ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೃದಯ ಚಿಕಿತ್ಸೆ ಅಗತ್ಯವಿದೆ ಎಂಬ ಅರ್ಜಿಗೆ ಸ್ಪಂದಿಸಿರುವ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಶ್ರೀಗಳನ್ನು ಅತ್ಯುತ್ತಮ ಆಸ್ಪತ್ರೆಗೆ ಸ್ಥಳಾಂತರಿಸುವ ಮುನ್ನ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉತ್ತಮ ಚಿಕಿತ್ಸೆ ಕುರಿತು ವರದಿ ಪಡೆಯುವಂತೆ ಜೈಲು ಅಧೀಕ್ಷಕರಿಗೆ ಬುಧವಾರ ಸೂಚಿಸಿದರು. ಶ್ರೀಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ರೋಗಿಯ ಪ್ರಾಥಮಿಕ ತಪಾಸಣೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ …
Read More »ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಸೆಪ್ಟೆಂಬರ್ನಲ್ಲಿ ಗೋಧಿ-ಅಕ್ಕಿ ಉಚಿತ?
ಪಡಿತರ ಚೀಟಿದಾರರಿಗೆ ಒಂದು ದೊಡ್ಡ ಸುದ್ದಿ. ಫಲಾನುಭವಿಗಳಿಗೆ ಸರಕಾರ ಸೆ.30ರವರೆಗೆ ಉಚಿತ ಪಡಿತರ ಸೌಲಭ್ಯ ಒದಗಿಸಲಿದೆ. ಗೋಧಿ, ಅಕ್ಕಿ, ಬೇಳೆ ಎಲ್ಲವನ್ನೂ ಪಡಿತರ ಚೀಟಿದಾರರಿಗೆ ಈ ಪಡಿತರ ವಿತರಣೆ ಆಗಲಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಮೂಲಕ ಬಡವರಿಗೆ ಪ್ರತಿ ತಿಂಗಳು ಉಚಿತ ಪಡಿತರವನ್ನು ನೀಡಲಾಗುತ್ತದೆ. ಕೋವಿಡ್ ಅವಧಿಯಲ್ಲಿ ಮೋದಿ ಸರ್ಕಾರ ಬಡವರ ಸಹಾಯಕ್ಕಾಗಿ ಉಚಿತ ಪಡಿತರವನ್ನು ವಿತರಿಸಿತು. ಇನ್ನು ಯಾವುದೇ ಬಡವರು ಹಸಿವಿನಿಂದ ಇರಬಾರದು, ಆದ್ದರಿಂದ ಅವರಿಗೆ …
Read More »ನೀಟ್: ರಾಜ್ಯದ 72,262 ವಿದ್ಯಾರ್ಥಿಗಳು ಅರ್ಹ
ಬೆಂಗಳೂರು: ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ರಾಜ್ಯದ 72,262 ವಿದ್ಯಾರ್ಥಿ ಗಳು ಅರ್ಹತೆ ಪಡೆದಿದ್ದಾರೆ. ರಾಜ್ಯದಿಂದ 1,22,423 ವಿದ್ಯಾರ್ಥಿಗಳು ಹಾಜರಾಗಿ ದ್ದರು. ಅಖಿಲಭಾರತ ಮಟ್ಟದ ಮೊದಲ ಐದು ಸ್ಥಾನಗಳಲ್ಲಿ ರಾಜ್ಯದ ಇಬ್ಬರು, ಅಗ್ರ 10 ಸ್ಥಾನಗಳಲ್ಲಿ ಮೂವರು ವಿದ್ಯಾರ್ಥಿಗಳು ಇದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಮೂರನೇ ರ್ಯಾಂಕ್ ಪಡೆದ ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸ್ಲೆನ್ಸ್ನ ಹೃಷಿಕೇಶ್ ನಾಗ ಭೂಷಣ ಗಂಗುಲೆ ರಾಜ್ಯಕ್ಕೆ ಮೊದಲಿಗ. ರಾಜ್ಯ ಸಿಇಟಿಯಲ್ಲಿ ಪ್ರಕೃತಿ …
Read More »ಜಂಗಲ್ ರೆಸಾರ್ಟ್ ಉದ್ಘಾಟನೆಗೆ ಬರ್ತೀನಿ ಅಂದಿದ್ರು!
ಚಿಂಚೋಳಿ: ರಾಜ್ಯದ ಅರಣ್ಯ ಮತ್ತು ಆಹಾರ ಸಚಿವ ಉಮೇಶ ಕತ್ತಿ ಅವರು ತಾಲೂಕಿಗೆ ಕಳೆದ ಜೂನ್ 27ರಂದು ಭೇಟಿ ನೀಡಿ, ಪೋಲಕಪಳ್ಳಿ ಗ್ರಾಮದ ಹತ್ತಿರ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಮ ಉದ್ಘಾಟಿಸಿದ್ದ ಕ್ಷಣಗಳು ಸ್ಮರಣೀಯವಾಗೇ ಉಳಿದವು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ತಾಲೂಕಿಗೆ ಪ್ರಥಮ ಬಾರಿ ಭೇಟಿ ನೀಡಿದ್ದ ಸಚಿವ ಉಮೇಶ ಕತ್ತಿ ಅವರು “ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಮ’ ಉದ್ಘಾಟಿಸಿದ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅರಣ್ಯಪ್ರದೇಶ ಹೊಂದಿರುವ ಕುಂಚಾವರಂ …
Read More »KPSC ಹಗರಣ: ಮೂವರು ಸೇವೆಯಿಂದ ವಜಾ
ಬೆಂಗಳೂರು, ಸೆ.7: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ನಡೆಸಿದ ಸಹಾಯಕರ ಹುದ್ದೆಗಳ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಕೆಪಿಎಸ್ಸಿ ಸಿಬ್ಬಂದಿ ಬಸವರಾಜ ಎಲ್.ಕುಂಬಾರ್, ಸನಾ ಬೀಡಿ, ರಾಮಪ್ಪ ಎ. ಹೆರಕಲ್ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಪ್ರಕಟನೆ ಹೊರಡಿಸಿದ್ದಾರೆ. 2020ರ ಜ.31ರಂದು ರಾಜ್ಯದ ವಿವಿಧ ಇಲಾಖೆಗಳಲ್ಲಿನ ಮತ್ತು ದೆಹಲಿಯ ಕರ್ನಾಟಕ ಭವನದ ಖಾಲಿ ಹುದ್ದೆಗಳಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. 2021ರ ಜ.24ರಂದು …
Read More »ಬೆಳಗಾವಿ: ಉಮೇಶ ಕತ್ತಿ ನಿವಾಸಕ್ಕೆ ಗಣ್ಯರ ದಂಡು, ಕುಟುಂಬಸ್ಥರಿಗೆ ಸಾಂತ್ವನ
ಬೆಲ್ಲದ ಬಾಗೇವಾಡಿ (ಬೆಳಗಾವಿ ಜಿಲ್ಲೆ): ಉಮೇಶ ಕತ್ತಿ ಅವರ ಇಲ್ಲಿನ ನಿವಾಸಕ್ಕೆ ಗುರುವಾರ ಕೂಡ ಹಲವು ಗಣ್ಯರು, ಸಚಿವರು, ಶಾಸಕರು, ಅಪಾರ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡಿದರು. ತೋಟದ ಆವರಣದಲ್ಲಿನ ಉಮೇಶ ಕತ್ತಿ ಅವರ ಸಮಾಧಿಗೂ ಭೇಟಿ ನೀಡಿ ನಮನ ಸಲ್ಲಿಸಿದರು. ಉಮೇಶ ಕತ್ತಿಯವರ ಪತ್ನಿ ಶೀಲಾ, ಪುತ್ರ ನಿಖಿಲ್, ಪುತ್ರಿ ಸ್ನೇಹಾ, ಸಹೋದರ ರಮೇಶ, ಅವರ ಪುತ್ರರಾದ ಪವನ್, ಪೃಥ್ವಿ ಸೇರಿ ಕುಟುಂಬದವರನ್ನು ಭೇಟಿ ಮಾಡಿದ ಗಣ್ಯರು ಸಾಂತ್ವನ …
Read More »ಡೈಲಿ ಕಂಠಪೂರ್ತಿ ಕುಡಿದು ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿ; ಬೇಸತ್ತ ಪೋಷಕರು ಮಾಡಿದ್ದೇನು ಗೊತ್ತಾ?
ತುಮಕೂರು: ಶಿಕ್ಷಕರನ್ನು ಗುರುಗಳೆಂದು ಪೂಜಿಸುತ್ತಾರೆ. ಮಕ್ಕಳಿಗೆ ಪಾಠ ಕಲಿಸಿ ಬುದ್ದಿಹೇಳುವ ಶಿಕ್ಷಕರು ಕಂಡ್ರೆ ಮಕ್ಕಳಿಗೂ ಇಷ್ಟವಾಗುತ್ತದೆ. ಆದರೆ ಇಲ್ಲೊಂದು ಜಿಲ್ಲೆಯಲ್ಲಿ ಕಂಠಪೂರ್ತಿ ಕುಡಿದು ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹೌದು ತುಮಕೂರು ಜಿಲ್ಲೆಯ ಚಿಕ್ಕ ಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದರು. ಈ ವೇಳೆ ಗ್ರಾಮಸ್ಥರ ಬಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಶಾಲೆಯಲ್ಲಿ ಶಿಕ್ಷಕಿ …
Read More »BJP ಮುಖಂಡನ ಹನಿಟ್ರ್ಯಾಪ್ ಪ್ರಕರಣ: ಬಿಗ್ ಟ್ವಿಸ್ಟ್.. ಬೆಡ್ ರೂಮ್ Video ವೈರಲ್
ಮಂಡ್ಯ :- ಆರ್ಎಸ್ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು. ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ …
Read More »ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ
ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ರಶ್ಮಿಯ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಚಿತ್ರದುರ್ಗ ಜಿಲ್ಲಾ ಎರಡನೇ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ರಶ್ಮಿಯನ್ನು ಸೆ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ …
Read More »‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘ಆರೋಗ್ಯ ಇಲಾಖೆ’ಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ( Karnataka Health Department Recruitment ) ಇರುವಂತ ವಿವಿಧ 558 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ( Job Application ) ಆಹ್ವಾನಿಸಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ( Karnataka State Health and Family Welfare Department ) ಉಳಿಕೆ ಮೂಲ …
Read More »
Laxmi News 24×7