ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ ಎಂದು ತಹಶೀಲ್ದಾರ ಡಾ.ಡಿ.ಎಚ್.ಹೂಗಾರ್ ಅವರು ಮಾಹಿತಿ ನೀಡಿದ್ದಾರೆ. ರವಿವಾರ ದಿನ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಕಾರಣ ಘಟಪ್ರಭಾ ನದಿ ಪಾತ್ರದ ಜನರು ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಹೋಗಬೇಕು ಎಂದು ಹುಕ್ಕೇರಿ ತಹಶೀಲ್ದಾರ ಡಾ.ದೊಡ್ಡಪ್ಪಾ ಹೂಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈಗಾಗಲೆ ಪ್ರತಿ …
Read More »ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ವಿಧಿವಶ
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಅವರು ಇಂದು ಮುಂಜಾನೆ ಹೈದರಾಬಾದ್ನಲ್ಲಿ ನಿಧನರಾದರು. ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ ರಾಜು ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ತೆಲುಗು ಚಿತ್ರರಂಗದಲ್ಲಿ ಬಂಡಾಯದ ನಟನಾ ಶೈಲಿಗಾಗಿ “ರೆಬೆಲ್ ಸ್ಟಾರ್” ಎಂದು ಪ್ರಸಿದ್ಧರಾಗಿದ್ದರು. ಅತ್ಯುತ್ತಮ ನಟನಿಗಾಗಿರುವ ಪ್ರಥಮ ನಂದಿ ಪ್ರಶಸ್ತಿಯ ವಿಜೇತರೂ ಆಗಿದ್ದರು. ಕೃಷ್ಣಂ ರಾಜು ಅವರು ತಮ್ಮ ವೃತ್ತಿಜೀವನದಲ್ಲಿ 183 ಕ್ಕೂ ಹೆಚ್ಚು …
Read More »ಬೊಮ್ಮಾಯಿ ಧಮ್ ಎಂದರೆ ‘ಧಮ್ ಬಿರಿಯಾನಿ’ ಎಂದು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು, ಸೆ.11: ‘ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೊಮ್ಮಾಯಿವರನ್ನು ಛೇಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧಮ್ ಎಂದರೆ ಧಮ್ ಬಿರಿಯಾನಿ ಎಂದು ಬೊಮ್ಮಾಯಿ ತಿಳಿದುಕೊಂಡ ಹಾಗಿದೆ. ನಮಗೆ …
Read More »ಸೈಮಾ 2022: ಕನ್ನಡದ ಅತ್ಯುತ್ತಮ ನಟ, ಚಿತ್ರ, ನಿರ್ದೇಶಕ, ನಟಿ ಪ್ರಶಸ್ತಿ ಯಾರ ಪಾಲು? ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
ನಿನ್ನೆ ( ಸೆಪ್ಟೆಂಬರ್ 10 ) ಈ ಬಾರಿಯ ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್ಸ್ ( ಸೈಮಾ ) ಮೊದಲ ದಿನದ ಕಾರ್ಯಕ್ರಮ ಜರುಗಿತು. ದಕ್ಷಿಣ ಭಾರತ ಚಿತ್ರರಂಗದ ನಾಲ್ಕೂ ಭಾಷೆಯ ಚಿತ್ರಗಳಿಗೆ ಪ್ರತ್ಯೇಕವಾಗಿ ಈ ಸೈಮಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ಒಟ್ಟು 19 ವಿಭಾಗಗಳಲ್ಲಿ ಈ ಬಾರಿ ಕಲಾವಿದರ ನಾಮಿನೇಷನ್ ನಡೆದಿತ್ತು ಹಾಗೂ ಸೈಮಾ ವೆಬ್ ತಾಣದಲ್ಲಿ ಸಿನಿ ರಸಿಕರಿಗೆ ಬೆಸ್ಟ್ ಯಾರು ಎಂದು ವೋಟ್ ಮಾಡುವ …
Read More »S.R..ಪಾಟೀಲ್ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಮುಖಂಡರು
ಬೆಂಗಳೂರು, ಸೆ. 10: ‘ಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಸಕ್ರಿಯ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್.ಪಾಟೀಲ್ ಅವರ ಮನವೊಲಿಕೆಗೆ ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ. ಶನಿವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಸ್.ಆರ್.ಪಾಟೀಲ್ ಅವರನ್ನು ಶುಕ್ರವಾರ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವೊಲಿಕೆ …
Read More »ವಿಕ್ರಮ ವಿಸಾಜಿ ಕೃತಿಗೆ ‘ಡಾ. ಗಿರಡ್ಡಿ ಪ್ರತಿಷ್ಠಾನ’ದ ಪ್ರಶಸ್ತಿ
ಧಾರವಾಡ: ಡಾ.ಗಿರಡ್ಡಿ ಗೋವಿಂದರಾಜ ಅವರ ಹೆಸರಿನಲ್ಲಿ, ನಗರದ ಗಿರಡ್ಡಿ ಗೋವಿಂದರಾಜ ಫೌಂಡೇಷನ್ ಪ್ರಸಕ್ತ ಸಾಲಿನಿಂದ ನೀಡುತ್ತಿರುವ ರಾಜ್ಯ ಮಟ್ಟದ ‘ಅತ್ಯುತ್ತಮ ವಿಮರ್ಶಾ ಕೃತಿ’ ಪ್ರಶಸ್ತಿಗೆ ಬೆಂಗ ಳೂರಿನ ಅಭಿನವ ಪ್ರಕಾಶನ ಪ್ರಕಟಿಸಿರುವ, ಕಲಬುರಗಿಯ ಡಾ.ವಿಕ್ರಮ ವಿಸಾಜಿ ಅವರ ‘ಪಠ್ಯದ ಭವಾವಳಿ’ ಕೃತಿ ಆಯ್ಕೆಯಾಗಿದೆ. ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಇದು ಗಿರಡ್ಡಿ ಗೋವಿಂದರಾಜ ಫೌಂಡೇಷನ್ ವಿಮರ್ಶಾ ಕೃತಿಗೆ ನೀಡುತ್ತಿರುವ ಮೊದಲ ಪ್ರಶಸ್ತಿಯಾಗಿದೆ. ‘ಪ್ರಶಸ್ತಿಗಾಗಿ ರಾಜ್ಯದ …
Read More »ಬೆಳಗಾವಿ | ಮಕ್ಕಳ ಕಳ್ಳರೆಂಬ ಸಂಶಯ: ಮೂವರು ವಶಕ್ಕೆ
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು …
Read More »ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ
ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ ವರ್ಗದವರು,ಶಿಕ್ಷಕ ಬಳಗ, ಹಾಗೂ ಊರಿನ ಗ್ರಾಮಸ್ಥರು ಸತ್ಕಾರ ಸಮಾರಂಭ ಕಾರ್ಯಕ್ರಮ ಶಾಲೆಯಲ್ಲಿ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ …
Read More »ಹವಾಮಾನ ವರದಿ; ಕರ್ನಾಟಕ ಕರಾವಳಿಗೆ 4 ದಿನ ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಮಳೆಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಿಗೆ 4 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾನುವಾರ 10 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾನುವಾರ ಮಳೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಸನ, ಚಿಕ್ಕಮಗಳೂರು, …
Read More »ಸೈಮಾ 2022: ಪ್ರಶಸ್ತಿ ಬೇಟೆಯಲ್ಲಿ ಖಾತೆ ತೆರೆದ ದರ್ಶನ್ ಚಿತ್ರ ರಾಬರ್ಟ್; ಕನ್ನಡದ ಮೊದಲ ಅವಾರ್ಡ್!
ಸದ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೌತ್ ಇಂಡಿಯನ್ ಇಂಟರ್ ನ್ಯಾಶನಲ್ ಮೂವಿ ಅವಾರ್ಡ್ಸ್ ಕಾರ್ಯಕ್ರಮ ಅದ್ದೂರಿಯಾಗಿ ಜರುಗುತ್ತಿದೆ. ಇಂದು ( ಸೆಪ್ಟೆಂಬರ್ 10 ) ಆರಂಭವಾಗಿರುವ ಸೈಮಾ ಅವಾರ್ಡ್ಸ್ ನಾಳೆಯೂ ಸಹ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಚಂದನವನದ ರಾಕಿಂಗ್ ಸ್ಟಾರ್ ಯಶ್, ತೆಲುಗು ಚಿತ್ರರಂಗದ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ವಿಜಯ ದೇವರಕೊಂಡ, ತಮಿಳು ಚಿತ್ರರಂಗದ ಉಳಗನಾಯಗನ್ ಕಮಲ್ ಹಾಸನ್ ಮತ್ತು ಹಿಂದಿ ಚಿತ್ರರಂಗದ ನಟ ರಣವೀರ್ ಸಿಂಗ್ …
Read More »
Laxmi News 24×7