ಕಲಬುರಗಿ: ಎರಡು ತಿಂಗಳ ಹಿಂದೆ ನಡೆದ ವ್ಯಕ್ತಿಯೊಬ್ಬರ ಕೊಲೆ ಕೇಸನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದನೆಂದು ಪತ್ನಿಯೇ ಪತಿಯನ್ನು ಕೊಲೆ ಮಾಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಮಹಾದೇವಿ, ಸಂತೋಷ್ ಬಿರಾದಾರ್, ಸತೀಶ್ರನ್ನು ಬಂಧಿಸಲಾಗಿದೆ. ಘಟನೆ ಏನು?: ಮೇ 15 ರಂದು ಜಿಲ್ಲೆಯ ಅಫಜಲಪುರ ತಾಲೂಕಿನ ಕೇಶ್ವಾಪುರ ಗ್ರಾಮದ ಬಳಿ ಜಮೀನುವೊಂದರಲ್ಲಿ ಗುರುಪ್ಪ ಎಂಬಾತನ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಪತ್ನಿಯ ವಿರುದ್ಧವೇ ಕುಟುಂಬಸ್ಥರು …
Read More »ಡಿಕೆಶಿ-ಜಿಟಿಡಿ ಗುಸುಗುಸು: ವಿಧಾನಸೌಧ ಮೊಗಸಾಲೆಯಲ್ಲಿ ಕುತೂಹಲ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ನಡುವಿನ ಗುಸುಗುಸು ಮಾತುಕತೆಯು ವಿಧಾನಸೌಧ ಮೊಗಸಾಲೆಯಲ್ಲಿ ನೋಡಿದವರ ಕುತೂಹಲ ಕೆರಳಿಸಿತು. ರಾಷ್ಟ್ರಪತಿ ಚುನಾವಣೆಗಾಗಿ ಮತ ಚಲಾಯಿಸಿ ಹೊರ ಬಂದ ಜಿ.ಟಿ.ದೇವೇಡರಿಗೆ ಮೊಗಸಾಲೆಯಲ್ಲಿ ಡಿಕೆಶಿ ಎದುರಾದರು. ಡಿಕೆಶಿ ಅವರು ಹೆಗಲ ಮೇಲೆ ಕೈ ಹಾಕುತ್ತಿದ್ದಂತೆ ಜಿಟಿಡಿ ಏನೋ ಮಾತನಾಡಲು ಬಯಸಿದರು. ತಕ್ಷಣವೇ ಜಿಟಿಡಿ ಅವರನ್ನು ಡಿಕೆಶಿ ಪಕ್ಕಕ್ಕೆ ಕರೆದುಕೊಂಡು ಹೋಗಿ ಕೆಲ ದನಿಯಲ್ಲಿ ಒಂದು ನಿಮಿಷ ಮಾತನಾಡಿದರು. ಇದಾದ ಬಳಿಕ …
Read More »ಕೇಸರಿ ಶಾಲನ್ನು ಬೈರತಿ ಹೆಗಲಿಗೆ,ಮೂವರ ಮಧ್ಯೆ ಸಿಕ್ಕಿ ಒದ್ದಾಡಿದ ಬೈರತಿ ಸುರೇಶ್!
ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಮತದಾನ ಮಾಡುವ ಮುನ್ನ ಬಿಜೆಪಿ ಶಾಸಕ ರಾಜುಗೌಡ, ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಔಪಚಾರಿಕವಾಗಿ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮದವರ ಕಣ್ಣು ಮತ್ತು ಕ್ಯಾಮರಾ ಅವರತ್ತ ಹೊರಳಿದವು. ಇಷ್ಟಾಗಿದ್ದೇ ತಡ ರಾಜುಗೌಡ ಅವರು ಬೈರತಿ ಹೆಗಲ ಮೇಲೆ ಕೈಹಾಕಿ ಗಟ್ಟಿಯಾಗಿ ಹಿಡಿದು ಫೋಟೋಗೆ ಪೋಸ್ ಕೊಟ್ಟರು. ರಾಜುಗೌಡರು ಇಷ್ಟಕ್ಕೆ ಸುಮ್ಮನಾಗದೆ ತನ್ನ ಹೆಗಲ ಮೇಲಿನ ಕೇಸರಿ ಶಾಲನ್ನು ಬೈರತಿ ಹೆಗಲಿಗೆ ಹಾಕುತ್ತಿದ್ದಂತೆ ಮಾಧ್ಯಮದವರು ಮುಗಿಬಿದ್ದು ಚಿತ್ರೀಕರಿಸಿದರು. …
Read More »ವ್ಹೀಲ್ ಚೇರ್ ನಲ್ಲಿ ಬಂದು ಮತ ಚಲಾಯಿಸಿದ ದೇವೇಗೌಡರು
ರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ ನಡೆದಿದ್ದು, ರಾಜ್ಯದಿಂದ 224 ಶಾಸಕರು ಹಾಗೂ ಒಬ್ಬರು ರಾಜ್ಯಸಭಾ ಸದಸ್ಯರು ಮತ್ತು ಒಬ್ಬರು ಲೋಕಸಭಾ ಸದಸ್ಯರು ಸೇರಿ ಒಟ್ಟು 226 ಮತದಾರರು ಮತದಾನ ಮಾಡಿದ್ದಾರೆ. ರಾಜ್ಯದ ಇತರೆ ಲೋಕಸಭಾ ಸದಸ್ಯರುಗಳು ಅಧಿವೇಶನದ ಹಿನ್ನಲೆಯಲ್ಲಿ ನವದೆಹಲಿಯಲ್ಲಿದ್ದು, ಅಲ್ಲಿಯೇ ತಮ್ಮ ಮತ ಹಕ್ಕನ್ನು ಚಲಾಯಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ವ್ಹೀಲ್ ಚೇರ್ ಮೂಲಕ ವಿಧಾನಸೌಧಕ್ಕೆ ಬಂದು ತಮ್ಮ ಮತ ಚಲಾಯಿಸಿದ್ದಾರೆ.
Read More »ರಾಜಕಾರಣದ ಗುಂಗಿನಲ್ಲಿಬಾಲ್ಯದ ಗೆಳೆಯರೇ ವಿಲನ್!
ಬೆಳಗಾವಿ: ಬಾಲ್ಯದ ಗೆಳೆಯರಾಗಿದ್ದ ಇಬ್ಬರೂ ಡಿಗ್ರಿವರೆಗೂ ಒಂದೇ ಕಡೆಗೆ ಓದಿ ರಾಜಕಾರಣದ ಗುಂಗಿನಲ್ಲಿ ಕಮಲ ಅರಳಿಸಲು ನಾ ಮೇಲೆ, ನೀ ಮೇಲೆ ಎಂಬ ಪ್ರತಿಷ್ಠೆಯಲ್ಲಿ ದ್ವೇಷ ಸಾಧಿಸಿಕೊಂಡು ಕೊನೆಗೆ ಕೊಲೆಯಲ್ಲಿ ಗೆಳೆತನ ಜತೆಗೆ ರಾಜಕಾರಣದ ಪ್ರತಿಷ್ಠೆಯನ್ನು ಮಣ್ಣು ಪಾಲು ಮಾಡಿಕೊಂಡಿದ್ದಾರೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಗ್ರಾಮದ ಪರಶುರಾಮ ಹಲಕರ್ಣಿ(32) ಎಂಬ ಯುವಕ ಕೊಲೆಗೀಡಾಗಿದ್ದಾನೆ. ಇದೇ ಗ್ರಾಮದ ಮೂವರು ಪರಶುರಾಮನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ …
Read More »ಖಾನಾಪೂರಕ್ಕೆ ಸಂಪರ್ಕ ಕಲ್ಪಿಸುವ ಸಾತ್ನಾಳಿ-ಮಾಚಾಳಿ ಸೇತುವೆ ಮುಳುಗಡೆ- ಜನರಿಗೆ ಸಂಕಷ್ಟ-
ಬೆಳಗಾವಿ: ಕಳೆದ 20 ದಿನಗಳಿಂದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿಗೆ ಸಂಪರ್ಕ ಕಲ್ಪಿಸುವ ಸಾತ್ನಾಳಿ-ಮಾಚಾಳಿ ಗ್ರಾಮದ ಸೇತುವೆ ಮುಳುಗಡೆ ಆಗಿದೆ. ವೈದ್ಯಕೀಯ ಸೌಲಭ್ಯ ಪಡೆಯಲು ಸಮಸ್ಯೆ ಆಗ್ತಿದೆ. ಹೀಗಾಗಿ, ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಮೊಬೈಲ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಸದ್ಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆ ಮೈದುಂಬಿ ಹರಿಯುತ್ತಿರುವ ಪಾಂಡ್ರಿ ನದಿಯ ನೀರಿನ ಒಳಹರಿವು ಹೆಚ್ಚಾಗಿದ್ದು, ಸೇತುವೆ ಮೇಲೆ ನಾಲ್ಕು ಅಡಿ …
Read More »ಬೈಲಹೊಂಗಲದಲ್ಲಿ ರಸ್ತೆ ಸುಧಾರಣೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ಬೈಲಹೊಂಗಲ ಪುರಸಭೆಯ ವ್ಯಾಪ್ತಿಯ 27 ವಾರ್ಡ್ಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆ ದುರಸ್ತಿಗೆ ಒತ್ತಾಯಿಸಿ ಬೈಲಹೊಂಗಲ ಪಟ್ಟಣದಲ್ಲಿ ಇಂದು ಧಾರವಾಡ ಬೈಪಾಸ್ ರಸ್ತೆ ತಡೆದು ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷರಾದ ಶಂಕರ ಮಾಡಲಗಿ ನೇತೃತ್ವದಲ್ಲಿ ರಸ್ತೆ ತಡೆದು ಆಕ್ರೋಶ ಹೊರಹಾಕಲಾಯಿತು. ಬೈಲಹೊಂಗಲ ಪುರಸಭೆಯ 27 ವಾರ್ಡ್ ಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆ ದುರಸ್ತಿಗೆ ಒತ್ತಾಯಿಸಿ ಬೈಲಹೊಂಗಲ ಪಟ್ಟಣದಲ್ಲಿ ಇಂದು ಸೋಮವಾರ ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಶಂಕರ ಮಾಡಲಗಿ …
Read More »ಮತ್ತೆ ಮುಖಾಮುಖಿ; ಮುನಿರತ್ನ ಕೈಹಿಡಿಯಲು ಬಂದರೆ ಡಿಕೆ ಶಿವಕುಮಾರ್ ಮಾಡಿದ್ದೇನು?
ಬೆಂಗಳೂರು: ಉಪಚುನಾವಣೆ ಸಂದರ್ಭದಲ್ಲಿ ಪರಸ್ಪರ ತೀವ್ರ ವಾಗ್ದಾಳಿ ನಡೆಸಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಮುನಿರತ್ನ ಸೋಮವಾರ ಮುಖಾಮುಖಿಯಾದರು. ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇವರಿಬ್ಬರು ಮುಖಾಮುಖಿಯಾದರು. ಮುನಿರತ್ನರನ್ನ ನೋಡುತ್ತಿದ್ದಂತೆ ‘ಓ ಏನ್ರೀ..’ ಎಂದು ಡಿ ಕೆ ಶಿವಕುಮಾರ್ ಬೆನ್ನು ತಟ್ಟಿದರು. ಆಗ ಡಿಕೆ ಶಿವಕುಮಾರ್ ಕೈ ಹಿಡಿಯಲು ಮುನಿರತ್ನ ಮುಂದಾದಾಗ ಶಿವಕುಮಾರ್ ನಿರಾಕರಿಸಿದರು.
Read More »ಬಿಎಸ್ ವೈ ಜೊತೆ ಜಿಲ್ಲಾ ಪ್ರವಾಸಕ್ಕೆ ಮುಂದಾದ ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶಗಳ ಬಗ್ಗೆ ಬಿಜೆಪಿ ಚಿಂತನಾ ಸಭೆಯಲ್ಲಿ ಚರ್ಚೆ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾ ಪ್ರವಾಸ ನಡೆಸಲು ನಿರ್ಧರಿಸಿದ್ದಾರೆ. ಜುಲೈ 21ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಮಂಡ್ಯ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ. ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ.ಆರ್. ಪೇಟೆಯಲ್ಲಿ 1500 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ …
Read More »ರಾಜ್ಯ ಸರ್ಕಾರಿ ನೌಕರರ ಸಂಘದ ‘ಅಧ್ಯಕ್ಷ ಸಿಎಸ್ ಷಡಕ್ಷರಿ’ಗೆ KRS ಪಕ್ಷದ ರಾಜ್ಯಾಧ್ಯಕ್ಷ ‘ರವಿಕೃಷ್ಣಾ ರೆಡ್ಡಿ’ ಬಹಿರಂಗ ಪತ್ರ: ಏನಿದೆ ಗೊತ್ತಾ.?
ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಪೋಟೋ, ವೀಡಿಯೋ ಚಿತ್ರೀಕರಣ ನಿಷೇಧ, ಆ ಬಳಿಕ ವಾಪಾಸ್ ನಂತ್ರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S. ಷಡಾಕ್ಷರಿ ವಿರುದ್ಧ ಸಿಡಿದೆದ್ದಿದೆ. ಇದೀಗ ಮುಂದುವರೆದು ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿಯವರು ಸಿಎಸ್ ಷಡಾಕ್ಷರಿಗೆ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ.. ಹೀಗಿದೆ.. ರಾಜ್ಯ ಸರ್ಕಾರಿ ನೌಕರರ ಸಂಘದ …
Read More »
Laxmi News 24×7