭಾರಿ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಎದುರಾದ ಸಂಭವನೀಯ ಪ್ರವಾಹವನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಬೋಟ್ ಮೂಲಕ ಸಂಚರಿಸಿ ನದಿ ನೀರಿನ ಮಟ್ಟವನ್ನು ಅವಲೋಕಿಸಿದರು. ಮಹಾರಾಷ್ಟ್ರ ಕೊಂಕನ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 1.12 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ. ಹೀಗೆ ದಿನದಿಂದ ದಿನಕ್ಕೆ ನೀರಿನ ಮಟ್ಟದಲ್ಲಿ ಹೆಚ್ಚಳವಾದರೇ ಪ್ರವಾಹ ಎದುರಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರವಾಹ ಎದುರಿಸಲು ಜಿಲ್ಲಾಡಳಿತ …
Read More »ಪವರ್ ಮ್ಯಾನ್ಗಳ ಸೇವೆಗೆ ಲಕ್ಷ್ಮಿ ತಾಯಿ ಫೌಂಡೇಷನ್ ವತಿಯಿಂದ ರೇನ್ ಕೋಟ್
ಬೆಳಗಾವಿ: ಅಪಾಯಕಾರಿ ಸನ್ನಿವೇಶಗಳಲ್ಲೂ ಜೀವದ ಹಂಗು ತೊರೆದು ಪರಿಶ್ರಮದಿಂದ ಕಾರ್ಯಾಚರಿಸಿ ಜನತೆಗೆ ಬೆಳಕು ನೀಡುವ ಪವರ್ ಮ್ಯಾನ್ ಗಳ ಸೇವೆ ಪ್ರಶಂಸನೀಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪೀರನವಾಡಿ ಸೆಕ್ಷನ್ 1, ಪೀರನವಾಡಿ ಸೆಕ್ಷನ್ 2, ಉಚಗಾಂವ ಹಾಗೂ ಹಿಂಡಲಗಾ ಈ ಪ್ರದೇಶಗಳಲ್ಲಿ ಹಗಲಿರುಳು ಕೆಲಸ ಮಾಡುವ ಪವರ್ ಮ್ಯಾನ್ಗಳ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ಉತ್ತಮ ಗುಣಮಟ್ಟದ …
Read More »ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ – ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ; ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳು ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿವೆ. ಇಲ್ಲಿರುವ ಲಿಂಕ್ ಗಳನ್ನು ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ- ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ೨ ಲಕ್ಷ ರೂ. …
Read More »