Breaking News

ಜಾತಿಯ ಅಸಹನೆ ಇನ್ನೂ ಅದೆಷ್ಟರ ಮಟ್ಟಿಗೆ ಸಮಾಜದಲ್ಲಿ ಉಸಿರಾಡುತ್ತಿದೆ ಎನ್ನುವುದಕ್ಕೆ ನಿನ್ನೆ ಜರುಗಿದ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣಾ ಸಮಯದಲ್ಲಿ ಮಾಜಿ ಸಂಸದ #ರಮೇಶ_ಕತ್ತಿ ಆಡಿದ ದಾಷ್ಟ್ಯದ ಮಾತುಗಳು ಸಾಕ್ಷೀಕರಿಸುತ್ತವೆ

ಜಾತಿಯ ಅಸಹನೆ ಇನ್ನೂ ಅದೆಷ್ಟರ ಮಟ್ಟಿಗೆ ಸಮಾಜದಲ್ಲಿ ಉಸಿರಾಡುತ್ತಿದೆ ಎನ್ನುವುದಕ್ಕೆ ನಿನ್ನೆ ಜರುಗಿದ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣಾ ಸಮಯದಲ್ಲಿ ಮಾಜಿ ಸಂಸದ #ರಮೇಶ_ಕತ್ತಿ ಆಡಿದ ದಾಷ್ಟ್ಯದ ಮಾತುಗಳು ಸಾಕ್ಷೀಕರಿಸುತ್ತವೆ. ಇದಕ್ಕೆ ಅವರ ಹುಟ್ಟಿನ ಮೂಲವಾಗಿರುವ ಜಮೀನ್ದಾರಿ ಪಾಳೆಪಟ್ಟು ನೂರಕ್ಕೆ ನೂರರಷ್ಟು ಕಾರಣ ಎಂಬುದು ಸಮಾಜಶಾಸ್ತ್ರೀಯ ಅಧ್ಯಯನ ಮಾಡಿರುವ ನನ್ನಂಥವರಿಗೆ ತುಂಬಾ ಬೇಗ ಅರ್ಥವಾಗುತ್ತದೆ! ಜೀತಪದ್ದತಿ, ಊಳಿಗಮಾನ್ಯ ವ್ಯವಸ್ಥೆ ಮತ್ತು ಜಾತಿ ತಾರತಮ್ಯವನ್ನು ಶತಮಾನಗಳಿಂದಲೂ ಆಚರಿಸಿಕೊಂಡು ಬರುತ್ತಿರುವ ದೊಡ್ಡ …

Read More »

ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಿಕೆಪಿಎಸ್ ಸದಸ್ಯ ಹೃದಯಾಘಾತದಿಂದ

ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಿಕೆಪಿಎಸ್ ಸದಸ್ಯ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಮದುರ್ಗ ತಾಲೂಕಿನ ಕಮಕೇರಿ ನಿವಾಸಿ, ಪಿಕೆಪಿಎಸ್ ಸದಸ್ಯ ಹಾಗೂ ಶಾಸಕ ಅಶೋಕ್ ಪಟ್ಟಣ್ ಅವರ ಆಪ್ತ ಹನುಮಂತಗೌಡ (40) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದಲೂ ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಹನುಮಂತಗೌಡ ಅವರು, ನಿನ್ನೆ …

Read More »

ಕಿತ್ತೂರು ಉತ್ಸವ: ಬೆಳಗಾವಿ ನಗರದಲ್ಲಿ ವೀರಜ್ಯೋತಿಗೆ ಸ್ವಾಗತ

ಬೆಳಗಾವಿ, ಅ.20(ಕರ್ನಾಟಕ ವಾರ್ತೆ): ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ಖಾನಾಪುರ ತಾಲ್ಲೂಕಿನ ನಂದಗಡ ಮೂಲಕ ಬೆಳಗಾವಿ ನಗರವನ್ನು ಪ್ರವೇಶಿಸಿದ ಜ್ಯೋತಿಯನ್ನು ಮಹಾಪೌರರಾದ ಮಂಗೇಶ್ ಪವಾರ್ ಅವರು ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಂಡರು. ಮಹಾನಗರ ಪಾಲಿಕೆ ಆಯುಕ್ತರಾದ ಶುಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ ಬಸವರಾಜ ನಾಗರಾಳ, ಮುರುಗೇಶ್ ಶಿವಪೂಜಿ, ಕಸ್ತೂರಿ ಭಾಂವಿ ಮತ್ತಿತರರು ಉಪಸ್ಥಿತರಿದ್ದರು. …

Read More »

ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲ (ಅ.20) ರಾಜ್ಯದಾದ್ಯಂತ ಪ್ರತಿಭಟನೆ

ಬೆಳಗಾವಿ : ‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.ನಗರದಲ್ಲಿ ಭಾನುವಾರ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಮತದಾನ ನಡೆದಿತ್ತು.ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.   ಇದರ …

Read More »

ಕಾಗವಾಡದ ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಮಾರಾಟ ಮಾಡುವುದಿಲ್ಲ. ಉದ್ದಿಮೆ ಡಾ. ರಮೇಶ್ ದೊಡ್ಡನವರ. ಮಾಹಿತಿ.

ಬೆಳಗಾವಿ ಜಿಲ್ಲೆಯ ಇನ್ನಿತರ ಸಕ್ಕರೆ ಕಾರ್ಖಾನೆಗಳನ್ನು ಹೋಲಿಸಿದರೆ ಕಾಗವಾಡದ ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಚಿನ್ನದಂತೆ ಕಾರ್ಖಾನೆ ಇದೆ. ಈ ಸಕ್ಕರೆ ಕಾರ್ಖಾನೆ ಮಾರಾಟ ಮಾಡಲಿದ್ದಾರೆ ಎಂಬ ಊಹಾಪೋಹ ನಮ್ಮ ಏಳಿಗೆ ಸಹಿಸದೇ ಇರುವರು ಹೇಳುತ್ತಿದ್ದಾರೆ. ಯಾವ ಕಾಲಕ್ಕೆ ಸಕ್ಕರೆ ಕಾರ್ಖಾನೆ ಮಾರಾಟ ಮಾಡುವುದಿಲ್ಲ. 13 ವರ್ಷಗಳಲ್ಲಿ ರೈತರು, ಕಾರ್ಮಿಕರು ಸಾತ ನೀಡಿದ್ದು ಈ ವರ್ಷವೂ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಪೂರೈಸಿ ಸಹಕರಿಸಿರಿ. ಎಂದು ಉದ್ಯಮಿ ಹಾಗೂ ಸಕ್ಕರೆ ಕಾರ್ಖಾನೆಯ ಮುಖ್ಯಸ್ಥರಾದ …

Read More »

ಅಕ್ರಮ ಸಾರಾಯಿ ಮಾರಾಟ ಮತ್ತು ಮಾದಕ ವಸ್ತು ಸೇವನೆ ಒಟ್ಟು 2 ಪ್ರಕರಣಗಳಲ್ಲಿ ಮೂವರು ಅಂದರ್…

ಅಕ್ರಮ ಸಾರಾಯಿ ಮಾರಾಟ ಮತ್ತು ಮಾದಕ ವಸ್ತು ಸೇವನೆ ಒಟ್ಟು 2 ಪ್ರಕರಣಗಳಲ್ಲಿ ಮೂವರು ಅಂದರ್… ಅಕ್ರಮ ಸಾರಾಯಿ ಮಾರಾಟ ಮತ್ತು ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಒಟ್ಟು 2 ಪ್ರಕರಣಗಳಲ್ಲಿ 3 ಜನ ಆರೋಪಿತರನ್ನು ವಶ ಪಡೆದುಕೊಂಡು ಅವರಿಂದ ರೂ.8090/- ಮೌಲ್ಯದ ಅಕ್ರಮ ಸರಾಯಿ ಜಪ್ತಪಡಿಸಿಕೊಳ್ಳಲಾಗಿದೆ. ಮಾರಿಹಾಳ ಪೊಲೀಸರು ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ದಿನಾಂಕ: 18/10/2025 ರಂದು, ಬೆಳಗಾವಿ ಸುಳೇಭಾವಿ, …

Read More »

ದೀಪಾವಳಿ ಹಬ್ಬದ ದಿನವೂ ಸಮೀಕ್ಷೆ ಮಾಡುವಂತೆ ಆದೇಶ; ಬಳ್ಳಾರಿಯಲ್ಲಿ ಶಿಕ್ಷಕರ ಪ್ರತಿಭಟನೆ

ಬಳ್ಳಾರಿ: ರಾಜ್ಯಾದ್ಯಂತ ನಿನ್ನೆಯವರೆಗೆ(ಶನಿವಾರ) ಸಮೀಕ್ಷೆ ನಡೆಸಲು ಆದೇಶವಿತ್ತು. ಗಣತಿಯನ್ನು ವಿಸ್ತರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಬಳ್ಳಾರಿಯಲ್ಲಿ ಇನ್ನೆರಡು ದಿನ ಗಣತಿ ಮಾಡುವಂತೆ ಆದೇಶ ನೀಡಲಾಗಿದೆ. ಆದರೆ, ಹಬ್ಬದ ರಜಾ ದಿನದಲ್ಲಿಯೂ ಗಣತಿ ಮಾಡಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಶಿಕ್ಷಕರು, ತಾಲೂಕು ಪಂಚಾಯತಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ದೀಪಾವಳಿ ರಜೆ ಇದೆ, ಯಾರ ಮನೆಗೆ ಹೋದ್ರೂ ಹಬ್ಬದ ದಿನ ಏಕೆ ಬಂದಿದ್ದೀರಿ ಎಂದು ನಮಗೇ ಬೈಯುತ್ತಾರೆ. ಹೀಗಾಗಿ, …

Read More »

ಹಾಸನಾಂಬೆಯ ದರ್ಶನ ಪಡೆದ ಶಿವರಾಜ್ ಕುಮಾರ್, ರಿಷಬ್ ಶೆಟ್ಟಿ ಕುಟುಂಬ

ಹಾಸನ: ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಹತ್ತನೇ ದಿನ. ಇಂದೂ ಕೂಡಾ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಸಿನಿಮಾ ನಟರಾದ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗು ಕಾಂತಾರ ಚಿತ್ರದ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಆಗಮಿಸಿ ದೇವಿಯ ದರ್ಶನ ಪಡೆದರು. ಭಾನುವಾರವಾದ್ದರಿಂದ ಹೊರ ಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಹೀಗಾಗಿ ಧರ್ಮದರ್ಶನ ಸಾಲು ಬ್ಯಾರಿಕೇಡ್ ದಾಟಿ ಸುಮಾರು 4.5 ಕಿಲೋ ಮೀಟರ್ …

Read More »

ಬಾಗಲಕೋಟೆಯಲ್ಲಿ ಬೆಂಕಿ ಅವಘಡ…7 ಜನರಿಗೆ ಗಾಯ

ಬಾಗಲಕೋಟೆಯಲ್ಲಿ ಬೆಂಕಿ ಅವಘಡ…7 ಜನರಿಗೆ ಗಾಯ ಗಾಯಾಳುಗಳ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಘಟನಾ ಸ್ಥಳಕ್ಕೆ ಮತ್ತು ಕುಮಾರೇಶ್ವರ ಆಸ್ಪತ್ರೆಗೆ ಭೇಟಿ ನೀಡಿದರು. ಶಾಸಕ ಜೆ.ಟಿ. ಪಾಟೀಲ್ ಅವರೊಂದಿಗೆ ಸಚಿವರು, ಘಟನೆಯಲ್ಲಿ ಗಾಯಗೊಂಡಿರುವ 8 ಜನ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಘಟನೆ ಕುರಿತು ಅಧಿಕಾರಿಗಳು ಮತ್ತು ಸ್ಥಳೀಯರಿಂದ …

Read More »

RSS ಬಿಸಿಬಿಸಿ ಚರ್ಚೆಗೆ ತುಪ್ಪ ಸುರಿದು ವಿವಾದದ ಕಿಡಿ ಹೊತ್ತಿಸಿದ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ, (ಅಕ್ಟೋಬರ್ 18): ಸಾರ್ವಜನಿಕ ಸ್ಥಳಗಳಲ್ಲಿ ಆರ್​ ಎಸ್​ಎಸ್​  (RSS) ಕಾರ್ಯಚಟುವಟಿಕೆಗಳಿಗೆ ನಿರ್ಬಂಧಿಸುವ ಬಗ್ಗೆ ಕಾಂಗ್ರೆಸ್, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ನಡುವೆ ಜಟಾಪಟಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ ಬಿಜೆಪಿ ನಾಯಕರು ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಸಮರ ಸಾರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಸಚಿವ ಶಿವರಾಜ್ ತಂಗಡಗಿ (Shivaraj Tangadagi)  RSS ಒಪ್ಪುವವರು ದೇಶಪ್ರೇಮಿಗಳಲ್ಲ, ದೇಶ ವಿರೋಧಿಗಳು ಎಂದು …

Read More »