ಡಿ.ಕೆ.ಸಹೋದರರು ಚಿತ್ರನ್ನಾ ಗಿರಾಕಿಗಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಲೇವಡಿ ಮಾಡಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವತ್ಥ್ನಾರಾಯಣ್ ಅಧಿಕಾರಕ್ಕಾಗಿ ಬದುಕುವವರು ಅವರು. ನಾವು ಜನರಿಗೋಸ್ಕರ ಬದುಕುತ್ತಿದ್ದೇವೆ. ಭ್ರμÁ್ಟಚಾರದಲ್ಲಿ ತುಂಬಿದ ಸಿದ್ದರಾಮಯ್ಯನವರಿಗೆ ಮತ್ತೆ ಅಧಿಕಾರದ ಆಸೆ ಬಂದಿದೆ ಎಂದು ಟೀಕಿಸಿದರು. ಕಾಂಗ್ರೆಸ್ನಲ್ಲೇ ಅವರವರಲ್ಲಿ ಹೊಡೆದಾಟ ಶುರುವಾಗಿದೆ. ಸಿದ್ದರಾಮಯ್ಯನವರ ಕಾರ್ಯಕ್ರಮ ಮಾಡಬೇಕಾ ಬೇಡವಾ. ಸಿದ್ದರಾಮಯ್ಯನವರ ಪಂಚೆ ಎಳೆಯಬೇಕಾ ಬೇಡವಾ. ಅವರಲ್ಲಿಯೇ ಜಂಜಾಟ ಶುರುವಾಗಿದೆ. ಸಿದ್ದರಾಮಯ್ಯ ಮೇಲಾ, ಡಿಕೆ …
Read More »ಕೃಷ್ಣಾನದಿಯ ಪ್ರವಾಹದಲ್ಲಿ ಕೊಚ್ಚಿ ಬಂತು ಮಹಿಳೆಯ ಶವ,ಬೆಚ್ಚಿಬಿದ್ದ ಗ್ರಾಮಸ್ಥರು
ಮಹಿಳೆಯೊರ್ವಳ ಶವವೊಂದು ಪತ್ತೆಯಾದ ಘಟನೆ ಚಿಕ್ಕೋಡಿ ತಾಲೂಕಿನ ಯಡೂರಿನ ಕೃಷ್ಣಾ ನದಿತೀರದಲ್ಲಿ ನಡೆದಿದೆ… ಸುಶೀಲಾ ತಾತೋಬಾ ಅನೂಜೆ (68) ಮೃತ ಮಹಿಳೆ ಎಂದು ತಿಳಿದುಬಂದಿದೆ..ಮಹಾರಾಷ್ಟ್ರದ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ಮಹಿಳೆ.ಅನಾರೋಗ್ಯದಿಂದ ನರಸಿಂಹವಾಡಿ ಗ್ರಾಮದ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದಾಳೆ ಎಂದು ಮೃತರ ಸಂಬಂದಿಕರು ಇನ್ ನ್ಯೂಸ್’ಗೆ ಮಾಹಿತಿಯನ್ನು ನೀಡಿದ್ದಾರೆ.. ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ ಘಟನೆಯ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.ಮರಣೋತ್ತರ ಪರೀಕ್ಷೆ ನಂತರ ಶವವನ್ನು …
Read More »ಭಾರಿ ಮಳೆಗೆ ಮನೆ ಮೇಲ್ಚಾವಣಿ ಕುಸಿತ
ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಕುಸಿತವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಸಿಂದಗಿ ಎಂಬುವವರ ಮನೆ ಕುಸಿತವಾಗಿದ್ದು ಮನೆ ಮೇಲ್ಛಾವಣಿಯ ಕುಸಿಯುವ ವೇಳೆಯಲ್ಲಿ ಕುಟುಂಬದ ಸದಸ್ಯರು ಮನೆಯಿಂದ ಆಚೆಗೆ ಬಂದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ, ಮೇಲ್ಛಾವಣಿ ಕುಸಿತದಿಂದ 3 ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ.ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ 280 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. …
Read More »ನೀರಿನಿಂದ ಮುಳುಗಡೆಯಾದ ಗೋಕಾಕ – ಶಿಂಗಳಾಪುರ ಸೇತುವೆ ಪ್ರಾಣವನ್ನೂ ಲೆಕ್ಕಿಸದೇ ವಾಹನ ಸವಾರರ ಸಂಚಾರ
ಭಾರೀ ಮಳೆಯ ನೀರಿನಿಂದ ಮುಳುಗಡೆಯಾದ ಗೋಕಾಕ – ಶಿಂಗಳಾಪುರ ಸೇತುವೆ ಮೇಲೆ ಬೈಕ್ ಸವಾರರು ಯಾವುದೇ ಭಯವಿಲ್ಲದೇ ಸಂಚಾರ ಮಾಡುತ್ತಿದ್ದು, ಜೀವವನ್ನು ಲೆಕ್ಕಿಸದೇ ಮುಳುಗಡೆಯಾಗಿರುವ ಸೇತುವೆಯ ಮೇಲೆ ಎಗ್ಗಿಲ್ಲದೇ ಸಂಚಾರ ನಡೆಸಿದ್ದಾರೆ. ವಿಪರೀತ ಮಳೆಯಿಂದಾಗಿ ಮುಳುಗಡೆಯಾದ ಗೋಕಾಕ- ಶಂಗಳಾಪೂರ್ ಸೇತುವೆ ಮೇಲೆ ಭಯವಿಲ್ಲದೇ ವಾಹನ,ಹಾಗೂ ಬೈಕ್ಗಳ ಸವಾರರು ಸಂಚಾರ ಮಾಡುತ್ತಿದ್ದಾರೆ. ಗೋಕಾಕ ಪಟ್ಟಣದ ಹೊರವಲಯದಲ್ಲಿರುವ ಈ ಸೇತುವೆ ಮಳೆ ಹೆಚ್ಚಾಗಿ ಸುರಿದಿದ್ದರಿಂದ ಗರಿಯುವ ನೀರಿನ ಪ್ರಮಾಣ ಹೆಚ್ಚಾಗಿ ಸೇತುವೆ ಜಲಾವೃತಗೊಂಡಿದೆ. …
Read More »B.I.M.S ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳ : ರೆಡ್ ಹ್ಯಾಂಡ್ಆಗಿ ಹಿಡಿದು ಪೊಲೀಸರಿಗೆ ಒಪ್ಪಸಿದ ಸಿಬ್ಬಂದಿ,
ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ರೋಗಿಗಳ ಸಂಬಂಧಿಗಳು ಹಾಗೂ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ರೋಗಿಗಳ ಸಂಬಂಧಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ಹಣ, ಮೊಬೈಲ್ ಕದಿಯುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆರೋಪಿ ಮಾರುತಿ ಮಂಗಸೂಳಿ ಎಂಬಾತನನ್ನು ಹಿಡಿದು ಎಪಿಎಂಸಿ ಪೊಲೀಸರ …
Read More »ಯತ್ನಾಳ್ ರಿಂದ ಹೊಸ ಬಾಂಬ್.! PSI ಪ್ರಕರಣ ಮಾಜಿ ಸಿಎಂ ಪುತ್ರ ಭಾಗಿ.!
ಬೆಂಗಳೂರು : PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ. ಅಲ್ಲದೇ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ . ಈ ಹಗರಣದಲ್ಲಿ ಪೌಲ್ ಒಬ್ಬರೇ ಅಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು. ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ …
Read More »ಬೆಳ್ಳಂಬೆಳಗ್ಗೆ RSS ಕಚೇರಿ ಮೇಲೆ ಬಾಂಬ್ ದಾಳಿ
ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್.ಎಸ್.ಎಸ್. ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಮಂಗಳವಾರ ಬೆಳಗ್ಗೆ ಕಣ್ಣೂರು ಜಿಲ್ಲೆ ಪಯ್ಯನ್ನೂರಿನ ಆರ್ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದ್ದು, ದಾಳಿಯಿಂದಾಗಿ ಟ್ಟಡದ ಕಿಟಕಿ ಗಾಜುಗಳು ಮುರಿದು ಬಿದ್ದಿವೆ. ಪಯ್ಯನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಎಸ್.ಎಸ್. ಕಚೇರಿ ಮೇಲೆ ನಡೆದ ಬಾಂಬ್ ದಾಳಿಯಿಂದ ಕಿಟಿಕಿ ಗಾಜುಗಳು ಪುಡಿಯಾಗಿವೆ. ಪೀಠೋಪಕರಣಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.
Read More »ಬಸವಸಾಗರ ಡ್ಯಾಂನಿಂದ ಕೃಷ್ಣಾಗೆ ಭಾರೀ ಪ್ರಮಾಣದ ನೀರು, ನದಿ ತೀರದಲ್ಲಿ ಪ್ರವಾಹ ಭೀತಿ!
ಯಾದಗಿರಿ: ಮಹಾರಾಷ್ಟ್ರದಲ್ಲಿ (Maharashtra) ಭಾರಿ ಪ್ರಮಾಣದ ಮಳೆಯಾಗುತ್ತಿರುವ (Rain) ಪರಿಣಾಮ ಮಹಾರಾಷ್ಟ್ರದ ಮಹಾಮಳೆಗೆ ಯಾದಗಿರಿ (Yadagiri) ಜಿಲ್ಲೆಯ ಕೃಷ್ಣಾ (Krishna) ಹಾಗೂ ಭೀಮಾನದಿ (Bhima River) ತೀರದಲ್ಲಿ ಪ್ರವಾಹ (Flood) ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯ (Narayanapur Dam) ಈಗ ಭರ್ತಿಯಾಗಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 28.820 ಟಿಎಂಸಿ ನೀರು ಸಂಗ್ರಹವಾಗಿದೆ. ಕೃಷ್ಣಾ ನದಿಗೆ ಒಳಹರಿವು ಹೆಚ್ಚಾದ ಹಿನ್ನೆಲೆ …
Read More »ಬಿಎಸ್ವೈಗೆ ಸಿಎಂ ಸ್ಥಾನದ ಆಸೆ ತೋರಿಸಿ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು?: ಸಿದ್ದರಾಮಯ್ಯ
ಬೆಂಗಳೂರು: 4 ದಶಕಗಳ ಕಾಲ ರಕ್ತ-ಬೆವರು ಹರಿಸಿ ಪಕ್ಷ ಕಟ್ಟಿದ್ದ ಬಿ.ಎಸ್.ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿದವರು ಯಾರು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಪ್ರಶ್ನಿಸಿದ್ದಾರೆ. ಖರ್ಗೆ, ಪರಮೇಶ್ವರ್ ಮುಗಿಸಿರುವ ಸಿದ್ದು ಮುಂದಿನ ಗುರಿ ಡಿಕೆಶಿ. ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. #ಒಡೆದಮನೆಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವಸಿದ್ದರಾಮಯ್ಯ, ‘ಪಕ್ಷ ಅಧಿಕಾರದಲ್ಲಿದ್ದಾಗಲೇ ಬಿಎಸ್ವೈಯನ್ನು ಜೈಲಿಗೆ ಕಳಿಸಿ ಮುಖ್ಯಮಂತ್ರಿ …
Read More »
Laxmi News 24×7