Breaking News

ಜನರು ಬಿದ್ದು ಸತ್ತಾಗ ಸರ್ಕಾರಕ್ಕೆ ಗುಂಡಿ ಮುಚ್ಚುವ ಮನಸಾಗಲಿಲ್ಲ, ಈಗ ಮೋದಿಗಾಗಿ ತೇಪೆ ಹಾಕುತ್ತಿದೆ : ಕಾಂಗ್ರೆಸ್ ಟ್ವೀಟ್

ಬೆಂಗಳೂರು : ಜನರು ಬಿದ್ದು ಸತ್ತಾಗ ಗುಂಡಿ ಮುಚ್ಚುವ ಮನಸಾಗಲಿಲ್ಲ, ಮೋದಿಗಾಗಿ ತೇಪೆ ಹಾಕುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ. ಪ್ರಧಾನಿ ಮೋದಿ ಅವರು ಹೋದ ನಂತರ ಮತ್ತೆ ಕಿತ್ತುಹೋಗಲಿದೆಯೇ ಸಿಎಂ ಬೊಮ್ಮಾಯಿ ಅವರೇ, ಸಿನ್ ಸಿಟಿ, ಗಾರ್ಬೇಜ್ ಸಿಟಿ ಎಂದು ಅವಮಾನಿಸಿದ್ದ ನರೇಂದ್ರ ಮೋದಿ ಅವರು ಈಗ ಒಮ್ಮೆ ಬೆಂಗಳೂರಿನ ಎಲ್ಲಾ ರಸ್ತೆಗಳಲ್ಲೂ ಓಡಾಡುವ ಧೈರ್ಯ ತೋರಿಸಲಿ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ …

Read More »

ತಾಯಿ, ಹಸುಗೂಸುಗಳ ʻ ಮರಣ ಮೃದಂಗ ʼ : ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟʼ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆ ʼ | ಇಲ್ಲಿದೆ ಓದಿ

ಹುಬ್ಬಳ್ಳಿ : ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯದಿಂದ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣ ರಾಜ್ಯಾದ್ಯಂತ ಎಲ್ಲರನ್ನೂ ದಂಗು ಬಡಿಸಿತ್ತು. ಈ ಪ್ರಕರಣ ರಾಜ್ಯ ಸರ್ಕಾರ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ಎಚ್ಚರಿಕೆ ಗಂಟೆ ನೀಡಿತ್ತು. ಈ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆಘಾತಕಾರಿ ವಿಷಯವನ್ನು ಬಹಿರಂಗ ಪಡಿಸಿದೆ. ಕರ್ನಾಟಕದಲ್ಲಿ ಬಾಣಂತಿಯರು ಹಾಗೂ ನವಜಾತ ಮಕ್ಕಳ ಮರಣ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ಕಿಮ್ಸ್ ಆಸ್ಪತ್ರೆ ತಿಳಿಸಿದೆ. …

Read More »

ಸರ್ಕಾರ ಮೋದಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆಸಿಕೊಳ್ಳಲು ಪ್ರಯತ್ನಿಸಿದ್ದು ನಾಚಿಕೆಗೇಡು : ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ‘ಸರ್ಕಾರ ಮೋದಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆಸಿಕೊಳ್ಳಲು ಪ್ರಯತ್ನಿಸಿದ್ದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ. ಬೊಮ್ಮಾಯಿ ಅವರೇ ನಿಮ್ಮ ಸರ್ಕಾರಕ್ಕೆ ಯೂಟರ್ನ್ ಸರ್ಕಾರ ಎಂದು ಹೆಸರಿಟ್ಟುಕೊಳ್ಳಿ! ಜನ ಬೆಂಬಲ ಕಳೆದುಕೊಂಡು, ಖಾಲಿ ಕುರ್ಚಿಗಳ ದರ್ಶನ ಪಡೆಯುತ್ತಿರುವ ಸರ್ಕಾರ ಈಗ ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆಸಿಕೊಳ್ಳಲು ಪ್ರಯತ್ನಿಸಿದ್ದು ನಾಚಿಕೆಗೇಡು. ವಿದ್ಯಾರ್ಥಿಗಳನ್ನು ಕರೆಸುವಂತೆ ಅಧಿಕಾರಿಗಳಿಗೆ ಹೇಳಿದವರಾರು ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದೆ. ಕೆಂಪೇಗೌಡ ಪ್ರತಿಮೆ ಉದ್ಘಾಟನೆ ದಿನ …

Read More »

BJP ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು : ರಾಮಲಿಂಗಾರೆಡ್ಡಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಈ ನಗರ ಕಟ್ಟುವಾಗ ಎಲ್ಲಾ ಸಮುದಾಯದವರಿಗೂ ಅನುಕೂಲ ಆಗಲೆಂದು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ಅದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್. ಆದರೆ ನಿಮ್ಮ ಡಬಲ್ ಇಂಜಿನ್ ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ? ಎಂಬುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ( KPCC working president Ramalinga Reddy ) ಅವರು ಗುಡುಗಿದ್ದಾರೆ.   …

Read More »

ನ.20 ರಿಂದ ನ.28 ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಗೋವಾದ ಪಣಜಿಯಲ್ಲಿ ನಡೆಯಲಿದೆ.

ಪಣಜಿ: ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ನವೆಂಬರ್ 20 ರಿಂದ ನವೆಂಬರ್ 28 ರವರೆಗೆ ಗೋವಾದ ಪಣಜಿಯಲ್ಲಿ ನಡೆಯಲಿದೆ. ಅಂತರಾಷ್ಟ್ರೀಯ ಸ್ಪರ್ಧಾತ್ಮಕ ವಿಭಾಗದಲ್ಲಿ 15 ಚಲನಚಿತ್ರಗಳು ಪ್ರತಿಷ್ಠಿತ ಸುವರ್ಣ ಮಯೂರ್ ಪ್ರಶಸ್ತಿ ಸ್ಫರ್ಧೆಯಲ್ಲಿದೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಆಸ್ಟ್ರಿಯನ್ ನಿರ್ದೇಶಕ ಡೈಟರ್ ಬರ್ನರ್ ಅವರ ಚಲನಚಿತ್ರದೊಂದಿಗೆ ಪ್ರಾರಂಭವಾಗಲಿದೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವು ಆಸ್ಟ್ರಿಯಾದ ನಿರ್ದೇಶಕ ಡೈಟರ್ ಬರ್ನರ್ ಅವರ ‘ಅಲ್ಮಾ ಮತ್ತು ಆಸ್ಕರ್’ ಚಿತ್ರದೊಂದಿಗೆ ಪ್ರಾರಂಭವಾಗಲಿದೆ. ಗೋಲ್ಡನ್ ಪೀಕಾಕ್ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡುವ ಜ್ಯೂರಿಯಲ್ಲಿ …

Read More »

ಮೂರು ತಿಂಗಳ ಬಳಿಕ ಸಂಜಯ್ ರಾವತ್ ಗೆ ಜಾಮೀನು ಮಂಜೂರು

ಮುಂಬಯಿ: ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಹಿರಿಯ ಮುಖಂಡ, ಉದ್ಧವ್ ಠಾಕ್ರೆ ಆಪ್ತ ಸಂಜಯ್ ರಾವತ್ ಗೆ ಮೂರು ತಿಂಗಳ ಬಳಿಕ ವಿಶೇಷ ನ್ಯಾಯಾಲಯ ಬುಧವಾರ (ನವೆಂಬರ್ 09) ಜಾಮೀನು ಮಂಜೂರು ಮಾಡಿದೆ.   ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಶಿವಸೇನಾ ಮುಖಂಡ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಕಳೆದ ಮೂರುವರೆ ತಿಂಗಳಿನಿಂದ ಜೈಲಿನಲ್ಲಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿಯ ವಿಚಾರಣೆಯ ವಾದ, ಪ್ರತಿವಾದ ಆಲಿಸಿದ ನಂತರ ಕೋರ್ಟ್ ಅಕ್ಟೋಬರ್ …

Read More »

ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರ ಪ್ರತಿಭಟನೆ,

ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರು ಪ್ರತಿಭಟನೆ, ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸ್ಪಂದನ ಯಾತ್ರೆ,ಜನ ಸ್ಪಂದನ ಯಾತ್ರೆಯಲ್ಲಿ ಭಾಗವಹಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಬ್ಬಿನ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ, ಕಾರ್ಯಕ್ರಮ ವಿರುದ್ಧ ಪ್ರತಿಭಟನೆ,ಪ್ರತಿಭಟನೆಗೆ ಮೂಡಲಗಿಯಿಂದ ರಾಯಬಾಗಕ್ಕೆ ತೆರಳುತ್ತಿದ್ದ ರೈತರು,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ರೈತರಿಗೆ ತಡೆ ರೈತರನ್ನು ಬಂಧನ ಮಾಡಿದ ಮೂಡಲಗಿ ಪೊಲೀಸರು,

Read More »

ಬೆಳೆ ಸಾಲ ಮನ್ನಾದಿಂದ ವಂಚಿತ ರೈತರಿಂದ ಉಪವಾಸ ಸತ್ಯಾಗ್ರಹ

2018ರಲ್ಲಿ ಬೆಳೆಸಾಲ ಮನ್ನಾ ಮಾಡಿದ ಕರ್ನಾಟಕ ಸರ್ಕಾರ ಇದುವರೆಗೂ ನಿಪ್ಪಾಣಿ ತಾಲ್ಲೂಕಿನ ಭೊಜ ಗ್ರಾಮದ ೮೩ ಹೆಚ್ಚು ರೈತರ ಸಾಲ ಮನ್ನಾ ಆಗಿಲ್ಲ ಎಂದು ಉಪವಾಸ ಸತ್ಯಾಗ್ರಹ ಮಾಡಿದ ಘಟನೆ ನಡೆಯಿತು. ಹೌದು ೨೦೧೮ರಲ್ಲಿ ಬೆಳೆಸಾಲ ಮನ್ನಾ ಮಾಡಿದ ಕರ್ನಾಟಕ ಸರ್ಕಾರದ ಆಗಿನ ಮುಖ್ಯ ಮಂತ್ರಿ ಕುಮಾರ ಸ್ವಾಮಿಯವರ ಅಧಿಕಾರ ಅವದಿಯಲ್ಲಿ ರೈತರಬೆಳೆಸಾಲ ಮನ್ನಾಮಾಡಿದ್ದ ಸರಕಾರ ಪ್ರತಿ ರೈತರಿಗೆ ಸುಮಾರು ಒಂದು ಲಕ್ಷ ರೂಪಾಯಿಗಳವರೆಗೆ ರೈತರ ಖಾತೆಗಳಲ್ಲಿ ಜಮಾಮಾಡಲಾಗಿತ್ತು. ಆದರೆ …

Read More »

ವರದಿ ನಂತರ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕದ ನಿರ್ಧಾರ: ಸಿಎಂ

ಚಿತ್ರದುರ್ಗ, ನವೆಂಬರ್ 08: ”ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಮಂಗಳವಾರ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಆಡಳಿತಾಧಿಕಾರಿ ನೇಮಿಸುವ ಪೂರ್ವ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯಬೇಕಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ವರದಿ ಸಲ್ಲಿಕೆಯಾದ …

Read More »

ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಕಂದಾಯ ಗ್ರಾಮ’ವಾಗಿ ಘೋಷಣೆ

ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ( Private Lands ) ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ. ಈ ಮೂಲಕ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದಂತ ಜನತೆಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕಂದಾಯ ಇಲಾಖೆಯ ( …

Read More »