Breaking News

ಮನೆ ಹಾನಿಗೆ ₹ 5 ಲಕ್ಷ ಪರಿಹಾರ: ಅಶೋಕ

ಮಂಗಳೂರು: ‘ಮಳೆಯಿಂದ ಪೂರ್ತಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ₹ 5 ಲಕ್ಷ ಪರಿಹಾರ ನೀಡಲಾಗುವುದು. ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಉಳ್ಳಾಲ ತಾಲ್ಲೂಕಿನ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿಗೆ ಹೋದ ಕೂಡಲೇ ಶೇ 50ರಷ್ಟು ಪರಿಹಾರ ಮೊತ್ತ ಬಿಡುಗಡೆಗೆ ಆದೇಶ ನೀಡುತ್ತೇನೆ. ಕಡಿಮೆ ಪ್ರಮಾಣದ ಹಾನಿ ಆಗಿರುವವರಿಗೆ ಹಾನಿಯ ಪ್ರಮಾಣದ ಆಧಾರದಲ್ಲಿ …

Read More »

ಮಳೆಯ ಆರ್ಭಟ, ಚಿಕ್ಕೋಡಿ ತಾಲೂಕಿನ 4 ಸೇತುವೆಗಳು ಜಲಾವೃತ

ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ‌ವರುಣರಾಯನ ಆರ್ಭಟ ‌ಮುಂದುವರದಿದೆ…ಇದರಿಂದಾಗಿ ಚಿಕ್ಕೋಡಿ ತಾಲೂಕಿನ 4 ಸೇತುವೆಗಳು ‌ಮುಳಗಡೆಯಾಗಿವೆ.. ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಮಳೆಯ ಆರ್ಭಟ‌ ಜೋರಾಗಿದೆ..ಪರಿಣಾಮವಾಗಿ ಇತ್ತ ಚಿಕ್ಕೋಡಿ ತಾಲೂಕಿನ ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಿಗೆ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ..ಅದಲ್ಲದೇ ಯಡೂರ-ಕಲ್ಲೋಳ,ಮಾಂಜರಿ-ಸೌಂದತ್ತಿ,ಮಲಿಕವಾಡ-ದತ್ತವಾಡ,ಯಕ್ಸಂಬಾ-ದಾನವಾಡ ಹೀಗೆ 4 ಕೆಳಹಂತದ ಸೇತುವೆಗಳು ಮುಳಗಡೆಯಾಗಿವೆ. ಕೃಷ್ಣಾ,ವೇದಗಂಗಾ, ದೂಧಗಂಗಾ ನದಿಗಳಿಗೆ ಒಂದೇ ದಿನದಲ್ಲಿ 1 ಅಡಿಯಷ್ಟು ನೀರು ಏರಿಕೆಯಾಗಿದೆ.. ಪ್ರತಿ ವರ್ಷವೂ ಕೂಡಾ ಪ್ರವಾಹದಿಂದಾಗಿ ತತ್ತರಿಸಿಹೋಗಿರುವ …

Read More »

ಹೆಚ್ಚಿದ ನೀರಿನ ಪ್ರಮಾಣ: ಮೀನು ಹಿಡಿಯಲು ದೌಡಾಯಿಸಿದ ಯುವಕರ ದಂಡು

ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆಯೇ ನದಿತೀರದಲ್ಲಿ ಯುವಕರು ಮೀನು ಹಿಡಿಯಲು ದೌಡಾಯಿಸುತ್ತಿದ್ದಾರೆ.ಹೌದು ಯುವಕರು ಕೈಯಲ್ಲಿ ಗಾಳಗಳನ್ನು ಹಿಡಿದು ನದಿಯತ್ತ ಹೊರಡುವ ದೃಶ್ಯ ಸಾಮಾನ್ಯವಾಗಿದೆ. ಚಿಕ್ಕೋಡಿ, ರಾಯಬಾಗ ತಾಲೂಕಿನ ನದಿತೀರದ ಗ್ರಾಮಗಳಾದ ಯಡ್ರಾವ ನಸಲಾಪುರ, ದಿಗ್ಗೇವಾಡಿ ಮೊದಲಾದ ಗ್ರಾಮಗಳ ಯುವಕರು ಸಹ ಗ್ರಾಮಕ್ಕೆ ಬಂದು ಮೀನು ಹಿಡಿಯುತ್ತಿದ್ದಾರೆ. ಅರ್ಧ, ಒಂದು, ಎರಡು, ಮೂರು ಕಿಲೋವರೆಗಿನ ಮೀನುಗಳು ದೊರೆಯುತ್ತಿವೆ. ಈ ಕಾಯಕ ಕೆಲವರಿಗೆ ಹವ್ಯಾಸವಾದರೆ, ಕೆಲವರ ವೃತ್ತಿಯಾಗಿದೆ. ಇನ್ನೂ ಕೆಲವರು ಹೊಟ್ಟೆ …

Read More »

ಎರಡು KSRTC ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ

ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬೆಳಗಾವಿ-ಬಾಗಲಕೋಟ ರಸ್ತೆಯ ಹಲಕಿ ಕ್ರಾಸ್ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಬೆಳಗಾವಿಯಿಂದ ಬಾಗಲಕೋಟೆಯತ್ತ ಹಾಗೂ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗಳ ಮಧ್ಯೆ ಅಪಘಾತ ಅಪಘತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ …

Read More »

ಎಸಿಬಿಗೆ ಮತ್ತೆ ಬೆಂಡೆತ್ತಿದ ನ್ಯಾ.ಸಂದೇಶ್: ಪೂರ್ಣ ಮಾಹಿತಿ ಒದಗಿಸದ್ದಕ್ಕೆ ಅತೃಪ್ತಿ

ಬೆಂಗಳೂರು, ಜು.7. ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ನ್ಯಾ. ಎಚ್.ಪಿ. ಸಂದೇಶ್ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಾರ್ಯನಿರ್ವಹಣೆ ಬಗ್ಗೆ ಮತ್ತೆ ಕಿಡಿಕಾರಿದೆ. ಅಲ್ಲದೆ, ನ್ಯಾಯಾಲಯದ ಹಿಂದಿನ ಆದೇಶದಂತೆ ಸರ್ಚ್ ವಾರೆಂಟ್ ಜಾರಿ ಮತ್ತು ಸಲ್ಲಿಕೆಯಾಗಿರುವ ಬಿ ರಿಪೋರ್ಟ್ ಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡದ್ದಕ್ಕೆ ಅತೃಪ್ತಿ ವ್ಯಕ್ತಪಡಿಸಿದೆ.   ಎಸಿಬಿ ಪ್ರಕರಣದ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಎಷ್ಟು …

Read More »

ಪಿಎಸ್‌ಐ ಅಕ್ರಮ ಭಯೋತ್ಪಾದಕ ಕೃತ್ಯ: ಹೈಕೋರ್ಟ್‌

ಬೆಂಗಳೂರು: ಪಿಎಸ್‌ಐ ನೇಮಕ ಅಕ್ರಮ “ಸಮಾಜದ ಪಾಲಿಗೆ ಭಯೋತ್ಪಾದಕ ಕೃತ್ಯ’ ಎಂದು ತೀಕ್ಷ್ಣ ವಾಗಿ ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಇದರಲ್ಲಿ ಭಾಗಿಯಾದವರು ಮತ್ತು ಅದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಕಾನೂನು ರೀತಿ ಶಿಕ್ಷೆ ಆಗಬೇಕು ಎಂದು ಹೇಳಿದೆ.   ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಎಡಿಜಿಪಿ ಅಮೃತ್‌ ಪೌಲ್‌ ಬಂಧನಾನಂತರದ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ಸಂದರ್ಭದಲ್ಲಿ ನ್ಯಾ| ಎಚ್‌.ಪಿ. ಸಂದೇಶ್‌ ಈ ಅಭಿ ಪ್ರಾಯ ಪಟ್ಟರು. ಪ್ರಕರಣದ ಆರೋಪಿಗಳಾದ ಸಿ.ಎನ್‌. ಶಶಿಧರ್‌ ಮತ್ತು ಇತರರು …

Read More »

ಬೆಳಗಾವಿಯ ಬಾಳೇಕುಂದ್ರಿ ಹೊನ್ನಿಹಾಳ ರಸ್ತೆ ಮಧ್ಯೆ ಭೀಕರ ಅಪಘಾತ

ಬೆಳಗಾವಿ -ಬಾಗಲಕೋಟೆ ಮುಖ್ಯ ರಸ್ತೆಯ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ -ಹೊನ್ನಿಹಾಳ ಗ್ರಾಮಗಳ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಮಾವಿನಕಟ್ಟಿ ಗ್ರಾಮದ ಮಹಾಂತೇಶ ಸನದಿ ವಯಸ್ಸು 35ರ ಆಸುಪಾಸು ಎಂದು ಗೊತ್ತಾಗಿದೆ.ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಎರಡು ಕಾಲುಗಳು ನುಜ್ಜಾಗಿದ್ದು, ಮಾರೀಹಾಳ ಠಾಣೆ ಪೋಲೀಸರು ಅಂಬುಲೆನ್ಸ್ ನಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಿಸಿದ್ದಾರೆ.

Read More »

ಹರ್ಷ ಕುಟುಂಬಕ್ಕೆ ನನ್ನ ಮಾತು ಕೇಳುವ ವ್ಯವದಾನ ಇಲ್ಲಾ’

ಬೆಳಗಾವಿ : ಹರ್ಷ ಕುಟುಂಬಕ್ಕೆ ನನ್ನ ಮಾತು ಕೇಳುವ ವ್ಯವದಾನ ಇಲ್ಲಾ. ಅವರ ಹೇಳಿದ ರೀತಿಯಲ್ಲಿ ನಾನು ಮಾಡಲಿಕ್ಕೆ ಆಗಲ್ಲಾ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಒಬ್ಬ ಗೃಹ ಸಚಿವನಾಗಿ ಆರೋಪಿಗಳನ್ನ ಎಳೆ ತಂದು ಅವರ ಮುಂದೆ ಪೈರ ಮಾಡಕ್ಕಾಗುತ್ತಾ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಹರ್ಷ ಕೊಲೆಯಿಂದ ಅವರ ಕುಟುಂಬಕ್ಕೆ ಎಷ್ಟು ನೋವಾಗಿದೆಯೋ ಅಷ್ಟೇ …

Read More »

‘ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲ: ಸಿದ್ಧರಾಮಯ್ಯ

ಬೆಂಗಳೂರು: ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಶಿಕ್ಷಣ ಸಚಿವ ಬಿ.ಸಿ,ನಾಗೇಶ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.   ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯ. ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ. ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ …

Read More »

ಒಂದು ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PSI ಬೇಬಿ : ACB ಬಲೆಗೆ ಬಿದ್ದು ವಿಲ ವಿಲ!

ಬೆಂಗಳೂರು : ಬಿಎಂಟಿಎಫ್ ಅಂದ್ರೆ ಬೆಂಗಳೂರು ಮೆಟ್ರೋ ಟಾಸ್ಕ್ ಫೋರ್ಸ್, ಇದರ ಕೆಲಸ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತ ಸರ್ಕಾರ ಸ್ವತ್ತುಗಳನ್ನ ಸಂರಕ್ಷಣೆ ಮಾಡುವ ಜವಾಬ್ದಾರಿ. ಆದ್ರೆ ಇಲ್ಲಿನ ಅಧಿಕಾರಿಗಳು ಅದನ್ನ‌ಮಾಡೋದನ್ನ ಬಿಟ್ಟು ಭೂ ಒತ್ತುವರಿ ದಾರರು ಸೇರಿದಂತೆ ಪಾಲಿಕೆ ಕಾರ್ಪೊರೇಟರ್ ಗಳ ಬಳಿಯೇ ಸುಲಿಗೆ ಮಾಡುವ ಹಂತಕ್ಕೆ ಇಳಿದಿದ್ದು BMTF ನ ಅಧಿಕಾರಿಯೊಬ್ಬರು ಗುರುವಾರ ಮಧ್ಯಾಹ್ನ ACB ಬಲೆಗೆ ಬಿದ್ದಿದ್ದಾರೆ.   ಬೇಲಿಯೇ ಎದ್ದು ಹೊಲ ಮೇಯ್ದಂತಾಯ್ತ BMTF ಕಥೆ ಹೌದು BMTF …

Read More »