ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ಜಾರಿಗೆ ತರುವ ಸಾಲಸೌಲಭ್ಯಗಳನ್ನು ಕಲ್ಪಿಸಲು ಬ್ಯಾಂಕುಗಳು ಸಹಕರಿಸಬೇಕು. ವಿನಾಕಾರಣ ನೆಪವೊಡ್ಡಿ ಸೌಲಭ್ಯ ನಿರಾಕರಿಸಬಾರದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಆ.16) ನಡೆದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮಗಳಡಿ ಜಿಲ್ಲೆಗೆ ಒಟ್ಟಾರೆ 408 ಕೋಟಿ ರೂಪಾಯಿ ಅನುದಾನ ಹಾಗೂ ಸಾಲ-ಸೌಲಭ್ಯಗಳನ್ನು …
Read More »ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು ಇವರೇ. ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಪೋಟೋ ಹಾಕಿದ್ದಾರೆ. ಫೋಟೋ ಹಾಕಲಿ ಬೇಡ ಎನ್ನುವುದಿಲ್ಲ. ಆದರೆ, ಸಾವರ್ಕರ್ ಫೋಟೋ ಹಾಕಿ ಟಿಪ್ಪು ಪೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗುವುದಿಲ್ಲವೆ ಎಂದು ಪ್ರಶ್ನಿಸಿದರು. ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಲೇ …
Read More »ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ಕಾರಣ ಬಹಿರಂಗ
ಶಿವಮೊಗ್ಗ: ಭದ್ರಾವತಿಯಲ್ಲಿ ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಮುಬಾರಕ್ ಅಲಿಯಾಸ್ ಡಿಚ್ಚಿ ಹಲ್ಲೆ ನಡೆಸಿದ್ದಾನೆ. ಸೋಮವಾರ ಸಂಜೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ನಂತರ ಮುಬಾರಕ್ ತನಗೆ ಹಲ್ಲೆ ನಡೆಸಿದ್ದಾನೆ ಎಂದು ಸುನೀಲ್ ದೂರು ನೀಡಿದ್ದಾನೆ. ಈ ಹಲ್ಲೆಗೆ ಕಾರಣ ಎನ್ನಲಾದ ವಿಡಿಯೋ ಲಭ್ಯವಾಗಿದ್ದು, ಸೋಮವಾರ ಭದ್ರಾವತಿಯಲ್ಲಿ ಸುನೀಲ್ ಗುಡಿ-ಗುಡಿ ಆಡುತ್ತಿದ್ದಾಗ ಮುಬಾರಕ್ ಅದರ ವಿಡಿಯೋ ಮಾಡಿಕೊಂಡಿದ್ದ. ವಿಡಿಯೋ ಮಾಡಿದ್ದಕ್ಕೆ ಮುಬಾರಕ್ ಅನ್ನು ಸುನೀಲ್ ಪ್ರಶ್ನಿಸಿದ್ದು, ಇಬ್ಬರ ನಡುವೆ ಜಗಳ …
Read More »ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ
ಸಾಗರ: ರಾಜ್ಯ ಸರ್ಕಾರ ಪಂಚಮಸಾಲಿ-ಗೌಡ ಲಿಂಗಾಯಿತ, ಮಲೇಗೌಡ ದೀಕ್ಷಾ ಲಿಂಗಾಯಿತ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಕೇಂದ್ರ ಸರ್ಕಾರ ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡದೆ ಹೋದಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮಿಗಳು ತಿಳಿಸಿದರು. ತಾಲೂಕಿನ ಕೆಳದಿಯಲ್ಲಿ ಮಂಗಳವಾರ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠದ ವತಿಯಿಂದ ರಾಣಿ ಚೆನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮಲೆನಾಡು ಭಾಗದಲ್ಲಿ ಹಮ್ಮಿಕೊಂಡಿದ್ದ …
Read More »ಬೆಳಗಾವಿಯ ಇಬ್ಬರು ಸೇರಿ ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ
ನವದೆಹಲಿ: ರಾಜ್ಯದ 7 ಜನ ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ ನೀಡಿ ಕೇಂದ್ರ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಸಚಿನ್ ಘೋರ್ಪಡೆ, ವಿಕ್ರಂ ಅಮಟೆ, ಸಂಜೀತ್ ವಿ.ಜೆ., ರಾಮ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ ನೇಮಗೌಡ, ಗೋಪಾಲ ಎಂ. ಬ್ಯಾಕೋಡ್ ಹಾಗೂ ಮಹಾನಿಂಗ ನಂದಗಾವಿ ಅವರು ಸರಕಾರದ ಆದೇಶದನ್ವಯ ಐಪಿಎಸ್ ಕರ್ನಾಟಕ ಕೆಡರ್ ಅಧಿಕಾರಿಗಳಾಗಿ ಮೇಲ್ದರ್ಜೆಗೇರಿದವರು. ಈ ಎಲ್ಲ ಅಧಿಕಾರಿಗಳು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನಾನಾ ಹುದ್ದೆಗಳನ್ನು ಖಾಲಿ …
Read More »ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಮುಖಂಡ
ಮುಂಬೈ: ಶಿವಸೇನಾ ಮುಖಂಡರೊಬ್ಬರು ಖಾಸಗಿ ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಾರಾಷ್ಟ್ರದ ತಮ್ಮ ಕ್ಷೇತ್ರವಾದ ಹಿಂಗೋಲಿಯಲ್ಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಊಟ ಬಡಿಸಿದ ಕಾರಣಕ್ಕೆ ಶಿವಸೇನೆಯ ಬಂಡಾಯ ಶಾಸಕ ಸಂತೋಷ್ ಬಂಗಾರ್ ಅವರು ಅಡುಗೆ ವ್ಯವಸ್ಥಾಪಕನನ್ನು ನಿಂದಿಸಿ ಅವರಿಗೆ ಎಲ್ಲರ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದರು. ಘಟನೆಯ ವಿಡಿಯೋ ಆನ್ಲೈನ್ನಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಮನಾರ್ಹವೆಂದರೆ, ಬಂಗಾರ್ ಅವರು ಈ ಘಟನೆಗೆ ಕೆಲವೇ ನಿಮಿಷ ಮೊದಲು ವಿಧಾನಸಭೆಯಲ್ಲಿ ಮುಖ್ಯಮಂತ್ರಿ …
Read More »ಆ.17 ರಂದು ನಾಳೆ ಮಹಾಲಿಂಗಪುರ ಬಂದ್: ಸಾಮೂಹಿಕ ನಾಯಕತ್ವದಡಿ ಹೋರಾಟ
ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಸರ್ಕಾರದ ಕಾರ್ಯವೈಖರಿ ಖಂಡಿಸಿ ಆ.17 ರಂದು ಮಹಾಲಿಂಗಪುರ ಬಂದ್ಗೆ ಕರೆ ನೀಡಲಾಗಿದ್ದು, ಸಾಮೂಹಿಕ ನಾಯಕತ್ವದಡಿ ತಾಲ್ಲೂಕು ಕೇಂದ್ರಕ್ಕೆ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಹೋರಾಟ ಸಮಿತಿ ಸದಸ್ಯರು ತಿಳಿಸಿದರು. ಹೋರಾಟದ ವೇದಿಕೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.15 ರೊಳಗೆ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿದ್ದರೆ ಆ.17ರಂದು ಮಹಾಲಿಂಗಪುರ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದೆಂದು ಈಗಾಗಲೇ ತಿಳಿಸಲಾಗಿತ್ತು. ಇನ್ನುವರೆಗೂ …
Read More »ಮನಃ ಪರಿವರ್ತನೆಗೆ ವಚನಗಳು ಸಹಕಾರಿ; ಡಾ| ಚನ್ನವೀರ ದೇವರು
ವಿಜಯಪುರ: ತಾಳ್ಮೆಯಿಂದ ಇರುವ ಮನುಷ್ಯ ಸಹನೆ-ವಿವೇಕದಿಂದ ಎಲ್ಲವನ್ನೂ ಗೆಲ್ಲುವ ಶಕ್ತಿ ಹೊಂದಿರುತ್ತಾನೆ. ಸಿಟ್ಟು-ಕೋಪ, ಆವೇಶದಂಥ ಗುಣಗಳು ಜೀವನದಲ್ಲಿ ಸೋಲನ್ನೇ ತರುತ್ತದೆ. ಲೋಕದ ದೃಷ್ಟಿಯಲ್ಲಿ ಜೈಲಿನಲ್ಲಿರುವ ಕೈದಿಗಳು ಹೃದಯ ಪರಿವರ್ತಿಸಿಕೊಂಡ ಪ್ರವಾದಿಗಳಾಗಿ, ಬಸವಾದಿ ಪ್ರಥಮರಾಗಿ, ಗೌತಮ ಬುದ್ಧರಾಗಿ ಜೀವಿಸಲು ಇರುವ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕುಂಟೋಜಿ ಹಿರೇಮಠದ ಡಾ| ಚನ್ನವೀರ ದೇವರು ಕಿವಿಮಾತು ಹೇಳಿದರು. ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶ್ರಾವಣ ಮಾಸದ ನಿಮಿತ್ತ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ್, …
Read More »ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದು
ಹುಬ್ಬಳ್ಳಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಕೈಗೊಂಡ ದಂಡಿಯಾತ್ರೆ ತನ್ನದೇ ಮಹತ್ವ ಪಡೆದುಕೊಂಡಿದೆ. ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿ.ಮೀ. ಯಾತ್ರೆಯಲ್ಲಿ ಗಾಂಧೀಜಿ ಬಳಸಿದ್ದ ದೊಡ್ಡದಾದ ಬೆತ್ತ ಕನ್ನಡದ ನೆಲದ್ದು. ಅದನ್ನು ನೀಡಿದ್ದು ಕರ್ನಾಟಕದ ಮೊದಲ ರಾಷ್ಟ್ರಕವಿ ಎಂಬ ಖ್ಯಾತಿಯ ಮಂಜೇಶ್ವರ ಗೋವಿಂದ ಪೈಗಳು ಎನ್ನುವುದು ವಿಶೇಷ. ದಂಡಿಯಾತ್ರೆಯಲ್ಲಿ ದೇಶದ ಸಹಸ್ರಾರು ಜನರು ಗಾಂಧೀಜಿ ಅವರನ್ನು ಹಿಂಬಾಲಿಸಿದ್ದರು. ಉತ್ತರ ಕನ್ನಡ, ಕರಾವಳಿ ಪ್ರದೇಶ ಸೇರಿ ದೇಶದ ವಿವಿಧೆಡೆಗಳಲ್ಲಿ ಉಪ್ಪಿನ ಸತ್ಯಾಗ್ರಹ …
Read More »ಪಾಲಿಕೆ ಸದಸ್ಯರಿಗೆ ಸಿಗದ ಧ್ವಜಾರೋಹಣ ಭಾಗ್ಯ
ಬೆಳಗಾವಿ: ಸ್ವಾತಂತ್ರ್ಯ ಮಹೋತ್ಸವದ ಈ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಲೆ ರಾಷ್ಟ್ರ ಧ್ವಜಾರೋಹಣ ಮಾಡುವ ಸೌಭಾಗ್ಯ ಪಾಲಿಕೆಯ ಸದಸ್ಯರಿಗೆ ಒಲಿದು ಬರಲಿಲ್ಲ. ಈ ವಿಷಯದಲ್ಲಿ ಸರಕಾರ ಮತ್ತು ಸ್ಥಳೀಯ ಬಿಜೆಪಿ ಶಾಸಕರ ಭರವಸೆ ಮತ್ತೂಮ್ಮೆ ಹುಸಿಯಾಗಿದೆ. ಶಾಸಕರ ಮಾತು ನಂಬಿ ಮೇಯರ್ ಅಗುವ ಮೂಲಕ ದ್ವಜಾರೋಹಣ ಮಾಡುವ ಕನಸು ಕಂಡಿದ್ದ ಸದಸ್ಯರಿಗೆ ನಿರಾಸೆಯಾಗಿದೆ. ಜೊತೆಗೆ ಈ ನಿರಾಸೆಯ ಬೆನ್ನಲ್ಲೇ ಬಿಜೆಪಿ ಸದಸ್ಯರಲ್ಲಿ ಶಾಸಕರ ನಡೆಯ ಬಗ್ಗೆ ಅಸಮಾಧಾನ …
Read More »
Laxmi News 24×7