ಗದಗ: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ಹಲ್ಲೆ ನಡೆಸಿದ ಪ್ರಕರಣವೊಂದು ವರದಿಯಾಗಿದೆ. ಗದಗ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ನಾಲ್ವರು ಬೈಕ್ ಸವಾರರು ಈ ದುಷ್ಕೃತ್ಯ ನಡೆಸಿದ್ದಾರೆ. ಗದಗದ ಬೆಟಗೇರಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅಶೋಕ್ ದಾನಿ ಹಲ್ಲೆಗೊಳಗಾದವರು. ಗದಗ-ಬಾದಾಮಿ ರಸ್ತೆಯ ಜನನಿಬಿಡ ಪ್ರದೇಶದಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸಿದ್ದಕ್ಕೆ ತಡೆದು ಬುದ್ಧಿವಾದ ಹೇಳಿದ್ದಕ್ಕೆ ಅವರು ಪೊಲೀಸ್ ಸಿಬ್ಬಂದಿ ಮೇಲೆಯೇ ಕೈ ಮಾಡಿದ್ದಾರೆ. ಈ ಕುರಿತು ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮೂವರು …
Read More »ಜಿಲ್ಲಾ ಎಸ್ಪಿಗಳಿಗೆ ಟಾಸ್ಕ್ ನೀಡಿದ ಅಲೋಕ್ ಕುಮಾರ್:
ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಲು, ಕೋಮು ಸಂಘರ್ಷ ಹಾಗೂ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣ ತಗ್ಗಿಸುವ ದೃಷ್ಟಿಯಿಂದ ಜಿಲ್ಲಾ ಎಸ್ಪಿಗಳಿಗೆ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೊಸ ಟಾಸ್ಕ್ ನೀಡಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಅಪರಾಧ ಪ್ರಕರಣಗಳ ಬಗ್ಗೆ ಆಯಾ ಎಸ್ಪಿ ಮಾಹಿತಿ ತಿಳಿದುಕೊಂಡಿರಬೇಕು. ಗಂಭೀರ ಅಪರಾಧ ಕೃತ್ಯಗಳು ನಡೆದಾಗ ಕಡ್ಡಾಯವಾಗಿ ಸ್ಥಳಕ್ಕೆ ಹೋಗಬೇಕು. ಅಹಿತಕರ ಘಟನೆ ನಡೆದಾಗ ಸ್ಥಳಕ್ಕೆ ಮಾರ್ಕ್ ಮಾಡಿಸಿ ತ್ವರಿತಗತಿಯಲ್ಲಿ ಪ್ರಕರಣ ಬೇಧಿಸಬೇಕು ಎಂದು …
Read More »ಗೋಕಾಕ್ R.T.O.ಕಚೇರಿಯಲ್ಲಿ ಏಜೆಂಟರುಗಳ ಹಾವಳಿ ಹೆಚ್ಚಾಗಿದೆ.: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್
ಗೋಕಾಕ್ ಆರ್ಟಿಓ ಕಚೇರಿಯಲ್ಲಿ ಏಜೆಂಟರುಗಳ ಹಾವಳಿ ಹೆಚ್ಚಾಗಿದೆ. ಇಲ್ಲಿಗೆ ಬರುವ ಸಾರ್ವಜನಿಕರಿಂದ ಹಣವನ್ನು ಸುಲಿಗೆ ಮಾಡಲಾಗುತ್ತಿದ್ದು, ಲಂಚಾವತಾರ ಹೆಚ್ಚಾಗುತ್ತಿದೆ. ಹಾಗಾಗಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್ ತಾಲೂಕಾ ಘಟಕದಿಂದ ಆರ್ಟಿಒ ರವರಿಗೆ ಮನವಿ ಮಾಡಿದರು. ಗೋಕಾಕ್ನ ಆರ್ಟಿಒ ಕಚೇರಿಯಲ್ಲಿ ದಿನದಿಂದ ದಿನಕ್ಕೆ ಏಜೆಂಟರ ಹಾವಳಿ ಹೆಚ್ಚಾಗುತ್ತಿದೆ. ಸಾರ್ವಜನಿಕರ ಕೆಲಸವಾಗಬೇಕಾದರೆ ಇಲ್ಲಿ ಹೆಚ್ಚಿನ ಹಣವನ್ನು ಸಾರ್ವಜನಿಕರಿಂದ ಏಜೆಂಟರು ಪೀಕುತ್ತಿದ್ದಾರೆ. ಇದರಿಂದ ಲಂಚಾವತಾರ ಹೆಚ್ಚಾಗುತ್ತಿದೆ. ಇನ್ನು ಬಡವರು …
Read More »ರಾತ್ರಿ ಸರಣಿ ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಯಲ್ಲಿ ಸಿಕ್ಕಿಬಿದ್ದ ಕಳ್ಳ ಖದೀಮರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ರಾತ್ರಿ ಸರಣಿ ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಯಲ್ಲಿ ಸಿಕ್ಕಿಬಿದ್ದ ಕಳ್ಳ ಖದೀಮರು. ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನೆನ್ನೆ ರಾತ್ರಿ ಒಂದು ಮಹಿಳೆಯ ಸಮೇತ ನಾಲ್ಕು ಜನರು ಮಹಾರಾಷ್ಟ್ರ ಮೂಲದ ನೀಲಿ ಕಲರ ಇಂಡಿಕಾ ವಾಹನದ ಸಂಖ್ಯೆ MH 06 AF 4072 ಸಂಖ್ಯೆಯ ವಾಹನದಲ್ಲಿ ಬಂದು ಬಂಬಲವಾಡ ಗ್ರಾಮದಲ್ಲಿ ಕಳ್ಳತನ ನಡೆಸಿದ್ದರು. ಬಂಬಲವಾಡ ಗ್ರಾಮದ ಹನುಮಾನ ಮಂದಿರ ಸೇರಿದಂತೆ ರಾಜು …
Read More »ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ: ಸಿಎಂ ಇಬ್ರಾಹಿಂ
ಬೆಂಗಳೂರು: ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ. ಕಾಂಗ್ರೆಸ್ನವರು ಈ ಚಾಲೆಂಜ್ ತಗೋತಾರಾ ಎಂದು ಸಿಎಂ ಇಬ್ರಾಹಿಂ ಪ್ರಶ್ನಿಸುತ್ತಾ ಸವಾಲೆಸೆದಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಪರಿಷತ್ ನಲ್ಲಿ ಹೆಚ್ಚು ಸ್ಥಾನ ಇದ್ದರೂ ಮುಸ್ಲಿಮರಿಗೆ ಯಾಕೆ ವಿಪಕ್ಷ ಸ್ಥಾನ ಕೊಟ್ಟಿಲ್ಲ. ಎರಡನೇ ಅಭ್ಯರ್ಥಿ ಯಾಕೆ ಕಾಂಗ್ರೆಸ್ ಹಾಕಿದ್ದಾರೆ ಅಂತ ಬಂದು ಪ್ರಮಾಣ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲೆಸೆದರು. …
Read More »ನನ್ನ ಅಣ್ಣಂದಿರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನಗೂ ಹೆಣ್ಣು ಸಿಗುವುದಿಲ್ಲ ಎಂದು ರೈತ ಆತ್ಮಹತ್ಯೆ
ಚಿಕ್ಕೋಡಿ: ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ. ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಬಾಳಪ್ಪ ಪಾಟೀಲ್ (25) ಸಾವನ್ನಪ್ಪಿದ್ದಾನೆ. ಮನೆಯಲ್ಲಿ ತನ್ನ ಹಿರಿಯ ಇಬ್ಬರು ಸಹೋದರರು ಬಹುದಿನಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಅವರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನ್ನ ಅಣ್ಣಂದಿರಿಗೆ ಇನ್ನೂ ಮದುವೆ …
Read More »ಜೀವಂತ ಹಾವು ಕೊರಳಿಗೆ ಧರಿಸಿ ಶಿವನ ಪಾತ್ರ ನಿರ್ವಹಿಸಿದ ಕಲಾವಿದ – ಬೆಚ್ಚಿಬಿದ್ದ ಪ್ರೇಕ್ಷಕರು
ಚಿಕ್ಕೋಡಿ: ಹಲ್ಲು ತಗೆದ ಜೀವಂತ ನಾಗರಹಾವನ್ನು ಶಿವನ ಪಾತ್ರಧಾರಿ ಕೊರಳಲ್ಲಿ ಧರಿಸಿ ಸ್ಟೇಜ್ ಮೇಲೆ ಬಂದು ನಟನೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ. ಇಂಚಗೇರಿ ಮಠದ ಸಪ್ತಾಹ ಹಿನ್ನೆಲೆ ಗುರುವಾರ ರಾತ್ರಿ ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಈ ವೇಳೆ ನಾಗರಹಾವನ್ನು ಕೊರಳಲ್ಲಿ ಹಾಕಿಕೊಂಡು ಶಿವನ ಪಾತ್ರಧಾರಿ ಚರಂತಯ್ಯ ಕಾಜಿಬೀಳಗಿ ನಟನೆ ಮಾಡಿದ್ದಾರೆ. ಚರಂತಯ್ಯ ಕಳೆದ 30 ವರ್ಷಗಳಿಂದ ಬಸವೇಶ್ವರ ನಾಟಕದಲ್ಲಿ …
Read More »ಚಾಕ್ಲೇಟ್ ಆಸೆ ತೋರಿಸಿ 2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ
ರಾಮನಗರ: ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ ಅತ್ಯಾಚಾರ ಎಸಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಆರೋಪಿಯನ್ನು ಸಾದಿರ್ ಪಾಷಾ (28) ಎಂದು ಗುರುತಿಸಲಾಗಿದೆ. ಆರೋಪಿ ಪಾಷಾ ಗುರುವಾರ ಮಧ್ಯಾಹ್ನ ಚಾಕ್ಲೇಟ್ ಕೊಡಿಸುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಇತ್ತ ತಡರಾತ್ರಿ ಆದರೂ ಮಗುವನ್ನು ಮನೆಗೆ ಕರೆದುಕೊಂಡು ಬಾರದ ಹಿನ್ನೆಲೆಯಲ್ಲಿ ಮಗುವಿನ ಪೋಷಕರು ಆತಂಕಗೊಂಡಿದ್ದಾರೆ. ಅಲ್ಲದೆ ಮಗುವನ್ನು ಈ ಕೂಡಲೇ ಮನೆಗೆ ಕರೆದುಕೊಂಡು …
Read More »ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ 8 ಜನರನ್ನು ಬಂಧಿಸಿ, 25,93,500/- ರೂ ಮೌಲ್ಯದ ಡಿಎಪಿ ರಸಗೊಬ್ಬರ ಚೀಲ ಹಾಗೂ 2 ಟ್ರಕ್ ಗಳ ವಶ
ಬೆಳಗಾವಿ – ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ 8 ಜನರನ್ನು ಬಂಧಿಸಿ, 25,93,500/- ರೂ ಮೌಲ್ಯದ ಡಿಎಪಿ ರಸಗೊಬ್ಬರ ಚೀಲಗಳನ್ನು ಹಾಗೂ 2 ಟ್ರಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 23-05-2022 ರಂದು ಬೆಳಗಾವಿ ಗ್ರಾಮೀಣ ಪೊಲೀಸ ಠಾಣಿಯ ವ್ಯಾಪ್ತಿಯ ದೇಸೂರ ರೈಲ್ವೆ ಸ್ಟೇಷನ್ ಹತ್ತಿರ ಗೂಡ್ಡ ಶೇಡ್ ಗೊಡಾವನದಲ್ಲಿಟ್ಟ 900 ಆರ್ಸಿಎಫ್ ಕಂಪನಿಯ ಡಿಎಪಿ ರಸಗೊಬ್ಬರದ ಚೀಲಗಳು ಕಳುವಾದ ಬಗ್ಗೆ ಶಿವಾಜಿ ಬಾಳಾರಾಮ ಆನಂದಾಚೆ ಸಾ: ಹೊನಗಾ ಇವರು …
Read More »ಮುತ್ಯಾನಟ್ಟ್ತಿ ಇಂದ ಹುದಲಿ ರೋಡಿನ ಕಾಮಗಾರಿ ಪೂರ್ಣ ಸತೀಶ್ ಜಾರಕಿಹೊಳಿ ಅವರಿಗೆ ಧನ್ಯವಾದ ತಿಳಿಸಿದ ಗ್ರಾಮಸ್ಥರು
ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮುತ್ಯಾನಟ್ಟಿ ಯಿಂದ ಹುದಲಿಗೆ ಬರುವ ರಸ್ತೆ ಡಾಂಬರೀಕರಣ ಜೋತೆಗೆ 60 ಮೀಟರ್ ಹಿಲ್ ಕಟ್ಟಿಂಗ್ ಮಾಡಿ RDPR ಯೋಜನೆ ಅಡಿಯಲ್ಲಿ 3 ಕೋಟಿ 80ಲಕ್ಷ ಅನುದಾನದಲ್ಲಿ ನಮ್ಮ ನೆಚ್ಚಿನ ಶಾಸಕರಾದ ಸನ್ಮಾನ್ಯ ಶ್ರೀ #ಸತೀಶ್ಅಣ್ಣಾಜಾರಕೀಹೊಳಿ ಅವರ ಪ್ರಯತ್ನ ದಿಂದ ಕಾಮಗಾರಿ ಸಂಪೂರ್ಣ ಗೊಂಡಿದ್ಧು ನಮ್ಮ ಶಾಸಕರಿಗೆ ಹಾಗೂ ಅವರ ಆಪ್ತ ಸಹಾಯಕರಾದ ಅರವಿಂದ್ ಕಾರ್ಚಿ ಅವರಿಗೆ ನಮ್ಮೆಲ್ಲ ಕಾರ್ಯಕರ್ತರು ಹಾಗೂ …
Read More »