Breaking News

ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆ

ಇಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹನುಮಂತ ನಿರಾಣಿ ಹಾಗೂ ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಪದವೀಧರ ಮತದಾರ ಬಂಧುಗಳು ಸೇರಿ ನಮ್ಮ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ …

Read More »

ಆಧುನಿಕ ಶೈಲಿಯಲ್ಲಿ ರೈತರ ಸಹಾಯಕ್ಕೆ ಮುಂದಾದ ಧೋನಿ.

ಚೆನ್ನೈ(ತಮಿಳುನಾಡು): ಟೀಂ ಇಂಡಿಯಾ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಂಡು ಈಗಾಗಲೇ ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಒಲವು ಹೊಂದಿರುವ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಆಧುನಿಕ ಶೈಲಿಯಲ್ಲಿ ರೈತರಿಗೆ ಸಹಾಯ ಮಾಡಲು ಮುಂದಾಗಿರುವ ಅವರು, ಮಹತ್ವದ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಇಂಡಿಯನ್​ ಗರುಡ ಡ್ರೋನ್ ಕಂಪನಿಯಲ್ಲಿ ಶೇರ್​ ಖರೀದಿಸಿರುವ ಮಾಹಿ, ರೈತರಿಗೆ ನೆರವಾಗಲು ನಿರ್ಧಾರ ಕೈಗೊಂಡಿದ್ದಾರೆ. ಗರುಡ ಕಂಪನಿಯ …

Read More »

ಯುವಕನ ಮಾತಿನಿಂದ ಯುವತಿಗೆ ಪ್ರೀತಿಯ ನಾಟಕ, ದೈಹಿಕ ಸಂಪರ್ಕ ನಡೆಸಿ ಸ್ನೇಹಿತರಾಗಿ ಇರೋಣ ಎಂದ ಎಂಜಿನಿಯರ್

ಬಳ್ಳಾರಿ : ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿದ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಆಕೆಗೆ ವಂಚಿಸಿರುವ ಆರೋಪದಡಿ ಬಳ್ಳಾರಿ ಕೆಎಂಎಫ್​ನ ಅಸಿಸ್ಟೆಂಟ್ ಟೆಕ್ನಿಕಲ್ ಎಂಜಿನಿಯರ್​ವೊಬ್ಬರನ್ನು ಇಲ್ಲಿನ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.   ಪಿ.ವೆಂಕಟೇಶ್ ಎಂಬುವರೆ ಬಂಧಿತ ಎಂಜಿನಿಯರ್. ರಾಯಚೂರು ಮೂಲದ ಆರೋಪಿಯು ಬಳ್ಳಾರಿಯ ಯುವತಿಯೊಬ್ಬಳನ್ನು ಪ್ರೀತಿಸಿದ್ದ. ಬಳಿಕ ಮದುವೆಯಾಗುವುದಾಗಿ ಹೇಳಿಕೊಂಡು ನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ತದನಂತರ ಯುವತಿ ಮದುವೆಯಾಗೋಣ ಎಂದಾಗ ಅದೆಲ್ಲ ಸದ್ಯ ಬೇಡ, ಹೀಗೆಯೇ ಸ್ನೇಹಿತರಾಗಿ …

Read More »

ಚಾಲಕನ ನಿಯಂತ್ರಣತಪ್ಪಿ ಬಾಲಕನ ಮೈಮೇಲೆ ಹರಿದ ಲಾರಿ

ಚಾಲಕನ ನಿಯಂತ್ರಣತಪ್ಪಿ ಬಾಲಕನ ಮೈಮೇಲೆ ಲಾರಿಯೊಂದು ಹರಿದು ಬಂದಿದ್ದು, ಲಾರಿ ಕೆಳಗೆ ಸಿಲುಕಿ ನರಳಾಡುತ್ತಿದ್ದ ಬಾಲಕನನ್ನುಗ್ರಾಮಸ್ಥರೇರಕ್ಷಣೆ ಮಾಡಿದಘಟನೆಚಿಕ್ಕೋಡಿತಾಲೂಕಿನಗಿರಗಾಂವಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಚಿಕ್ಕೋಡಿತಾಲೂಕಿನಗಿರಗಾಂವಗ್ರಾಮದಲ್ಲಿಜಿಟಿಜಿಟಿ ಮಳೆ ಹಿನ್ನೆಲೆ ಮಣ್ಣುತುಂಬಿದಲಾರಿ ಚಾಲಕನ ನಿಯಂತ್ರಣತಪ್ಪಿರಸ್ತೆಯಿಂದ ಕೆಳಕ್ಕೆ ಲಾರಿ ಇಳಿದಿದೆ. ಈ ವೇಳೆ ಸಕ್ಕರೆತರಲುಅಂಗಡಿಗೆ ತೆರಳುತ್ತಿದ್ದ ಪ್ರಕಾಶ ಸಾಳುಂಕೆ (12) ಎಂಬ ಬಾಲಕನ ಕಾಲಿನ ಮೇಲೆ ಲಾರಿ ಹರಿದಿದೆ. ಲಾರಿಟೈರ್ ಕೆಳಗೆ ಸಿಲುಕಿ ಬಾಲಕ ನರಳಾಡಿದ್ದಾನೆ. ಸ್ಥಳೀಯರ ಹರಸಾಹಸ ಮತ್ತುಜೆ.ಸಿ.ಬಿ ಮೂಲಕ ಲಾರಿಯನ್ನುಎತ್ತಿ ಬಾಲಕನನ್ನುರಕ್ಷಣೆ ಮಾಡಲಾಗಿದೆ. ಕೂಡಲೇಆತನನ್ನು …

Read More »

ಬಿಜೆಪಿ ಹಾಗೂ ಆರ್ ಎಸ್ ಎಸ್ ಬೇರೆ ಕೆಲಸ ಇಲ್ಲ ಚಡ್ಡಿಗಳು ಮಾಡುವದು ಚಡ್ಡಿ ಕೆಲಸನೇ,: ಸಿದ್ಧರಾಮಯ್ಯ

ಹುಬ್ಬಳ್ಳಿ :ಬಿಜೆಪಿ ಹಾಗೂ ಆರ್ ಎಸ್ ಎಸ್ ಬೇರೆ ಕೆಲಸ ಇಲ್ಲ ಚಡ್ಡಿಗಳು ಮಾಡುವದು ಚಡ್ಡಿ ಕೆಲಸನೇ, ನನ್ನ ಆರೋಪ ಸತ್ಯ ಇರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಅಂತ ಮಾಜಿ‌ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಆರ್ ಎಸ್ ಎಸ್ ಮತ್ತು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಾತನಾಡಿರುವ ಅವರು,ನಾನು ಮೊದಲಿಂದಲೂ ಆರ್ ಎಸ್ ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವಿಲ್ಲ, …

Read More »

ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ: ಸಂವಾದ ನಡೆಸಿದ ಸತೀಶ ಜಾರಕಿಹೊಳಿಯವರು

ಘಟಪ್ರಭಾದ ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ ‘ನೇತೃತ್ವ ಸಂಗಮದ’ ಶಿಬಿರಾರ್ತಿಗಳೊಂದಿಗೆ ಉದ್ದೇಶಿಸಿ ಮಾತನಾಡುತ್ತಾ ಸತೀಶ ಜಾರಕಿಹೊಳಿಯವರು ತಮ್ಮ ರಾಜಕೀಯ, ಸಾಮಾಜಿಕ ಜೀವನವನ್ನು ಹಂಚಿಕೊಂಡರು. ಬಳಿಕ ದೇಶದ‌ ಮೂಲೆ ಮೂಲೆಗಳಿಂದ ಬಂದಿದ್ದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.   ತರಬೇತಿ ಉಸ್ತುವಾರಿಗಳಾದ ಸಚಿನ ರಾವ್, ಮೀನಾಕ್ಷಿ ನಟರಾಜನ್ ಸಶಿಕುಮಾರ ಸೆಂಥಿಲ್ ಸೇರಿ ಇತರರು ಇದ್ದರು.

Read More »

ಬಸ್‍ಗಾಗಿ ಪರದಾಡ್ತಿದ್ದವರಿಗೆ ಬಸ್ ವ್ಯವಸ್ಥೆ ಮಾಡಿಕೊಟ್ಟ ಶಾಸಕಿ

ಖಾನಾಪೂರದಿಂದ ಹಳಿಯಾಳ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ಹೊಗಲು ಬಸ್ ಇಲ್ಲದೇ ಪರದಾಡುತ್ತಿದ್ದ ಸಾರ್ವಜನಿಕರ ಸಂಕಷ್ಟ ಕಂಡ ಶಾಸಕಿ ಅಂಜಲಿ ನಿಂಬಾಳ್ಕರ್ ಡಿಪೋ ಮ್ಯಾನೇಜರ್‌ಗೆ ಸ್ಥಳದಲ್ಲೇ ಕರಿಸಿ ಬಸ್ ವ್ಯವಸ್ಥೆಯನ್ನು ಮಾಡಿಕೊಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಹೌದು ಖಾನಾಪೂರದಿಂದ ಕಾರ್ಯಕ್ರಮ ನಿಮಿತ್ಯ ಹೊರಟಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ರುಮೇವಾಡಿ ಕ್ರಾಸ್ ಬಳಿ ಬಹು ಸಂಖ್ಯೆಯಲ್ಲಿ ಸಾರ್ವಜನಿಕರು ನಿಂತಿರುವುದನ್ನು ಗಮನಿಸಿ ಕಾರು ನಿಲ್ಲಿಸಿ ಜನರ ಬಳಿ ಹೋಗಿ ವಿಚಾರಿಸಿದ್ದಾರೆ. ಆಗ ಸಾರ್ವಜನಿಕರು …

Read More »

ಶಿಕ್ಷಣ ಸಚಿವರ ವಜಾಗೊಳಿಸಿ

ಶಿಕ್ಷ ಣ ಸಚಿವ ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ, ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಸೇರಿ 20 ಜನ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲು ಆಗ್ರಹಿಸಿ ಶನಿವಾರ ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.   ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪಠ್ಯಪುಸ್ತಗಳನ್ನು ಕೇಸರೀಕರಣಗೊಳಿಸಿ ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷದ ಭಾವನೆ ಬಿತ್ತುತ್ತಿದೆ. ಅದಕ್ಕಾಗಿ ರೋಹಿತ್ ಚಕ್ರತೀರ್ಥ ಅವರಂತಹ ಅನರ್ಹರನ್ನು ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ದೂರಿದರು. ‘ರಾಷ್ಟ್ರಕವಿ’, …

Read More »

ರಾಜಾಹುಲಿ ಬೆಳಗಾವಿಗೆ ಎಂಟ್ರಿ

ವಾಯವ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ಸೋಮವಾರ ಬೆಳಗಾವಿಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.   ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜಕೀಯವಾಗಿ ಅವರು ಅವರ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ನಾನು ನನ್ನ ಪಕ್ಷದ ಪರವಾಗಿ ಮಾಡುತ್ತೇನೆ. ವಿಮಾನ ನಿಲ್ದಾಣದಲ್ಲಿ ಔಪಚಾರಿಕವಾಗಿ ಮಾತುಕತೆ ಮಾಡಿದ್ದೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ನಾಳೆ, ನಾಡಿದ್ದು ಬಾಗಲಕೋಟ, …

Read More »

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ನಾಳೆ ಬೆಳಗಾವಿಗೆ

ಬೆಳಗಾವಿ: ವಿಧಾನ ಪರಿಷತ್ತಿನ ಶಿಕ್ಷಕರ ಪದವೀಧರರ ಕ್ಷೇತ್ರಗಳ ಚುನಾವಣೆ ಪ್ರಚಾರ ನಿಮಿತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಜೂನ್‌ 07 ರಂದು ಬೆಳಗ್ಗೆ 10:30ಕ್ಕೆ ಬೆಳಗಾವಿಯ ರಾಮದೇವ್ ಹೋಟೆಲ್ ಹಿಂಭಾಗದಲ್ಲಿರುವ ಮರಾಠಾ ಮಂಡಲ ಶಿಕ್ಷಣ ಸಂಸ್ಥೆ ಕಾಲೇಜಿನಲ್ಲಿ ಪ್ರಚಾರ ಸಭೆ ಏರ್ಪಡಿಸಲಾಗಿದ್ದು, ಸಭೆಯಲ್ಲಿ ಭಾಗವಹಿಸುವವರು. ನಂತರ 12:30 ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದ ಹತ್ತಿರ ಇರುವ ಕಾಂಗ್ರೆಸ್ ಭವನದಲ್ಲಿ ಮೂರು ಜಿಲ್ಲೆಗಳ, ಬೆಳಗಾವಿ ನಗರ, ಬೆಳಗಾವಿ …

Read More »