ಕಾಕತಿ ಪೊಲೀಸರಿಂದ ಮಾದಕ ವಸ್ತು ವಿರುದ್ಧ ಮಿಂಚಿನ ದಾಳಿ ಹೊನಗಾ ಕೈಗಾರಿಕಾ ಪ್ರದೇಶದಿಂದ ಇಬ್ಬರು ಆರೋಪಿಗಳ ಬಂಧನ ಪಿಎಸ್ಐ ಸುರೇಶ್ ಸಿಂಗಿ ನೇತೃತ್ವದಲ್ಲಿ ದಾಳಿ ಬಂಧಿತರಿಂದ 25000 ರೂ. ಮೌಲ್ಯದ ಗಾಂಜಾ ಜಪ್ತ ಬೆಳಗಾವಿಯ ಕಾಕತಿ ಪೋಲೀಸರು ಮಿಂಚಿನ ದಾಳಿ ನಡೆಸಿ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಪಿಎಸ್ಐ ಸುರೇಶ ಸಿಂಗಿ …
Read More »ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ ರೈತರ ಕಲ್ಯಾಣಕ್ಕಾಗಿ ಕೆಎಂಎಫ್ ನಿಂದ ಹಲವಾರು ಯೋಜನೆಗಳ ಜಾರಿ, ಅವುಗಳ ಸದ್ಭಳಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ರಾಮದುರ್ಗ – ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು …
Read More »ವ್ಯಕ್ತಿಯ ಕೊಲೆ ಮಾಡಿದ ಆರೋಪಿ ಪರಾರಿಯಾಗಿದ್ದು, ಬಂಧನದ ಭೀತಿಯಿಂದ ಆರೋಪಿಯ ಸ್ನೇಹಿತರು ಶವದ ಜತೆ 2 ದಿನ ಕಳೆದಿದ್ದಾರೆ.
ಬೆಂಗಳೂರು: ಅತ್ತಿಗೆಯೊಂದಿಗೆ ಸಂಬಂಧ ಹೊಂದಿರುವುದಾಗಿ ಆರೋಪಿಸಿದ್ದ ಪರಿಚಿತ ವ್ಯಕ್ತಿಯನ್ನು ಸ್ನೇಹಿತನ ಮನೆಗೆ ಕರೆಸಿಕೊಂಡು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಈ ಸಂಬಂಧ ಕೃತ್ಯದಲ್ಲಿ ಭಾಗಿಯಾಗಿದ್ದ ಶಂಕೆ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದು ಬಂಡೇಪಾಳ್ಯ ಪೊಲೀಸರು ತನಿಖೆ ಚುರುಕುಗೊಳಿಸಿದ್ಧಾರೆ. ಉತ್ತರಪ್ರದೇಶದ ಗೋರಕ್ ಪುರ ಜಿಲ್ಲೆಯ ನಿವಾಸಿ ಶೈಲೇಶ್ ಯಾದವ್ನನ್ನು (30) ಹತ್ಯೆ ಮಾಡಿದ ಆರೋಪದಡಿ ಸತೀಶ್ ಹಾಗೂ ಅರುಣ್ ಯಾದವ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಬಿರೇಂದ್ರ ಯಾದವ್ ತಲೆಮರೆಸಿಕೊಂಡಿದ್ದು, …
Read More »ವಾಹನದ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ:
ಕಾರವಾರ(ಉತ್ತರ ಕನ್ನಡ): ಮುಂಡಗೋಡ ತಾಲೂಕಿನ ಬೆಡಸಗಾಂವ್ ಗ್ರಾಮದಲ್ಲಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. 10ಕ್ಕೂ ಹೆಚ್ಚು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಮಾಪುರದಿಂದ ಹುಲೆಕಲ್ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರಿದ್ದ ವಾಹನ ಸಂಚರಿಸುವಾಗ, ಮರ ಮುರಿದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ಪರಿಣಾಮ ವಿದ್ಯುತ್ ಕಂಬವು ಮುರಿದು ವಾಹನದ ಮೇಲೆ ಬಿದ್ದಿದೆ. ಇದಕ್ಕೂ ಮುನ್ನ ಮುಂಜಾಗೃತವಾಗಿ ಬೆಡಸಗಾಂವ್ ಗ್ರಾಮದ ವಿಜಯ …
Read More »ಜಾಮೀನಿಗಾಗಿ ನಕಲಿ ಆಧಾರ್, ಆರ್ಟಿಸಿ ಸಲ್ಲಿಕೆ: ಪತ್ತೆ ಹಚ್ಚಿದ ಕಾರವಾರ ನ್ಯಾಯಾಧೀಶರು
ಕಾರವಾರ(ಉತ್ತರ ಕನ್ನಡ): ನಕಲಿ ಆಧಾರ್ ಕಾರ್ಡ್ಗಳು ಮತ್ತು ಆರ್ಟಿಸಿ (ಕಂದಾಯ ದಾಖಲೆಗಳು) ಬಳಸಿ ನ್ಯಾಯಾಲಯಕ್ಕೆ ವಂಚನೆ ಮಾಡಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ದೊಡ್ಡ ಜಾಲವೊಂದನ್ನು ಕಾರವಾರದ ನ್ಯಾಯಾಧೀಶರು ಪತ್ತೆ ಹಚ್ಚಿದ್ದಾರೆ. ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಅವರ ಸಮಯೋಚಿತ ಕಾರ್ಯದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಕಡಬದ ಮಹಿಳೆ ಪಿ.ಸಿ.ಅಲೈಸ್ ಕುರಿಯನ್ ಚಾಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ನಕಲಿ ಆಧಾರ್ ಮತ್ತು ಆರ್ಟಿಸಿ ದಾಖಲೆಗಳನ್ನು ಬಳಸಿ ಎಂಟು ಕಡೆಗಳಲ್ಲಿ ಜಾಮೀನು …
Read More »ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹತ್ಯೆ
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ತ್ರಿಬಲ್ ಮರ್ಡರ್ನಿಂದಾಗಿ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ. ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಮೂವರು ಸಂಬಂಧಿಕರಾಗಿದ್ದು, ಮಂಗಳವಾರ ತಡರಾತ್ರಿ 1.30ರ ಸುಮಾರಿಗೆ ಪಟ್ಟಣ ಗ್ರಾಮದ ಬಳಿ ಇರುವ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇವರನ್ನು …
Read More »ಭರ್ತಿಯತ್ತ KRS ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಸೂಚನೆ
ಮಂಡ್ಯ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ತಲುಪಿದೆ. ಹೀಗಾಗಿ, ಡ್ಯಾಂನಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಕೆಆರ್ಎಸ್ನಿಂದ ಹೆಚ್ಚಿನ ನೀರು ಬಿಡುಗಡೆ ಸಾಧ್ಯತೆ: ಕೆಆರ್ಎಸ್ ಜಲಾಶಯ ಭರ್ತಿಯಂಚು ತಲುಪಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಯಾವುದೇ ಸಂದರ್ಭದಲ್ಲೂ ಹೆಚ್ಚಿಸಬಹುದು. ಹೀಗಾಗಿ, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಜನರಿಗೆ ಕಾವೇರಿ ನೀರಾವರಿ ನಿಗಮ …
Read More »ಅನಂತ್ ಕುಮಾರ್ ಹೆಗಡೆ ವಿರುದ್ದ FIR,
ಬೆಂಗಳೂರು: “ಕಾರು ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದರು. ಈ ರೋಡ್ ರೋಜ್ ಘಟನೆ ಕುರಿತು ಡಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಗಡೆ ಅವರ ಗನ್ ಮ್ಯಾನ್ ಮತ್ತು ಚಾಲಕನನ್ನು ಬಂಧಿಸಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಅನಂತ್ ಕುಮಾರ್ ಹೆಗಡೆ ಅವರಿಗೆ ನೋಟಿಸ್ ನೀಡಲಾಗಿದೆ” ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ. ನೆಲಮಂಗಲ ತಾಲೂಕು …
Read More »ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದ ಹಾಲಾತ್ರಿ ಹಳ್ಳದ ಸೇತುವೆ ಮಳೆಯ ಅಬ್ಬರಕ್ಕೆ ಮುಳುಗುವ ಸಂಭವ
ಮುಳುಗುವ ಭೀತಿಯಲ್ಲಿ ಮಂತುರ್ಗಾ-ಹಾಲಾತ್ರಿ ಸೇತುವೆ ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದ ಹಾಲಾತ್ರಿ ಹಳ್ಳದ ಸೇತುವೆ ಮಳೆಯ ಅಬ್ಬರಕ್ಕೆ ಮುಳುಗುವ ಸಂಭವ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಖಾನಾಪೂರ ಪೋಲಿಸ್ ಠಾಣೆಯ ಪಿಎಸ್ಐ ಎಮ್.ಬಿ.ಬಿರಾದಾರ ಮತ್ತು ಸಿದ್ರಾಮ ಹಸಾರೆ ಅವರು ಪರಿಶೀಲನೆ ನಡೆಸಿದರು. ಈ ಸೇತುವೆ ಮೇಲೆ ಬಹು ಪ್ರಮಾಣದಲ್ಲಿ ವಾಹನ ಸಂಚಾರ ನಡೆಯುತ್ತದೆ ಈಗಾಗಲೇ ಮಳೆಯ ಪ್ರಮಾಣ ಹೆಚ್ಚು ಇದ್ದು ರಾತ್ರಿ ಸೇತುವೆ ಮೇಲೆ ನೀರು ಬಂದು ರಸ್ತೆ ಸ್ಥಗಿತಕೊಳ್ಳುವ ಸಾದ್ಯತೆ …
Read More »ಹೊಲಕ್ಕೆ ದಾರಿ ಬಿಡಿಸಿಕೊಡಲು ಆಗ್ರಹಿಸಿ ರೈತರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಹೊಲಕ್ಕೆ ದಾರಿ ಬಿಡಿಸಿಕೊಡಲು ಆಗ್ರಹಿಸಿ ರೈತರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ ರೈತರು ತಮ್ಮ ಜಮೀನಿಗಳಿಗೆ ಹೋಗಲು ದಾರಿ ಬಿಡಿಸಿಕೊಡಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಯಾಳವಾರ ಹಾಗೂ ನಾಗರಾಳ ಡೋಣ ಗ್ರಾಮದ ರೈತರು ದೇವರಹಿಪ್ಪರಗಿ ತಾಳಿಕೋಟಿ ಮುಖ್ಯ ರಸ್ತೆ ಬಂದು ಮಾಡಿ ಪ್ರತಿಭಟನೆ ನಡೆಸಿದರು. ದೇವರ ಹಿಪ್ಪರಗಿ ತಾಲೂಕಿನ ಯಾಳವಾರ ಹಾಗೂ ನಾಗರಾಳ ಡೋಣ ಗ್ರಾಮದ ರೈತರು ತಮ್ಮ ಜಮೀನಿಗಳಿಗೆ ಈಗ ಕೆಲ ಬಲಾಡ್ಯರು ದಾರಿಯನ್ನು …
Read More »
Laxmi News 24×7