Breaking News

ಗರ್ಭಗೀತೆ: ತಾಯಿಯ ಗರ್ಭದಲ್ಲಿರುವಾಗಲೇ ಮಗುವನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳಿಸುವುದು ಹೇಗೆ?

Garbhageete: ತಮಗೆ ಹುಟ್ಟುವ ಮಗುವು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬುದು ಎಲ್ಲಾ ಪೋಷಕರ ಆಸೆ.ತಮಗೆ ಹುಟ್ಟುವ ಮಗುವು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬುದು ಎಲ್ಲಾ ಪೋಷಕರ ಆಸೆ. ಹಾಗೆಯೇ ಗರ್ಭಧಾರಣೆಗೂ ಮುನ್ನ ಹಾಗೂ ಗರ್ಭಧರಿಸುವ ಸಮಯದಲ್ಲಿ ದಂಪತಿಯ ಮಾನಸಿಕ ಸ್ಥಿತಿಯೂ ಮುಖ್ಯ ಪಾತ್ರವನ್ನು ವಹಿಸುತ್ತದೆ. ತಾಯಿ ದೈಹಿಕ ಹಾಗೂ ಮಾನಸಿಕವಾಗಿ ಎಷ್ಟು ಆರೋಗ್ಯವಾಗಿರುತ್ತಾಳೋ ಮಗುವು ಅಷ್ಟೇ ಆರೋಗ್ಯದಿಂದ ಬೆಳೆಯುತ್ತದೆ. ಗರ್ಭಧಾರಣೆ ಸಂದರ್ಭದಲ್ಲಿ …

Read More »

ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ

ಇತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್​ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್​ನನ್ನು ವಿಚಾರಣೆ ಮಾಡಲಾಗುತ್ತಿದೆ. ನಟ ಸಲ್ಮಾನ್ ಖಾನ್ (Salman Khan) ಹಾಗೂ ಅವರ ತಂದೆ ಸಲೀಮ್ ಖಾನ್​ಗೆ (Salim Khan) ಕೊಲೆ ಬೆದರಿಕೆ ಬಂದಿದೆ. ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಮಧ್ಯೆ, ಈ …

Read More »

ವಾಘವಾಡೆ ಗ್ರಾಮದ ಶ್ರೀ ರವಳನಾಥ ಮಂದಿರದ ಜೀರ್ಣೋದ್ಧಾರದ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ ಗ್ರಾಮೀಣ ಪದೇಶದ ವಾಘವಾಡೆ ಗ್ರಾಮದ ಶ್ರೀ ರವಳನಾಥ ಮಂದಿರದ ಜೀರ್ಣೋದ್ಧಾರದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಕೈಗೊಳ್ಳುವ ಮೂಲಕ ಸಹೋದರ ವಿಧಾನ ಪರಿಷತ್ ಸದಸ್ಯ Channaraj Hattiholi ಜೊತೆ ಸೇರಿ ಚಾಲನೆಯನ್ನು ನೀಡಲಾಯಿತು. ಈ ಜೀರ್ಣೋದ್ಧಾರದ ಕಾಮಗಾರಿಗಳ ಮೂಲಕ ದೇವಸ್ಥಾನಕ್ಕೆ ಹೊಸ ಹೊಳಪು ಬರಲಿದ್ದು, ಇದರಿಂದಾಗಿ ಗ್ರಾಮದ ಮನೆ ಮನಗಳಿಗೆ ಆಧ್ಯಾತ್ಮಿಕವಾಗಿ ಶಾಂತಿ, ನೆಮ್ಮದಿ ದೊರಯಲಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ್ಯಾಂತ ಶಿಥಿಲಾವಸ್ಥೆಯಲ್ಲಿರುವ ಎಲ್ಲ ದೇವಸ್ಥಾನ ಮಾಹಿತಿಯನ್ನು ಕಲೆಹಾಕಿ ದೇವಸ್ಥಾನಗಳ ನಿರ್ಮಾಣ …

Read More »

ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ?

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿದೆ ಆದ್ಯತೆ ನೀಡಿ ಸಮಸ್ಯೆಗಳ ಪರಿಹರಿಸಲು ಪಕ್ಷವು ನಿರ್ಧರಿಸಿದೆ. ಇದರಂತೆ ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಎಲ್ಲಾ …

Read More »

ಅಭಿಮಾನಿಗಳಿಂದ ಇದೇಕೆ ಅತಿರೇಕ? ಅಪ್ಪು ಪುತ್ಥಳಿ ಅನಾವರಣದಂದು ಕುರ್ಚಿಗಳು ಪೀಸ್‌ ಪೀಸ್‌!

ವಿಜಯನಗರ: ಹಲವಾರು ರೀತಿಯ ಸಮಾಜಸೇವೆ ಮಾಡಿ ಜನರ ಪಾಲಿಗೆ ದೇವರು ಎನಿಸಿಕೊಂಡಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಅಭಿಮಾನಿಗಳು ಕೋಟ್ಯಂತರ ಮಂದಿ. ಇದೇ ಕಾರಣಕ್ಕೆ ತಮ್ಮ ಪ್ರೀತಿಯ ಅಪ್ಪು ಸದಾ ತಮ್ಮ ಕಣ್ಮುಂದೆ ಇರಬೇಕು ಎಂದು ಬಯಸಿರುವ ಹೊಸಪೇಟೆಯ ಅಭಿಮಾನಿಗಳು ಪುನೀತ್‌ ಅವರ ಏಳೂವರೆ ಅಡಿ ಎತ್ತರದ ಪುತ್ಥಳಿಯನ್ನು ಭಾನುವಾರ (ಜೂನ್‌ 5) ಅನಾವರಣಗೊಳಿಸಿದ್ದಾರೆ.   ಪುನೀತ್ ವೃತ್ತದಲ್ಲಿ ಸಚಿವ ಆನಂದ ಸಿಂಗ್ ಹಾಗೂ ಅವರ ಮಗ ಸಿದ್ದಾರ್ಥ್ ಸಿಂಗ್ ಸಹಕಾರದೊಂದಿಗೆ …

Read More »

ಕೋವಿಡ್ -19 ಆರ್ಭಟ : ಲಾಕ್‌ಡೌನ್‌ ಜಾರಿ ಸಾಧ್ಯತೆ

ಕೋವಿಡ್‌ ನಾಲ್ಕನೇ ಅಲೆಯ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ ( Maharashtra ) ಅತಿ ಹೆಚ್ಚು 889 ಮಂದಿ ಕೋವಿಡ್‌ ಸೋಂಕಿಗೆ (Covid-19 cases ) ತುತ್ತಾಗಿದ್ದಾರೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ದಿನೇ ದಿನೇ ಕೋವಿಡ್‌ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದ್ದು, ಲಾಕ್‌ಡೌನ್‌ ಜಾರಿ ಮಾಡುವ ಸಾಧ್ಯತೆಯಿದೆ. ನವಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ 104 ಹೊಸ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಥಾಣೆ ಮತ್ತು ಪುಣೆ ನಗರಗಳು …

Read More »

ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ.

ಬೆಂಗಳೂರು: ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ. ಪಿಎಸ್‍ಐ ನೇಮಕಾತಿ ಪ್ರಕರಣದ ವಿಚಾರಣೆ ವೇಳೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ ದರ್ಶನ್‍ಗೌಡನನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು ಇಂದು ಬಂಧಿಸಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್ಸ್‌ಸ್ಟೇಬಲ್‌ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್‍ನನ್ನು ಬಂಧಿಸಿದ್ದಾರೆ. ಪ್ರತ್ಯೇಕವಾಗಿ ಮೂರು ಕೇಸ್ ದಾಖಲಿಸಿ …

Read More »

ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ: ಸಿದ್ದರಾಮಯ್ಯ

ಮೈಸೂರು: ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್‍ವೈ ಸಿದ್ದು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ. ಅವನು ಜೆಡಿಎಸ್‍ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ. ಕುಳಿತುಕೋ ಎಂದರೆ ಕುಳಿತುಕೊಳ್ಳಬೇಕು. ನಿಂತುಕೋ ಅಂದರೆ ನಿಂತುಕೊಳ್ಳಬೇಕು. ಎಂಎಲ್‍ಸಿ ಮಾಡುತ್ತೇವೆ ಅಂತ ಹೇಳಿ ಕರೆದುಕೊಂಡು …

Read More »

ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ

ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಜಿಲ್ಲಾ ಪಂಚಾಯತ ಬೆಳಗಾವಿ ಇವರಿಗೆ ಪಂಚಾಯತ ಸದಸ್ಯನ ಸದಸ್ಯತ್ವ ರದ್ದುಗೋಳಿಸ ಬೇಕೆಂದು ಮನವಿ ದಲಿತ ಪರ ಸಂಘಟನೆ ಇಂದ ದಲಿತರ ಮೇಲೆ ನಿರಂತರ ಹಲ್ಲೆ ಹಾಗು ಜಾತಿ ನಿಂದನೆ ಖಂಡಿಸಿ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮ ಪಂಚಾಯತ …

Read More »

ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ದೇಹ ಛಿದ್ರ ಛಿದ್ರ

ಚಿಕ್ಕೋಡಿ (ಬೆಳಗಾವಿ ) :ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವು ಕಂಡ ಘಟನೆ ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಬಳಿ ನಡೆದಿದೆ. ಸದ್ಯ ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ.ಅಲ್ಲದೆ,ಇದೇ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಅಂದ ಹಾಗೇ ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಬಳಿ ದ್ವಿಚಕ್ರ ವಾಹನದ …

Read More »