Breaking News

‘ಶಿಕ್ಷಕರ ದಿನಾಚರಣೆ’ಯಂದೇ, ‘ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಕೊಟ್ಟ ‘ಸಿಎಂ ಬೊಮ್ಮಾಯಿ’

ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ( Teacher Recruitment ) ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.   ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ …

Read More »

PSI ನೇಮಕಾತಿ ಹಗರಣ’ಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಹಣ ಪಡೆದಿದ್ದರೇನ್ನಲಾದ ‘ಬಿಜೆಪಿ ಶಾಸಕ’ನ ಆಡಿಯೋ ವೈರಲ್

ಕೊಪ್ಪಳ: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ( PSI Recruitment Scam ) ಅಕ್ರಮ ಹೊರ ಬಂದ ನಂತ್ರ, ನೇಮಕಾತಿಯನ್ನೇ ರದ್ದುಗೊಳಿಸಲಾಗಿತ್ತು. ಅಲ್ಲದೇ ಈ ಕೇಸ್ ನಲ್ಲಿ ಹಲವರನ್ನು ಸಿಐಡಿ ಬಂಧಿಸಿ ಜೈಲಿಗಟ್ಟಿದೆ. ಈ ಬೆನ್ನಲ್ಲೇ ಈಗ ಪ್ರಕರಣಕ್ಕೆ ಮತ್ತೊಂದು ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಶಾಸಕರೊಬ್ಬರು ( BJP MLA ) 15 ಲಕ್ಷ ಪಿಎಸ್‌ಐ ನೇಮಕಕ್ಕೆ ಕೇಳಿದ್ದಾರೆ ಎನ್ನಲಾಗಿರುವಂತ ಆಡಿಯೋ ವೈರಲ್ ಆಗಿದೆ.   ಸೋಷಿಯಲ್ ಮೀಡಿಯಾದಲ್ಲಿ …

Read More »

ಮುರುಘಾ ಶ್ರೀಗಳಿಗೆ ಕಠಿಣ ಶಿಕ್ಷೆ ವಿಧಿಸಿ: ವಾಲ್ಮೀಕಿ ನೌಕರರ ಒಕ್ಕೂಟ ಆಗ್ರಹ

ಶ್ರೀಮಠದಲ್ಲಿ ಓದುತ್ತಿದ್ದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯ ಯುವ ಘಟಕ ಆಗ್ರಹಿಸಿದೆ. ಸೋಮವಾರ ಬೆಳಗಾವಿಯ ಡಿಸಿ ಕಚೇರಿಗೆ ಆಗಮಿಸಿದ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯ ಯುವ ಘಟಕದ ಪದಾಧಿಕಾರಿಗಳು ಮುರುಘಾ ಶ್ರೀಗಳು ತಮ್ಮ ಮಠದಲ್ಲಿ ಒದುತ್ತಿದ್ದ ಹೆಣ್ಣು ಮಕ್ಕಳಿಗೆ ದೈಹಿಕ …

Read More »

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!

ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೫ನೇ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಹಮ್ಮಿಕೊಂಡ ಶಿಕ್ಷಕರ …

Read More »

ಮಳೆಹಾನಿ ಪ್ರದೇಶಕ್ಕೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಭೇಟಿ, ಪರಿಶೀಲನೆ!

ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಮಾಣಿಕವಾಡಿ, ಕೊಣ್ಣೂರ ರಸ್ತೆಯ …

Read More »

ಗೋಕಾಕನ ಮಾಣಿಕವಾಡಿ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು

ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.   ಮಾಣಿಕವಾಡಿ, ಕೊಣ್ಣೂರ …

Read More »

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ*: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಸೋಮವಾರದಂದು ತಾಲೂಕಿನ ಅರಭಾವಿ ಹತ್ತಿರದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ …

Read More »

ಬೆಳಗಾವಿ | ರಾಜ್ಯದ ಗಮನಸೆಳೆದ ಯಳ್ಳೂರ ಗ್ರಾಮ; ಈ ಊರಲಿದ್ದಾರೆ 425 ಶಿಕ್ಷಕರು

ಬೆಳಗಾವಿ: ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ಹೆಚ್ಚಿನವರು ಉನ್ನತ ಶಿಕ್ಷಣ ಪಡೆದು, ಶಿಕ್ಷಕ ಮತ್ತು ಉಪನ್ಯಾಸಕ ವೃತ್ತಿ ಆಯ್ಕೆ ಮಾಡಿಕೊಳ್ಳುತ್ತಿದ್ದು, ಪ್ರಸ್ತುತ 425 ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. 400 ಮಂದಿ ಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದಾರೆ.   ಸುಮಾರು 19 ಸಾವಿರ ಜನಸಂಖ್ಯೆ ಇರುವ ಗ್ರಾಮದಲ್ಲಿ, ಐದಕ್ಕಿಂತಲೂ ಹೆಚ್ಚು ಜನ ಶಿಕ್ಷಕರನ್ನು ಹೊಂದಿದ ಹಲವು ಕುಟುಂಬಗಳಿವೆ. ಬಬನ್‌ ಕಾನ್ಶಿಡೆ ಅವರ ಕುಟುಂಬವೊಂದರಲ್ಲೇ 12 ಮಂದಿ ಶಿಕ್ಷಕರಿದ್ದಾರೆ. ಈ ಪೈಕಿ 6 ಮಂದಿ …

Read More »

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಕೇಂದ್ರ ಸರ್ಕಾರ ನೀಡುತ್ತಿದ್ದ 5 ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ

ಬೆಂಗಳೂರು : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ.   ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 2020 ರಿಂದ ಪಡಿತರ ಚೀಟಿದಾರರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರತಿ ಯುನಿಟ್ ಗೆ 5 ಕೆಜಿ ಅಕ್ಕಿ ಅಥವಾ ಗೋಧಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಆದರೆ. ಉಚಿತ ಅಕ್ಕಿ ಸೌಲಭ್ಯ ಈ …

Read More »

ರಾಜ್ಯಾದ್ಯಂತ ಇಂದು ಮತ್ತು ನಾಳೆ ವ್ಯಾಪಕವಾಗಿ ಭಾರೀ ಮಳೆ ಸಾಧ್ಯತೆ ?

ಬೆಂಗಳೂರು, ಸೆ.4 (www.bengaluruwire.com) : ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ( KSNDMC) ವು ತಿಳಿಸಿದೆ.   ಬಿಬಿಎಂಪಿ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯೊಂದಿಗೆ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಕೇಂದ್ರವು …

Read More »