ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನೂತನ ಸದಸ್ಯರ ಪರಿಚಯಾತ್ಮಕ ಕಾರ್ಯಕ್ರಮವು, ಸಮಸ್ಯೆಗಳನ್ನು ಹೇಳಿಕೊಳ್ಳುವ ಸಭೆಯಾಗಿ ಮಾರ್ಪಟ್ಟಿತು. ಮಹಾನಗರ ಪಾಲಿಕೆಗೆ ಸದಸ್ಯರು ಆಯ್ಕೆಗೊಂಡು 10 ತಿಂಗಳಾಗಿದೆ. ಆದರೆ, ಮೇಯರ್, ಉಪ ಮೇಯರ್ ಚುನಾವಣೆಗೆ ನ್ಯಾಯಾಲಯದಲ್ಲಿ ತಡೆಬಿದ್ದಿದೆ. ಹೀಗಾಗಿ, ಇದೂವರೆಗೂ ಪಾಲಿಕೆ ಸದಸ್ಯರು ಪ್ರಮಾನ ವಚನ ಸ್ವೀಕರಿಸಿಲ್ಲ. ಹೀಗಾಗಿ, ತವು ಜನರಿಂದ ಆಯ್ಕೆಯಾಗಿದ್ದರೂ ಅವರ ಸಮಸ್ಯೆಗೆ ಸ್ಪಂದಿಸಲು ಆಗುತ್ತಿಲ್ಲ ಎಂದು ಬಹುಪಾಲು ಸದಸ್ಯರು ಗೋಳು ಹೇಳಿಕೊಂಡರು. ಕೆಎಂಸಿ ಕಾಯ್ದೆ ಪ್ರಕಾರ …
Read More »ಬೆಳಗಾವಿ: 8 ವರ್ಷಗಳಿಂದ ಡಯಟ್ನಲ್ಲಿ ಶೂನ್ಯ ಪ್ರವೇಶಾತಿ
ಬೆಳಗಾವಿ: ತಾಲ್ಲೂಕಿನ ಮಣ್ಣೂರಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಡಯಟ್) ಕಳೆದ ಎಂಟು ವರ್ಷಗಳಿಂದ ಡಿ.ಇಡಿ ಕೋರ್ಸ್ಗೆ ಒಬ್ಬರೂ ಪ್ರವೇಶ ಪಡೆದಿಲ್ಲ. 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಾರಿಯೂ ಪ್ರಶಿಕ್ಷಣಾರ್ಥಿಗಳು ಪ್ರವೇಶ ಪಡೆಯುವುದು ಅನುಮಾನ. 1994-95ರಲ್ಲಿ ಮಣ್ಣೂರಿನಲ್ಲಿ ಡಯಟ್ ತಲೆಎತ್ತಿದೆ. ನಿಯಮಿತವಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆದಿದ್ದರಿಂದ ಇದಕ್ಕೆ ಹೆಚ್ಚಿನ ಬೇಡಿಕೆ ಬಂದಿತ್ತು. 2011-12ನೇ ಸಾಲಿನವರೆಗೂ ಇಲ್ಲಿ ಪ್ರವೇಶ ಗಿಟ್ಟಿಸಿಕೊಳ್ಳಲು ಹರಸಾಹಸ ಮಾಡಬೇಕಾಗಿತ್ತು. ವಿವಿಧ …
Read More »ಬಕ್ರೀದ್ ಸಮೀಪಿಸುತ್ತಿದ್ದಂತೆ ಕುರಿ, ಮೇಕೆ, ಕೋಳಿಗಳ ವ್ಯಾಪಾರ ಜೋರಾಗಿದೆ
ರಾಯಬಾಗ : ಬಕ್ರೀದ್ (ಜುಲೈ 10) ಹಬ್ಬ ಸಮೀಪಿಸುತ್ತಿದ್ದಂತೆಯೇ ಪಟ್ಟಣದ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರಾಗಿದೆ. ಕುರಿ, ಮೇಕೆ, ಕೋಳಿಗಳ ಸಂತೆಯಲ್ಲಿ ಈಗ ಜನಜಂಗುಳಿ ಉಂಟಾಗಿದೆ. ಪಟ್ಟಣದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತದೆ. ಆದರೆ, ಈಗ ತರಕಾರಿ, ಕಾಳು, ಹಣ್ಣುಗಳ ಮಾರಾಟಕ್ಕಿಂತ ಹೆಚ್ಚು ಸುದ್ದಿಯಲ್ಲಿರುವುದು ಕುರಿ, ಮೇಕೆಗಳು. ಪಟ್ಟಣ ಹೊರವಲಯದ ಬ್ಯಾಕುಡ ರಸ್ತೆಯಲ್ಲಿ ಈ ಕುರಿ- ಮೇಕೆ ಸಂತೆ ಸೇರು ತ್ತಿದೆ. ತಾಲ್ಲೂಕಿನ ವಿವಿಧ ಗ್ರಾಮಗಳ ಜನ ಕುರಿ- ಮೇಕೆ ಮಾರಲು ಬರುತ್ತಾರೆ. …
Read More »ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ
ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …
Read More »ಬೆಳಗಾವಿಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆ
ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದು, ಮಂಗಳವಾರ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆಯಾಗಿದ್ದಾರೆ. ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ ಅಷ್ಟೇಕರ ಎಂಬವರ ಹೊಲದ ಬಾವಿಯಲ್ಲಿ ರುಂಡ ಇಲ್ಲದ …
Read More »ಕಿಚ್ಚ ಸುದೀಪ್ ರಮ್ಮಿ ವಿವಾದ: ನಂದಕಿಶೋರ್ಗೆ ಯುವಕ ತಿರುಗೇಟು!
ಕಿಚ್ಚ ಸುದೀಪ್ಗೆ ವಿರುದ್ಧ ಅವಹೇಳನಕಾರಿ ವಿಡಿಯೋಗೆ ನಂದ ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನಂದ ಕಿಶೋರ್ ಅಖಾಡಕ್ಕಿಳಿದಿದ್ದರು. ನಿನ್ನೆ (ಜುಲೈ 03) ಕಿಚ್ಚ ಸುದೀಪ್ ವಿರುದ್ಧ ತಿರುಗಿಬಿದ್ದಿದ್ದ ವ್ಯಕ್ತಿಯ ವಿರುದ್ಧ ನಂದ ಕಿಶೋರ್ ಕಿಡಿಕಾರಿದ್ದರು. ” ಸುದೀಪ್ ಅವರ ಸಾಧನೆ ದೊಡ್ಡದು. …
Read More »ಅಳಿಯನ ಜೊತೆ ಅತ್ತೆಯ ಲವ್ವಿ-ಡವ್ವಿ:
ಪ್ರೀತಿ ಪ್ರೇಮದ ಅಮಲಿನಲ್ಲಿ ಇಬ್ಬರೂ ತಮ್ಮ ಸಂಬಂಧಗಳನ್ನೇ ಮೆರೆತಿದ್ದಾರೆ. ಅಲ್ಲದೆ ಪ್ರೇಮ ಪಕ್ಷಿಗಳಾಗಿ ಜೊತೆ ಜೊತೆಯಾಗಿ ತಿರುಗಾಡಲಾರಂಭಿಸಿದ್ದರು.ಪ್ರೀತಿಗೆ ಕಣ್ಣಿಲ್ಲ ನಿಜ, ಆದರೆ ಪ್ರೀತಿಸೋರಿಗೆ ಬುದ್ದಿ ಇಲ್ವಾ? ಎಂಬ ಪ್ರಶ್ನೆ ಆಗಾಗ್ಗೆ ಮೂಡುತ್ತಿರುತ್ತದೆ. ಅದರಲ್ಲೂ ಕೆಲ ಪ್ರಕರಣಗಳಲ್ಲಿ ಹೀಗೂ ಇರುತ್ತಾರಾ ಎಂದೆನಿಸಿಬಿಡುತ್ತೆ. ಅಂತಹದೊಂದು ವಿಚಿತ್ರ ಪ್ರಕರಣವೊಂದು ರಾಜಸ್ಥಾನದ ಬಾರ್ಮರ್ನಿಂದ ವರದಿಯಾಗಿದೆ. ಈ ಪ್ರಕರಣದಲ್ಲಿ ಅತ್ತೆ ಮತ್ತು ಅಳಿಯನೇ ಪ್ರಮುಖ ಪಾತ್ರಧಾರಿಗಳು. ಅಂದರೆ ವರ್ಷಗಳ ಹಿಂದೆ ದರಿಯಾ ದೇವಿ (38) ತನ್ನ ಮಗಳನ್ನು …
Read More »ಸರ್ಕಾರಿ ಬ್ಯಾಂಕ್ಗಳ 2,044 ಶಾಖೆ ಬಂದ್, 13,000 ನೌಕರರು ಮನೆಗೆ ಕಾರಣ ಏನು ಗೊತ್ತಾ?
ನವದೆಹಲಿ: ಭಾರತೀಯ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ 2022 ರಲ್ಲಿ 2,044 ಶಾಖೆಗಳು ಮತ್ತು ಸುಮಾರು 13,000 ಉದ್ಯೋಗಿಗಳನ್ನು ಕಡಿತಗೊಳಿಸಿವೆ ಎಂದು ಪ್ರಮುಖ ಬ್ಯಾಂಕ್ ನೌಕರರ ಒಕ್ಕೂಟ ಭಾನುವಾರ ತಿಳಿಸಿದೆ. ಮತ್ತೊಂದೆಡೆ, 2021 ಕ್ಕೆ ಹೋಲಿಸಿದರೆ 2022 ರಲ್ಲಿ ಖಾಸಗಿ ಬ್ಯಾಂಕುಗಳ ಶಾಖೆಗಳ ಸಂಖ್ಯೆ 4,023 ರಿಂದ 34,342 ಕ್ಕೆ ಏರಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ತಿಳಿಸಿದೆ. ಖಾಸಗಿ ಬ್ಯಾಂಕುಗಳು 2021 …
Read More »ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ
ಕೆ ಎಲ್ ಇ ಸಂಸ್ಥೆಯ ಜೆ ಎನ್ ಎಮ್ ಸಿ ಆಡಿಟೋರಿಯಂ ನಲ್ಲಿ ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿಯ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ ಕೋವಿಡ್-19 ಸಮಯದಲ್ಲಿ ತಮ್ಮ ಜೀವದ ಹಂಗನ್ನೇ ತೊರೆದು ಕೊರೋನಾ ಸೋಂಕಿತರನ್ನು ರಕ್ಷಿಸಿ, ಅವರ ಸೇವೆಯಲ್ಲಿ ನಿರತರಾದ ಎಲ್ಲ ವಾರಿಯರ್ಸ್ ಗಳ ಸೇವೆಗಳನ್ನು ಪರಿಗಣಿಸಿ, ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಸತ್ಕರಿಸಲಾಯಿತು. ನಂತರ ಬಾಹು ಕದಂ ಹಾಗೂ ಭರತ್ ಗಣೇಶಪುರೆ ಇವರ …
Read More »ಯಮಕನಮರಡಿ ಮತಕ್ಷೇತ್ರದಲ್ಲಿ ಜೀವನ ಯೋಜನೆ ಅಂಗನವಾಡಿ ಶಾಲಾ ಕೊಠಡಿಯನ್ನು ಸತೀಶ್ ಜಾರಕಿಹೊಳಿಯವರು ಉದ್ಘಾಟನೆ ಮಾಡಿದ
ದಿನಾಂಕ 04-07-2022 ರಂದು ಕಲ್ಯಾಣ ಕರ್ನಾಟಕ ಕನಸುಗಾರ ಕೆಪಿಸಿಸಿ ಕಾರ್ಯಾಧ್ಯಕ್ಷರು ಜನಪ್ರಿಯ ಯಮಕನಮರಡಿ ಶಾಸಕರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಅವರ ಶಾಸಕ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ರಾಮದುರ್ಗ (ಉಕ್ಕಡ) ಗ್ರಾಮದಲ್ಲಿ ಜಲ ಜೀವನ ಯೋಜನೆ ಒಟ್ಟು 54 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ನಂತರ 16 ಲಕ್ಷದ ಅವರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು …
Read More »