ಬೆಳಗಾವಿಯಲ್ಲಿ ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ತಾಲೂಕಿನ ಖನಗಾಂವಿ ಕೆಎಚ್ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾವಿ ಕೆ.ಹೆಚ್. ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಜಾಧವ್ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕ ಖನಗಾಂವಿಯ ಸಿದ್ರಾಯಿ ನಿಲಜ್ಕರ್ (೩೮) ಎಂಬವರ ಮೇಲೆ ಮೇಲೆ ಚಿgಚಿve ದಾಳಿ ಮಾಡಿತ್ತು. ಈ ವೇಳೆ ಸಿದ್ರಾಯಿ ಭುಜದ ಮೇಲೆ …
Read More »ರಾಜಕುಮಾರ್ ಟಾಕಳೆಗೆ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಬೆಳಗಾವಿಯಲ್ಲಿ ನವ್ಯಶ್ರೀ ರಾವ್ ಪರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಟಾಕಳೆ ನನ್ನನ್ನು ಹೆಂಡತಿಯಾಗಿ ಒಪ್ಪಿಕೊಳ್ಳದಿದ್ದರೆ ರಾಜಕುಮಾರನ ರಾಣಿ ಹೇಗಾಗಬೇಕೆಂದು ನನಗೆ ಗೊತ್ತಿದೆ ಎಂದು ನವ್ಯಶ್ರೀ ಹೇಳಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗೋಷ್ಟಿಯನ್ನು ನನಡೆಸಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಾನು ವಿದೇಶದಿಂದ ಹಿಂದುರಿಗಿದ ಮೇಲೆ ಕಳೆದ 20 ದಿನಗಳಿಂದ ಬೆಳಗಾವಿಯಲ್ಲಿದ್ದುಕೊಂಡು ಕಾನೂನು ಹೋರಾಟವನ್ನು ಮಾಡುತ್ತಿದ್ದೇನೆ. ನನಗಾದ ಅನ್ಯಾಯ ಕುರಿತಂತೆ ಎಪಿಎಂಸಿ ಠಾಣೆಯಲ್ಲಿ ದೂರನ್ನು ಕೂಡ ದಾಖಲಿಸಿದ್ದೆ.ಅದಕ್ಕೆ ಸಂಬಂಧಿಸಿದಂತೆ ರಾಜ್ಕುಮಾರ್ ಟಾಕಳೆ ಆಂಟಿಸಿಪೇಟರಿ ಬೇಲ್ಗೆ ಅರ್ಜಿ ಹಾಕಿದ್ದರು. ಆದರೆ ನ್ಯಾಯಾಲಯ ಈ ಬೇಲ್ ಅರ್ಜಿಯನ್ನು ತಳ್ಳಿಹಾಕಿದೆ. ಇನ್ನು ನಾನು ಕಾನೂನು ರೀತಿಯ ಹೋರಾಟವನ್ನು ಮುಂದುವರೆಸುತ್ತೇನೆ. ನಾನು ಯಾವುದಕ್ಕೂ ಹೆದರುವುದಿಲ್ಲ. ಈಗಾಗಲೇ ಟಾಕಳೆ ರವರ ಮೇಲೆ ಎಫ್ಐಆರ್ ಆಗಿದೆ. ಆದರೆ ಇನ್ನೂ ಅವರ ಬಂಧನವಾಗಿಲ್ಲ. ಮಂಗಳವಾರ ಬೆಂಗಳೂರಿಗೆ ಹೋಗಿ ನನ್ನ ವಕೀಲರನ್ನೆಲ್ಲ ಭೇಟಿಯಾಗಿ ವೀಡಿಯೋ ಹರಿದಾಡಿದ್ದ ಕುರಿತಂತೆ ನಾನು ಮೊದಲು ಕೇಸ್ ದಾಖಲಿಸಿದೆ. ಈ ಎಲ್ಲಾ ಘಟನೆಗಳು ನಡೆದಿದ್ದು ಬೆಳಗಾವಿ ಸುತ್ತಮುತ್ತವಾದ್ದರಿಂದ ನಾನು ಮೊದಲು ಎಪಿಎಂಸಿ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದೇನೆ. ನನಗೆ ಪೊಲೀಸರ ಮೇಲೆ ನನಗೆ ವಿಸ್ವಾಸವಿದೆ. ಅವರು ನನಗೆ ನ್ಯಾಯವನ್ನು ಕೊಟ್ಟೇ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.
ರಾಜಕುಮಾರ್ ಟಾಕಳೆಗೆ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಬೆಳಗಾವಿಯಲ್ಲಿ ನವ್ಯಶ್ರೀ ರಾವ್ ಪರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಟಾಕಳೆ ನನ್ನನ್ನು ಹೆಂಡತಿಯಾಗಿ ಒಪ್ಪಿಕೊಳ್ಳದಿದ್ದರೆ ರಾಜಕುಮಾರನ ರಾಣಿ ಹೇಗಾಗಬೇಕೆಂದು ನನಗೆ ಗೊತ್ತಿದೆ ಎಂದು ನವ್ಯಶ್ರೀ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಟಿಯನ್ನು ನನಡೆಸಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಾನು ವಿದೇಶದಿಂದ ಹಿಂದುರಿಗಿದ ಮೇಲೆ ಕಳೆದ 20 ದಿನಗಳಿಂದ ಬೆಳಗಾವಿಯಲ್ಲಿದ್ದುಕೊಂಡು ಕಾನೂನು ಹೋರಾಟವನ್ನು ಮಾಡುತ್ತಿದ್ದೇನೆ. ನನಗಾದ ಅನ್ಯಾಯ ಕುರಿತಂತೆ ಎಪಿಎಂಸಿ ಠಾಣೆಯಲ್ಲಿ ದೂರನ್ನು ಕೂಡ ದಾಖಲಿಸಿದ್ದೆ. …
Read More »ರಸ್ತೆ ಸುಧಾರಣೆಗೆ ₹ 2 ಕೋಟಿ ವೆಚ್ಚ
ಕಾಗವಾಡ: ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಮಕೇರಿ- ಬೇಡರಟ್ಟಿ ರಸ್ತೆ ಸುಧಾರಣೆಗೆ ₹ 2 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ ಗುರುವಾರ ಭೂಮಿಪೂಜೆ ನೆರವೇರಿಸಿದರು. ‘ಚಮಕೇರಿ ಹಾಗೂ ಬೇಡರಟ್ಟಿಯ ನಡುವಿನ ರಸ್ತೆ ಬಹಳಷ್ಟು ಹದಗೆಟ್ಟು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದನ್ನು ಮನಗಂಡು ರಸ್ತೆ ಕಾಮಗಾರಿಗೆ ಅನುದಾನ ಮಂಜೂರು ಮಾಡಿಸಿದ್ದು, ಈ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವುದು’ ಎಂದು ಶಾಸಕ ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು, …
Read More »ಬೆಳಗಾವಿ ನಗರಕ್ಕೆ ನುಗ್ಗಿದ ಚಿರತೆ
ಬೆಳಗಾವಿ: ಇಲ್ಲಿನ ಜಾಧವ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಚಿರತೆ ದಾಳಿ ಮಾಡಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ನಗರದ ಮಧ್ಯ ಭಾಗದಲ್ಲಿಯೇ ಚಿರತೆ ನುಗ್ಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಜಾಧವ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಖನಗಾವಿ ಗ್ರಾಮದ ನಿವಾಸಿ ಸಿದರಾಯಿ ಲಕ್ಷ್ಮಣ ಮಿರಜಕರ್ (38) ಅವರು ಕೆಲಸದಲ್ಲಿ ನಿರತರಾದ ವೇಳೆ ಅವರ ಮೇಲೆ ಎಗರಿದ ಚಿರತೆ ಭುಜಕ್ಕೆ ಪರಚಿದೆ. ಅಲ್ಲಿ ಜನರ ಚೀರಾಟ ಕೇಳಿದ ನಂತರ ಓಡಿ ಹೋಗಿ ಪೊದೆಯಲ್ಲಿ ಅವಿತುಕೊಂಡಿದೆ. ಇದೇ …
Read More »ಅಮಾಯಕರನ್ನು ಬಂಧಿಸಿದರೆ 5 ಲಕ್ಷ ರೂ. ಪರಿಹಾರ; ಪೊಲೀಸ್ ಅಧಿಕಾರಿಯೇ ಕೊಡಬೇಕು; ಹೈಕೋರ್ಟ್
ಬೆಂಗಳೂರು: ತಪ್ಪು ಮಾಡದ ವ್ಯಕ್ತಿಯನ್ನು ಬಂಧಿಸಿದರೆ ಅದಕ್ಕೆ ಪೊಲೀಸರೇ ಜವಾಬ್ದಾರರಾಗಿದ್ದು, ವ್ಯಕ್ತಿಯನ್ನು ಬಂಧಿಸಿದ ಪೊಲೀಸ್ ಅಧಿಕಾರಿಯೇ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿಂಗರಾಜು ಎನ್ ಎಂಬ ಅಮಾಯಕರೊಬ್ಬರನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಇಂತದ್ದೊಂದು ಮಹತ್ವದ ತೀರ್ಪು ಪ್ರಕಟಿಸಿದೆ. ಓರ್ವ ವ್ಯಕ್ತಿ ಮೇಲೆ ಯಾವುದೇ ರೀತಿಯ ಆಪಾದನೆ ವಾರಂಟ್ ಹೊರಡಿಸಿದಾಗ ಜಾಮೀನು …
Read More »ಸಂಪುಟ ವಿಸ್ತರಣೆಗಾಗಿ ದಿಲ್ಲಿಗೆ ಬರುವುದು ಬೇಡ..: ರಾಜ್ಯ ನಾಯಕರಿಗೆ ಶಾ ಖಡಕ್ ಸಂದೇಶ
ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಅನುಮತಿ ಕೇಳುವುದಕ್ಕಾಗಿ ಯಾರೂ ದಿಲ್ಲಿಗೆ ಬರುವುದು ಬೇಡ. ವಿಸ್ತರಣೆ ಮಾಡುವಾಗ ನಾವೇ ಹೇಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಅವರ ಪ್ರತಿನಿಧಿಯಾಗಿ ಕಂದಾಯ ಸಚಿವ ಆರ್.ಅಶೋಕ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಅವರು, ಸಂಪುಟ …
Read More »ಇನ್ನೊಂದು ನೇಮಕ ಹಗರಣ ಬಯಲು: ಬಿಜೆಪಿ ಸರಕಾರಕ್ಕೆ ಮತ್ತೆ ಮುಜುಗರ
ಬೆಂಗಳೂರು: ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು. ಸಚಿವರು ನನಗೆ ಆಪ್ತರೆಂದು …
Read More »ಲಾಲ್ಬಾಗ್ನಲ್ಲಿ ಅಪ್ಪು ಪುತ್ಥಳಿ ಅನಾವರಣ- ಕರ್ನಾಟಕ ರತ್ನ ಪ್ರಶಸ್ತಿ ಡೇಟ್ ಫಿಕ್ಸ್
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂಬತ್ತು ತಿಂಗಳುಗಳೇ ಕಳೆದುಹೋಗಿವೆ. ಅವರ ನಿಧನದ ನಂತರ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಬೇಕು ಎಂಬ ಕೂಗು ಬಹಳವಾಗಿ ಕೇಳಿ ಬಂದಿತ್ತು. ಖುದ್ದು ಅಪ್ಪು ಕುಟುಂಬದ ಆತ್ಮೀಯರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದರು. ಪ್ರಶಸ್ತಿ ಘೋಷಣೆಯಾಗಿ ಕೆಲ ತಿಂಗಳು ಕಳೆದಿದ್ದರೂ ಪ್ರಶಸ್ತಿ ಪ್ರದಾನವಾಗಿರಲಿಲ್ಲ. ಅದರ ದಿನಾಂಕವೂ ಘೋಷಣೆಯಾಗಿರಲಿಲ್ಲ. ಆದ್ದರಿಂದ ಅಪ್ಪು ಅಭಿಮಾನಿಗಳು ಈ ದಿನಕ್ಕಾಗಿ …
Read More »ಆಗಸ್ಟ್ 5: ತೀವ್ರ ಕುಸಿತಗೊಂಡ ಕಚ್ಚಾ ತೈಲ ದರ; ಭಾರತದಲ್ಲಿ ಇಂಧನ ದರ ಸ್ಥಿರ
ಜಾಗತಿಕ ಕಚ್ಚಾತೈಲ ಬೆಲೆ ಇಂದು (ಆಗಸ್ಟ್ 5) ತೀವ್ರವಾಗಿ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್ಗೆ 110 ಡಾಲರ್ ಗಡಿ ದಾಟಿದ್ದ ಕಚ್ಚಾ ತೈಲ ದರ ಇತ್ತೀಚೆಗೆ ಕಡಿಮೆಯಾಗಿದೆ. ಅದಾದ ಬಳಿಕ ಪ್ರತಿ ದಿನ ಕಚ್ಚಾತೈಲ ದರವು ಏರಿಕೆ ಕಾಣುತ್ತಿದ್ದವು. ಇಂದು 95 ಡಾಲರ್ ಗಡಿಯಿಂದ ಕೆಳಗಿಳಿದಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ, ಚೀನಾ ತೈವಾನ್ ಬಿಕ್ಕಟ್ಟು ಮುಂತಾದ ವಿದ್ಯಮಾನಗಳಿಂದ ಕಚ್ಚಾ ತೈಲ ದರ ಏರಿಳಿತ ಕಾಣುತ್ತಿದೆ. ಆದರೆ ಭಾರತದಲ್ಲಿ ಕಳೆದ …
Read More »ಹಬ್ಬದಂದೇ ದೇಶದ ಜನತೆಗೆ ‘ಬಿಗ್ ಶಾಕ್’:ರೆಪೊ ದರ 4.90% ರಿಂದ 5.40% ಕ್ಕೆ ಹೆಚ್ಚಳ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್ಬಿಐ ಎಂಪಿಸಿ) ಹಣಕಾಸು ನೀತಿ ಸಮಿತಿಯ ಆಗಸ್ಟ್ 2022 ರ ಸಭೆ ಶುಕ್ರವಾರ ಮುಕ್ತಾಯಗೊಂಡಿದೆ. ಬುಧವಾರದಿಂದ ಮೂರು ದಿನಗಳ ಸಭೆಯ ನಂತರ, ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಇಂದು ಬೆಳಿಗ್ಗೆ 10 ಗಂಟೆಗೆ ರೆಪೊ ದರ ಏರಿಕೆಯನ್ನು ಈ ಬಾರಿ ಶೇಕಡಾ 0.50 ರಷ್ಟು ಹೆಚ್ಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಇದರೊಂದಿಗೆ, ಕಳೆದ ನಾಲ್ಕು ತಿಂಗಳಲ್ಲಿ ರೆಪೊ ದರವು ಶೇಕಡಾ …
Read More »
Laxmi News 24×7