4 ಹುಲಿಗಳ ಅಸಹಜ ಸಾವು ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 …
Read More »ಸಮಾಧಾನ, ಅಸಮಾಧಾನ ಅಂತಾ ನಂದೇನೂ ಇಲ್ಲ:ಬಿ.ಆರ್.ಪಾಟೀಲ್
ಬೆಂಗಳೂರು : ಸಮಾಧಾನ, ಅಸಮಾಧಾನ ನಂದೇನೂ ಇಲ್ಲ. ನಡೆದಿದ್ದನ್ನು ಅವರಿಗೆ ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ಬಿ. ಆರ್. ಪಾಟೀಲ್ ತಿಳಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ. ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಎಲ್ಲ ವಿವರವಾಗಿ ಹೇಳಿದ್ದೇನೆ ಎಂದಿದ್ದಾರೆ. ಅವರು ಸಮಾಧಾನದಿಂದ ನಮ್ಮ ವಿಚಾರಗಳನ್ನು ಕೇಳಿದ್ದಾರೆ. …
Read More »ವರ್ಷಾಂತ್ಯಕ್ಕೆ ಭಾರಿ ಬದಲಾವಣೆ ಆಗಲ್ಲ, ಕೆಲ ಸಚಿವರ ಬದಲಾವಣೆಯಾಗಲಿದೆ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ”ವರ್ಷಾಂತ್ಯಕ್ಕೆ ಭಾರೀ ಬದಲಾವಣೆ ಆಗುವುದಿಲ್ಲ, ಸಣ್ಣಪುಟ್ಟ ಬದಲಾವಣೆಗಳಾಗಲಿವೆ” ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ವರ್ಷಾಂತ್ಯಕ್ಕೆ ಕಾಂಗ್ರೆಸ್ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ” ಎಂದರು. ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ …
Read More »ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್ನಿಂದಲ್ಲೇ 53 ಕೋಟಿ ದರೋಡೆ, ಮೂವರು ಬಂಧನ.. ಬ್ಯಾಂಕ್ನಲ್ಲಿ ಮಾಟಮಂತ್ರ ನಡೆಸಿ ದರೋಡೆ.. ಉಳಿದ ಆರೋಪಿಗಳು ಎಸ್ಕೇಪ್..
ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್ನಿಂದಲ್ಲೇ 53 ಕೋಟಿ ದರೋಡೆ, ಮೂವರು ಬಂಧನ.. ಬ್ಯಾಂಕ್ನಲ್ಲಿ ಮಾಟಮಂತ್ರ ನಡೆಸಿ ದರೋಡೆ.. ಉಳಿದ ಆರೋಪಿಗಳು ಎಸ್ಕೇಪ್.. ಕಳೆದ ತಿಂಗಳು 25 ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ನಡೆದಿದ್ದು ಕೋಟ್ಯಾಂತರ ಮೌಲ್ಯದ ದರೋಡೆ ಪ್ರಕರಣವನ್ನು ಭೇದಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ …
Read More »ಬಾಹ್ಯಾಕಾಶದಲ್ಲಿ ಹೆಸರು ಕಾಳು, ಮೆಂತ್ಯೆ ಕೃಷಿ ಪ್ರಯೋಗ; ಧಾರವಾಡದ ಕೊಡುಗೆ ಶ್ಲಾಘಿಸಿದ ಜೋಷಿ
ಬಾಹ್ಯಾಕಾಶದಲ್ಲಿ ಹೆಸರು ಕಾಳು, ಮೆಂತ್ಯೆ ಕೃಷಿ ಪ್ರಯೋಗ; ಧಾರವಾಡದ ಕೊಡುಗೆ ಶ್ಲಾಘಿಸಿದ ಜೋಷಿ ನವದೆಹಲಿ/ಹುಬ್ಬಳ್ಳಿ: ಹೆಸರು ಕಾಳು ಮತ್ತು ಮೆಂತ್ಯೆ ಬೀಜಗಳನ್ನು ‘ಆಕ್ಸಿಯಂ-4’ ಮಿಷನ್ ಯೋಜನೆಗಾಗಿ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗಿದ್ದು, ಬಾಹ್ಯಾಕಾಶ ಕೃಷಿ ಮತ್ತು ಗಗನಯಾತ್ರಿಗಳ ಪೋಷಣೆಗೆ ಕೈಗೊಂಡಿರುವ ಮಹತ್ತರ ಅಧ್ಯಯನಕ್ಕೆ ಧಾರವಾಡದ ಕೊಡುಗೆ ಅನನ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು, ಸುದೀರ್ಘ 41 ವರ್ಷಗಳ ಬಳಿಕ ಭಾರತೀಯ ಗಗನಯಾನಿ ಶುಭಾಂಶು …
Read More »ಪಂಢರಪುರದತ್ತ ಹೊರಟಿರುವ ಪಾದಯಾತ್ರಿಗಳು
ಬೆಳಗಾವಿ: ವಾರಕರಿಗಳ ನೇತೃತ್ವದಲ್ಲಿ ತಾಳ ಹಾಕುತ್ತಾ, ತಂಬೂರಿ-ಭಜನೆ ಬಾರಿಸುತ್ತಾ, ವೀಣೆ ನುಡಿಸುತ್ತಾ, ಅಭಂಗಗಳ ಮೂಲಕ ವಿಠ್ಠಲನ ನಾಮ ಸ್ಮರಿಸುತ್ತಾ, ತಲೆಯ ಮೇಲೆ ತುಳಸಿ ಹೊತ್ತು, ಕೈಯಲ್ಲಿ ವಿಠಲನ ಧ್ವಜ ಹಿಡಿದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪಂಢರಪುರದತ್ತ ಭಕ್ತರ ಪಾದಯಾತ್ರೆ ಹೊರಟಿದೆ. ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ಭಕ್ತವರ್ಗ ತಮ್ಮ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ. ಹೌದು, ಈ ಎಲ್ಲ ದೃಶ್ಯ ಕಂಡು ಬಂದಿದ್ದು, ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ. ಬೆಳಗಾವಿ ತಾಲೂಕಿನ ಸುಳಗಾ (ಯಳ್ಳೂರ) …
Read More »ಗರ್ಭಿಣಿಯರಿಗೆ ಉಡಿ ತುಂಬಿ, ಆರತಿ ಬೆಳಗಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು…
ಗರ್ಭಿಣಿಯರಿಗೆ ಉಡಿ ತುಂಬಿ, ಆರತಿ ಬೆಳಗಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು…. ಪೋಷಣ ಅಭಿಯಾನದ ಸಮುದಾಯ ಆಧಾರಿತ ಚಟುವಟಿಕೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ರಾಜೀವಗಾಂಧಿ ನಗರದ ಸಮುದಾಯ ಭವನದಲ್ಲಿ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಯವರು ಗರ್ಭಿಣಿ ಮಹಿಳೆಯರಿಗೆ ಉಡಿತುಂಬಿ ಶುಭ …
Read More »ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್
ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್ ಇಂದು ಇಂಟರ್’ನ್ಯಾಷನಲ್ ಡ್ರಗ್ ಅಬ್ಯೂಸ್ ಡೇ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಾದ್ಯಂತ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಇಂದು ಬಾಗಲಕೋಟೆ ಜಿಲ್ಲೆಯಾದ್ಯಂತ ವಿಶ್ವ ಮಾದಕ ವಸ್ತು ವಿರೋಧಿ ದಿನದ ಹಿನ್ನೆಲೆ ಜಿಲ್ಲೆಯ ಒಟ್ಟು 4 ಲಕ್ಷ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಈ ವೇಳೆ 1600 ಪೊಲೀಸ್, ಶಿಕ್ಷಣ ಇಲಾಖೆ, ಅರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಜ್ಞಾ …
Read More »ಬಿರುಗಾಳಿಗೆ ಹಾರಿಹೋದ ಶಾಲೆಯ ಮೇಲ್ಚಾವಣಿ
ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನಲ್ಲಿ ಬುಧವಾರ ಬಿರುಗಾಳಿ ಸಹಿತ ಮಳೆ ಸುರಿಯಿತು. ಅಖೇತಿ ಗ್ರಾಮ ಪಂಚಾಯತಿ ಪ್ರದೇಶದ ಕರಂಬಳನಲ್ಲಿರುವ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಛಾವಣಿ (ಶೀಟ್) ಹಾರಿಹೋಗಿದೆ. 1ರಿಂದ 5ನೇ ತರಗತಿಯವರೆಗಿನ ಶಾಲೆ ಇದಾಗಿದ್ದು, ರಜೆ ನೀಡಿದ್ದರಿಂದ ಸಂಭಾವ್ಯ ಅನಾಹುತ ತಪ್ಪಿದೆ. ಸಾಮಾನ್ಯವಾಗಿ ಶಾಲಾ ಸಮಯದಲ್ಲಿ ಶಾಲೆಯ ಹೊರಗೆ ಮತ್ತು ಅಂಗಳದಲ್ಲಿ ವಿದ್ಯಾರ್ಥಿಗಳ ಜನಸಂದಣಿ ಇರುತ್ತದೆ. ಪಕ್ಕದಲ್ಲೇ ಅಂಗನವಾಡಿ ಕೇಂದ್ರವೂ ಇದೆ. ಭಾರೀ ಮಳೆಯಿಂದಾಗಿ ಜಿಲ್ಲಾಡಳಿತ ಮಂಗಳವಾರ ರಾತ್ರಿಯೇ …
Read More »ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ
ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದಂಪತಿ ವೃದ್ದಾಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೃಷ್ಣಮೂರ್ತಿ (81) ಹಾಗೂ ಇವರ ಪತ್ನಿ ರಾಧಾ (74) ಆತ್ಮಹತ್ಯೆಗೆ ಶರಣಾದವರು. ತಲಘಟ್ಟಪುರ ಠಾಣೆ ಪೊಲೀಸರು ಅಸ್ವಾಭಾವಿಕ ಸಾವಿನಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ವಿವರ: ಪುತ್ರ ವಿಜಯ್ ಮನೆಯಲ್ಲಿ ಮೊದಲು ವೃದ್ಧ ದಂಪತಿ ವಾಸವಿದ್ದರು. ಸೊಸೆ ಮಾಡುವ ಅಡುಗೆ ಇಷ್ಟವಿಲ್ಲ ಎಂದು ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಈ ಕುರಿತು ಮಗನ ಬಳಿ ದೂರು …
Read More »
Laxmi News 24×7