ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ಬಳ್ಳಾರಿ: ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ನಾಯಿ ಕಚ್ಚಿದ ನಾಲ್ಕು …
Read More »ಮಹದಾಯಿ ಯೋಜನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯಿರಿ: ಕೇಂದ್ರದ ಮೇಲೆ ಹಲವು ಸಂಘಟನೆಗಳಿಂದ ಒತ್ತಡ
ಕಳಸಾ-ಬಂಡೂರಿ ಡಿಪಿಆರ್ಗೆ ನೀಡಲಾಗಿರುವ ಅನುಮೋದನೆಯನ್ನು ಹಿಂಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಗೋವಾ ಸರ್ಕಾರವಷ್ಟೇ ಅಲ್ಲದೆ, ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒತ್ತಡ ಹೇರುತ್ತಿವೆ. ಬೆಳಗಾವಿ: ಕಳಸಾ-ಬಂಡೂರಿ ಡಿಪಿಆರ್ಗೆ ನೀಡಲಾಗಿರುವ ಅನುಮೋದನೆಯನ್ನು ಹಿಂಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಗೋವಾ ಸರ್ಕಾರವಷ್ಟೇ ಅಲ್ಲದೆ, ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒತ್ತಡ ಹೇರುತ್ತಿವೆ. ಮಹದಾಯಿ ಉಳಿಸಿ, ಗೋವಾ ಉಳಿಸಿ ನಿಯೋಗವು ಬುಧವಾರ ಗೋವಾದಲ್ಲಿ ಗೋವಾ ರಾಜ್ಯಪಾಲ ಪಿ ಎಸ್ ಶ್ರೀಧರನ್ ಪಿಳ್ಳೈ …
Read More »ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ
ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕುರಿತು ಇಂದು …
Read More »ಬೆಂಗಳೂರು: ಫೆ.10 ರಿಂದ 24ರ ವರೆಗೆ ನಡೆಯಲಿದೆ ಬಜೆಟ್ ಅಧಿವೇಶನ
ಬೆಂಗಳೂರು: ಫೆ.10 ರಿಂದ 24ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಪೊಲಿಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತಿದೆ. ಫೆಬ್ರವರಿ 10ರಿಂದ 24ರ ವರೆಗೆ ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಧಿವೇಶನದ ಕಲಾಪಕ್ಕೆ ಅಡ್ಡಿ, ಸಾರ್ವಜನಿಕ ಶಾಂತಿ ಭಂಗ, ಸುಗಮ …
Read More »ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಅಗತ್ಯವೆಂದ ಎಂದ ಶಾಸಕ ಬಂಡೆಪ್ಪ ಖಾಶೆಂಪುರ್
ಬೀದರ್: ದೇಶದ ರಾಜಕೀಯ ಸ್ಥಿತಿ, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಕುರಿತು ಮಕ್ಕಳಿಗೆ ಅರಿವು ಅಗತ್ಯ. ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗುನ್ನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೆಕೆಆರ್ಡಿಬಿಯ 2022-23ನೇ ಸಾಲಿನ ಮೈಕ್ರೋ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಡಿಟೋರಿಯಂ ಹಾಲ್ ಗೆ …
Read More »ಬ್ರಿಟಿಷರಂತೆ ಒಡೆದಾಳುವ ಕುಮಾರಸ್ವಾಮಿ: ಆರ್. ಅಶೋಕ
ಬೆಂಗಳೂರು: ಬ್ರಿಟಿಷರು ಹಿಂದೂ- ಮುಸ್ಲಿಮರನ್ನು ಒಡೆದು ಆಳಿದಂತೆ, ಎಚ್.ಡಿ.ಕುಮಾರಸ್ವಾಮಿ ಜಾತಿಗಳನ್ನು ಒಡೆಯುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಹರಿಹಾಯ್ದರು. ಸುದ್ದಿಗಾರರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, ಚುನಾವಣೆ ಹೊತ್ತಿಗೆ ಮತಗಳ ಮೇಲೆ ಕಣ್ಣಿಟ್ಟು ಬ್ರಾಹ್ಮಣರನ್ನು ಒಡೆಯುವ ಮತ್ತು ಅವಹೇಳನ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು. ಸುದ್ದಿಗಾರರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, ಚುನಾವಣೆ ಹೊತ್ತಿಗೆ ಮತಗಳ ಮೇಲೆ ಕಣ್ಣಿಟ್ಟು ಬ್ರಾಹ್ಮಣರನ್ನು ಒಡೆಯುವ ಮತ್ತು ಅವಹೇಳನ …
Read More »ಅದೃಷ್ಟದ ಮೊರೆ ಹೋದ್ರಾ ಕಾಂಗ್ರೆಸ್ ನಾಯಕ; ಹಸ್ತದ ರೇಖೆಯನ್ನೇ ಬದಲಿಸಿದ್ರಾ ಡಿಕೆಶಿ?
ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅದೃಷ್ಟಕ್ಕಾಗಿ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 1980ರಲ್ಲಿ ಕಾಂಗ್ರೆಸ್ ಸಿಂಬಲ್ ಹುಟ್ಟಿಕೊಂಡಿತ್ತು. ಹಸ್ತದ ಗುರುತು ಕಾಂಗ್ರೆಸ್ ಸಿಂಬಲ್ ಆಗಿತ್ತು. ಆ ಹಸ್ತದ ಗುರುತಿನಲ್ಲಿ ಮೂರು ಗೆರೆಗಳಿದ್ದವು. ಮೂರು ಗೆರೆಗಳು ಸರಿಯಲ್ಲ ಎಂದು ಸಂಖ್ಯಾಶಾಸ್ತ್ರಜ್ಞರು ಸಲಹೆ ನೀಡಿದ್ದರಂತೆ. ಇದೇ ಸಮ ಸಂಖ್ಯೆ ಗೆರೆಗಳನ್ನ ಬಳಕೆ ಮಾಡಿ ಎಂದು ಸಲಹೆ ನೀಡಿಲಾಗಿತ್ತು ಎನ್ನಲಾಗಿದೆ. ಹೀಗಾಗಿ ಸಂಖ್ಯಾಶಾಸ್ತ್ರಜ್ಙರ ಸಲಹೆಯ ಮೇರೆಗೆ ಗೆರೆಗಳಲ್ಲಿ ಕೊಂಚ …
Read More »ಅಂಬಲಿ ಹಳಸಿ ಕಂಬಳಿ ಬಿಸಿತಲೆ ಪರಾಕ್ ಎಂದು ಕಾರ್ಣಿಕ ನುಡಿದ ಗೊರವಯ್ಯ; ರೈತರು ಖುಷ್, ರಾಜಕಾರಣಿಗಳಿಗೆ ಢವ ಢವ
ಹಾವೇರಿ: ರಾಜ್ಯದಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು (Mailara Karnikotsva) ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ (Farmers) ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ (Political Parties) ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ …
Read More »ಅಳಿಯನಿಗೆ ಚಾಕು ಹಾಕಿದ ಮಾವ;
ಹುಬ್ಬಳ್ಳಿ: ಸಣ್ಣ ಪುಟ್ಟ ವಿಷಯಗಳಿಗೂ ಚಾಕುವಿನಿಂದ ಇರಿಯುವ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವ ಕೃತ್ಯಗಳು ಹುಬ್ಬಳ್ಳಿಯಲ್ಲಿ ಹೆಚ್ಚಾಗುತ್ತಿದೆ. ಇದೀಗ ಚುರುಮುರಿ (Puffed Rice) ವಿಚಾರ ವಿಕೋಪಕ್ಕೆ ಹೋಗಿ ಚಾಕುವಿನಿಂದ ಇರಿದ ಘಟನೆಯೊಂದು ವರದಿಯಾಗಿದೆ. ತಿನ್ನಲು ಚುರುಮುರಿ ಕೇಳಿದ ಅಳಿಯನಿಗೆ (Son in law) ಬೀಗರ ಮನೆಯವರಿಂದ ಹಲ್ಲೆ ನಡೆದಿದ್ದು, ಚಾಕು ಇರಿತಕ್ಕೊಳದ ಅಳಿಯ ಆಸ್ಪತ್ರೆ ಸೇರಿದ ಘಟನೆ ಹುಬ್ಬಳ್ಳಿಯ (Hubballi) ಇಂದಿರಾ ನಗರದಲ್ಲಿ (Indira Nagara) ನಡೆದಿದೆ. ಬೆಂಗಳೂರು ಮೂಲದ ಗುರುಶಾಂತಪ್ಪ …
Read More »ಡಬ್ಬಲ್ ಎಂಜಿನ್ ಸರ್ಕಾರದಿಂದ ಮಹಾಮೋಸ:H.D.K.
ಬೆಂಗಳೂರು: ‘ತೆರಿಗೆ ಸಂಗ್ರಹದಲ್ಲಿ ಕರ್ನಾಟಕವನ್ನು ತನ್ನ ಎಟಿಎಂ ಯಂತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ಡಬ್ಬಲ್ ಎಂಜಿನ್ ಸರ್ಕಾರ, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಮಹಾಮೋಸ ಮಾಡಿರುವುದು ಬಯಲಾಗಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯ ಮುಖಪುಟದಲ್ಲಿ ‘ವಿಶೇಷ ಅನುದಾನ: ರಾಜ್ಯಕ್ಕೆ ಸೊನ್ನೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವಿಶೇಷ ವರದಿಯ ತುಣುಕಿನೊಂದಿಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಚುನಾವಣೆ ವರ್ಷದಲ್ಲಿ ತಿಂಗಳಿಗೆ ನಾಲ್ಕು ಬಾರಿ ರಾಜ್ಯಕ್ಕೆ ಬರುವ …
Read More »
Laxmi News 24×7