ಬೆಂಗಳೂರು: ರಾಜ್ಯದ ಲಕ್ಷಾಂತರ ಸ್ವತ್ತುದಾರರಿಗೆ ನೆಮ್ಮದಿ ತರುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯಾದ್ಯಂತ ಇರುವ ಬಿ ಖಾತಾ ಸ್ವತ್ತುಗಳನ್ನು ಎರಡು ತಿಂಗಳಿನಲ್ಲಿ ಎ ಖಾತೆಗೆ ಪರಿವರ್ತನೆ ಮಾಡಲು ಸರ್ಕಾರ ಮುಂದಾಗಿದ್ದು, ಇದರಿಂದಾಗಿ ಬೊಕ್ಕಸಕ್ಕೆ ಕೋಟ್ಯಂತರ ರೂ.ಗಳ ಆದಾಯ ಬರುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಅಕ್ರಮ-ಸಕ್ರಮ ವಿಚಾರ ಸುಪ್ರೀಂಕೋರ್ಟ್ ಮುಂದಿದೆ. ಹಾಗಾಗಿ ರಾಜಧಾನಿ ಹೊರತುಪಡಿಸಿ ಇನ್ನುಳಿದ ನಗರಗಳಲ್ಲಿ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತನೆ ಮಾಡಲಾಗುತ್ತದೆ. ಅಂದಾಜು 10 …
Read More »ನಾನು ಯಾವತ್ತು ಯಾವುದರ ಹಿಂದೆಯೂ ಹೋದವನಲ್ಲ: ಡಾ.ಡಿ. ವೀರೇಂದ್ರ ಹೆಗ್ಗಡೆ
ಮಂಗಳೂರು: ಕೇಂದ್ರ ಸರ್ಕಾರವು ರಾಜ್ಯಸಭೆಗೆ ನಾಮನಿದೇರ್ಶನ ಮಾಡಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದಾರೆ. ದೇವರು ಒಂದು ಅವಕಾಶ ಕೊಟ್ಟಿದ್ದಾನೆ. ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ನಮ್ಮ ಅನೇಕ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದೇವೆ. ಬಹುಶಃ ಇದು ವಿಸ್ತಾರವಾಗಿ ಇಡೀ ದೇಶಕ್ಕೆ ತಲುಪುವ ಸಾಧ್ಯತೆ ಇದೆ ಎಂದರು. ಕಸ್ಟಮರ್ಸ್ ಸರ್ವಿಸ್ ಸೆಂಟರ್ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಂತಹ ಏಜೆನ್ಸಿ ಇದೆ. ಈಗಾಗಲೇ ನಾವು 6 ಸಾವಿರ …
Read More »ಇಂದು ಪಂಜಾಬ್ ಸಿಎಂ ಮದುವೆ: ವಧು ಗುರುಪ್ರೀತ್ ಕೌರ್ ವಯಸ್ಸೆಷ್ಟು? ಇಲ್ಲಿದೆ ಅವರ ಸಂಪೂರ್ಣ ಪರಿಚಯ
ಚಂಡೀಗಢ: ಇಂದು ಪಂಜಾಬ್ ಜನರ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್ ಸಿಎಂಗೆ ಇದು ಎರಡನೇ ಮದುವೆ. ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ… 48 …
Read More »ಶಿವಲಿಂಗೇಶ್ವರ್ ಸ್ವಾಮೀಜಿ ಅಪಘಾತಅದೃಷ್ಟವಶಾತ್ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ: ಬರ್ಬರವಾಗಿ ಹತ್ಯೆಯಾದ ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ತೆರಳಿದ್ದ ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ್ ಸ್ವಾಮೀಜಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಲಿಂಗೇಶ್ವರ್ ಸ್ವಾಮೀಜಿ ಅವರು,ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಪ್ರಸಿದ್ಧ ದುರದುಂಡೇಶ್ವರ ಮಠದ ಸ್ವಾಮೀಜಿಯಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿಯೇ ಪ್ರಖ್ಯಾತಿ ಹೊಂದಿರುವ ಸಂಸ್ಥಾನ ಮಠವಿದು. ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಬರುವ ವೇಳೆ ತೇಗುರ ಕ್ರಾಸ್ ಬಳಿ ಸ್ವಾಮೀಜಿ ಕಾರು …
Read More »ಜಮೀರ್ ಸಂಪತ್ತಿನ ಹಿಂದೆ ಬಿದ್ದ ACB. ED ರಿಪೋರ್ಟ್ ನೋಡಿ ಬೆಚ್ಚಿ ಬಿದ್ದಿದ್ದ ACB ಅಧಿಕಾರಿಗಳು.
ಬೆಂಗಳೂರು: ACB ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಕುರಿತು ಜಾರಿ ನಿರ್ದೇಶನಾಲಯ (ED) ನೀಡಿರುವ ರಿಪೋರ್ಟ್ ನೋಡಿ ಬೆಚ್ಚಿ ಬಿದ್ದಿದ್ದಾರೆ. ಜಮೀರ್ ಒಂದಲ್ಲಾ..ಎರಡಲ್ಲಾ.. 200 ಪರ್ಸೆಂಟ್ ಅಧಿಕ ಆಸ್ತಿಗಳಿಸಿದ್ಧಾರೆ ಎಂಬ ಮಾಹಿತಿ ದೊರಕಿದೆ. ಜಮೀರ್ ಬಳಿ ಇರುವ ಬಂಗಲೆಯೇ 200 ಕೋಟಿ ಬೆಲೆ ಬಾಳುವ ಮಾಹಿತಿ ದೊರಕಿದೆ. ಬಂಗಲೆ ನಿರ್ಮಾಣಕ್ಕೆ 100 ಕೋಟಿ ಖರ್ಚು ಮಾಡಿದ್ದಾರೆ. ACB ಫ್ರೇಜರ್ ಟೌನ್ ಬಂಗಲೆ ಖರ್ಚು ವೆಚ್ಚದ ಕಂಪ್ಲೀಟ್ ಆಡಿಟ್ ಕೇಳಿದ್ದಾರೆ. ಮನೆಗೆ …
Read More »ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಗೆ ಚಾಕು ಇರಿತ
ಬಾಗಲಕೋಟೆ, ಜುಲೈ 6: ನೂಪುರ್ ಶರ್ಮಾ ವಿರುದ್ಧ ಪೋಸ್ಟ್ ವಿಚಾರವಾಗಿ ಎರಡು ಕೋಮು ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮೂವರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿಯಾಗಿದೆ, ಓರ್ವನ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಕೆರುರೂ ಪಟ್ಟಣದಲ್ಲಿ ಬುಧವಾರ ಸಾಯಂಕಾಲ ಸಮಯ ಈ ಘಟನೆ ನಡೆದಿದ್ದು, ಇದರಿಂದ ಇಡೀ ಪಟ್ಟಣ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಹಿಂದೂ ಜಾಗರಣ …
Read More »ಗೌರಿ ಲಂಕೇಶ್ ಹತ್ಯೆ: ಕೊಲೆ ನೋಡಿದ ಮೊದಲ ಇಬ್ಬರು ಸಾಕ್ಷಿದಾರರು ಕೋರ್ಟ್ಗೆ ಹಾಜರು
ಬೆಂಗಳೂರು : ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಕೋಕಾ ವಿಶೇಷ ನ್ಯಾಯಾಲಯ ಮುಂದೆ ಇಂದು ಇಬ್ಬರು ಸಾಕ್ಷಿದಾರರು ಹಾಜರಾಗಿ ಹೇಳಿಕೆ ನೀಡಿದ್ದಾರೆ. ಜುಲೈ 4 ರಿಂದ 8 ರವರೆಗೆ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿದೆ. ಎರಡು ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹಾಜರಾಗಿ ಕೋರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದರು. ಇದರಂತೆ ಅಂದು ಸಂಜೆ ಬೈಕ್ ನಲ್ಲಿ ಅವರ ಮನೆಗೆ ಹೋಗಿದ್ದೆ, ಮನೆ …
Read More »ಆರ್ಡಿನರಿ ಇದ್ದ ಸರ್ಕಾರಿ ಆಸ್ಪತ್ರೆ ಯನ್ನಾ ಹಾಯ್ ಟೆಕ ಮಾಡಿದ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ..
ಬೆಳಗಾವಿ ಉತ್ತರ ಕ್ಷೇತ್ರ ಬದಲಾಗುತ್ತಿದೆ.ಒಂದು ಕಡೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಜನಪರ ಕೆಲಸಗಳು ಸದ್ದು ಮಾಡುತ್ತಿವೆ.ಇಲ್ಲಿನ ಶಾಸಕರಾದ ಅನಿಲ ಬೆನಕೆ ಅವರ ವಿಶೇಷ ಕಾಳಜಿಯಿಂದ ಬೆಳಗಾವಿ ಹೈಟೆಕ್ ಟಚ್ ಪಡೆದುಕೊಳ್ತಿದೆ.ಇದಕ್ಕೆ ಒಂದು ಉತ್ತಮ ಉದಾಹರಣೆ ಇಲ್ಲಿದೆ ನೋಡಿ… ಹೌದು..!! ನಿಜಕ್ಕೂ ಕುಂದಾನಗರಿ ಬದಲಾಗ್ತಿದೆ.ಇಲ್ಲಿನ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಟಾಪ್ ಸ್ಪೀಡ್ ನಲ್ಲಿ ಓಡುತ್ತಿದ್ದರೆ ಸರ್ಕಾರಿ ಸಂಸ್ಥೆಗಳು ಹೈಟೆಕ್ ಟಚ್ ಪಡೆದುಕೊಳ್ತಿವೆ.ಜನರಿಗೆ ಅತ್ಯಂತ ಮಹತ್ವವಾದ ಸೇವೆ ನೀಡುವ ಬೀಮ್ಸ್ …
Read More »ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ. ಡಾ.ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ
ಶಿವಮೊಗ್ಗ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರು ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ… ಎಂದು ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ ವ್ಯಕ್ತಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ, ಸರಳ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಖಂಡನೀಯ. ಕೆಲವೊಂದು ಕಾರ್ಯಕ್ರಮವನ್ನು ಅವರೊಂದಿಗೆ ಹಂಚಿಕೊಂಡಿದ್ದೇವೆ. ಗುರೂಜಿ ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಅವರ ಜತೆಗೆ ಇದ್ದುಕೊಂಡು …
Read More »ಧಾರಾವಾಹಿ ನೋಡಿ ತಂದೆ ಮೇಲೆಯೇ ರೇಪ್ ಕೇಸ್ ಹಾಕಿದ ಬಾಲಕಿ! 7 ವರ್ಷ ಜೈಲಲ್ಲಿದ್ದ ಅಪ್ಪನ ಕಣ್ಣೀರ ಕಥೆಯಿದು.
ಮುಂಬೈ: 10 ಅಪರಾಧಿಗಳು ತಪ್ಪಿಸಿಕೊಂಡರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎನ್ನುತ್ತದೆ ನಮ್ಮ ಕಾನೂನು. ಆದರೆ ಅದೇ ಇನ್ನೊಂದೆಡೆ, ಸುದೀರ್ಘ ವಿಚಾರಣೆಯಿಂದ ಒಬ್ಬ ಅಮಾಯಕ ನಿರಪರಾಧಿ ಎಂದು ಕೋರ್ಟ್ ಹೇಳುವುದರೊಳಗೆ ಅದೆಷ್ಟೋ ವರ್ಷ ಜೈಲಿನಲ್ಲಿ ಕೊಳೆಯುವ ಸನ್ನಿವೇಶಗಳು ನಡೆಯುತ್ತವೆ. ಅಂಥದ್ದೇ ಘಟನೆ ಮುಂಬೈನಲ್ಲಿ ನಡೆದಿದೆ. ಮಗಳಿಂದಲೇ ಮೋಸ ಹೋಗಿ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಂದಿರುವ ಅಪ್ಪನ ಕಣ್ಣೀರ ಕಥೆಯಿದು! ವಿಪುಲ್ ನರ್ಕರ್ ಎಂಬ ವ್ಯಕ್ತಿ 28 ವರ್ಷ ವಯಸ್ಸಿನ ಯುವಕ …
Read More »