ಬೆಂಗಳೂರು: ಐಪಿಎಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿಧಾನ ಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಭೇಟಿಯಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮೂರು ಪುಟಗಳ ದೂರು ನೀಡಿದ್ದಾರೆ. ಇದಕ್ಕೂ ಮೊದಲು ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ, ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ದರು. …
Read More »ಸಂಗೀತ ಕಛೇರಿಯಲ್ಲಿ ಶಾಸಕರ ಪುತ್ರನಿಂದ ಸೋನು ನಿಗಮ್ ಮೇಲೆ ದಾಳಿ!
ಮುಂಬೈ: ಖ್ಯಾತ ಗಾಯಕ ಸೋನು ನಿಗಮ್ ಅವರ ಭದ್ರತಾ ಸಿಬ್ಬಂದಿ ಮತ್ತು ಶಿವಸೇನಾ ಶಾಸಕ ಪ್ರಕಾಶ್ ಫಾಟರ್ಪೇಕರ್ ಅವರ ಮಗ ಹಾಗೂ ಸೋದರಳಿಯ ನಡುವೆ ತಳ್ಳಾಟ ನಡೆದಿದ್ದು ಜಗಳದ ನಂತರ ಗಾಯಕ ಸೋನು ನಿಗಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮುಂಬೈನ ಚೆಂಬೂರ್ನಲ್ಲಿ ಸೋನು ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾಗ ಇದು ಸಂಭವಿಸಿದ್ದು ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವರದಿಗಳ ಪ್ರಕಾರ, ಸೋನು ಸುರಕ್ಷಿತವಾಗಿದ್ದಾರೆ. ಆದರೆ ಅವರ ಸಂಗೀತ …
Read More »ಹಾರೂಗೇರಿ ಪೊಲೀಸರ ಕಾರ್ಯಾಚರಣೆ ಯಿಂದ ಅಪಹರಣ ಪ್ರಕರಣ ಭೇದಿಸಲು ಯಶಸ್ವಿ ಯಾದ ತಂಡ
ರಾಯಬಾಗ :ತಾಲೂಕಿನ ಖನದಾಳ ಗ್ರಾಮದ ಅಪಹರಣ ಪ್ರಕರಣ ಭೇದಿಸಲಾಗಿದ್ದು ಈ ಸಂಬಂಧ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ನಾಲ್ಕು ಲಕ್ಷ ಹತ್ತು ಸಾವಿರ ನಗದು ಕೃತಕ್ಕೆ ಬಳಸಿದ್ದ ಎರಡು ಕಾರು ಒಂದು ತಲವಾರ ಚಾಕು ಅಪಹರಣ ಮಾಡಿದವನಿಗೆ ಹಾಕುವ ಕರಿ ಬಣ್ಣದ ಕನ್ನಡಕಾ ಆರೋಪಿತದ ಎಳು ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳುವಲ್ಲಿ ಹಾರೂಗೇರಿ ಪೋಲಿಸ ತಂಡ ಯಶಸ್ವಿ ಆಗಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಬೆಳಗಾವಿ ಪೋಲಿಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ …
Read More »ನಾನು ಅಪ್ಪಗ ಹುಟ್ಟಿನಿ, ಆದರ ಗ್ಯಾರಂಟಿ ಇಲ್ಲ ಅಂತೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ:ಯತ್ನಾಳ್
ಬಾಗಲಕೋಟೆ: ಒಬ್ಬ ಹಿಂದೂ (Hindu), ಭಾರೀ ಕಟ್ಟರ್ ಹಿಂದೂ ಆದ್ರೆ ರಾಮ ರಾಜ್ಯ ಕೊಡುತ್ತಾನೆ. ಟಿಪ್ಪು ಸುಲ್ತಾನ್ (Tipu Sultna) ಅಂತಹವರು ಮೂರುವರೆ ದೇವಸ್ಥಾನ ಕೆಡವಿ ಹಾಕಿ, ಲಕ್ಷಾಂತರ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ. ಲಕ್ಷಾಂತರ ಜನರನ್ನು ಮತಾಂತರ ಮಾಡಿದ ಎಂದು ಬಾಗಲಕೋಟೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹೇಳಿದರು. ಶಿವಾಜಿ ಮಹಾರಾಜರ (Chatrapati Shivaji Maharaj) ಬಗ್ಗೆ ಮಾತನಾಡಿದ್ರೆ ಕೆಲವರಿಗೆ ನೋವು …
Read More »ರೂಪಾ-ರೋಹಿಣಿ ಕಿತ್ತಾಟದಲ್ಲಿ ಪ್ರತಾಪ ಸಿಂಹ ಎಂಟ್ರಿ.. IPS ಅಧಿಕಾರಿ ಪರ ಬ್ಯಾಟ್..!
ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಸಂಬಂಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಅವರು ಐಪಿಎಸ್ ಅಧಿಕಾರಿ ರೂಪಾ ಅವರು ಎತ್ತಿರುವ ಪ್ರಶ್ನೆಗಳನ್ನು ಕೂಲಂಕುಶವಾಗಿ ನೋಡಿದೆ. ಎಲ್ಲಾ ಪ್ರಶ್ನೆಗಳು ವಾಸ್ತವಕ್ಕೆ ಹತ್ತಿರವಾಗಿವೆ ಎಂದಿದ್ದಾರೆ. ಅದಕ್ಕೆ ಸಂಬಂಧಪಟ್ಟವರು ಉತ್ತರ ನೀಡಬೇಕು. ರಾಜಕಾರಣಿಗಳ ವಿರುದ್ಧ ಬಂದಾಗ ಪ್ರಶ್ನೆ ಮಾಡುತ್ತಾರೆ. ಆದರೆ ಇವಾಗ ಆ ವಿಚಾರಕ್ಕೆ ಸಂಬಂಧಿಸಿದಂತೆ ರೋಹಿಣಿ ಅವರು ಪ್ರತಿಕ್ರಿಯೆ …
Read More »ಹುಬ್ಬಳ್ಳಿಯಲ್ಲಿ “ಕಮಲ” ಪಡೆ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಪ್ರತಿಕೃತಿ ದಹಿಸಿದ್ದು ಏಕೆ?
ಹುಬ್ಬಳ್ಳಿ, ಫೆಬ್ರವರಿ, 20: ಎಚ್.ಡಿ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ. ಹಾಗೂ ಪ್ರಲ್ಹಾದ್ ಜೋಶಿಯವರ ತೇಜೋವಧೆ ಮಾಡುವ ಹುನ್ನಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಲ್ಹಾದ್ ಜೋಶಿಯವರ ವಿರುದ್ಧ ಬಿಜೆಪಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ವಿನೂತನ ರೀತಿಯಲ್ಲಿ ಪ್ರತಿಭಟನೆ …
Read More »ಎಪ್ರಿಲ್ 1 ರಿಂದ ಅಂಗಡಿಗಳಲ್ಲಿ ಮದ್ಯ ಸೇವನೆ ನಿಷೇಧ
ಭೋಪಾಲ್: ರಾಜ್ಯದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯ ಸೇವನೆಯನ್ನು ಕಡಿಮೆಗೊಳಿಸುವ ಪ್ರಯತ್ನದ ಭಾಗವಾಗಿ ಎಪ್ರಿಲ್ 1 ರಿಂದ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಅನುಮತಿಸಲಾಗುವುದಿಲ್ಲ. ರಾಜ್ಯ ಸಚಿವ ಸಂಪುಟವು ರವಿವಾರ ಈ ನೀತಿಗೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ 2010 ರಿಂದ ಯಾವುದೇ ಮದ್ಯದ ಅಂಗಡಿಯನ್ನು ತೆರೆದಿಲ್ಲ ಎಂದು ಅವರು ಹೇಳಿದರು. ‘ಈಗ, ಮದ್ಯದ ಅಂಗಡಿಗಳಲ್ಲಿ ಮದ್ಯ ಸೇವನೆಗಾಗಿ ಯಾವುದೇ …
Read More »ಧಾರವಾಡದಲ್ಲಿ ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ
ಧಾರವಾಡ: ‘ಶಾಸ್ತ್ರೀಯ ಭಾಷೆ ಮತ್ತು ಕಲೆಗೆ ಹೆಚ್ಚಿನ ಪ್ರೋತ್ಸಾಹ ಒದಗಿಸಲಾಗುವದು’ ಎಂದು ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘಾವಲ್ ಭರವಸೆ ನೀಡಿದರು. ಕೇಂದ್ರ ಲಲಿತಕಲಾ ಅಕಾಡೆಮಿಯ ಪ್ರಾದೇಶಿಕ ಕಚೇರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ‘ಸಾಂಸ್ಕೃತಿಕ ಊರು ಧಾರವಾಡವನ್ನು ಮುಂದೆ ಕಲೆ ಹಾಗೂ ಸಾಂಸ್ಕೃತಿಕ ರಾಜಧಾನಿಯನ್ನಾಗಿ ಅಭುವೃದ್ಧಿಪಡಿಸಲಾಗುವುದು. ಅದಕ್ಕೆ ಅಗತ್ಯವಿರುವ ಎಲ್ಲಾ ಅಕಾಡೆಮಿಗಳ ಕಚೇರಿಯನ್ನು ಧಾರವಾಡಕ್ಕೆ ನೀಡಲಾಗುವುದು. ಮುಂದೆ ಸಂಗೀತ, ನಾಟಕ ಆಕಡೆಮಿ …
Read More »ಡಿ.ರೂಪಾ, ರೋಹಿಣಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಸಲಹೆ: ಪ್ರಲ್ಹಾದ ಜೋಶಿ
ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು. ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ‘ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು …
Read More »ರೆಡ್ಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೊಡದಂತೆ ಆಯೋಗಕ್ಕೆ ದೂರು: ಟಪಾಲ್ ಗಣೇಶ್
(ಕೊಪ್ಪಳ ಜಿಲ್ಲೆ): ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಮೇಲೆ ಬಹುಕೋಟಿ ಗಣಿ ಹಗರಣದ ಪ್ರಕರಣಗಳು ತನಿಖಾ ಹಂತದಲ್ಲಿದ್ದರೂ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕೆ ಅವಕಾಶ ಕೊಡದಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು’ ಎಂದು ಉದ್ಯಮಿ ಟಪಾಲ್ ಗಣೇಶ್ ಹೇಳಿದರು. ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಆಕ್ರಮ ಗಣಿಗಾರಿಕೆ ಹಗರಣದಲ್ಲಿ ಬಂಧಿತರಾಗಿ ಷರತ್ತುಗಳ ಮೇಲೆ ಜಾಮೀನು ಮೇಲೆ ಹೊರಬಂದಿರುವ ರೆಡ್ಡಿ ಜನರಿಗೆ ಸುಳ್ಳಿನ ಭರವಸೆಗಳು ನೀಡಿ …
Read More »
Laxmi News 24×7