Breaking News

ಮನೆ ಕೆಲಸದವನಿಂದ ಜೋಡಿ ಕೊಲೆ: ಒಟ್ಟಿಗೆ ಊಟ ಮಾಡಿ ಮಲಗಿದ್ದ ಮಾಲೀಕರನ್ನು ಹೊಡೆದು ಹತ್ಯೆ

ಗದಗ: ಮನೆಗೆಲಸದ ವ್ಯಕ್ತಿಯೊಬ್ಬ ಮಾಲೀಕರನ್ನು ಹತ್ಯೆಗೈದ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಗ್ರಾಮದ ಫಕೀರೇಶ ಮಾಚೇನಹಳ್ಳಿ (17) ಮಹಾಂತೇಶ್ ಮಾಚೇನಹಳ್ಳಿ (28) ಕೊಲೆಗೀಡಾದ ದುರ್ದೈವಿಗಳು. ಅಲಗಿಲವಾಡ ಗ್ರಾಮದ ನಿವಾಸಿ ಮಂಜುನಾಥ್ (40) ಕೊಲೆ ಮಾಡಿದ ಆರೋಪಿ. ಗುರುವಾರ ರಾತ್ರಿ ಮಾಲೀಕರ ಜೊತೆ ಬಾಡೂಟ ಸವಿದ ಮಂಜುನಾಥ ಮನೆಯ ಮಹಡಿಯಲ್ಲಿ ಮಾಲೀಕರ ಪಕ್ಕದಲ್ಲಿಯೇ ಮಲಗಿದ್ದರು. ಬೆಳಗಿನ ಜಾವ ಕೋಲಿನಿಂದ ಮುಖ ಹಾಗೂ ತಲೆಗೆ …

Read More »

ಶರದ್ ಪವಾರ್ ಗೆ ಬಂತು ಲವ್ ಲೆಟರ್…!

ಮುಂಬೈ: ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ ದಿನದಂದು, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು 2004, 2009, 2014 2020 ರ ಚುನಾವಣೆ ಅವಧಿಯಲ್ಲಿ ಸಲ್ಲಿಸಿದ ಅಫಿಡವಿಟ್‌ಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆಯಿಂದ ನೋಟಿಸ್ ಸ್ವೀಕರಿಸಿರುವುದಾಗಿ ಹೇಳಿದ್ದಾರೆ. ಈ ನೋಟಿಸ್ ಗಳನ್ನು ಅವರು ಪ್ರೇಮ ಪತ್ರಗಳು ಎಂದು ವ್ಯಂಗವಾಡಿದ್ದಾರೆ. ಈ ಕುರಿತಾಗಿ ಮರಾಠಿಯಲ್ಲಿ ಟ್ವೀಟ್ ಮಾಡಿರುವ ಅವರು “ಇಂದಿನ ದಿನಗಳಲ್ಲಿ …

Read More »

ಮಕ್ಕಳಿಗೆ ಬರೆದ ಆಸ್ತಿ ತಂದೆ ಹೆಸರಿಗೆ ವಾಪಸ್! ವೃದ್ಧ ದಂಪತಿಗೆ ಆಸರೆಯಾಗದ ಮಕ್ಕಳಿಗೆ ಪಾಠ ಕಲಿಸಿದ ಉಪವಿಭಾಗಾಧಿಕಾರಿ!

ಬಾಗಲಕೋಟೆ: ತಂದೆಯೊಬ್ಬರು ತನ್ನ ಹೆಸರಿನಲ್ಲಿದ್ದ ಆಸ್ತಿಯನ್ನು ಇಬ್ಬರು ಮಕ್ಕಳ ಹೆಸರಿಗೆ ಬಿಟ್ಟುಕೊಟ್ಟಿದ್ದರು. ಆದರೆ, ಆ ಮಕ್ಕಳು ತಂದೆಯ ಜೀವನಕ್ಕೆ ಆರ್ಥಿಕವಾಗಿ ಅಥವಾ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿರಲಿಲ್ಲ. ತನ್ನ ಕೊನೇಗಾಲದಲ್ಲಿ ಮಕ್ಕಳು ಆಸರೆ ನೀಡುತ್ತಿಲ್ಲ ಎಂದು ನೊಂದ ತಂದೆ, ನನ್ನ ಸಾವಿನ ನಂತರ ಮಡದಿಯ ಜೀವನಕ್ಕೂ ಮಕ್ಕಳು ಸಹಾಯ ಕೊಡುತ್ತಾರೆ ಎಂಬ ಭರವಸೆ ಇಲ್ಲ. ನಾನೇನು ಮಾಡಲಿ? ಇರೋ ಆಸ್ತಿಯನ್ನೂ ಮಕ್ಕಳಿಗೆ ಕೊಟ್ಟಿರುವೆ ಎಂದು ಕಣ್ಣೀರು ಹಾಕುತ್ತಿದ್ದರು. ಇವರ ಕಷ್ಟಕ್ಕೆ ಮರುಗಿದ …

Read More »

ಮಗನಿಗೆ MBBS ಸೀಟು ಕೊಡಿಸಲು ವೈದ್ಯ ತಂದೆಯ ಪರದಾಟ; ವಂಚಕರು ಪೀಕಿದ್ದು ₹1.16 ಕೋಟಿ!

ಬೆಂಗಳೂರು: ಖಾಸಗಿ ಕಾಲೇಜಿನಲ್ಲಿ ಮಗನಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಹೇಳಿ ವೈದ್ಯನನ್ನು ನಂಬಿಸಿ 1.16 ಕೋಟಿ ರೂ ಪಡೆದು ವಂಚಿಸಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 24 ಲಕ್ಷ ರೂ. ನಗದು, 25 ಗ್ರಾಂ ಚಿನ್ನಾಭರಣ ಹಾಗೂ ನಕಲಿ ವಾಕಿಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಕಲಬುರಗಿಯ ಆಳಂದ ಮೂಲದ ವೈದ್ಯ ಶಂಕರ್ ಬಾಬುರಾವ್ ನೀಡಿದ ದೂರಿನ ಮೇರೆಗೆ ವಂಚಕರಾದ ನಾಗರಾಜ್, ಮಲ್ಲಿಕಾರ್ಜುನ್, ಮಧು, ಬಸವರಾಜ್ ಹಾಗೂ ಹಮೀದ್​ ಎಂಬುವವರು ಪೊಲೀಸರ …

Read More »

ರಸ್ತೆ ಅಪಘಾತದಲ್ಲಿ ಲಾರಿಯ ಮುಂಭಾಗದ ಚಕ್ರದಿಂದ ಯುವತಿ ಜಸ್ಟ್ ಮಿಸ್ ಆ

ಬೆಳಗಾವಿ: ರಸ್ತೆ ಅಪಘಾತದಲ್ಲಿ ಲಾರಿಯ ಮುಂಭಾಗದ ಚಕ್ರದಿಂದ ಯುವತಿ ಜಸ್ಟ್ ಮಿಸ್ ಆಗಿರುವ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕ್ಷಣಾರ್ಧದಲ್ಲಿ ಯುವತಿಯ ಪ್ರಾಣ ಉಳಿದಿರುವ ಘಟನೆ ತಾಲೂಕಿನ ಗಣೇಶಪುರದಲ್ಲಿ ನಡೆದಿದೆ. ಗಣೇಶಪುರ ರಸ್ತೆಯಲ್ಲಿ ಸ್ಕೂಟಿ ಮೇಲೆ ತೆರಳುತ್ತಿರುವಾಗ ಯುವತಿಗೆ ನಾಯಿ ಅಡ್ಡ ಬಂದಿದೆ. ಈ ವೇಳೆ ವೇಗ ನಿಯಂತ್ರಣಕ್ಕೆ ಬಾರದೇ ಸ್ಕೂಟಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ‌. ಇತ್ತ ಹಿಂಬದಿಯಿಂದ ಬರುತ್ತಿದ್ದ ಲಾರಿ ಚಾಲಕ, ತಕ್ಷಣ ಬ್ರೇಕ್ ಹಾಕಿ …

Read More »

ಬಳ್ಳಾರಿ: ಲಾರಿ ಹರಿದು ವೃದ್ಧೆ ಸ್ಥಳದಲ್ಲೇ ಸಾವು, ಚಾಲಕ ಪೊಲೀಸ್ ವಶಕ್ಕೆ

ಬಳ್ಳಾರಿ: ಲಾರಿ ಚಕ್ರಕ್ಕೆ ಸಿಲುಕಿ ವೃದ್ಧೆಯೊಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ತೋರಣಗಲ್​ ನಿವಾಸಿ ಗಂಗಮ್ಮ ಮೃತರೆಂದು ತಿಳಿದುಬಂದಿದೆ. ಕಾರ್ಖಾನೆಯ ಎದುರು ನಡೆದು ಹೋಗುತ್ತಿದ್ದ ವೃದ್ಧೆಯ ಮೇಲೆ ಲಾರಿ ಹರಿದಿದೆ. ಚಕ್ರದಡಿ ಸಿಲುಕಿದ ಮಹಿಳೆಯ ದೇಹ ಛಿದ್ರವಾಗಿದೆ. ಭೀಕರ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೋರಣಗಲ್ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Read More »

ಚೆನ್ನಮ್ಮ ವೃತ್ತದಲ್ಲಿ ಹೊರಗುತ್ತಿಗೆ ಪೌರ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ಬೆಳಗಾವಿ: ಖಾಯಂ ಉದ್ಯೋಗ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಮಹಾನಗರ ಪಾಲಿಕೆ ಹೊರಗುತ್ತಿಗೆ ಪೌರ ಕಾರ್ಮಿಕರು ದಿಢೀರ್ ರಸ್ತೆ ತಡೆದು ಪ್ರತಿಭಟಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಪೌರಕಾರ್ಮಿಕರು ರಸ್ತೆ ತಡೆದ ಕಾರಣ ಸಂಚಾರ ಅಸ್ತವ್ಯಸ್ತವಾಯಿತು. ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಕಸ ಸಾಗಿಸುವ ಹೊರಗುತ್ತಿಗೆ ವಾಹನ ಚಾಲಕರು, ಕ್ಲೀನರ್‌ಗಳು, ಕಸ ನಿರ್ವಹಣೆ ಸಹಾಯಕರು, ಒಳಚರಂಡಿ ಕಾರ್ಮಿಕರು ಹಾಗು ಸ್ಮಶಾನ ಕಾವಲುಗಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. …

Read More »

ಬೆಳಗಾವಿಯ ಕಸಬೇಕರ್– ಮೆಟಗುಡ್ಡ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಬೆಳಗಾವಿಯ ಕಸಬೇಕರ್– ಮೆಟಗುಡ್ಡ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಗಾವಿಯ ಕೋಟೆಕೆರೆ ಹತ್ತಿರದ ಛತ್ರಪತಿ ಶಿವಾಜೀ ನಗರದಲ್ಲಿರುವ ಕಸಬೇಕರ್– ಮೆಟಗುಡ್ಡ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನುಆಚರಿಸಲಾಯಿತು.ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ವೇಳೆ ವೈದ್ಯರಾದ ಬಿಎಚ್ ಮೆಟಗುಡ್ಡ, ಪಿಎನ್ ಶಾಂತಗಿರಿ, ಹೇಮಂತ್‍ಕೌಜಲಗಿ, ವನೀತಾ ಮೆಟಗುಡ್, ಬಿಎಸ್ ಬಾಳಿಗಾ, ಎಸ್.ಜಿ. ವಾಗಲೆ, ಪ್ರತಾಪ ಬುದ್ಧ್ಯಾ ಮತ್ತು ಪುಷ್ಪಾ ಬಿರಾದಾರಅವರನ್ನು ಸತ್ಕರಿಸಲಾಯಿತು. ಈ ವೇಳೆ ಮಾತನಾಡಿದಗಣ್ಯರು ಹಗಲುರಾತ್ರಿ ಶ್ರಮವಹಿಸಿ ರೋಗಿಗಳ ಸೇವೆ …

Read More »

ಪ್ರತಿಯೊಬ್ಬರೂ ಐದು ಗಿಡಗಳನ್ನು ಬೆಳೆಸಬೇಕು ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಯೊಬ್ಬರೂ ಐದು ಗಿಡಗಳನ್ನು ಬೆಳೆಸಬೇಕು ಎಂದು ರಾಜ್ಯದ ಜನತೆಗೆ ಕರೆ ನೀಡಿ, ಜನರ ಸಾಹಭಾಗಿತ್ವದಿಂದ ಮಾತ್ರ ಅರಣ್ಯೀಕರಣದ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದಾಸನಪುರ ಹೋಬಳಿಯ ಮಾಚೋಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಆಯೋಜಿಸಿದ್ದ ಮಾಚೋಹಳ್ಳಿ ವೃಕ್ಷೋಧ್ಯಾನ ಕಾರ್ಯಕ್ರಮ ಮತ್ತು ವನಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಸುತ್ತಲೂ ಅರಣ್ಯ ಉದ್ಯಾನವನ ಬೆಳೆಸಲು ವಿಶೇಷ ಕಾರ್ಯಕ್ರಮ : ಬೆಂಗಳೂರು ನಗರ ನಿರೀಕ್ಷೆಗೂ ಮೀರಿ …

Read More »

40 ದಿನ ಬೆಳಗಾವಿ, ಬಳ್ಳಾರಿ ಜೈಲಿನಲ್ಲಿದ್ದ ಏಕನಾಥ ಶಿಂಧೆ!

ಬೆಳಗಾವಿ: ಅತ್ಯಂತ ತಳಮಟ್ಟದಿಂದ ಬದುಕು ಆರಂಭಿಸಿ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದವರೆಗೂ ಪಯಣ ಬೆಳೆಸಿರುವ ಏಕನಾಥ ಶಿಂದೆ ತಮ್ಮ ಹೋರಾಟದ ಬದುಕಿನಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 40 ದಿನಗಳ ಕಾಲ ಬೆಳಗಾವಿಯ ಹಿಂಡಲಗಾ ಹಾಗೂ ಬಳ್ಳಾರಿ ಜೈಲಿನಲ್ಲಿ ಕಳೆದಿದ್ದರು.   1985 ರಲ್ಲಿ ಭುಗಿಲೆದ್ದಿದ್ದ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ದಳ್ಳುರಿ ಬೆಳಗಾವಿಯನ್ನು ಅಕ್ಷರಶಃ ಬೆಂಕಿಯುಂಡೆಯಾಗಿಸಿತ್ತು. ಈ ವೇಳೆ ಬೆಳಗಾವಿಯಲ್ಲಿ ಶರದ್ ಪವಾರ್ ನೀಡಿದ ಕರೆಯಂತೆ ನಡೆದ ಗಡಿ …

Read More »