Breaking News

ಚಿತ್ರರಂಗಕ್ಕೆ ಪೈರಸಿ ದೊಡ್ಡ ಪಿಡುಗು : ಶೀತಲ್ ಶೆಟ್ಟಿ

ಪೈರಸಿ ಎಂಬುದು ಚಿತ್ರರಂಗಕ್ಕೆ ಪಿಡುಗು ಆಗಿದ್ದು ಇಡೀ ಚಿತ್ರರಂಗವೇ ಇದರ ವಿರುದ್ಧ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಯುವ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು. ನಗರದಲ್ಲಿ ಇಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಒಂದು ಸಿನಿಮಾಗೆ ಪೈರಸಿಯಾಗುತ್ತಿದ್ದಾಗ ಯಾರದ್ದೋ ಸಿನಿಮಾ ಎನ್ನದೆ ಎಲ್ಲರೂ ಇದು ನಮ್ಮ ಕನ್ನಡ ಸಿನಿಮಾ ನಮ್ಮ ಚಿತ್ರರಂಗಕ್ಕೆ ಸಂಬಂಧಿಸಿದ್ದು ಎಂದು ಎಲ್ಲರೂ ಒಗ್ಗಟ್ಟಾಗಿ ಪೈರಸಿ ವಿರುದ್ಧ ಹೋರಾಟ ಮಾಡಬೇಕು ಎಂದರು ಪೈರಸಿ ಸಿನಿಮಾಗಳ ಲಿಂಕ್ …

Read More »

ಜಮೀನಿನಲ್ಲಿ ಮರಾಠಾ ಸಮಾಜದವರು ಬಂದು ಬೆಳೆಹಾನಿ ಮಾಡುತ್ತಿದ್ದಾರೆ: ನ್ಯಾಯಕ್ಕಾಗಿ ಕಮಿಶನರ್ ಮೊರೆಹೋದ ದಲಿತರು

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಪರಿಶಿಷ್ಠ ಜಾತಿಗೆ ಸೇರಿದವರಿಗೆ ಸೇರಿದ ಜಮೀನಿನಲ್ಲಿ ಮರಾಠಾ ಸಮಾಜದವರು ಬಂದು ಬೆಳೆಹಾನಿ ಮಾಡುತ್ತಿದ್ದಾರೆ. ಈ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದು ತಮಗೆ ನ್ಯಾಯ ಕೊಡಿಸಬೇಕೆಂದು ದಲಿತ ಸಂಘರ್ಷ ಸಮಿತಿಯ ಭೀಮವಾದ ಸಂಘಟನೆ ವತಿಯಿಂದ ಬೆಳಗಾವಿ ಎಸ್‍ಪಿ ಹಾಗೂ ಕಮಿಶನರ್‍ರವರಿಗೆ ಮನವಿಯನ್ನು ಸಲ್ಲಿಸಲಾಯಿತು. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ಸೇರಿದ 300/285 ರಿಜಿಸ್ಟರ್ ಸರ್ವೆ ನಂಬರ್‍ನಲ್ಲಿ ಒಟ್ಟು 25 ಎಕರೆ ಜಮೀನಿದೆ. ಇದನ್ನು ನಮ್ಮ …

Read More »

ಅಯೋಧ್ಯೆಯ ನದಿಯಲ್ಲಿ ಸ್ನಾನ ಮಾಡ್ತಿದ್ದಾಗ ದಂಪತಿ ಕಿಸ್ಸಿಂಗ್;

ಅಯೋಧ್ಯೆಯಲ್ಲಿ ಗಂಡ-ಹೆಂಡತಿ ಸ್ನಾನ ಮಾಡುವ ವೇಳೆ ಕಿಸ್ ಮಾಡಿಕೊಂಡಿದ್ಕೆ ಕೋಪಿತಗೊಂಡ ಜನಸಮೂಹ, ವ್ಯಕ್ತಿಗೆ ಹಲ್ಲೆ ಮಾಡಿದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿ ಏನಿದೆ..? ಸರಯೂ ನದಿಯಲ್ಲಿ ಸಾರ್ವಜನಿಕರ ಮಧ್ಯೆ ದಂಪತಿಯೊಂದು ಸ್ನಾನ ಮಾಡುತ್ತ ಇರುತ್ತದೆ. ಈ ವೇಳೆ ತನ್ನ ಪತಿಗೆ ಮಹಿಳೆ ಕಿಸ್ ಮಾಡುತ್ತಾಳೆ. ಇದನ್ನ ಗಮನಿಸಿದ ಅಲ್ಲಿದ್ದವರೊಬ್ಬರು, ಆ ವ್ಯಕ್ತಿ ಕೈಹಿಡಿದು ಎಳೆದು ಹೊಡೆಯುತ್ತಾರೆ. ನಂತರ ನದಿಯಿಂದ ಮೇಲಕ್ಕೆ ಕರೆದುಕೊಂಡು ಬಂದು ಎಲ್ಲರೂ …

Read More »

ದಿಢೀರ್ ಅಂತಾ ಕಾಂಗ್ರೆಸ್ ನಾಯಕರ ಬಗ್ಗೆ ಕುಮಾರಸ್ವಾಮಿ ಸಾಫ್ಟ್ ಕಾರ್ನರ್

ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಗಾಗ ಕಿಡಿಕಾರುತ್ತಲೇ ಇರ್ತಾರೆ. ಅದರಲ್ಲೂ ಮೊನ್ನ ನಡೆದ ರಾಜ್ಯಸಭೆ ಚುನಾವಣೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಆದ್ರೀಗ ಕುಮಾರಸ್ವಾಮಿ ತಮ್ಮ ವರಸೆಯನ್ನ ಕೊಂಚ ಬದಲಿಸಿದಂತೆ ಕಾಣ್ತಿದೆ. ದಿಢೀರ್ ಅಂತಾ ಕಾಂಗ್ರೆಸ್ ನಾಯಕರ ಬಗ್ಗೆ ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ. ಕಾಂಗ್ರೆಸ್ ನಾಯಕರ ಬಗ್ಗೆ ಹೆಚ್‌ಡಿಕೆ ಸಾಫ್ಟ್ ಕಾರ್ನರ್! ಕಾಂಗ್ರೆಸ್ ಬಗ್ಗೆ ದಳಪತಿ ಸಾಫ್ಟ್ ಆಗಿದ್ದಾರೆ ಅನ್ನೋಕು …

Read More »

ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ, ಬಸ್ ನಿಲ್ದಾಣದಲ್ಲಿ ವೃದ್ದೆಯ ಚಿನ್ನದ ಸರ ಕಳ್ಳತನ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಹಾಡುಹಗಲೆ ವೃದ್ದೆಯೊಬ್ಬರ ಕೊರಳಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ನಿವಾಸಿ ಕನಕರತ್ನ ಎಂಬ ವೃದ್ದೆ ಚಿನ್ನದ ಸರ ಕಳೆದುಕೊಂಡವರು. ಅದು ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನದ ಸರವಾಗಿದೆ. ಗಂಗಾವತಿ ಇಂದ ಬಾಪಿರೆಡ್ಡಿ ಕ್ಯಾಂಪ್ ಗೆ ಹೊರಟಿದ್ದಾಗ, ಬಸ್ ನಿಲ್ದಾಣದಲ್ಲಿ ಕನಕರತ್ನ ಅವರ ಚಿನ್ನದ ಸರವನ್ನು ಕಳ್ಳರು ಎಗುರಿಸಿದ್ದಾರೆ. ಗಂಗಾವತಿ …

Read More »

ಮೃತ ಸತೀಶ್ ಪಾಟೀಲ್ ಮನೆಗೆ ಸತೀಶ್ ಜಾರಕಿಹೊಳಿ ಭೇಟಿ

ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ಗುಂಪು ಘರ್ಷಣೆ ವೇಳೆ ಸತೀಶ್ ಪಾಟೀಲ್(Satish Patil)ಹತ್ಯೆ ಪ್ರಕರಣ ಹಿನ್ನೆಲೆ ಕೊಲೆಯಾದ ಸತೀಶ್ ಪಾಟೀಲ್ ಮನೆಗೆ ಸ್ಥಳೀಯ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಸತೀಶ್ ಪತ್ನಿ, ತಾಯಿಗೆ ಸಾಂತ್ವನ ಹೇಳಿದರು. ಕುಟುಂಬಸ್ಥರ ಭೇಟಿ ಬಳಿಕ ಗ್ರಾಮದ ಮಹಿಳೆಯರ ಅಹವಾಲು ಆಲಿಸಿದ ಸತೀಶ್, ಕೊಲೆ ಆರೋಪಿಗಳಿಗೆ ಶಿಕ್ಷೆ ನೀಡಿಸುವಂತೆ ಮನವಿ ಮಾಡಿದರು. ಗ್ರಾಮದಲ್ಲಿ ಕೊಲೆ ಆರೋಪಿಗಳ ದಬ್ಬಾಳಿಕೆ ಬಗ್ಗೆಯೂ ಮಹಿಳೆಯರು ಹೇಳಿದ್ದು, ಕೋರ್ಟ್ …

Read More »

ಶಿವಸೇನೆಯ 42ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ ಪಾಳಯ ಸೇರಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಯ ಮಹಾ ವಿಕಾಸ್ ಅಘಾಡಿ (Maha Vikas Aghadi – MVA) ಸರ್ಕಾರದ ಪತನ ಬಹುತೇಕ ಸನ್ನಿಹಿತವಾಗಿದೆ. ಶಿವಸೇನೆಯ 42 ಶಾಸಕರು ಏಕನಾಥ ಶಿಂಧೆ (Eknath Shinde) ನೇತೃತ್ವದ ಬಂಡುಕೋರರ ಬಣಕ್ಕೆ ನಿಷ್ಠೆ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಉದ್ದವ್ ಠಾಕ್ರೆ (CM Uddhav Thackeray) ಬೆಂಬಲಕ್ಕೆ ನಿಂತ ಶಾಸಕರ ಸಂಖ್ಯೆ ಕೇವಲ‌ 13ಕ್ಕೆ ಇಳಿದಿದೆ. ಶಿವಸೇನೆಯ ಮತ್ತಷ್ಟು ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ …

Read More »

ರಾಜ್ಯವೇ ಬೆಚ್ಚಿ ಬಿಳಿಸಿದ್ದ ಬೆಳಗಾವಿ ನಗರದ ತ್ರಿವಳಿ ಕೊಲೆಆರೋಪಿ ನಿರ್ದೋಷಿ: ಧಾರವಾಡ ಹೈಕೋರ್ಟ್

ಬೆಳಗಾವಿ: ಇಡೀ ರಾಜ್ಯವೇ ಬೆಚ್ಚಿ ಬಿಳಿಸಿದ್ದ ಕುವೆಂಪು ನಗರದ ತ್ರಿವಳಿ ಕೊಲೆ)ಆರೋಪಿ ಪ್ರವೀಣ್ ಭಟ್​ಗೆ ಧಾರವಾಡ ಹೈಕೋರ್ಟ್ ನಿರ್ದೋಷಿ ಅಂತಾ ತೀರ್ಪು ನೀಡಿದೆ. ತ್ರಿವಳಿ ಕೊಲೆ ಪ್ರಕರಣವನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ‌. ಬಟ್ಟೆ ವ್ಯಾಪಾರಿಯ ಮನೆಗೆ ನುಗ್ಗಿ ತಾಯಿ ಇಬ್ಬರು ಮಕ್ಕಳ ಕಗ್ಗೊಲೆ ಮಾಡಿದ ಯುವಕ. ಈ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಹೈಕೋರ್ಟ್ ಧಾರವಾಡ ಪೀಠ ತೀರ್ಪು ನೀಡಿದೆ. ಇದಕ್ಕಿಂತ ಪೂರ್ವದಲ್ಲಿ ಬೆಳಗಾವಿ ಎರಡನೇ …

Read More »

ಪಿಎಂ ಬಂದರೆ ಅವರನ್ನು ಮೆಚ್ಚಿಸಲು ರಸ್ತೆ ಸರಿ ಮಾಡ್ತೀರಾ ಎಂದು ಉಲ್ಲೇಖಿಸಿ ಬಿಡಿಎಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಬೆಂಗಳೂರಿನ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸದ ಹಿನ್ನೆಲೆ ಕ್ರಮ ಕೈಗೊಳ್ಳದ ಬಿಡಿಎಗೆ(BDA) ಹೈಕೋರ್ಟ್(High Court) ತರಾಟೆಗೆ ತೆಗೆದುಕೊಂಡಿದೆ. ಕೋರ್ಟ್ ಆದೇಶಕ್ಕೆ ಬಿಡಿಎ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ. ಆಗಾಗ ಪ್ರಧಾನಮಂತ್ರಿ(PM Narendra Modi) ಬಂದರೆ ರಸ್ತೆಗಳು ಸರಿಹೋಗಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ಪಟ್ಟಿದೆ. ಆಗಾಗ ಪಿಎಂ, ರಾಷ್ಟ್ರಪತಿ ಬಂದ್ರೆ ರಸ್ತೆ ಉತ್ತಮಗೊಳ್ಳಬಹುದು. ಮೊನ್ನೆ 23 ಕೋಟಿ ಖರ್ಚು ಮಾಡಿ ಗುಂಡಿ ಮುಚ್ಚಿದ್ದೀರಾ. ಪ್ರತಿಬಾರಿ ಬೇರೆ ಬೇರೆ ಮಾರ್ಗವಾಗಿ ಪಿಎಂ …

Read More »

ಚಾಮುಂಡಿ ಬೆಟ್ಟಕ್ಕೆ ಮೋದಿ ಭೇಟಿ, ರಾಜಕೀಯ ಹಿನ್ನಡೆ ಆರಂಭ: ಜ್ಯೋತಿಷಿ

ಎರಡು ದಿನಗಳ ಕರ್ನಾಟಕ ಪ್ರವಾಸದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಡಿನ ಅಧಿದೇವತೆ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು. ಮೈಸೂರಿಗೆ ಮೂರ್ನಾಲ್ಕು ಬಾರಿ ಆಗಮಿಸಿದ್ದರೂ, ಚಾಮುಂಡಿ ಬೆಟ್ಟಕ್ಕೆ ಮೋದಿ ಇದೇ ಮೊದಲ ಬಾರಿ ಭೇಟಿ ನೀಡಿದ್ದರು.   ದೇವಾಲಯದಲ್ಲಿ ಸುಮಾರು ಹದಿನೈದು ನಿಮಿಷ ಪ್ರಾರ್ಥನೆ ಸಲ್ಲಿಸಿದ್ದ ಮೋದಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದರು. ದೇವಾಲಯಕ್ಕೆ ಹಲವು ಗಣ್ಯರು ಭೇಟಿ ನೀಡಿದ್ದಾರೆ, ಆದರೆ ಮೋದಿಯವರಷ್ಟು ಸರಳತೆಯ ವ್ಯಕ್ತಿತ್ವವನ್ನು ನಾವು …

Read More »