ಬೆಳಗಾವಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದಾಗಿ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಹೌದು, ನಗರದಲ್ಲಿ ಮಾಧ್ಯಮದವರ ಎದುರು ಈ ಬಗ್ಗೆ ಪ್ರತಿಕ್ರಿಸಿದ ಹೆಬ್ಬಾಳ್ಕರ್, ‘ಸಿದ್ದರಾಮಯ್ಯ ಮತ್ತು ಶಿವಕುಮಾರ್ ವಿಚಾರ ಬಿಡಿ. ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನ ನಡೆಸಿಕೊಳ್ಳುವ ರೀತಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ …
Read More »ರೈಲ್ವೇ ಸ್ಟೇಷನ್ನಲ್ಲಿ ಫ್ರೀಯಾಗಿ ವೈಫೈ ಕೊಟ್ರೆ ಅಶ್ಲೀಲ ವಿಡಿಯೋ ಹುಡುಕಾಟವೇ ಹೆಚ್ಚು
ರೈಲ್ವೇ ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ (Free WiFi) ಕೊಡಲು ಪ್ರಾರಂಭಿಸಿದ ನಂತರ ಬಹಳಷ್ಟು ಪ್ರಯೋಜನವಾಗಿದೆ. ಪ್ರಯಾಣದ ಮಧ್ಯೆ ಜನರು ಸ್ಟೇಷನ್ (Station) ಬಂದಾಗ ಆತ್ಮೀಯರಿಗೋ, ಕುಟುಂಬದವರಿಗೂ ಕಾಲ್ ಮಾಡಿ ಮಾತನಾಡಬಹುದು, ವಿಡಿಯೋ ಕಾಲ್ ಮಾಡಬಹುದು. ಸೋಷಿಯಲ್ ಮೀಡಿಯಾ ನೋಡಬಹುದು. ಇಂಟರ್ನೆಟ್ (Internet) ಆರಾಮವಾಗಿ ಬಳಸಬಹುದು. ಮುಖ್ಯ ವಿಚಾರ ಏನು ಎಂದರೆ ರೈಲು ಎಲ್ಲಿಗೆ ತಲುಪಿತು, ಎಷ್ಟು ಹೊತ್ತಿಗೆ ತಲುಪಲಿದೆ? ಆಹಾರ ಬುಕ್ ಮಾಡುವುದು, ಟ್ರೈನ್ ಟ್ರಾಕಿಂಗ್ ಹೀಗೆ ಹಲವಷ್ಟು ಉಪಯುಕ್ತ …
Read More »ಲಾರಿ ಚಕ್ರಕ್ಕೆ ಸಿಲುಕಿದ ಅರ್ಧ ದೇಹ : ನರಳಾಡಿ..ನರಳಾಡಿ ಸತ್ತ ಬಾಲಕ..
ಚಿಕ್ಕೋಡಿ (ಬೆಳಗಾವಿ): ಆ ಬಾಲಕನ ದೇಹದ ಸೊಂಟದವರೆಗಿನ ಅರ್ಧ ಭಾಗ ಹೊರಗಿದ್ರೆ..ಉಳಿದ ಅರ್ಧ ಭಾಗ ಚರಂಡಿ ಹಾಗೂ ಲಾರಿ ಚಕ್ರದ ನಡುವೆ ಸಿಲುಕಿತ್ತು..ಹೀಗಾಗಿ ಆ ಬಾಲಕ ನರಳಾಡುತ್ತಿದ್ದ..ಕೊನೆಗೆ ಲಾರಿ ಚಕ್ರಕ್ಕೆ ಸಿಲುಕಿದ್ದ ಆ ಬಾಲಕನನ್ನು ಅದ್ಯಾಗೋ ರಕ್ಷಿಸಲಾಯಿತು.ಆದ್ರೂ ತೀವ್ರವಾಗಿ ಗಾಯಗೊಂಡಿದ್ದ ಆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ. ಅಂದ ಹಾಗೇ ಇಂತಹ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಸದ್ಯ ಚಿಕ್ಕೋಡಿ …
Read More »ಸಿದ್ಧಗಂಗಾ ಶ್ರೀ, ಆದಿ ಶ್ರೀಗಳ “ಅನ್ನ-ಅಕ್ಷರ ದಾಸೋಹ’ ಕೈಬಿಟ್ಟ ಚಕ್ರತೀರ್ಥ ಸಮಿತಿ
ಬೆಂಗಳೂರು: ಇಲ್ಲಿಯವರೆಗೂ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಾಹಿತಿಗಳ ಹೆಸರು ಮತ್ತು ಪಠ್ಯವನ್ನು ಕೈಬಿಡಲಾಗುತ್ತಿದೆ ಎಂಬ ವಿವಾದ ಇದೀಗ, ಮಠ-ಮಂದಿರಗಳತ್ತ ತಿರುಗಿದೆ. ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾಗಿರುವ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಕೈಂಕರ್ಯಗಳನ್ನೇ ಬಿಡಲಾಗಿದೆ. ಬಡ ವಿದ್ಯಾರ್ಥಿಗಳಿಗೆ ಅನ್ನ, ಅಕ್ಷರ ದಾಸೋಹ ನಡೆಸುತ್ತಿದ್ದರು. ಈ ಮೂಲಕ ಮಠವು ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದು, ಮೂಲ ಶಿಕ್ಷಣ ಮತ್ತು ವೃತ್ತಿ ಶಿಕ್ಷಣವನ್ನು ಕಾಲೇಜುಗಳಲ್ಲಿ ನೀಡುತ್ತಿದೆ ಎನ್ನುವ ಸಾಲುಗಳನ್ನು …
Read More »ಸಿಡಿಲು ಬಡಿದು ಮಹಿಳೆ ಸಾವು : ಏಳು ಜನರಿಗೆ ಗಂಭೀರ ಗಾಯ
ರಟ್ಟೀಹಳ್ಳಿ : ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದು ಮಹಿಳೆ ಸಾವಿಗೀಡಾಗಿದ್ದು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಕೋಟೆ ನಿವಾಸಿ ಕರಿಯಮ್ಮ ರಂಗಪ್ಪ ಪರಸಪ್ಪನವರ (35) ಮೃತರು. ಲತಾ ಮಾರುತೆಪ್ಪ ಸುಣಗಾರ, ಮಾರುತೆಪ್ಪ ಸುಣಗಾರ, ಸುಧಾ ಪರಸಪ್ಪನವರ, ರತ್ನಾ ಉಪ್ಪಾರ, ಸಾಕಮ್ಮ ಸುಣಗಾರ, ರವೀಂದ್ರ ಪರಸಪ್ಪನವರ, ಜುಬೇದಾ ಬಾಗಲಮನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ರಟ್ಟೀಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ …
Read More »ಆಪ್ ಸಚಿವನ ಮನೆಯಲ್ಲಿ ಸಿಕ್ಕಿದ ಸಂಪತ್ತು ನೋಡಿ ಇಡಿ ಅಧಿಕಾರಿಗಳೇ ಶಾಕ್!
ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಪ್ ಸಚಿವ ಸತ್ಯೇಂದ್ರ ಜೈನ್ ಮನೆಯಿಂದ ಭಾರೀ ಸಂಪತ್ತು ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಸೋಮವಾರ ದೆಹಲಿಯ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 2 ಕೋಟಿ ರೂ. ನಗದು, 1.8 ಕೆ.ಜಿ. ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಜೂನ್ 1 ರಿಂದ 9 ರವರೆಗೆ ಇಡಿ ವಶದಲ್ಲಿರುವುದರಿಂದ ಅಧಿಕಾರಿಗಳು ಪ್ರಕರಣದ …
Read More »‘ವಿಕ್ರಂ’ ಮುಂದೆ ‘ಕೆಜಿಎಫ್ 2’ ಬಚ್ಚಾ: ಮತ್ತೆ ಖ್ಯಾತೆ ತೆಗೆದ ಕಮಾಲ್!
ಎರಡು ದಕ್ಷಿಣದ ಸಿನಿಮಾಗಳು ಭಾರತದ ಬಾಕ್ಸಾಫೀಸ್ನಲ್ಲಿ ಬೇಜಾನ್ ಸದ್ದು ಮಾಡುತ್ತಿದೆ. ‘ಕೆಜಿಎಫ್ 2’ ಬಾಕ್ಸಾಫೀಸ್ನಲ್ಲಿ ದಾಂಧಲೆ ಎಬ್ಬಿಸಿದ್ದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇನ್ನೊಂದು ಕಡೆ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದ ಕಮಲ್ ಹಾಸನ್ ಅಭಿನಯದ ‘ವಿಕ್ರಂ’ ಸಿನಿಮಾ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ದಕ್ಷಿಣ ಭಾರತದಲ್ಲಿ ಎರಡು ಸಿನಿಮಾಗಳ ವಿಜಯೋತ್ಸವ ನಡೆಯುತ್ತಿದೆ. ‘ಕೆಜಿಎಫ್ 2’ ಉತ್ತರದಲ್ಲೂ ದಾಖಲೆ ಬರೆದು ಬಂದಿದೆ. ಇನ್ನೊಂದು ಕಡೆ ‘ವಿಕ್ರಂ’ ವಿದೇಶದಲ್ಲಿಯೂ ಅಬ್ಬರಿಸುತ್ತಿದೆ. ದಕ್ಷಿಣದಲ್ಲಿ ಈ ಎರಡೂ ಸಿನಿಮಾ ಗೆಲುವಿನ …
Read More »ಕೆಟ್ಟು ನಿಂತ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಿಟ್ಟ ಸ್ಪೇಶಲ್ ಬಸ್
ಇತ್ತೀಚೆಗೆ ಬೆಳಗಾವಿ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಹೊಸ ಬಸ್ಸೌಲಭ್ಯವನ್ನು ಪ್ರಾರಂಭಿಸಿತ್ತು. ಆದರೆ ಇಂದು ಆ ಸರಕಾರಿ ಬಸ್ ಕೆಟ್ಟು ನಿಂತಿದ್ದು ಕೆಎಸ್ಆರ್ಟಿಸಿ ಮತ್ತೆ ಡಕೋಟಾ ಬಸ್ನ್ನೇ ನೀಡಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇತ್ತೀಚೆ ಬೆಳಗಾವಿಯ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಕಳೆದ ವಾರವಷ್ಟೇ ಹೊಸ ಬಸ್ ಸೌಲಭ್ಯವನ್ನು ಪ್ರಾರಂಭಿಸಲಾಗಿತ್ತು. ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಈ ಬಸ್ ಸೌಲಭ್ಯಕ್ಕೆ ಹಸಿರು ನಿಶಾನೆಯನ್ನು ತೋರಿ ಚಾಲನೆಯನ್ನು …
Read More »ಕರ್ನಾಟಕ, ದಲ್ಲಿ ಜೂನ್ 11 ರವರೆಗೆ ಭಾರೀ ಮಳೆ
ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ (Heavy Rainfall alert) ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ …
Read More »ಪ್ರತಿಯೊಬ್ಬ ಪ್ರಜೆಯ ತಲೆ ಮೇಲೆ ₹ 1.75 ಲಕ್ಷ ಸಾಲ ಹೇರಿದ್ದಾರೆ ಮೋದಿ
ಬೆಳಗಾವಿ: ‘ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ₹ 155 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಲೆಕ್ಕ ಹಾಕಿ ನೋಡಿದರೆ ಪ್ರತಿಯೊಬ್ಬ ಪ್ರಜೆಯ ತಲೆ ಮೇಲೆ ₹ 1.75 ಲಕ್ಷ ಸಾಲ ಹೇರಿದ್ದಾರೆ. ಇಂಥವರಿಂದ ದೇಶ ಉಳಿಯುತ್ತದೆಯೇ’ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ನಗರದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಬಂದಾಗಿನಿಂದ 2014ರವರೆಗೆ ದೇಶದ ಸಾಲ ₹ 53.11 …
Read More »