Breaking News

ಅಮ್ಮಾ ಭಗವಾನ್‌ ಮಂದಿರ ಲೋಕಾರ್ಪಣೆ: ವೈಭವದ ಶೋಭಾ ಯಾತ್ರೆ

ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ನಿರ್ಮಿಸಿದ ಅಮ್ಮಾ ಭಗವಾನ್‌ ಅವರ ಮಂದಿರ ಲೋಕಾರ್ಪಣೆ ಅಂಗವಾಗಿ, ನಗರದಲ್ಲಿ ಭಾನುವಾರ ಭವ್ಯ ಶೋಭಾ ಯಾತ್ರೆ ನಡೆಯಿತು. ಪುಷ್ಪಾಲಂಕೃತ ಸಾರೋಟದಲ್ಲಿ ಅಮ್ಮಾ ಭಗವಾನ್‌ ಅವರ ಭಾವಚಿತ್ರಗಳನ್ನು ಇಟ್ಟು ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಿಂದ ಆರಂಭವಾದ ಮೆರವಣಿಗೆಯು ಲಿಂಗರಾಜ ಕಾಲೇಜು ರಸ್ತೆ, ರಾಣಿ ಚನ್ನಮ್ಮ ವೃತ್ತ, ಅಂಬೇಡ್ಕರ್ ಮಾರ್ಗವಾಗಿ ಸಂಚರಿಸಿ ಸದಾಶಿವ ನಗರದ ನೂತನ ಮಂದಿರ ತಲುಪಿತು. ವಿವಿಧ …

Read More »

ಮತಗಟ್ಟೆಯಲ್ಲಿ ಸಿಬ್ಬಂದಿ ಜೊತೆ ಮಾತನಾಡಿ, ಫೋನ್ ಬಳಕೆ ಮಾಡಿ, ಮಾಸ್ಕ್ ಹಾಕಿಲ್ಲ ಎಂಬ ಆರೋಪ ಶಾಸಕ ಅನಿಲ ಬೇನಕೆ ಮೇಲೆ..?

ಬೆಳಗಾವಿ: ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸುಗೊಂಡಿದ್ದು, ಈ ನಡುವೆ ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಗೆ ಆಗಮಿಸಿದ ಶಾಸಕ ಅನಿಲ್ ಬೆನಕೆ ಮತಗಟ್ಟೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ ಅಲ್ಲದೇ ಮೊಬೈಲ್ ನಲ್ಲಿಯೂ ಮಾತನಾಡಿದ್ದಾರೆ. ಈ ಮೂಲಕ ಶಾಸಕರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಮತಗಟ್ಟೆಗೆ ಮೊಬೈಲ್ ಫೋನ್ …

Read More »

ಎರಡು ತಿಂಗಳಲ್ಲಿ ಕಟ್ಟಡ ಪೂರ್ಣ: ಕೆಆರ್‌ಐಡಿಎಲ್‌ ವ್ಯವಸ್ಥಾಪಕ ನಿರ್ದೇಶಕ

ಬೆಳಗಾವಿ: ‘ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ ತಾಲ್ಲೂಕಿನ ಮಚ್ಛೆ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನಿರಾಶ್ರಿತರ ಕೇಂದ್ರದ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದು ಕೆಆರ್‌ಐಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಜಿ. ಹಿರೇಮಠ ತಿಳಿಸಿದರು.   ನಿರಾಶ್ರಿತರ ಕೇಂದ್ರದ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಅವರು, ‘ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಬೇಕು’ ಎಂದು ಸ್ಥಳೀಯ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

Read More »

ಬಿಜೆಪಿ ಪಕ್ಷದ ಪದವೀಧರ ಹಾಗೂ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ.: ಶ್ರೀಮಂತ ಪಾಟೀಲ್

ಬಿಜೆಪಿ ಪಕ್ಷದ ಪದವೀಧರ ಹಾಗೂ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ. ಎಷ್ಟು ಹಣ ಹಂಚಿಕೆ ವಿಜಯ್ ಮಾತ್ರ ನಮ್ಮದು ಎಂದು ಕಾಗವಾಡ ಮತ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಏನ್ ವಾಹಿನಿಗೆ ಹೇಳಿದರು. ಸೋಮವಾರದಂದು ಕಾಗವಾಡದ ಸರಕಾರಿ ಕನ್ನಡ ಶಾಲೆಯಲ್ಲಿ ಮತದಾನ ಕೇಂದ್ರ ದಲ್ಲಿ ಮತ ಚಲಾಯಿಸಿದ ಬಳಿಕ ಇನ್ ವಾಹಿನಿಯೊಂದಿಗೆ ಮಾತನಾಡಿದರು. ದೇಶದ ಪ್ರಧಾನಿ ನರೇಂದ್ರ ಮೋದಿ ಇವರ ನೇತೃತ್ವದಲ್ಲಿ ಮತ್ತು …

Read More »

ವಿಜಯಪುರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಿಸಿದ ಡಿಸಿ

ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದ ದರಬಾರ್ ಹೈಸ್ಕೂಲ್ ನಲ್ಲಿ ನಡೆದ ಮತದಾನ ಪ್ರಕ್ರಿಯೆ ವೀಕ್ಷಿಸಿದರು.ವೇಳೆ ಮತಗಟ್ಟೆ ನಂ 126 ರಲ್ಲಿ ಒಟ್ಟು 1170 ಮತದಾರರು ಮತ ಚಲಾಯಿಸುತ್ತಿರುವ ಕಾರಣ ಉದ್ದನೇ ಕ್ಯೂನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸು ತ್ತಿದ್ದರು. ಗಂಟೆಗಟ್ಟಲೇ ಕ್ಯೂನಲ್ಲಿ ನಿಂತು ಬೇಸರದಿಂದ ಮತ ಚಲಾಯಿಸುತ್ತಿರುವ ಮಾಹಿತಿ ಪಡೆದ ಡಿಸಿ ವಿಜಯಮಹಾಂತೇಶ ದಾನ್ನಮ್ಮನವರ ಹಾಗೂ ಎಸ್ಪಿ ಆನಂದಕುಮಾರ ಮೊದಲು ಮತಗಟ್ಟೆ ನಂ 126ಕ್ಕೆ …

Read More »

ಚುನಾವಣಾಧಿಕಾರಿ ಮತಗಟ್ಟೆಗೆ ಬರ್ತಿದ್ದಂತೆ ಓಡಿ ಹೋದ ಏಜೆಂಟ್‍ಗಳು

ವಾಯವ್ಯ ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿರುವ ವೇಳೆ ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಮತಗಟ್ಟೆಗೆ ಭೇಟಿ ನೀಡುತ್ತಿದ್ದಂತೆ ವಿವಿಧ ಪಕ್ಷಗಳ ಟೇಬಲ್ ಏಜೆಂಟ್‍ಗಳು ಓಡಿ ಹೋಗಿರುವ ಘಟನೆ ನಡೆದಿದೆ. ಹೌದು ಬೆಳಗಾವಿಯ ವಿಶ್ವೇಶ್ವರಯ್ಯ ಸರ್ಕಾರಿ ಶಾಲೆಯ ಮತಗಟ್ಟೆಗೆ ಚುನಾವಣಾಧಿಕಾರಿ, ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರು ಭೇಟಿ ನೀಡಿದರು. ಈ ವೇಳೆ ಶಾಲಾ ಆವರಣದ ಎದುರು ಟೇಬಲ್ ಹಾಕಿ ಏಜೆಂಟ್‍ಗಳು ಕುಳಿತಿದ್ದರು. ಅನುಮತಿ ಇಲ್ಲದೇ ಇಲ್ಲೇಕೆ …

Read More »

ಪ್ರಕಾಶ ಹುಕ್ಕೇರಿ ಗೆಲುವು ಖಚಿತ: ಸತೀಶ ಜಾರಕಿಹೊಳಿ

ಪ್ರಕಾಶ ಹುಕ್ಕೇರಿ ಅವರಿಗೆ 30 ವರ್ಷ ಜನ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಪ್ರಕಾಶ ಹುಕ್ಕೇರಿಗೆ ಬಿಜೆಪಿ, ಉಮೇಶ ಕತ್ತಿ, ಲಕ್ಷ್ಮಣ ಸವದಿ ಸರ್ಟಿಫಿಕೆಟ್ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು ಕೊಟ್ಟಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಜನ 30 ವರ್ಷ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಎಲ್ಲಾ ರಂಗದಲ್ಲಿಯೂ ಪ್ರಕಾಶ ಹುಕ್ಕೇರಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ವೇದಿಕೆಯಲ್ಲಿ ಪ್ರಕಾಶ ಹುಕ್ಕೇರಿ ಅವರಿಗೆ ವಯಸ್ಸಾಗಿದೆ ಎಂದು ಟೀಕಿಸಿದ್ದಾರೆ. …

Read More »

ವಾಯುವ್ಯ ಶಿಕ್ಷಕರ, ಶೇ.42 ಪದವೀಧರರ ಮತದಾನ ಮಧ್ಯಾಹ್ನ 2 ಗಂಟೆವರೆಗೆ ಶೇ.59.74

ವಾಯುವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಚುರುಕಿನಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗಾವಿಯ ವಾಯುವ್ಯ ಶಿಕ್ಷಕರ ಮತದಾನವು ಮಧ್ಯಾಹ್ನ 2 ಗಂಟೆವರೆಗೆ ಶೇ.59.74ರಷ್ಟಾಗಿದೆ. ಅದೇ ರೀತಿ ವಾಯುವ್ಯ ಪದವೀಧರ ಮತದಾನವು ಶೇ.42ರಷ್ಟಾಗಿದೆ. ಇನ್ನು ಧಾರವಾಡ ಪಶ್ಚಿಮ ಶಿಕ್ಷಕರ ಮತದಾನವು ಶೇ.38.86ರಷ್ಟು ಮತದಾನ ಆಗಿದೆ.

Read More »

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಗೆಲ್ಲುತ್ತದೆ ಎಂದ ಜೆಡಿಎಸ್ ಎಂಎಲ್‌ಸಿ

 ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲ್ಲುತ್ತಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಹೇಳಿದರು. ಆಪ್ತ ಕೀಲಾರ ಜಯರಾಂ ಅವರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರ ವಿರುದ್ಧ ಸಿಡಿದೆದ್ದಿರುವ ಮರಿತಿಬ್ಬೇಗೌಡ ಅವರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಇಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್‌ನ ಮಧು ಮಾದೇಗೌಡ ಗೆದ್ದೇ ಗೆಲ್ತಾರೆ. ಕ್ಷೇತ್ರದಲ್ಲಿ ಅವರ …

Read More »

ಈ ಬಸ್ಸಿನಲ್ಲಿ ಚಾಲಕರೇ ಕಂಡಕ್ಟರ್ ಕೂಡ; ಟಿಕೆಟ್ ವಿತರಣೆಗೆ ದೀರ್ಘಕಾಲ ನಿಲುಗಡೆ, ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: ಕಂಡಕ್ಟರ್ ಇಲ್ಲದ , ಹುಬ್ಬಳ್ಳಿ-ಗದಗ ನಾನ್ ಸ್ಟಾಪ್ ಬಸ್‍ಗಳಲ್ಲಿ (Non Stop Bus) ಚಾಲಕರೇ, ಟಿಕೆಟ್ (Ticket) ಕೊಡುವ ಕೆಲಸವನ್ನು ನಿರ್ವಹಿಸುತ್ತಾರೆ ಮತ್ತು ಅದಕ್ಕಾಗಿ, ರಾಷ್ಟ್ರೀಯ ಹೆದ್ದಾರಿ -67 ರ ಹುಬ್ಬಳ್ಳಿ ಹೊರ ವಲಯದಲ್ಲಿ ಸಾಕಷ್ಟು ಸಮಯ ಬಸ್ ಅನ್ನು ನಿಲ್ಲಿಸಬೇಕಾಗುತ್ತದೆ. ಇದು ಈಗ ಬಸ್‍ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ (Passengers) ಅತ್ಯಂತ ಕಿರಿಕಿರಿಯ ಸಂಗತಿಯಾಗಿ ಪರಿಣಮಿಸಿದೆ. ಈ ರೀತಿಯ ವ್ಯವಸ್ಥೆಯ ಕಾರಣದಿಂದ ಬಸ್ ನಿಗದಿತ ಸಮಯಕ್ಕಿಂತ ವಿಳಂಬವಾಗಿ ತಲುಪಿ, …

Read More »