Breaking News

ಡಿಒ ಕೈ ಹಿಡಿದು ಚುಂಬಿಸಿದ ಪಂಚಾಯಿತಿ ಸದಸ್ಯ

ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ …

Read More »

ಸುವರ್ಣ ವಿಧಾನ ಸೌಧಕ್ಕೆ ಕಚೇರಿ ಸ್ಥಳಾಂತರವಾಗಬೇಕು ಎಂದು ಹೋರಾಟ ನಡೆಸುತ್ತಿದ್ದೇವೆ. : ಅಶೋಕ ಚಂದರಗಿ

ಕಳೆದ ಹಲವಾರ ವರ್ಷಗಳಿಂದ ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಬೆಂಗಳೂರಿನಲ್ಲಿರುವ ಕಚೇರಿ ಸ್ಥಳಾಂತರವಾಗಬೇಕೆಂದು ಗಡಿಭಾಗದ ಕನ್ನಡಿರು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇದರ ನಡುವೆ ಬಿಜೆಪಿ ರಾಜ್ಯ ವಕ್ತಾರ ಮಹೇಶ ಸೌಧಕ್ಕೆ ಕಚೇರಿ ಸ್ಥಳಾಂತರವಾದರೆ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂಬ ಹೇಳಿಕೆಯನ್ನು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಖಂಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿಯ ಸುವರ್u ಸೌಧಕ್ಕೆ ಸರಕಾರಿ ಕಚೇರಿಗಳು ಸ್ಥಳಾಂತರವಾದರೆ ಮಾತ್ರ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂದು …

Read More »

ಸಿದ್ದರಾಮಯ್ಯ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರಕ್ಕೆ ಈ ಬಗ್ಗೆ ಯಾವುದೇ ರೀತಿ ಚರ್ಚೆ ಆಗಿಲ್ಲ.: ಸತೀಶ ಜಾರಕಿಹೊಳಿ

ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಳಿಸಲು ಬಿಜೆಪಿ ಮೊದಲ ದಿನದಿಂದಲೂ ಪ್ರಯತ್ನ ನಡೆಸಿತ್ತು. ಆದರೆ ಅದರಲ್ಲಿ ಅವರು ಯಶಸ್ವಿಯಾಗಿರಲಿಲ್ಲ. ಎಲ್ಲಾ ಶಾಸಕರಿಗೆ ಬೇರೆ ಬೇರೆ ಆಮೀಷಗಳನ್ನು ಒಡ್ಡಿ, ಅವರ ಮೇಲಿರುವ ಇಡಿ, ಐಟಿ ಕೇಸ್‍ಗಳ ಬಗ್ಗೆ ಒತ್ತಡ ಹಾಕಿ ಅವರು ಶಿವಸೇನಾದಿಂದ ಹೊರಗೆ ಬರುವಂತೆ ಮಾಡುವಲ್ಲಿ ಈಗ ಯಶಸ್ವಿಯಾಗಿದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ರಮೇಶ ಜಾರಕಿಹೊಳಿ ಕಾರಣ ರಣತಂತ್ರ ಕಾರಣ ಎಂಬ …

Read More »

ಜಮೀನು ವಿವಾದ; ತಮ್ಮನ ಕಾಟಕ್ಕೆ ಬೇಸತ್ತು ಅಣ್ಣ ಆತ್ಮಹತ್ಯೆ

ಬೆಳಗಾವಿ; ಜಮೀನು ವಿಚಾರದಲ್ಲಿ ತಮ್ಮನ ಕಿರುಕುಳ ತಾಳಲಾರದೇ ಅಣ್ಣನೋರ್ವ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಚಗಾಂವ ಗ್ರಾಮದಲ್ಲಿ ನಡೆದಿದೆ. ಶ್ರೀಕಾಂತ್ ಅಪ್ಪಾಜಿ ಜಾಧವ್(56) ಆತ್ಮಹತ್ಯೆ ಮಾಡಿಕೊಂಡವರು. ಮೃತ ಶ್ರೀಕಾಂತ್ ಮತ್ತು ಅವರ ಸಹೋದರ ಮಧುಕರ್ ಜಾಧವ್ ನಡುವೆ ಜಮೀನು ವಿವಾದವಿತ್ತೆನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾಕತಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಧುಕರ್ ಜಾಧವ್ ಮೃತ ಶ್ರೀಕಾಂತ್ ಹಾಗೂ …

Read More »

ಟೈರ್‌ಗೆ ಬೆಂಕಿ ಹಚ್ಚುವ ವೇಳೆ ಮೂವರಿಗೆ ತಗುಲಿತು ಬೆಂಕಿ..!

ಹಾವೇರಿ; ಟೈರ್‌ಗೆ ಬೆಂಕಿ ಹಚ್ಚುವ ವೇಳೆ ಪ್ಯಾಂಟ್‌ಗೆ ಬೆಂಕಿ ತಗುಲಿ ಮೂವರು ಪ್ರತಿಭಟನಾಕಾರರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಮೂವರು ಮಂದಿಯ ಪ್ಯಾಂಟ್‍ಗೆ ಬೆಂಕಿ ಕಿಡಿ ತಗುಲಿದ ಘಟನೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆದಿದೆ. ಹಾವೇರಿಯಲ್ಲಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ …

Read More »

ಸರ್ಕಾರಿ ಶಾಲೆಗಳ ಮಕ್ಕಳಿಗೂ ಸ್ಕೂಲ್ ಬಸ್ ವ್ಯವಸ್ಥೆ:

ಬೆಂಗಳೂರು; ಖಾಸಗಿ ಶಾಲೆಗಳ ರೀತಿಯಲ್ಲೇ ಸರ್ಕಾರಿ ಶಾಲೆಗಳ ಮಕ್ಕಳಿಗೂ ಸ್ಕೂಲ್ ಬಸ್ ವ್ಯವಸ್ಥೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಮಕ್ಕಳಿಗೆ ಶಾಲಾ ವಾಹನ ಖರೀದಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಇನ್ಮುಂದೆ ಖಾಸಗಿ ಶಾಲೆಗಳಂತೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್ ಕೊಡಲಾಗುತ್ತದೆ. ಬಸ್ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮಾಡಲಾಗುತ್ತದೆ. ಚಾಲಕರ ವೇತನ, ಡೀಸೆಲ್ ಖರೀದಿಗೆ ಈ ಹಣ ಬಳಕೆಗೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ರಾಜ್ಯದಲ್ಲಿ …

Read More »

ಜೈಲಿನಿಂದ ಬಿಡುಗಡೆಯಾಗುತ್ತಲೇ ʼಶಾಕಿಂಗ್‌ʼ ಸಂಗತಿ ಹೇಳಿದ ನಟಿ ಚಿತಾಳೆ

ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಅವಹೇಳನಾಕಾರಿ ಪದ್ಯ ಬರೆದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇಟಕಿ ಚಿತಾಳೆ, ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ತನಗೆ ಕಿರುಕುಳ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿದ್ದಾಗ ನನ್ನನ್ನು ಕಾನೂನುಬಾಹಿರವಾಗಿ ವಶಕ್ಕೆ ತೆಗೆದುಕೊಂಡ ಪೊಲೀಸರು ಯಾವುದೇ ಬಂಧನ ವಾರಂಟ್ ಮತ್ತು ನೊಟೀಸ್ ನೀಡದೇ ನನ್ನನ್ನು ಜೈಲಿಗೆ ಹಾಕಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಸತ್ಯವನ್ನೇ …

Read More »

ಡಿಕೆಶಿ ಬುಡ ಅಲ್ಲಾಡಿಸಲು ತ್ರಿಶೂಲವ್ಯೂಹ! ‘ವಿಶ್ವನಾಥ್’ ಅಸ್ತ್ರ ಬಳಕೆಗೆ ಅಶ್ವಥ್ ನಾರಾಯಣ, ಸಿಪಿವೈ, ಜಾರಕಿಹೊಳಿ ರಣತಂತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರ ರಾಜಕೀಯ ಬುಡ ಅಲ್ಲಾಡಿಸಲು ಬಿಜೆಪಿ ಭಾರಿ ರಣತಂತ್ರ ರೂಪಿಸಿದೆ. ಡಿಕೆಶಿಯ ಬದ್ಧವೈರಿಗಳಾದ ಅಶ್ವಥ್ ನಾರಾಯಣ, ಸಿ.ಪಿ.ಯೋಗೇಶ್ವರ್ ಮತ್ತು ರಮೇಶ್ ಜಾರಕಿಹೊಳಿ ಅವರು ಡಿಕೆಶಿ ಮಣಿಸಲು ತ್ರಿಶೂಲವ್ಯೂಹ ರಚನೆ ಮಾಡಿದ್ದಾರೆ.   ಸರ್ಕಾರ ಇರುವ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರಿಗೆ ಖೆಡ್ಡಾ ತೋಡಲು ಸಿದ್ಧತೆ ನಡೆಸಿದ್ದ ಡಿಕೆಶಿಗೆ, ಇದೀಗ ಅವರ ಬದ್ಧವೈರಿಗಳು ‘ವಿಶ್ವನಾಥ್’ ಎಂಬ ಅಸ್ತ್ರವನ್ನ ಹೂಡುತ್ತಿದ್ದಾರೆ. ಈ ಹಿಂದೆ ಚುನಾವಣೆಯಲ್ಲಿ ಡಿಕೆಶಿ ವಿರುದ್ಧ ಅತ್ಯಂತ ಕಡಿಮೆ …

Read More »

ಕೊಳಗೇರಿ ನಿಗಮದಿಂದ ಶೀಘ್ರದಲ್ಲೇ ಮನೆಗಳ ನಿರ್ಮಾಣ: ಶಾಸಕ ಅ‌ನಿಲ ಬೆನಕೆ

ಬೆಳಗಾವಿ: ನಗರದಲ್ಲಿ ಇರುವ ಒಂಟಮೂರಿ ಹಾಗೂ ವೈಭವ ನಗರದ ಕೊಳಗೇರಿ ಪ್ರದೇಶಕ್ಕೆ ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ ಹಾಗೂ ಕೊಳಗೇರಿ ನಿಗಮದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಮಾನಿ, ಈ ಪಣಿರಾಜ ಅವರು ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಆಲಿಸಿದರು. ಶನಿವಾರ ಬೆಳ್ಳಂಬೆಳಗ್ಗೆ ಶಾಸಕ ಅನಿಲ ಬೆನಕೆ ಹಾಗೂ ಅಧಿಕಾರಿಗ ದಂಡು ಜನರ ಸಮಸ್ಯೆ ಆಲಿಸಲು ಒಂಟಮೂರಿ ಹಾಗೂ ವೈಭವ ನಗರದಲ್ಲಿ ಇರುವ ಕೊಳಗೇರಿಗೆ ಪ್ರದೇಶಕ್ಕೆ …

Read More »

ಬೆಳಗಾವಿ: ಮಲಗಿರುವ ರೀತಿಯಲ್ಲಿ ವ್ಯಕ್ತಿಯ ಅಸ್ತಿಪಂಜರ ಪತ್ತೆ!

ಬೆಳಗಾವಿ: ಮನೆಯಲ್ಲಿ ಮಲಗಿಕೊಂಡಿರುವ ರೀತಿಯಲ್ಲಿ ಸಾವನ್ನಪ್ಪಿದ ಮನುಷ್ಯನ ಅಸ್ತಿಪಂಜರ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಶಿವಾಪೂರ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಶಿವಾಪೂರ ಗ್ರಾಮದ ಪ್ರಕಾಶ ತವನಪ್ಪ ಮುರಗುಂಡಿ ಮತ್ತು ಅಂದಾಜು 8 ರಿಂದ 9 ತಿಂಗಳ ಹಿಂದೆ ಸಾವಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬುದ್ಧಿಮಾಂದ್ಯನಾಗಿದ್ದ ಆತ ಮನೆಯಲ್ಲಿ ತಾನೊಬ್ಬನೇ ವಾಸ ಮಾಡುತ್ತಿದ್ದ. ಹಳೇ ಕಟ್ಟಡದಲ್ಲಿ ಏಕಾಂಗಿ ಜೀವನ ನಡೆಸುತ್ತಿದ್ದ ಆತ ಪದವೀಧರನಾಗಿದ್ದ. ಮನೆಯ ಒಳಗೆ ಕೀಲಿ …

Read More »