ಸಿದ್ಧೇಶ್ವರ ಸ್ವಾಮಿಗಳ ಬಗ್ಗೆ ಕೆಲವು ಸಂಗತಿಗಳು. -ಎಸ್.ಎಮ್.ಜಾಮದಾರ ಸಿದ್ಧೇಶ್ವರ ಸ್ವಾಮಿಗಳನ್ನು ನಾನು ಪ್ರಥಮ ಸಲ ನೋಡಿದ್ದು1999ರ ಸುಮಾರಿಗೆ. ಅದು ಬೀಳಗಿಯ ಬಾಪೂಜಿ ಆಬ೯ನ ಬ್ಯಾಂಕಿನ ಉದ್ಘಾಟನೆಯ ಸಂದರ್ಭದಲ್ಲಿ. ನಾನು ಅವಸರದಲ್ಲಿ ಉದ್ಘಾಟನಾ ಭಾಷಣ ಮುಗಿಸಿ ಹೊರಟುಹೋಗಿದ್ದರಿಂದ ಅವರ ಪರಿಚಯ ನನಗೆ ಆಗಲಿಲ್ಲ. ಬಿಳಿಯ ಖಾದಿ ಷಟ೯ ಹಾಗೂ ಲುಂಗಿಯಲ್ಲಿ ಕಾಣುವ ಸಣಕಲು ದೇಹದ, ಸಾದಗಪ್ಪು ವಣ೯ದ, ಸಾಧಾರಣ ಎತ್ತರದ, ಕೋಲು ಮುಖ, ಕುರುಚಲ ಗಡ್ಡ ಹಾಗೂ ತಲೆಕೂದಲಿನ ಅವರದು ದೈಹಿಕವಾಗಿ …
Read More »ಇದೊಂದು ಹೀನ ಕೃತ್ಯ… ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’* *ಬಾಲಚಂದ್ರ ಜಾರಕಿಹೊಳಿ,* *ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ* *ಮೂಡಲಗಿ ಹಳ್ಳದಲ್ಲಿ …
Read More »ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; ಬೇಗ ಅರ್ಜಿ ಸಲ್ಲಿಸಿ
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ಯೋಜನೆ (Rural Development and Panchayat Raj )ಅಡಿ ಮಹಾತ್ಮಗಾಂಧಿ ನರೇಗಾ (NAREGA) ಯೋಜನೆಯ ವಿವಿಧ ಕಾರ್ಯಗಳ ಅನುಷ್ಠಾನದ ನಡೆಸಲು ವಿವಿಧ ರಾಜ್ಯ ಗುಣಮಟ್ಟದ ಮಾನಿಟರ್ ಖಾಲಿ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮುಂದಾಗಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಈ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 2 ಕಡೆಯ ದಿನಾಂಕ …
Read More »ಹಂಪ್ ಹಾರಿಸಿದ ಚಾಲಕ: ಕಂಡಕ್ಟರ್ ಕಾಲು ಕಟ್
ಕುಣಿಗಲ್: ಕೆಎಸ್ ಆರ್ ಟಿಸಿ ಬಸ್ ಚಾಲಕ ರಸ್ತೆ ಹಂಪ್ ನಲ್ಲಿ ಅಜಾಗರೂಕತೆಯಿಂದ ಚಲಾಯಿಸದ ಕಾರಣ ನಿರ್ವಾಹಕನ ಕಾಲು ಮುರಿದ ಘಟನೆ ತಾಲೂಕಿನ ಹಳೇಯ ರಾಷ್ಟ್ರೀಯ ಹೆದ್ದಾರಿ 48 ಗೊಟ್ಟಿಕೆರೆ ಸಮೀಪ ಶುಕ್ರವಾರ ನಡೆದಿದೆ. ಕೋಲಾರ ವಿಭಾಗದ ಬಸ್ ನಿರ್ವಾಹಕ ಸಂಗಪ್ಪ ಹಕ್ಕಿ (45) ಕಾಲು ಮುರಿದುಕೊಂಡ ನಿರ್ವಾಹಕ. ಘಟನೆ ವಿವರ : ಶುಕ್ರವಾರ ಧರ್ಮಸ್ಥಳದಿಂದ ಹೊರಟ ಬಸ್ ಕುಣಿಗಲ್ ಮಾರ್ಗವಾಗಿ ಕೊಲಾರಕ್ಕೆ ತೆರಳುತ್ತಿತ್ತು. ಈ ವೇಳೆ ತಾಲೂಕಿನ ಗೊಟ್ಟಿಕೆರೆ ಬಳಿ …
Read More »ಸಿಬಿಐನಿಂದ ಹೊಸ ನೋಟಿಸ್ : ಹಾಜರಾಗ್ತೇನೆ ಎಂದ ಡಿ ಕೆ ಶಿವಕುಮಾರ್
ಬೆಂಗಳೂರು : ಸಿಬಿಐನಿಂದ ಹೊಸ ನೋಟಿಸ್ ಕೊಟ್ಟಿದ್ದಾರೆ. ಚಾರ್ಜ್ಶೀಟ್ ಆದ ಮೇಲೆ ಕೋರ್ಟ್ಗೆ ಹೋಗಬೇಕು. ನಮ್ಮ ನಾಯಕರನ್ನ ಇಡಿ ಇನ್ನೂ ವಿಚಾರಣೆ ನಡೆಸ್ತಿದೆ. ಅವರು ಪ್ರಶ್ನೆ ಮಾಡಲಿ, ತೊಂದರೆಯಿಲ್ಲ. ಐದು ದಿನ ವಿಚಾರಣೆ ಮಾಡುವ ಅವಶ್ಯಕತೆ ಏನಿತ್ತು?. ನನಗೆ 3 ತಿಂಗಳ ಹಿಂದೆಯೇ ಚಾರ್ಜ್ಶೀಟ್ ಹಾಕಬೇಕಿತ್ತು. ಆದರೆ, ಈಗ ಚಾರ್ಜ್ಶೀಟ್ ಹಾಕಿದ್ದಾರೆ. ಐದು ಜನರಿಗೆ ಸಮನ್ಸ್ ಕೊಟ್ಟಿದ್ದಾರೆ. ಕಾನೂನು ಇದೆ, ಅದನ್ನ ಗೌರವಿಸೋಣ. ಜುಲೈ 1ರಂದು ನ್ಯಾಯಾಲಯಕ್ಕೆ ಹಾಜರಾಗ್ತೇನೆ ಎಂದು ಕೆಪಿಸಿಸಿ …
Read More »ನನಗೆ ಮಾಟ ಮಂತ್ರ ಮಾಡಿಸಿದವರನ್ನು ಶಿಕ್ಷಿಸಿದ್ರೆ 50,001 ಕಾಣಿಕೆ ಕೊಡುವೆ: ಸವದತ್ತಿ ಯಲ್ಲಮ್ಮನಿಗೆ ಭಕ್ತನ ಪತ್ರ
ಬೆಳಗಾವಿ: ಎರಡು ದಿನಗಳ ಕಾಲ ನಡೆದ ಸವದತ್ತಿ ಯಲ್ಲಮ್ಮನಗುಡ್ಡದ ರೇಣುಕಾದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಸುಕಿನ ಜಾವ ಮುಕ್ತಾಯಗೊಂಡಿದೆ. 40 ದಿನದಲ್ಲಿ 1.13 ಕೋಟಿ ರೂ. ನಗದು ಸಂಗ್ರಹವಾಗಿದೆ. 22 ಲಕ್ಷ ರೂ. ಮೌಲ್ಯದ ಚಿನ್ನ, 3.86 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣ ದೇಣಿಗೆ ರೂಪದಲ್ಲಿ ಬಂದಿದೆ. ದೇವಸ್ಥಾನದ ಹುಂಡಿಯಲ್ಲಿ ಹಣದ ಜೊತೆಗೆ ಭಕ್ತರು ಹಾಕಿದ ಚಿತ್ರ ವಿಚಿತ್ರ ಪತ್ರಗಳು ಪತ್ತೆಯಾಗಿವೆ. ಪತ್ರವನ್ನು ಹುಂಡಿಗೆ ಹಾಕಿದರೆ ದೇವಿ ನಮ್ಮ …
Read More »ಪ್ರಧಾನಿ ಮೋದಿ ಸ್ವಾಗತಿಸಲು ಅಭಿವೃದ್ದಿಪಡಿಸಿದ ರಸ್ತೆಗಳಲ್ಲಿ ಗುಂಡಿ, ಪಾಲಿಕೆಯಿಂದ ತನಿಖೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭೇಟಿಯ ವೇಳೆ ರಾಜಧಾನಿಯ ಕೆಲವು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು. ಹೀಗೆ ಅಭಿವೃದ್ಧಿಪಡಿಸಿದ ಕೆಲವು ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ಕಳಪೆ ಕಾಮಗಾರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಪಾಲಿಕೆ ಇದೀಗ ತನಿಖೆಗೆ ಮುಂದಾಗಿದೆ. ವಿಶೇಷ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಪಡೆಯಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ತನಿಖೆಯಲ್ಲಿ ಕಳಪೆ ಕಾಮಗಾರಿ ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ …
Read More »ಅಗ್ನಿ ಪಥ್ ಯೋಜನೆಯನ್ನು ವಿರೋಧಿಸಿ ಹೋರಾಟಕ್ಕೆ ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ಬೆಂಬಲ
ಇತ್ತೀಚೆಗೆ ಕೇಂದ್ರ ರಕ್ಷಣಾ ಇಲಾಖೆ ಜಾರಿಗೆ ತಂತ ಅಗ್ನಿ ಪಥ್ ಯೋಜನೆಯನ್ನು ವಿರೋಧಿಸಿ ದೇಶವ್ಯಾಪಿ ನಡೆಯುತ್ತಿರುವ ಹೋರಾಟಕ್ಕೆ ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ಬೆಂಬಲವನ್ನು ವ್ಯಕ್ತಪಡಿಸಿದೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿದರು. ಕೇಂದ್ರ ರಕ್ಷಣಾ ಇಲಾಖೆ ನೂತನವಾಗಿ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಹೋರಾಟಕ್ಕೆ ರೈತ ಸಂಘಟನೆಗಳು, …
Read More »ಮೂಡಲಗಿಯಲ್ಲಿ ಏಳು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಡಿಎಚ್ಓ ಡಾ.ಮಹೇಶ ಕೋಣಿ ಮಹತ್ವದ ಹೇಳಿಕೆ
ಏಳು ನವಜಾತ ಶಿಶುಗಳ ಮೃತದೇಹಗಳು ಪತ್ತೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಹೌದು ಏಳು ನವಜಾತ ಶಿಶುಗಳ ಮೃತದೇಹವನ್ನು ಕಿರಾತಕರು ಹಳ್ಳಕ್ಕೆ ಬಿಟ್ಟಿದ್ದು.. ಡಬ್ಬದಲ್ಲಿ ಹಾಕಿ ನವಜಾತ ಶಿಶುಗಳನ್ನು ಕೀಚಕರು ಹಳ್ಳಕ್ಕೆ ಬಿಟ್ಟಿದ್ದಾರೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಏಳು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿವೆ. ಖಚಿತವಾಗಿ ಯಾರು ಈ ಶವಗಳನ್ನು ಎಸೆದರು..? ಏಕೆ ಎಸೆದರು..? ಎನ್ನುವುದು ಇನ್ನೂ ನಿಗೂಢವಾಗಿದೆ. ಶಿಶುಗಳ ಮೃತದೇಹ …
Read More »2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ: ಸತೀಶ್ ಜಾರಕಿಹೊಳಿ
ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಘಟಪ್ರಭಾ ಪಟ್ಟಣದ ಡಾ.ಎನ್.ಎಸ್.ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಸತೀಶ ಜಾರಕಿಹೊಳಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ ತಾಂತ್ರಿಕತೆ ಅಳವಡಿಸಿಕೊಳ್ಳಬೇಕು. …
Read More »