Breaking News

51.46 ಲಕ್ಷ ರೂಗಳ ಸಮುದಾಯ ಭವನ ಕಾಮಗಾರಿಗೆ ಶಾಸಕ ಕುಮಠಳ್ಳಿ ಚಾಲನೆ

ಯಾವುದೇ ಒಂದು ಕೆಲಸದ ಹಿಂದೆ ಹಲವಾರು ಜನರ ಪ್ರತ್ಯಕ್ಷ, ಅಪ್ರತ್ಯಕ್ಷ ಶ್ರಮವು ಇರುತ್ತದೆ, ಎಲ್ಲರ ಶ್ರಮದಿಂದ ಯಲಿಹಡಲಗಿ ಗ್ರಾಮದಲ್ಲಿ ಆದಿಬಣಜಿಗ ಸಮಾಜದ ಈ ಬೃಹತ್ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಹೇಳಿದರು. ಅವರು ತಾಲೂಕಿನ ಯಲಿಹಡಲಗಿ ಗ್ರಾಮದಲ್ಲಿ ಸುಮಾರು 51.46 ಲಕ್ಷ ರೂಗಳ ಆದಿ ಬಣಜಿಗ ಸಮಾಜದ ಸಮುದಾಯ ಭವನದ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ ಆದಿ ಬಣಜಿಗ ಸಮಾಜದ ಜೊತೆ …

Read More »

P.S.I.ನೇಮಕಾತಿ ಹಗರಣದ ತನಿಖೆ ನಡೆಸಲು C.I.D.ಗೆ ಮುಕ್ತವಾದ ಅವಕಾಶ: C.M. ಬೊಮ್ಮಾಯಿ

ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ಕಬ್ಬನ್ ಪಾರ್ಕನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶವನ್ನು ನೀಡಲಾಗಿದೆ. ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎμÉ್ಟೀ ದೊಡ್ಡ ಅಧಿಕಾರಿಗಳಾಗಿದ್ದರೂ ನಮ್ಮ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ.. …

Read More »

ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿಕೊಠಡಿಗೆ ನುಗ್ಗಿ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ

ಬೆಳಗಾವಿ: ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕನೊಬ್ಬ ಬಸ್ ಸಂಚಾರ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ವಿಚಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ‌ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ …

Read More »

ರೈಲ್ವೆ ಹಳಿಗೆ ಬಿದ್ದುಆತ್ಮಹತ್ಯೆ ಮಾಡಿಕೊಂಡ ಮೆಡಿಕಲ್‌ ವಿದ್ಯಾರ್ಥಿನಿ

ಕೊಪ್ಪಳ : ರೈಲ್ವೆ ಹಳಿಗೆ ಮೆಡಿಕಲ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ. 22 ವರ್ಷದ ತೇಜಶ್ರೀಆತ್ಮಹತ್ಯೆಮಾಡಿಕೊಂಡ‌ ವಿದ್ಯಾರ್ಥಿನಿಯಾಗಿದ್ದು, ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಹೌಸಮನಶಿಪ್ ನಲ್ಲಿದ್ದ ವಿದ್ಯಾರ್ಥಿನಿ ತೇಜಶ್ರೀ ಗೂಡ್ಸ್ ರೈಲ್ವೆ ಹಳಿಗೆ ಬಿದ್ದು ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಗಂಭೀರವಾಗಿ ಗಾಯಗೊಂಡ ತೇಜಶ್ರೀನಿ ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

Read More »

ಡಾಕ್ಯುಮೆಂಟರಿ ಪೋಸ್ಟರ್‌ನಲ್ಲಿ ಹಿಂದು ದೇವತೆಗೆ ಅಪಮಾನ

ಡಾಕ್ಯುಮೆಂಟರಿ ಚಲನ ಚಿತ್ರದ ಪೋಸ್ಟರ್‌ ಒಂದರಲ್ಲಿ ಹಿಂದು ದೇವತೆಗಳಿಗೆ ಅಪಮಾನವಾಗಿರುವುದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ದೇಶಿಸಿದ ಸಾಕ್ಷ್ಯಚಿತ್ರದ ಪೋಸ್ಟರ್ನಲ್ಲಿ ಕಾಳಿ ದೇವಿಯ ಚಿತ್ರಣದೊಂದಿಗೆ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಆಕ್ರೋಶವನ್ನು ಹುಟ್ಟುಹಾಕಿದೆ.   ಅಗಾ ಖಾನ್ ಮ್ಯೂಸಿಯಂನಲ್ಲಿ ರಿದಮ್ಸ್ ಆಫ್ ಕೆನಡಾದ ಭಾಗವಾಗಿ ತಮ್ಮ ಮುಂಬರುವ ಸಾಕ್ಷ್ಯ ಚಿತ್ರದ ಪೋಸ್ಟರ್‌ ಒಂದನ್ನು ನಿರ್ದೇಶಕಿ ಮಣಿಮೇಕಲೈ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟರ್‌ ನಲ್ಲಿ …

Read More »

164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದ ಶಿಂಧೆ

ವಿಶ್ವಾಸ ಮತಯಾಚನೆಯಲ್ಲಿ ಏಕನಾಥ್‌ ಶಿಂಧೆ ಸರ್ಕಾರವು ಬಹುಮತ ಪಡೆದುಕೊಂಡಿದೆ. ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಶಿಂಧೆ ಬಣ ಇದೀಗ 164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತದ ಸಂಖ್ಯೆ 145 ಆಗಿತ್ತು. ಅಂದರೆ ಶಿಂಧೆ ಸರ್ಕಾರಕ್ಕೆ 145 ಶಾಸಕರ  ಬೆಂಬಲ ಬೇಕಿತ್ತು. ಆದರೆ ಅದಕ್ಕಿಂತ ಹೆಚ್ಚಿನ ಶಾಸಕರ ಬೆಂಬಲವನ್ನು ಪಡೆದುಕೊಂಡು ಗೆಲುವಿನ ನಗೆ ಬೀರಿದ್ದಾರೆ. ಏಕನಾಥ್ ಶಿಂಧೆ ಅವರ ಪರವಾಗಿ 164 ಮತಗಳು ಬಿದ್ದಿದ್ದು, ಪ್ರತಿಪಕ್ಷಗಳು ಕೇವಲ …

Read More »

ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು.: ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ

ಬೆಳಗಾವಿಯ ರಾಮತೀರ್ಥ ನಗರ ಸೇರಿದಂತೆ ಮುಂತಾದ ಕಡೆ ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ನಗರಸೇವಕ ಹಣಮಂತ ಕೊಂಗಾಲಿ ಮನವಿ ಮಾಡಿಕೊಂಡಿದ್ದಾರೆ. ಹೌದು ರಾಮತೀರ್ಥ ನಗರ, ಶಿವಬಸವ ನಗರ, ಶ್ರೀನಗರ ಮಹಾಂತೇಶ ನಗರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಮಿತಿ ಮೀರಿದೆ. ಆದಷ್ಟು ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು. ಸಂತಾನ ಹರಣ ಚಿಕಿತ್ಸೆ ಮತ್ತು ಸಾಕಾಣಿಕೆ ಕೇಂದ್ರಗಳನ್ನು ಪಾಲಿಕೆ ಅಡಿಯಲ್ಲಿ ಸ್ಥಾಪಿಸಿ …

Read More »

ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿರೋದರಿಂದ ನನಗೆ ಇಲ್ಲಿ ಸೇವೆ ಮಾಡಿದ್ದು ತೃಪ್ತಿ: S,P,ಲಕ್ಷ್ಮಣ್ ನಿಂಬರಗಿ

ಬೆಳಗಾವಿಯಲ್ಲಿ ನಿರ್ವಹಿಸಿದ ಸೇವೆ ನನಗೆ ನಿಜಕ್ಕೂ ಸಂತೋಷವನ್ನು ತಂದಿದೆ. ಈ ವೇಳೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಹಕರಿಸಿದ ಎಲ್ಲರಿಗೂ ವಿಶೇಷವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬೆಳಗಾವಿ ನಿರ್ಗಮಿತ ಎಸ್‍ಪಿ ಲಕ್ಷ್ಮಣ್ ನಿಂಬರಗಿ ಹೇಳಿದ್ದಾರೆ. ಬೆಳಗಾವಿಯಿಂದ ವರ್ಗಾವಣೆಗೊಂಡ ಎಸ್‍ಪಿ ಲಕ್ಷ್ಮಣ್ ನಿಂಬರಗಿ ನೂತನ ಎಸ್‍ಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಡಾ. ಸಂಜೀವ್ ಪಾಟೀಲ್‍ಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ …

Read More »

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ರಿಗೆ ಅಧಿಕಾರ ಹಸ್ತಾಂತರಿಸಿದರ ಲಕ್ಷ್ಮಣ ನಿಂಬರಗಿ

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ನಿರ್ಗಮಿತ ಎಸ್‍ಪಿ ಲಕ್ಷ್ಮಣ ನಿಂಬರಗಿ ಅಧಿಕಾರ ಹಸ್ತಾಂತರಿಸಿದರು. ಹೌದು ನಾಲ್ಕು ದಿನಗಳ ಹಿಂದೆ ಡಾ.ಸಂಜೀವ್ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ನಿಕಟಪೂರ್ವ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರು ನೂತನ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಡಾ. ಸಂಜೀವ್ …

Read More »

ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ

ಬೆಂಗಳೂರು: ‘ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಿದ್ದರಾಮಯ್ಯ ಒಬ್ಬರೇ ನಾಯಕರಲ್ಲ ಇನ್ನೂ ಹಿರಿಯ ನಾಯಕರು ಇದ್ದಾರೆ ಎನ್ನುವ ಅರ್ಥದಲ್ಲಿ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬವನ್ನು ಶಕ್ತಿ ಪ್ರದರ್ಶನದ ರೀತಿಯಲ್ಲಿ ಸಿದ್ದರಾಮಯ್ಯ ಆಚರಣೆ ಮಾಡಿಕೊಳ್ಳುತ್ತಿದ್ದು, ಆಗಸ್ಟ್ 3ರಿಂದ ‘ಸಿದ್ದರಾಮೋತ್ಸವ’ ಕಾರ್ಯಕ್ರಮ ಮಾಡಲು ದೇಶಪಾಂಡೆ ಸಮಿತಿ ನಿರ್ಧಾರ ಮಾಡಿದೆ. ಸುಮಾರು 5 ಲಕ್ಷ ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲು ಸಮಿತಿ ತೀರ್ಮಾನಿಸಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ …

Read More »