ಬೆಂಗಳೂರು: ಮುಸ್ಲಿಂ ಜನಾಂಗದ ಪ್ರಮುಖ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಇಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ …
Read More »SC-ST’ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ : ಸೌಲಭ್ಯ ಪಡೆಯಲು ಬೇಕು ಈ ದಾಖಲೆಗಳು!
ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಭಾಗ್ಯಜ್ಯೋತಿ/ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಪೂರೈಕೆ. ಗ್ರಾಹಕರು, ಈ ಸೌಲಭ್ಯವನ್ನು ಪಡೆಯಲು, ವಿದ್ಯುತ್ ಬಿಲ್ ಪ್ರತಿ, ಬಿಪಿಎಲ್ …
Read More »ಈ ‘ಮೇಕೆ’ ಬೆಲೆ ಬರೋಬ್ಬರಿ 77 ಲಕ್ಷ ರೂಪಾಯಿ.. ವಿಶೇಷತೆ ಏನು ಗೊತ್ತಾ!?
ರಾಯ್ಪುರ್(ಛತ್ತೀಸ್ಗಢ): ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ಆಚರಣೆಗೆ ದಿನಗಣನೇ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಮೇಕೆಗಳ ವ್ಯಾಪಾರ ಬಲು ಜೋರಾಗಿದ್ದು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿಶೇಷತೆ ಹೊಂದಿರುವ ಮೇಕೆಗಳನ್ನ ಖರೀದಿ ಮಾಡಲಾಗುತ್ತಿದೆ. ಇದರ ಮಧ್ಯೆ ಕೆಲವೊಂದು ಮಾರುಕಟ್ಟೆಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೇಕೆಗಳು ಜನರ ಗಮನ ಸೆಳೆಯುತ್ತಿವೆ. ಮಾರುಕಟ್ಟೆಗಳಲ್ಲಿ ಮೇಕೆಗಳಿಗೆ ಇನ್ನಿಲ್ಲದ ಬೇಡಿಕೆಸದ್ಯ ಛತ್ತೀಸ್ಗಢದ ರಾಯ್ಪುರ್ ಬಕ್ರಿ ಮಂಡಿ ಮಾರುಕಟ್ಟೆಯಲ್ಲಿ ಬರೋಬ್ಬರಿ 70 ಲಕ್ಷ ರೂಪಾಯಿ ಮೇಕೆ ಎಲ್ಲರ ಗಮನ …
Read More »ಮಳೆಗಾಗಿ ವಿಜಯಪುರ ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ: ಹೂತಿದ್ದ ಶವ ಮೇಲೆ ನೀರು ಹಾಕಿ ಮಳೆಗಾಗಿ ಪ್ರಾರ್ಥನೆ
ವಿಜಯಪುರ: ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ(rain)ಯಾಗುತ್ತಿದ್ದು, ಜನ ಜೀವನ ಅಸ್ಥವ್ಯಸ್ತವಾಗಿದೆ. ಜೊತೆಗೆ ಹಲವೆಡೆ ರೆಡ್, ಯೊಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆದರೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಂದು ಹನಿ ಮಳೆ ಕೂಡ ಆಗಿಲ್ಲ. ಮಳೆಯಿಲ್ಲದೆ ಜನರು ಕಂಗಾಲಾಗಿದ್ದು, ವಿಶಿಷ್ಟ ಆಚರಣೆ ಮೂಲಕ ದೇವರ ಮೊರೆ ಹೋಗುತ್ತಿದ್ದಾರೆ. ಸದ್ಯ ಮಳೆಗಾಗಿ ವಿಜಯಪುರ ಜಿಲ್ಲೆಯಲ್ಲಿ ಜನರು ವಿಶಿಷ್ಟ ಆಚರಣೆಯೊಂದು ಮಾಡುತ್ತಿದ್ದು, ಈ ಬಗ್ಗೆ ಕೇಳಿದರೆ ಆಶ್ಚರ್ಯವಾಗೋದು ಗ್ಯಾರಂಟಿ. ಸ್ಮಶಾನದಲ್ಲಿ ಹೂತಿದ್ದ ಶವ …
Read More »ಟೆಲಿಕಾಂ’ ಕ್ಷೇತ್ರಕ್ಕೂ ಎಂಟ್ರಿಯಾಗಲು ಮುಂದಾದ ಅದಾನಿ ಗ್ರೂಪ್.! ಮತ್ತೆ ದರ ಸಮರದ ಸಾಧ್ಯತೆ
ಇದೇ ಜುಲೈ 26ರ ಶುಕ್ರವಾರದಂದು 5g ಸೇವೆಗಳನ್ನು ಒದಗಿಸುವ ಸ್ಪೆಕ್ಟ್ರಮ್ ಹರಾಜು ಮಾಡಲಾಗುತ್ತಿದ್ದು, ಇದರಲ್ಲಿ ದೇಶದ ಮೂರು ಪ್ರಮುಖ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಪಾಲ್ಗೊಳ್ಳುವುದು ಖಚಿತವಾಗಿತ್ತು. ಆದರೆ ಮತ್ತೊಂದು ಕಂಪನಿಯ ಅರ್ಜಿಯು ಸಲ್ಲಿಕೆಯಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದ್ದು, ದೇಶದ ಅತ್ಯಂತ ಸಿರಿವಂತ ವ್ಯಕ್ತಿಗಳ ಪೈಕಿ ಒಬ್ಬರಾದ ಗೌತಮ್ ಅದಾನಿ ಒಡೆತನದ ಅದಾನಿ ಗ್ರೂಪ್ ಸಹ …
Read More »ಶೀಘ್ರವೇ ಜೆಡಿಎಸ್-ಕಾಂಗ್ರೆಸ್ ನ ಪ್ರಮುಖ ನಾಯಕರು ಬಿಜೆಪಿಗೆ :ಲಕ್ಷ್ಮಣ ಸವದಿ
ಹಾಸನ : ಶೀಘ್ರವೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ತಿಂಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಅನೇಕರು ಬಿಜೆಪಿಗೆ ಸೇರಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕೆಂಬುದು ರಾಜ್ಯ ಮತ್ತು ಕೇಂದ್ರದ ನಾಯಕರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರ ಪ್ರತ್ಯೇಕ …
Read More »ಮೂವತ್ತು ತಿಂಗಳಲ್ಲಿ 38 ಕೊಲೆ! ಖಾಕಿ ಕಂಡರೆ ಪುಂಡರಿಗಿಲ್ಲ ಭಯ, ಸಿಎಂ ತವರಲ್ಲಿ ಚಾಕು-ಚೂರಿ ಅಟ್ಟಹಾಸ
ಹುಬ್ಬಳ್ಳಿ: ಮುಖ್ಯಮಂತ್ರಿಯವರ ತವರು ಹುಬ್ಬಳ್ಳಿ-ಧಾರವಾಡದಲ್ಲಿ ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊಲೆ, ಕೊಲೆ ಯತ್ನ, ಹಲ್ಲೆಯಂಥ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಚಾಕು, ಚೂರಿ, ತಲ್ವಾರ್, ಮತ್ತಿತರ ಮಾರಕಾಸ್ತ್ರಗಳು ಆಟಿಕೆಯಂತಾಗಿವೆ. ಸಾಮಾನ್ಯರೂ ಸಲೀಸಾಗಿ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಕೇವಲ ಎರಡೂವರೆ ವರ್ಷಗಳಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನಡೆದಿರುವ 38 ಕೊಲೆಗಳು ಇದಕ್ಕೆ ಪುಷ್ಠಿ ನೀಡುತ್ತಿವೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಳೇ ಹುಬ್ಬಳ್ಳಿ ಕೋಮು ಗಲಭೆ ನಂತರ ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ನೆತ್ತರು …
Read More »P.S.I. ನೇಮಕಾತಿ ಪ್ರಕರಣ ಅಕ್ರಮ: ಪೌಲ್ ಡೈರಿಯಲ್ಲಿ ಪ್ರಭಾವಿಗಳ ಹೆಸರು
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿಸಲಾಗಿರುವ ಎಡಿಜಿಪಿ ಅಮ್ರಿತ್ ಪೌಲ್ ಅವರಿಗೆ ಸೇರಿದ್ದು ಎನ್ನಲಾದ ಡೈರಿಯನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮ್ರಿತ್ ಪೌಲ್, ಪಿಎಸ್ಐ ನೇಮಕಾತಿ ಪ್ರಕ್ರಿಯೆ ಅಂಶಗಳನ್ನು ಡೈರಿಯಲ್ಲಿ ದಾಖಲಿಸುತ್ತಿದ್ದರೆಂಬ ಮಾಹಿತಿ ಗೊತ್ತಾಗಿದೆ. ಕೆಲವುಅಧಿಕಾರಸ್ಥರು, ರಾಜಕೀಯ ಪಕ್ಷಗಳ ಮುಖಂಡರು, ಐಪಿಎಸ್ ಅಧಿಕಾರಿಗಳು, ಡಿವೈಎಸ್ಪಿಗಳು, ಇನ್ಸ್ಪೆಕ್ಟರ್ಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಭಾವಿಗಳ ಹೆಸರು ಡೈರಿಯಲ್ಲಿರುವುದಾಗಿ ಸಿಐಡಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. ‘ಪೌಲ್ …
Read More »ಬೆಳಗಾವಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿದಂತೆ ಹಲವರಿಗೆ ಸೋಲಿನ ಭಯ ಕಾಂಗ್ರೆಸ್ ಸಮೀಕ್ಷೆಯಲ್ಲಿ ಬಯಲು..
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೇ, ಹಲವು ಹಾಲಿ ಕಾಂಗ್ರೆಸ್ ಶಾಸಕರಿಗೆ ಸೋಲಿನ ಭೀತಿ ಎದುರಾಗಿದೆ. ಹತ್ತಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಸೋಲಿನ ಭೀತಿ ಕಾಡುತ್ತಿದೆ ಎನ್ನಲಾಗಿದೆ. ಇದೆಲ್ಲವೂ ಇತ್ತೀಚಿಗೆ ಕಾಂಗ್ರೆಸ್ ನಡೆಸಿದಂತ ಆಂತರಿಕ ಸಮೀಕ್ಷೆಯಲ್ಲಿ ಬಯಲಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕೆಲ ಶಾಸಕರು ಕೂಡ ಚುನಾವಣೆಯ ( Election ) ವೇಳೆಗೆ ಬಂಡಾಯವೇಳಲಿದ್ದು, ಕೈ ಪಕ್ಷಕ್ಕೆ ಬಂಡಾಯದ ಭೀತಿ ಕೂಡ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಹೌದು.. ಕೆಲವರಿಗೆ ಕಾರ್ಯಕರ್ತರ ಜೊತೆಗೆ …
Read More »ಭೂಕಂಪನ: ಬಿರುಕು ಬಿಟ್ಟ ಮನೆ ಗೋಡೆ; ಬತ್ತಿ ಹೋದ ಬಾವಿ!
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೂ ಕಂಪನದಿಂದಾಗಿ ತಿಕೋಟಾ ಹಾಗೂ ಇಂಡಿ ತಾಲ್ಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದ್ದಾರೆ. ತಿಕೋಟಾ ತಾಲ್ಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು ಭಾಗಶಃ ಹಾನಿಯಾಗಿದೆ. ಇದೇ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ, ಅರಕೇರಿ ಗ್ರಾಮದ ಸುತ್ತಲಿನ ತಾಂಡಾಗಳಲ್ಲಿ ಮತ್ತು ಮಜರೆ ಗ್ರಾಮದಲ್ಲಿ ಅಂದಾಜು 48 ಮನೆಗಳ ಗೋಡೆಗಳಲ್ಲಿ ಅಲ್ಪ …
Read More »
Laxmi News 24×7