ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.ಮುಂಬೈ: ಮಹಾರಾಷ್ಟ್ರದಲ್ಲಿ ಬೃಹತ್ …
Read More »ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ( Mask ) ಕಡ್ಡಾಯಗೊಳಿಸಿ ಆದೇಶ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ( Mask ) ಕಡ್ಡಾಯಗೊಳಿಸಿ ಆದೇಶಿಸಿದೆ. ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಮಾತನಾಡಿ, ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ …
Read More »ಹಿಡಕಲ್ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಬೆಳಗಾವಿ: ಘಟಪ್ರಭಾ ನದಿಗೆ ನಿರ್ಮಿಸಲಾದ ಹಿಡಕಲ್ (ರಾಜಾ ಲಖಮಗೌಡ) ಜಲಾಶಯ ಶೇ. 94ರಷ್ಟು ಭರ್ತಿಯಾಗಿದ್ದು ಕೆಲವೇ ಗಂಟೆಗಳಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2175 ಅಡಿಗಳಿದ್ದು ಗುರುವಾರ ಬೆಳಗ್ಗ 8.30ರ ವೇಳೆಗೆ 2171.333 ಅಡಿ ನೀರಿದೆ. ಒಳಹರಿವಿನ ಪ್ರಮಾಣ 29133 ಕ್ಯೂಸೆಕ್ ಇರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಘಟಪ್ರಭಾ …
Read More »ಪುಟ್ಟ ಗುಡಿಸಲಿಂದ ವಿದೇಶ ತಲುಪಿದ ಗೋಕಾಕ್ ಕರದಂಟು ಸ್ವಾದ..!
ಬೆಳಗಾವಿ: ಗೋಕಾಕ್ ಅಂದಾಕ್ಷಣ ಥಟ್ನೇ ನೆನಪಾಗೋದು ಗೋಕಾಕ್ ಫಾಲ್ಸ್ ಹಾಗೂ ಗೋಕಾಕ್ ಕರದಂಟು. ಅದರಲ್ಲೂ ಗೋಕಾಕನ ಕರದಂಟು ಅಂದ್ರೆ ವರ್ಲ್ಡ್ ಫೇಮಸ್. ಭಾರತ ಅಷ್ಟೇ ಅಲ್ಲ ಅಮೆರಿಕ, ಖತಾರ್ ಸೇರಿ ವಿದೇಶಗಳಲ್ಲೂ ಗೋಕಾಕ್ ಕರದಂಟು ರಪ್ತಾಗುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಕರದಂಟನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಅದರಲ್ಲಿ ಪ್ರಮುಖವಾಗಿ ಶಂಕರ್ ದೇವರಮನಿ (80) ಎಂಬುವವರ ಮಾಲೀಕತ್ವದ ಸದಾನಂದ ಸ್ವೀಟ್ಸ್ ಗೋಕಾಕ್ ಕರದಂಟು ದೇಶ ವಿದೇಶಗಳಿಗೆ ರಪ್ತು ಆಗುತ್ತದೆ. ಕರದಂಟು ಗರ್ಭಿಣಿ, ಬಾಣಂತಿಯರು, …
Read More »ಸಾವಿರಾರು ಸಹೋದರರಿಗೆ ರಾಖಿ ಕಟ್ಟಿದ ಲಕ್ಷ್ಮೀ ಅಕ್ಕಾ..!
ರಕ್ಷಾ ಬಂಧನ ಅಣ್ಣ-ತಂಗಿಯರ, ಅಕ್ಕ-ತಮ್ಮಂದಿರ ಅತ್ಯಂತ ಪವಿತ್ರವಾದ ಹಬ್ಬ. ಮನೆಯಲ್ಲಿ ತಮ್ಮ ತಂಗಿ, ಅಕ್ಕನ ಕಡೆಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾರೆ. ಆದರೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ತಮ್ಮ ಕ್ಷೇತ್ರದ ಸಾವಿರಾರು ಅಣ್ಣ-ತಮ್ಮಂದಿರಿಗೆ ರಾಖಿ ಕಟ್ಟುವ ಮೂಲಕ ಅದ್ಧೂರಿಯಾಗಿ ರಕ್ಷಾ ಬಂಧನ ಆಚರಿಸಿದ್ದಾರೆ. ಇದರ ಜೊತೆಗೆ ಎಲ್ಲರೂ ದೀರ್ಘಾಯುಷಿ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ಹೌದು ಸ್ವಂತ ಅಣ್ಣ-ತಮ್ಮಂದಿರಂತೆ ಕ್ಷೇತ್ರದ ಜನತೆಗೆ ಅತ್ಯಂತ ಖುಷಿ, ಖುಷಿಯಾಗಿ ರಾಖಿ ಕಟ್ಟುತ್ತಿರುವ ಶಾಸಕಿ …
Read More »ಮಳೆಯಿಂದಾದ ಹಾನಿ ಸಮೀಕ್ಷೆಗೆ ವಾರದ ಗಡುವು,ನೀಡಿದ ಸಚಿವ ಉಮೇಶ ಕತ್ತಿ
ನೈಸರ್ಗಿಕ ವಿಕೋಪ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಅವರು ಇಂದು ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಮಾತನಾಡಿದ ಸಚಿವರು, ತೀವ್ರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಳೆ ಹಾನಿ, ವಸತಿ ಹಾನಿ, ಶಾಲಾ ಕಟ್ಟಡ ಹಾನಿ ಸೇರಿದಂತೆ ಆಗಿರುವ ಇನ್ನೀತರ ಹಾನಿಯ ಬಗ್ಗೆ ಕಂದಾಯ, ಕೃಷಿ, ತೋಟಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು …
Read More »ಸಹೋದರತೆಯ ಬಂಧ ಇನ್ನಷ್ಟು ಗಟ್ಟಿಯಾಗಲಿ: ಸಂತೋಷ್ ಜಾರಕಿಹೊಳಿ
ಬದುಕಿನುದ್ದಕ್ಕೂ ಭರವಸೆಯಾಗಿ ನಿಲ್ಲುವ, ಅಪ್ಪನಂತೆ ಕಾಳಜಿ ಇಟ್ಟುಕೊಂಡಿರುವ, ಅಮ್ಮನಂತೆ ಪ್ರೀತಿ ತೋರುವ, ಗೆಳೆಯನಂತೆ ಕ್ಷಮಿಸುವ ಔದಾರ್ಯದ ಜೀವ ಹೀಗೆಂದಾಗ ನೆನಪಾಗುವ ಹೆಸರೇ ಅಣ್ಣ. ಅಣ್ಣ – ತಂಗಿ ನಡುವೆ ಇರುವ ಬಾಂಧವ್ಯವೇ ಅಂತಹದ್ದು. ವರ್ಷಪೂರ್ತಿ ಜಗಳವಾಡುತ್ತಲೇ ಕಾಲ ಕಳೆಯುವ ಈ ಸಂಬಂಧ ಒಬ್ಬರನ್ನೊಬ್ಬರು ಬಿಟ್ಟಿರಲಾರದ ಅನುಬಂಧದ ಸುತ್ತ ನಿಂತಿದೆ. ಸಹೋದರ ಸಹೋದರಿಯರ ನಡುವಿನ ಭ್ರಾತೃತ್ವವನ್ನು ಗಟ್ಟಿಗೊಳಿಸುವ ನೆಲೆಯಲ್ಲಿಯೂ ರಕ್ಷಾ ಬಂಧನ ಮುಖ್ಯವಾಗುತ್ತದೆ. ಶ್ರಾವಣ ಮಾಸವೆಂಬುದು ಸಂಬಂಧ ಮತ್ತು ಸಂಸ್ಕಾರಗಳಿಗೆ ಮಹತ್ವವನ್ನು …
Read More »ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ
ರಾಸ್ ಬೆಹಾರಿ ಬೋಸ್ (1886-1945) 1912ರಲ್ಲಿ ದಿಲ್ಲಿಯಲ್ಲಿ ವೈಸ್ರಾಯ್ ಲಾರ್ಡ್ ಹಾರ್ಡಿಂಗೆ ಅವರನ್ನು ಹತ್ಯೆ ಮಾಡಲು ಯತ್ನಿಸಲಾಯಿತು. ಈ ಪ್ರಯತ್ನದಲ್ಲಿ ಮುಖ್ಯ ಪಾತ್ರ ವಹಿಸಿದ್ದ ರಾಸ್ ಬೆಹಾರಿ ಬೋಸ್ ಅವರು ತಮ್ಮ ಸರಕಾರಿ ಹುದ್ದೆಯನ್ನು ಬಳಸಿಕೊಂಡು ಬಂಧನದಿಂದ ತಪ್ಪಿಸಿಕೊಂಡರು. ಅನಂತರ ಜಪಾನ್ಗೆ ಪರಾರಿಯಾದ ಅವರು ಅಲ್ಲೇ ನೆಲೆಸಿದರು. “ಇಂಡಿಯನ್ ನ್ಯಾಶನಲ್ ಆರ್ಮಿ’ ನಿರ್ಮಾಣವಾದಾಗ ಅವರು ಅನೇಕ ಸಂಪನ್ಮೂಲ ಗಳನ್ನು ನೀಡುವ ಮೂಲಕ ನೆರವಿಗೆ ಬಂದರು. ಪುಲಿನ್ ಬೆಹಾರಿ ದಾಸ್(1877-1949) ಪುಲಿನ್ …
Read More »ಆತಂಕ ಬೇಡ; ನಿಮ್ಮ ಜತೆಗಿದ್ದೇವೆ; ಸಿಎಂ ಬೊಮ್ಮಾಯಿಗೆ ವರಿಷ್ಠರ ಅಭಯ
ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾದ ಯಾವುದೇ ವದಂತಿಗೆ ತಲೆಕೆಡಿಸಿಕೊಳ್ಳದೆ ನಿಮ್ಮ ಕೆಲಸ ಮುಂದುವರಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರು ಅಭಯ ನೀಡಿದ್ದಾರೆಂದು ಮೂಲಗಳು ಹೇಳಿವೆ. ಜತೆಗೆ ಇಂಥ ಸುಳ್ಳುಸುದ್ದಿ ಹಬ್ಬಿಸುವವರ ಪತ್ತೆಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸು ವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ. ಬುಧವಾರವೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹಿತ ಪ್ರಮುಖ ನಾಯಕರು ಮತ್ತು ಸಚಿವರು ಸಿಎಂ ಬೊಮ್ಮಾಯಿ ಪರ ನಿಂತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ …
Read More »ಪೋಸ್ಟ್ ಇಂಡಿಯಾ ಧ್ವಜಕ್ಕೆ ಜಿಎಸ್ಟಿ, ವಿತರಣಾ ಶುಲ್ಕವಿಲ್ಲ
ಹೊಸದಿಲ್ಲಿ: ಭಾರತದ ಸ್ವಾತ್ರಂತ್ಯೋತ್ಸವದ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಹರ್ ಘರ್ ತಿರಂಗಾ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಪೋಸ್ಟ್ (ಭಾರತೀಯ ಅಂಚೆ ಇಲಾಖೆ) ಹೊಸ ಆಫರ್ ನೀಡಿದೆ. ಇಂಡಿಯಾ ಪೋಸ್ಟ್ ಮೂಲಕ ತ್ರಿವರ್ಣ ಧ್ವಜವನ್ನು ಮಾರಾಟ ಮಾಡಲು ಇಲಾಖೆ ಮುಂದಾಗಿದೆ. ಜಿಎಸ್ಟಿ ಶುಲ್ಕವಿಲ್ಲದೆ ಈ ಧ್ವಜವನ್ನು ಖರೀದಿಸಬಹುದಾಗಿದೆ. ಅಲ್ಲದೆ, ತಮ್ಮ ವೆಬ್ಸೈಟ್ನಲ್ಲಿ ಖರೀದಿಸಲಾಗುವ ಈ ಧ್ವಜವನ್ನು ಯಾವುದೇ ವಿತರಣಾ ಶುಲ್ಕ ಇಲ್ಲದೇ (ಡಿಲಿವರಿ ಚಾರ್ಜಸ್) ಗ್ರಾಹಕರ ವಿಳಾಸಕ್ಕೆ ತಲುಪಿಸಲಾಗುವುದು …
Read More »
Laxmi News 24×7