ಭಂಡಾರ(ಮಹಾರಾಷ್ಟ್ರ): ಮದ್ಯಪಾನ ಮಾಡಿದ ಬಳಿಕವೇ ಊಟ ಮಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಆದರೆ, ಇಲ್ಲೊಂದು ವಿಚಿತ್ರ ಪ್ರಕರಣವಿದೆ. ಮಹಾರಾಷ್ಟ್ರದ ಭಂಡಾರದಲ್ಲಿರುವ ಹುಂಜವೊಂದು ಬೆಳಗಾಗುತ್ತಿದ್ದಂತೆ ಮದ್ಯ ಸೇವನೆ ನಂತರವೇ ಕಾಳು ತಿನ್ನಲು ಶುರು ಮಾಡುತ್ತೆ. ಮದ್ಯ ನೀಡದಿದ್ದರೆ ಹಠ ಹಿಡಿದು ಆಹಾರ, ನೀರು ಕೂಡ ಮುಟ್ಟಲ್ವಂತೆ. ಇದು ನಂಬಲು ತುಸು ಕಷ್ಟವಾದರೂ ಸತ್ಯ ಸಂಗತಿ ಅಂತಿದ್ದಾರೆ ಹುಂಜದ ಮಾಲೀಕರು. ಪ್ರತಿ ದಿನವೂ ಎಣ್ಣೆ ಬೇಕು ಅಣ್ಣ.. ಮದ್ಯ ಇಲ್ಲದೇ ಆಹಾರ …
Read More »ಈ ಬಾರಿ 2023ಕ್ಕೆ ರಾಜ್ಯದಲ್ಲಿ ಜನತಾ ಸರ್ಕಾರ ಅಧಿಕಾರಕ್ಕೆ ಬರೋದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ;H.D.K.
ಈ ಬಾರಿ 2023ಕ್ಕೆ ರಾಜ್ಯದಲ್ಲಿ ಜನತಾ ಸರ್ಕಾರ ಅಧಿಕಾರಕ್ಕೆ ಬರೋದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಿಮ್ಮ ವಿರುದ್ಧ ವಯಕ್ತಿಕ ಷಡ್ಯಂತ್ರ ನಡೆಯುತ್ತದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಪ್ರತಿಕ್ರಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಈ ಬಾರಿ ಯಾವುದೇ ರೀತಿಯ ವಯಕ್ತಿಕ ಸೇಡಿನ ರಾಜಕಾರಣ ನಡೆಯೋದಿಲ್ಲ. ಈ ಬಾರಿ 2023ಕ್ಕೆ ಜನತಾ ಸರ್ಕಾರ ಬರೋದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು …
Read More »ಲಾ ಆ್ಯಂಡ್ ಆರ್ಡರ್ ಭದ್ರತೆಗೆ ನಿರ್ಧಾರ:
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದರು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಪ್ರಕರಣಕ್ಕೆ ಹೈ ಕೋರ್ಟ್ …
Read More »ರಾಜ್ಯ ಸಭೆ ಚುನಾವಣೆ : ಸೋನಿಯಾಗಾಂಧಿಯವರಿಗೆ ಮಾತನಾಡಿದ್ದಾರೆಂಬ ವದಂತಿ ಶುದ್ದ ಸುಳ್ಳು :H.D.K.
ರಾಜ್ಯ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರು, ಸೋನಿಯಾಗಾಂಧಿಯವರಿಗೆ ಮಾತನಾಡಿದ್ದಾರೆಂಬ ವದಂತಿ ಶುದ್ದ ಸುಳ್ಳು, ನಾನು ಯಾವ ಕಾಂಗ್ರೆಸ್ ನಾಯಕರೊಂದಿಗೆ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಗುನ್ನಾ, ತಳಮಳ ಎಂಬ ಚರ್ಚೆಗಳು ಆಗತ್ತಾ ಇವೆ. ಆದರೆ ಯಾವುದೇ ರೀತಿಯ ತಳಮಳ, ನಡುಕ ಪಕ್ಷಕ್ಕೆ ಆಗಿಲ್ಲ. ಅದಕ್ಕಾಗಿಯೇ ನಾನು ರಾಜ್ಯಸಭಾ …
Read More »ಪ್ರತಿಭಟನಾಕಾರರಿಗೆ ಕಪಾಳ ಮೋಕ್ಷ ಮಾಡಿದ ಪೊಲೀಸರು
ಹುಬ್ಬಳ್ಳಿಯಲ್ಲಿ ಪಿಎಸ್ಐ ನೇಮಕಾತಿ ವಂಚಿತ ಅಭ್ಯರ್ಥಿಗಳಿಂದ ಮಾಜಿ ಸಿಎಂ ಕುಮಾರ್ಸ್ವಾಮಿಅವರಘೇರಾವ್ ಯತ್ನಿಸಿದ ಪ್ರತಿಭಟನಾಕಾರರಿಗೆ ಪೊಲೀಸರು ಕಪಾಳ ಮೋಕ್ಷ ಮಾಡಿದಘಟನೆಧಾರವಾಡದಲ್ಲಿ ನಡೆದಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯಕುರಿತುರಾಜ್ಯದಲ್ಲಿದೊಡ್ಡ ವಿವಾದ ಸೃಷ್ಠಿಯಾಗಿದೆ. ಇಂದುಧಾರವಾಡದಕರ್ನಾಟಕ ವಿಶ್ವವಿದ್ಯಾಲಯಕ್ಕೆ ಆಗಮಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಲು ಅಭ್ಯರ್ಥಿಗಳು ಆಗಮಿಸಿದ್ದರು.ಆದರೇ ಈ ವೇಳೆ ಎಚ್ಡಿಕೆ ಮತ್ತು ಅಭ್ಯರ್ಥಿಗಳ ಮಧ್ಯೆ ವಾಗ್ವಾದನಡೆಯಿತು.ನಂತರಕುಮಾರಸ್ವಾಮಿಯವರು ಹೊರಟು ಹೋಗುವಾಗ ಅವರ ವಾಹನಕ್ಕೆ ಘೇರಾವ್ ಹಾಕುವ ಪ್ರಯತ್ನ ಮಾಡಲಾಯಿತು.ಆದರೇ ವಾಹನವನ್ನು ವೇಗವಾಗಿ ಚಲಾಯಿಸಿದ್ದರಿಂದ …
Read More »ರಾಜ್ಯಸಭೆ ಚುನಾವಣೆ: ಪಕ್ಷೇತರ ಶಾಸಕರಿಗೆ ಭಾರೀ ಡಿಮ್ಯಾಂಡ್..!
ಬೆಂಗಳೂರು,ಜೂ.4- ರಾಜ್ಯಸಭೆ ಚುನಾವಣೆಯಲ್ಲಿ ಒಂದೊಂದು ಮತವು ಮೂರು ರಾಜಕೀಯ ಪಕ್ಷಗಳಿಗೆ ನಿರ್ಣಾಯಕವಾಗಿರುವುದರಿಂದ ಮೂವರು ಪಕ್ಷೇತರ ಶಾಸಕರಿಗೆ ಭಾರೀ ಡಿಮ್ಯಾಂಡ್ ಬಂದಿದೆ. ವಿಧಾನಸಭೆಯ ಒಟ್ಟು 224 ಸದಸ್ಯರಲ್ಲಿ ಮೂವರು ಪಕ್ಷೇತರ ಶಾಸಕರಿದ್ದಾರೆ. ಎಚ್.ನಾಗೇಶ್(ಮುಳಬಾಗಿಲು), ಶರತ್ ಬಚ್ಚೇಗೌಡ(ಹೊಸಕೋಟೆ) ಹಾಗೂ ಎನ್.ಮಹೇಶ್(ಕೊಳ್ಳೆಗಾಲ) ಅವರಿಗೆ ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ತಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಗಾಳ ಬೀಸಿದ್ದಾರೆ. ಈಗಾಗಲೇ ಎನ್.ಮಹೇಶ್ ಅವರು ಬಿಜೆಪಿ ಜೊತೆ ಗುರುತಿಸಿಕೊಂಡು 2023ರ ವಿಧಾನಸಭೆ ಚುನಾವಣೆಯಲ್ಲಿ ಕೊಳ್ಳೆಗಾಲದಿಂದ …
Read More »ನಾನು ಎರಡನೇ ಪ್ರಯತ್ನದಲ್ಲಿ ಐಎಎಸ್ ಪಾಸಾಗಿದ್ದು ಸಂತಸ ತಂದಿದ್ದ ನನ್ನಕ್ಕಿಂತಲೂ ಟಾಲೆಂಟ್ ವಿದ್ಯಾರ್ಥಿಗಳು ಇದ್ದಾರೆ- :
ಹುಬ್ಬಳ್ಳಿ: ನಾನು ಎರಡನೇ ಪ್ರಯತ್ನದಲ್ಲಿ ಐಎಎಸ್ ಪಾಸಾಗಿದ್ದು ಸಂತಸ ತಂದಿದ್ದ ನನ್ನಕ್ಕಿಂತಲೂ ಟಾಲೆಂಟ್ ವಿದ್ಯಾರ್ಥಿಗಳು ಇದ್ದಾರೆ- ನಾನು ನಿಜಕ್ಕೋ ಲಕ್ಕಿ- ತಪ್ಸೀನಬಾನುಗೆ ಹೀಗೆ ಮಾತನಾಡುತ್ತಾ ಘಂಟಿಕೇರಿಯ ಪರಿಸರ ಹೊಸ ಆಯಾಮ ನೀಡಿತು ಯುಪಿಎಸ್ ಸಿ ಪರೀಕ್ಷೆಯಲ್ಲಿ 482ನೇ ರ್ಯಾಂಕ್ ಪಡೆದ ನಂತರ ಹುಟ್ಟರು ಹುಬ್ಬಳ್ಳಿಗೆ ಆಗಮಿಸಿದ್ದು ಹೊಸ ಪುಳಕ ನೀಡಿದೆ ಎಂದರು. ಇನ್ನು ರಾಜ್ಯದ ಏಕೈಕ ಮುಸ್ಲಿಂ ವಿದ್ಯಾರ್ಥಿನಿ ಎಂಬ ಹೆಮ್ಮೆಯ ಗರಿ ಇವಳಿಗೆ ಇದೆ. ಘಂಟಿಕೇರಿ ದೊಡ್ಡಮನಿ ಕಾಲೋನಿ ನಿವಾಸಿ …
Read More »ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ:ಬೊಮ್ಮಾಯಿ
ಚಿತ್ರದುರ್ಗ, ಜೂ.4: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ದೇವರ ಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ. ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆ ಎಂದು ತಿಳಿಸಿದರು. ಇನ್ನು ಬಸವಣ್ಣನವರು ರಚಿಸಿದ ಹಲವಾರು ಅತ್ಯುತ್ತಮ ವಚನಗಳಿವೆ. ಬಸವಣ್ಣನವರ ಪಠ್ಯದಲ್ಲಿ …
Read More »ರಾಜ್ಯಾದ್ಯಂತ ‘ಚಡ್ಡಿ ಸುಡುವ ಅಭಿಯಾನ’ ಆರಂಭಿಸುತ್ತೇವೆ; ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಆರ್ ಎಸ್.ಎಸ್ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ ಎಂದು ಹೇಳಿದ್ದಾರೆ. …
Read More »ಪಿಎಸ್ಐ ನೇಮಕಾತಿ ಅಕ್ರಮ- ಮತ್ತೋರ್ವನ ಬಂಧನ, ಬಂಧಿತ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆ
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧನ ಮಾಡಿದ್ದಾರೆ. ಜಿಲ್ಲೆಯ ಜೇವರ್ಗಿ ತಾಲೂಕಿನ ವಸಂತರಾಯ್ ನರಿಬೋಳ ಬಂಧನವಾದ ಇನ್ನೋರ್ವ ಆರೋಪಿಯಾಗಿದ್ದು, ಇಲ್ಲಿಯವರೆಗೆ ಅಕ್ರಮದಲ್ಲಿ ಭಾಗಿಯಾಗಿ ಬಂಧನವಾದ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ವಸಂತರಾಯ್, ಅಭ್ಯರ್ಥಿ ಎನ್.ವಿ.ಸುನೀಲ್ ಕುಮಾರ್ ತಂದೆಯಾಗಿದ್ದು, ಸುನೀಲ್ ನನ್ನ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಕ್ಕೆ ಆರ್.ಡಿ.ಪಾಟೀಲ್ ಮೊರೆ ಹೋಗಿದ್ದರು. ಇತ್ತೀಚೆಗಷ್ಟೇ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಯಾಗಿದ್ದ ಶಾಂತಿಬಾಯಿ ಹಾಗೂ …
Read More »