ನಮ್ಮ ಪಕ್ಷದ ಉನ್ನತ ನಾಯಕ ಜಮೀರ್ ಅಹ್ಮದ್ಖಾನ್. ಅವರನ್ನು ನೀವು ಎಲ್ಲ ರೀತಿಯಿಂದ ಬೆಳಸಬೇಕು.ಅವರು ನಮ್ಮ ಪಕ್ಷದ ಬಾಹುಬಲಿ. ತಮ್ಮದೇ ಆದ ಶಕ್ತಿಯನ್ನು ಹೊಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 3ರಂದು ಸಿದ್ದರಾಮಯ್ಯನವರ ಹುಟ್ಟು ಹಬ್ಬ ದಾವಣಗೆರೆಯಲ್ಲಿ ಮಾಡ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ ನಮ್ಮ ನಾಯಕ ಸಿದ್ದರಾಮಯ್ಯ ನವರ ಹುಟ್ಟು ಹಬ್ಬ ಆಚರಣೆ …
Read More »ರಕ್ಷಣೆ ಕೇಳಲು ಬಂದ ಸಲ್ಮಾನ್ ಖಾನ್ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಮುಂಬೈ ಪೊಲೀಸ್..!
ಶುಕ್ರವಾರದಂದು ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈ ಪೊಲೀಸ್ ಕಮೀಷನರ್ ವಿವೇಕ್ ಪಾನ್ಸಲ್ಕರ್ ಅವರನ್ನು ಭೇಟಿ ಮಾಡಿದ್ದರು. ಸಂಜೆ 4:00 ಸುಮಾರಿಗೆ ಕ್ರಾಫರ್ಡ್ ಮಾರ್ಕೆಟ್ ಎದುರಿಗಿರುವ ಮುಂಬೈ ಪೊಲೀಸ್ ಮುಖ್ಯ ಕಚೇರಿಗೆ ಆಗಮಿಸಿದ್ದ ಅವರು ಬಳಿಕ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಈ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಲ್ಮಾನ್ ಖಾನ್, ಇದೊಂದು ಸೌಜನ್ಯದ ಭೇಟಿ ಇದರಲ್ಲಿ ಯಾವುದೇ ವಿಶೇಷವಿಲ್ಲ ಎಂದು ಹೇಳಿದ್ದಾರೆ. ಆದರೆ …
Read More »ಸಚಿವರ ಸಹಾಯಕನ ಮನೆಯಲ್ಲಿ ಕಂತೆ ಕಂತೆ ನೋಟು ಕಂಡು ಶಾಕ್ ಆದ ಇಡಿ ಅಧಿಕಾರಿಗಳು
ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಸಚಿವರಾಗಿದ್ದ ಪಾರ್ಥ ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ಹಲವಾರು ಗಂಟೆಗಳ ಕಾಲ ನಡೆದ ದಾಳಿಯಲ್ಲಿ, ಇಡಿ ಸುಮಾರು 20 ಕೋಟಿ ರೂ.ಗಳ ನಗದನ್ನು ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದ ಶಾಲಾ ಸೇವಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯಲ್ಲಿನ ಅಕ್ರಮ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಏಕಕಾಲದಲ್ಲಿ ವಿವಿಧ ಸ್ಥಳಗಳಲ್ಲಿ ಕಾರ್ಯಚರಣೆ …
Read More »ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ!
ಬಿಗ್ ಬಾಸ್ ಸೇರಿದಂತೆ ವಿವಿಧ ಶೋಗಳ ಮೂಲಕ ನಾಡಿನ ಜನರಿಗೆ ಪರಿಚಿತರಾಗಿರುವ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿಯೊಂದನ್ನು ಮುಡಿಗೇರಿಸಿಕೊಂಡಿದ್ದಾರೆ. ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರಿಂದ ಪ್ರಶಸ್ತಿ ಪಡೆಯುತ್ತಿರುವ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನರ ಹೃದಯವನ್ನು ಗೆದ್ದು,ಅವರ ಮನ ಮುಟ್ಟುವುದು ನಿಜವಾದ ಸಾಧನೆ ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್ ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ನಿವೇದಿತಾ ಗೌಡ ತಮ್ಮ ಉಪಸ್ಥಿತಿಯೊಂದಿಗೆ ಲಕ್ಷಾಂತರ …
Read More »ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯ
ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ. ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಕೈಗಾರಿಕೆಗಳಲ್ಲಿ ಬಂಡವಾಳ ಹೂಡಿಕೆ ವಿಸ್ತರಣೆಯನ್ನು ಆಧರಿಸಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚುವರಿ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸುವ ಕರ್ನಾಟಕ ಉದ್ಯೋಗ ನೀತಿ 2022 -25 ಕ್ಕೆ ಅನುಮೋದನೆ ನೀಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ …
Read More »ಅಗಸ್ಟ್ 9ರಂದು ಕ್ರಾಂತಿ ದಿನಾಚರಣೆ ಪ್ರಯುಕ್ತ ಎಂಇಎಸ್ನಿಂದ ಪ್ರತಿಭಟನೆ..!
ಬೆಳಗಾವಿ ನಗರದಲ್ಲಿ ಬರುವ ಅಗಸ್ಟ್ 9ರಂದು ಕ್ರಾಂತಿ ದಿನಾಚರಣೆ ನಿಮಿತ್ಯವಾಗಿ ಮರಾಠಿ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮರಾಠಿಯಲ್ಲೇ ಎಲ್ಲಾ ಸರಕಾರ ದಾಖಲೆಗಳನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಂಇಎಸ್ ಮುಖಂಡರಾದ ದೀಪಕ ದಳವಿ ಹೇಳಿದ್ದಾರೆ. ಹೌದು ಇಂದು ಶುಕ್ರವಾರ ಬೆಳಗಾವಿ ನಗರದಲ್ಲಿ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮರಾಠಿ ಭಾಷೆಯಲ್ಲಿಯೇ ಪಡೆಯಬೇಕಂಬ ಬೇಡಿಕೆಯನ್ನು ಇಟ್ಟುಕೊಂಡು ಬರುವ ಅಗಸ್ಟ್ 9ರಂದು …
Read More »ಕಾಗವಾಡನಲ್ಲಿ ಹೆಚ್ಚಿನ ಕಳ್ಳತನ; ಪೊಲೀಸ್ ವೈಫಲ್ಯ ರಾಗಿದ್ಧಾರೆ.: ಶ್ರೀಮಂತ ಪಾಟೀಲ
ಕಳೆದ ಕೆಲ ತಿಂಗಳಗಳಿಂದ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ.ಇದನ್ನುತಡೆಯಲುಕಾಗವಾಡ ಪೊಲೀಸರುವಿಫಲರಾಗಿದ್ದಾರೆ.ಇದರ ವಿರುದ್ಧ ಗೃಹ ಸಚಿವರಿಗೆ ನಾನು ದೂರು ಸಲ್ಲಿಸಿದ್ದೇನೆ ಎಂದುಕಾಗವಾಡ ಶಾಸಕ ಶ್ರೀಮಂತ ಪಾಟೀಲರು ಸ್ಪಷ್ಟಪಡಿಸಿದ್ದರು. ಕಾಗವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿ ದಿನನಿತ್ಯ ಸರಣಿಗಳತನ, ಮನೆಗಳಲ್ಲಿ ದರೋಡೆ, ನದಿ ತೀರದ ಪಂಪ ಸೆಟಗಳ ಕೇಬಲ ಕಳ್ಳತನ ಬಹಳಷ್ಟು ಪ್ರಮಾಣದಲ್ಲಿಹೆಚ್ಚಾಗಿದ್ದಾವೆ. ಈ ಪ್ರಕರಣಗಳು ತನಿಖೆ ಮಾಡಿ ಕಳ್ಳರನ್ನು ಬಂಧಿಸಲುಕಾಗವಾಡ ಪೊಲೀಸರುವಿಫಲರಾಗಿದ್ಧಾರೆ. ಜುಗುಳ ಗ್ರಾಮದಲ್ಲಿ ಮನೆ ದರೋಡೆ ಮಾಡಿ 16 …
Read More »ತಮ್ಮ 600 ಕೋಟಿ ರೂ. ಆಸ್ತಿಯನ್ನು ಸರ್ಕಾರದ ಹೆಸರಿಗೆ ಬರೆದ ವೈದ್ಯ; ಯಾರಿವರು?
ಅರವಿಂದ್ ಗೋಯಲ್ ಉತ್ತರ ಪ್ರದೇಶದ ಅತ್ಯಂತ ಯಶಸ್ವಿ ವೈದ್ಯರಲ್ಲಿ ಒಬ್ಬರು. ಅವರು ಕಳೆದ 50 ವರ್ಷಗಳಿಂದ ವೈದ್ಯರಾಗಿ ಕೆಲಸ ಮಾಡುತ್ತಿದ್ದು, ತಮ್ಮ ಕಠಿಣ ಪರಿಶ್ರಮದಿಂದ ನೂರಾರು ಕೋಟಿ ರೂ. ಹಣವನ್ನು ಸಂಪಾದಿಸಿದ್ದಾರೆ.ನವದೆಹಲಿ: ಅರವಿಂದ್ ಗೋಯಲ್ ಎಂಬ ವ್ಯಕ್ತಿ ತನ್ನ 600 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ (Uttar Pradesh Government) ದಾನ ಮಾಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಭಾರತದ ಬಡ ಜನರಿಗೆ ಸಹಾಯ ಮಾಡಲು ಅರವಿಂದ್ …
Read More »ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಯಕೆ ಈಡೇರಿಸಿದ ಪೊಲೀಸರು!
ಬೆಂಗಳೂರು: ಗುಣಮುಖವಾಗದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಹುದಿನದ ಬಯಕೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈಡೇರಿಸಿದ್ದಾರೆ. ಕೇರಳದ ಮೊಹಮದ್ ಸಲ್ಮಾನ್ ಮತ್ತು ಬೆಂಗಳೂರಿನ ಬಿ, ಮಿಥಿಲೇಶ್ ಮಾರಣಾಂತಿಕ ರೋಗದಿಂದ ಬಳಲುತ್ತಿದ್ದು ಇಬ್ಬರು ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಇಬ್ಬರು ಬಾಲಕರು ಪೊಲೀಸ್ ಅದಿಕಾರಿಯಾಗಬೇಕೆಂದು ಮೇಕ್ ಎ ವಿಶ್ ಇಂಡಿಯಾ ಎಂಬ ಎನ್ ಜಿ ಒ ಕಾರ್ಯಕರ್ತರ ಬಳಿ ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಅದರಂತೆ …
Read More »ಇ.ಡಿ. ತೆಕ್ಕೆಯಲ್ಲಿ ಅತ್ತೆ: ರಾಜಕೀಯಕ್ಕೆ ಅಳಿಯನ ಎಂಟ್ರಿ? ಸೋನಿಯಾ ಕುಟುಂಬದಿಂದ ಬಂತೊಂದು ಸುದ್ದಿ.
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಇದಾಗಲೇ ವಿಚಾರಣೆಗೆ ಒಳಪಡಿಸಿದೆ. ರಾಹುಲ್ ಗಾಂಧಿ ಇದಾಗಲೇ ಕೆಲವು ಬಾರಿ ವಿಚಾರಣೆ ಎದುರಿಸುದ್ದರೆ, ಸೋನಿಯಾ ಅವರನ್ನು ನಿನ್ನೆ (ಗುರುವಾರ) ವಿಚಾರಣೆ ಮಾಡಲಾಗಿದೆ. ತಮ್ಮ ಅತ್ತೆಯನ್ನು ಇ.ಡಿ. ವಿಚಾರಣೆಗೆ ಒಳಪಡಿಸಿರುವುದಕ್ಕೆ ಕಿಡಿ ಕಾರಿರುವ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅಗತ್ಯ ಉಂಟಾದರೆ …
Read More »
Laxmi News 24×7