ಜೂನ್ 22 ರಂದು ಸಂಜೆ ಮೋನಿ ಕುಮಾರಿ ತನ್ನ ಪತಿ ವಿವೇಕ್ ಜೊತೆ ಬಳೆ ಖರೀದಿಸಲು ನಗರಕ್ಕೆ ಹೋಗಿದ್ದಾಳೆ. ಹೀಗೆ ಖುಷಿ ಖುಷಿಯಾಗಿ ಹೋಗುತ್ತಿದ್ದ ಜೋಡಿಯನ್ನು ಕಾರ್ನಲ್ಲಿ ಬಂದ ತಂಡವೊಂದು ಅಡ್ಡಗಟ್ಟಿದೆ.ನಮ್ಮ ಸಮಾಜದಲ್ಲಿ ನಡೆಯುವ ಕೆಲವೊಂದು ಘಟನೆಗಳು ಪಕ್ಕಾ ಸಿನಿಮಾ ಸ್ಟ್ರೈಲ್ನಲ್ಲಿರುತ್ತದೆ. ಇಂತಹ ಘಟನೆಗಳನ್ನು ನೋಡಿ ಸಿನಿಮಾ ಕಥೆ ಸೃಷ್ಟಿಸುತ್ತಾರೋ, ಅಥವಾ ಸಿನಿಮಾ ನೋಡಿ ಇಂತಹ ಪ್ಲ್ಯಾನ್ ರೂಪಿಸುತ್ತಾರೋ ಗೊತ್ತಾಗುವುದಿಲ್ಲ. ಅಂತಹದೊಂದು ಘಟನೆ ಬಿಹಾರ ಮುಂಗೇರ್ನಲ್ಲಿ ನಡೆದಿದೆ. ಜೂನ್ 14 …
Read More »ಬೇರೆಯಾಗಲು ಬಂದು ಒಂದಾಗಿ ಮರಳಿದ ದಂಪತಿ: ನ್ಯಾಯಾಧೀಶರಿಂದಲೇ ರಾಜಿ ಸಂಧಾನ!
ಧಾರವಾಡ: ದಿನನಿತ್ಯ ಸಾವಿರಾರು ವಿಚ್ಛೇದನ ಪ್ರಕರಣಗಳು ಕೌಟುಂಬಿಕ ನ್ಯಾಯಾಲಯದಲ್ಲಿ ದಾಖಲಾಗುತ್ತಿವೆ. ಮದುವೆಯಾದ ತಿಂಗಳ ಒಳಗೇ ವಿಚ್ಚೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿರುವ ಪ್ರಕರಣಗಳೂ ಇವೆ. ಆದರೆ ಇಲ್ಲೊಂದು ಅಪರೂಪದಲ್ಲಿ ಅಪರೂಪ ಪ್ರಕರಣವೊಂದು ನಡೆದಿದ್ದು, ವಿಚ್ಛೇದನಕ್ಕೆ ಬಂದ ಗಂಡ-ಹೆಂಡತಿಯನ್ನು ನ್ಯಾಯಾಧೀಶರೇ ಒಂದು ಮಾಡಿದ್ದಾರೆ.ಧಾರವಾಡ ಕೌಟುಂಬಿಕ ನ್ಯಾಯಾಲಯದಲ್ಲಿ ಅಪರೂಪದ ರಾಜಿ ಸಂಧಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಸಾಕ್ಷಿಯಾಗಿದ್ದಾರೆ. ನಾಲ್ಕು ಮಕ್ಕಳಾದ ಬಳಿಕ ಗಂಡ ಹೆಂಡತಿಯಲ್ಲಿ ಬಂದಿದ್ದ ವೈಮನಸ್ಸು, …
Read More »ಪಿಎಸ್ಐ ನೇಮಕ ಹಗರಣ: ಮೂವರು ಆರೋಪಿಗಳು ಸಿಐಡಿ ಕಸ್ಟಡಿಗೆ
ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಮೂವರು ಆರೋಪಿಗಳನ್ನ ಸಿಐಡಿ ಕಸ್ಟಡಿಗೆ ಪಡೆದಿದೆ. ಡಿವೈಎಸ್ಪಿ ಶಾಂತಕುಮಾರ್, ಹೆಡ್ ಕಾನ್ಸ್ಟೇಬಲ್ ಶ್ರೀಧರ್ ಹಾಗೂ ಶ್ರೀನಿವಾಸ ಅವರನ್ನ ಜೂ.29ರ ವರೆಗೆ ಸಿಐಡಿ ಕಸ್ಟಡಿಗೆ ಪಡೆದಿದ್ದು ವಿಚಾರಣೆ ಮುಂದುವರೆಸಿದೆ. ಯಲಹಂಕ ನ್ಯೂಟೌನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಸಂಬಂಧ ಬಂಧಿತರನ್ನ ಪುನಃ ವಶಕ್ಕೆ ಪಡೆಯಲಾಗಿದೆ. ಸೋಮವಾರ ಮತ್ತೆ ಎಡಿಜಿಪಿ ಅಮೃತ್ ಪಾಲ್ ಅವರನ್ನ ವಿಚಾರಣೆಗೆ ಕರೆದು ಮುಖಾಮುಖಿ …
Read More »ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ
ಅಥಣಿ(ಬೆಳಗಾವಿ): ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಯುವಕರ ನಿರುದ್ಯೋಗ ಹೋಗಲಾಡಿಸಲು ಅಗ್ನಿಪಥ್ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ. ಕಳೆದ 30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಈ ಯೋಜನೆ ರೂಪಿಸಿತ್ತು. ಆದರೆ ನಮ್ಮ ಸರ್ಕಾರ ಇದನ್ನು ಜಾರಿಗೆ ತರುತ್ತಿದೆ. ಆದರೆ ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು. ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ. ಅಗ್ನಿಪಥ್ ಯೋಜನೆಯಿಂದ …
Read More »ತಾನಾಜಿ ಸಾವಂತ್ ಕಚೇರಿ ಮೇಲೆ ಶಿವಸೇನಾ ಕಾರ್ಯಕರ್ತರದಾಳಿ
ಮುಂಬಯಿ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿರುವ ನಡುವೆಯೇ ಪುಣೆಯಲ್ಲಿ ಬಂಡಾಯ ಶಾಸಕ ತಾನಾಜಿ ಸಾವಂತ್ ಕಚೇರಿ ಮೇಲೆ ಶಿವಸೇನಾ ಕಾರ್ಯಕರ್ತರು ದಾಳಿ ನಡೆಸಿ ಪೀಠೋಪಕರಣ ಧ್ವಂಸಗೊಳಿಸಿರುವ ಘಟನೆ ಶನಿವಾರ (ಜೂನ್ 25) ನಡೆದಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿರು ಶಿವಸೇನಾ ಮುಖಂಡರ ಕಚೇರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ಪುಣೆ ಪೊಲೀಸ್ವರಿಷ್ಠಾಧಿಕಾರಿ ಎಲ್ಲಾ ಪೊಲೀಸ್ ಠಾಣೆಗೆಳಿಗೆ ಸಂದೇಶವನ್ನು ರವಾನಿಸಿದ್ದಾರೆ. ಎಲ್ಲಾ ದ್ರೋಹಿಗಳಿಗೂ ಮತ್ತು ನಮ್ಮ ವರಿಷ್ಠ ಉದ್ಧವ್ ಠಾಕ್ರೆಗೆ ಕಿರುಕುಳ ನೀಡಿದ …
Read More »ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಬೆಳಗಾವಿಯ ಪಾಟೀಲ್ ಮಾಳಾದಲ್ಲಿ ಸರಕಾರದಿಂದ ಮಾರಾಟ ಮಾಡಲು ಬ್ಯಾನ್ ಆದ ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ನಗರದ ಪಾಟೀಲ್ ಮಾಳಾದಲ್ಲಿ ಮಾರಾಟ ಮಾಡಲು ಬ್ಯಾನ್ ಆದ ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಈತನನ್ನು ತಾಂಗಡಿ ಗಲ್ಲಿಯ ನಿವಾಸಿ ಆಕಾಶ್ …
Read More »ಬೆಳಗಾವಿ ಜನಪ್ರಿಯ ಶಾಸಕ ಅನಿಲ್ ಬೆನಕೆ ಫೌಂಡೇಶನ್ ವತಿಯಿಂದ ಉತ್ತರ ಕ್ಷೇತ್ರ ಗಳಲ್ಲಿ ಫ್ರಿ ಹೆಲ್ತ್ ಕ್ಯಾಂಪ್
ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಬೆಳಗಾವಿ: ಕೆ ಎಲ್ ಇ ಸಂಶೋಧನಾ ಕೇಂದ್ರ, ಜೆ ಎನ್ ಮೇಡಿಕಲ್ ಕಾಲೇಜು ಹಾಗೂ ಅನಿಲ ಬೆನಕೆ ಫೌಂಡೇಶನ್ ಹಾಗೂ ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಲಾಗಿತ್ತು. ಶನಿವಾರ ರುಕ್ಮಿಣಿ ನಗರದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ …
Read More »ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ C.M. ಬೊಮ್ಮಾಯಿ
ಬೆಂಗಳೂರು: ಸುಮಾರು 8000 ಕ್ಕೂ ಹೆಚ್ಚು ಮರಗಳಿಗೆ ತಾಯಿ ಸ್ವರೂಪವಾಗಿರುವ ಸಾಲುಮರದ ತಿಮ್ಮಕ್ಕಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್ …
Read More »ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? -ಆರ್ಜಿವಿ ವಿರುದ್ಧ ಬಿಜೆಪಿ ದೂರು
ಹೈದರಾಬಾದ್: ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಬಿಜೆಪಿ ದೂರು ದಾಖಲಿಸಿದೆ. ‘ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು’ ಎಂದು ಪ್ರಶ್ನಿಸಿ ಶುಕ್ರವಾರ ವರ್ಮಾ ಟ್ವೀಟ್ ಮಾಡಿದ್ದರು. ಈ ಟ್ವೀಟ್ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ರಾಮ್ ಗೋಪಾಲ್ ವರ್ಮಾ ವಿರುದ್ಧ ಎಸ್ಸಿ -ಎಸ್ಟಿ ಕಾನೂನಿನ ಅಡಿಯಲ್ಲಿ …
Read More »ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು
ಜೂನ್ 25 ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮತ್ತು ವಸತಿ ಮಂತ್ರಾಲಯ ಇವರ ನಿರ್ದೇಶನದ ಮೇರೆಗೆ ಈ 7ನೇ ವರ್ಷದ ಸಂಭ್ರಮಾಚರಣೆಯನ್ನು ಸ್ಮಾರ್ಟ್ ಸಿಟಿ ಬೆಳಗಾವಿ ಆಡಳಿತ ಮಂಡಳಿ ವಿಭಿನ್ನ ಆಚರಣೆಗೆ ಮುಂದಾಗಿದೆ. ವಿವಿಧ ಕಾರ್ಯಕ್ರಮಗಳು: ಸ್ಮಾರ್ಟಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಇಂಟಿಗ್ರೇಟೆಡ್ ಕಮಾಂಡ್ & ಕಂಟ್ರೋಲ್ …
Read More »